ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮಹಿಳೆಯರ ಆರ್ಥಿಕ ಅಭಿವೃದ್ಧಿಗೆ ಧರ್ಮಸ್ಥಳ ಸಂಸ್ಥೆ ಸಹಕಾರಿ
May 18 2024, 12:35 AM IST
ಗ್ರಾಮೀಣ ಭಾಗದ ಮಹಿಳೆಯರಿಗೆ ಸ್ವಾವಲಂಬಿಯಾಗಿ ಜೀವನ ನಡೆಸಲು ಅವಕಾಶ ಕಲ್ಪಿಸುವುದು ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆ ಪ್ರಮುಖ ಸಂಕಲ್ಪವಾಗಿದೆ ಎಂದು ಜಿಲ್ಲಾ ನಿರ್ದೇಶಕ ಸತೀಶ್ ಸುವರ್ಣ ಹೇಳಿದರು.
ಆರ್ಥಿಕ ಪ್ರಗತಿ ಹೊಂದಿದ ಮಹಿಳೆಯರು ಸಮಾಜಕ್ಕೆ ಮಾದರಿ: ಡಿಸಿ ಮೀನಾ ನಾಗರಾಜ್
May 17 2024, 12:31 AM IST
ಚಿಕ್ಕಮಗಳೂರು, ದೇಶದ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸನ್ನದ್ಧರಾಗಿದ್ದು ತಮ್ಮದೇ ಶೈಲಿಯಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಉದ್ಯೋಗ ಸೃಷ್ಟಿಸಿಕೊಂಡು ಆರ್ಥಿಕವಾಗಿ ಪ್ರಗತಿ ಹೊಂದುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಮೀನಾ ನಾಗರಾಜ್ ಹೇಳಿದರು.
ಆರ್ಥಿಕ ಸಂಕಷ್ಟ: ಪಾಕ್ನ ಎಲ್ಲ ಸರ್ಕಾರಿ ಉದ್ದಿಮೆ ಖಾಸಗೀಕರಣ
May 15 2024, 01:30 AM IST
ಪಾರದರ್ಶಕತೆಗಾಗಿ ಟೀವಿ ಚಾನಲಲ್ಲಿ ನೇರ ಪ್ರಸಾರ ಮಾಡಲಿದ್ದು, ತೀವ್ರ ಆರ್ಥಿಕ ಸಂಕಷ್ಟದ ಹಿನ್ನೆಲೆ ಪಾಕ್ ಪ್ರಧಾನಿ ಷರೀಫ್ ನಿರ್ಧಾರ ಕೈಗೊಂಡಿದ್ದಾರೆ.
ಮಹಿಳೆಯರ ಆರ್ಥಿಕ ಸದೃಢತೆಗೆ ಧರ್ಮಸ್ಥಳ ಯೋಜನೆ ಸಹಕಾರಿ
May 13 2024, 12:02 AM IST
ಸಾರ್ವಜನಿಕರಲ್ಲಿ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛತೆಯಿಂದ ಕಾಪಾಡುವ ದೃಷ್ಟಿಯಿಂದ ಹಾಗೂ ಜೀವ ಜಲ ನೀರಿನ ಸದ್ಬಳಕೆಯ ಬಗ್ಗೆ ಬೀದಿ ನಾಟಕಗಳ ಮೂಲಕ ಜಾಗೃತಿ ಮೂಡಿಸುವ ಕೆಲಸವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಮಾಡಲಾಗುತ್ತಿದೆ ಎಂದು ತಾಲೂಕು ಯೋಜನಾಧಿಕಾರಿ ಕೆ. ಉದಯ್ ತಿಳಿಸಿದರು
ಉಚಿತಗಳಿಂದ ದೇಶದ ಆರ್ಥಿಕ ಸ್ಥಿತಿ ಹಾಳು: ಶಿವಲಿಂಗ ಶ್ರೀ
May 12 2024, 01:15 AM IST
ನಂದಿಗುಡಿ ರಸ್ತೆಯಲ್ಲಿ ಬಸವ ಜಯಂತಿ ನಿಮಿತ್ತ ಆಂಜನೇಯಸ್ವಾಮಿ ರಥೋತ್ಸವ, ಸಾಮೂಹಿಕ ವಿವಾಹ, ಧಾರ್ಮಿಕ ಸಮಾರಂಭದ ಉದ್ಘಾಟನೆ ನಡೆಯಿತು.
ನೀರಿಲ್ಲದೆ ಒಣಗಿದ ಬೆಳೆಗಳು, ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ರೈತ
May 09 2024, 01:01 AM IST
ಮಂಡ್ಯ ಜಿಲ್ಲೆಯಲ್ಲಿ ಪ್ರಮುಖ ಆರ್ಥಿಕ ಬೆಳೆ ಕಬ್ಬು ಸೇರಿ ತೋಟಗಾರಿಕೆ ಬೆಳೆಗಳನ್ನು ರೈತರು ಬೆಳೆಯುತ್ತಾರೆ. ಆದರೆ, ಈ ಬಾರಿ ನೀರಿಲ್ಲದೇ ಇದ್ದ ಅಲ್ಪಸ್ವಲ್ಪ ಬೆಳೆ ಒಣಗಿ ಹೋಗಿವೆ. ಈ ಭಾಗದಲ್ಲಿ ಬಹುತೇಕ ಅಂತರ್ಜಲ ಕುಸಿತದಿಂದ ಬೋರ್ ವೆಲ್ಗಳನ್ನು ಆಶ್ರಯಿಸಿ ಬೆಳೆ ಬೆಳೆಯುತ್ತಿದ್ದ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತಾಗಿದೆ.
ಮಹಿಳೆಯರ ಆರ್ಥಿಕ ಅಭಿವೃದ್ಧಿಗೆ ಎಸ್ಕೆಡಿಆರ್ಡಿಪಿ ಸಹಕಾರಿ
May 05 2024, 02:01 AM IST
ಮಹಿಳೆಯರ ಸಾಮಾಜಿಕ, ಶೈಕ್ಷಣಿಕ, ಆರೋಗ್ಯ, ಆರ್ಥಿಕ ಅಭಿವೃದ್ಧಿಗಾಗಿ ಮಹಿಳಾ ಜ್ಞಾನ ವಿಕಾಸ ಕೇಂದ್ರಗಳನ್ನು ಪ್ರಾರಂಭಿಸಿದ್ದು, ಈ ಯೋಜನೆಯಲ್ಲಿರುವ ಸೌಲಭ್ಯ, ಮಾಹಿತಿಗಳನ್ನು ಮಹಿಳೆಯರಿಗೆ ತಲುಪಿಸುವ ಕೆಲಸವಾಗಬೇಕು
ಪಂಚ ಗ್ಯಾರಂಟಿಗಳಿಂದ ಬಡವರಿಗೆ ಆರ್ಥಿಕ ಭದ್ರತೆ: ಯತ್ರೀಂದ್ರ
May 03 2024, 01:04 AM IST
ಸರ್ಕಾರದಿಂದ ಪಡಿತರ ಅಕ್ಕಿ, ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಉಚಿತ ಪ್ರಯಾಣ, ವಿದ್ಯಾರ್ಥಿಗಳಿಗೆ ಶಿಷ್ಯ ವೇತನ, ಉಚಿತ ವಿದ್ಯುತ್ ಪೂರೈಕೆ ನೀಡುತ್ತಿರುವುದು ಕಾಂಗ್ರೆಸ್ ಸರ್ಕಾರದ ಸಾಧನೆ.
ಆರ್ಥಿಕ ಪ್ರಗತಿಗೆ ಕಾರ್ಮಿಕರ ಕೊಡುಗೆ ಅಪಾರ
May 03 2024, 01:03 AM IST
ಚನ್ನಪಟ್ಟಣ: ಆರ್ಥಿಕ ಪ್ರಗತಿಗೆ ಶ್ರಮಿಕ ವರ್ಗವಾಗಿರುವ ಕಾರ್ಮಿಕರ ಕೊಡುಗೆ ಅಪಾರವಾಗಿದೆ. ಆದರೆ, ಸರ್ಕಾರಗಳಿಂದ ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳು ಸರಿಯಾಗಿ ಸಿಗದ ಕಾರಣ ಕಾರ್ಮಿಕರು ಸಂಕಷ್ಟ ಅನುಭವಿಸುವಂತಾಗಿದೆ. ತಮ್ಮ ಸಮಲತ್ತುಗಳನ್ನು ಪಡೆಯುವ ನಿಟ್ಟಿನಲ್ಲಿ ಕಾರ್ಮಿಕರು ಸಂಘಟಿತರಾಗುವ ಅಗತ್ಯವಿದೆ ಎಂದು ಟೋಯೋಟಾ ಸಂಸ್ಥೆಯ ಪಿ. ಶ್ರೀಕಾಂತ್ ತಿಳಿಸಿದರು.
ದೇಶದ ಆರ್ಥಿಕ ಬೆಳವಣಿಗೆಗೆ ಕಾರ್ಮಿಕರೇ ಬೆನ್ನೆಲುಬು: ಸುನೀಲ ಕಡಪಟ್ಟಿ
May 02 2024, 01:31 AM IST
ಇಂದು ಜಗತ್ತು ನಿಂತಿರುವುದೇ ಕಾರ್ಮಿಕರೆಂಬ ಬೃಹತ್ ಶಕ್ತಿಯ ಮೇಲೆ. ದೇಶದ ಭವಿಷ್ಯ ನಿಂತಿರುವುದೇ ಆ ದೇಶದ ದುಡಿಯುವ ಕೈಗಳ ಮೇಲೆ ಎಂದು ಎಂಜಿನಿಯರ್ ಸುನೀಲ ಕಡಪಟ್ಟಿ ಹೇಳಿದರು.
< previous
1
...
30
31
32
33
34
35
36
37
38
...
48
next >
More Trending News
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು