ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಆರ್ಥಿಕ ಪ್ರಗತಿ ಆ ದೇಶದ ಕಾರ್ಮಿಕ ವರ್ಗದ ಮೇಲೆ ಅವಲಂಬಿತ
May 02 2024, 12:20 AM IST
ಕಾರ್ಮಿಕರ ಬೆವರ ಹನಿ ನಿಸ್ವಾರ್ಥ ಸೇವೆಗೆ ಗೌರವ ನೀಡುವ ಸಲುವಾಗಿ ಮೇ 1ರಂದು ಕಾರ್ಮಿಕರ ದಿನವನ್ನು ಆಚರಣೆ ನಡೆಸಲಾಗುತ್ತಿದೆ. ಕಾರ್ಮಿಕರ ಶ್ರಮದಲ್ಲಿ ದೇಶದ ಅಭಿವೃದ್ದಿ ನಿಂತಿದೆ. ಕಾರ್ಮಿಕರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳು ಜಾರಿಯಾಗಿದ್ದರೂ ಸಹ ನಿರಂತರವಾಗಿ ನಡೆಯುತ್ತಿರುವ ಕಾರ್ಮಿಕರ ಶೋಷಣೆಯಿಂದ ಇನ್ನೂ ಸಂಕಷ್ಟದ ಪರಿಸ್ಥಿತಿಯಲ್ಲಿ ಜೀವಿಸುವಂತಾಗಿದೆ.
ನರೇಗಾ ಬಡ ಕೂಲಿಕಾರರ ಆರ್ಥಿಕ ಜೀವನದ ಭದ್ರ ಬುನಾದಿ: ಲಕ್ಷ್ಮಣ ಕೆರಳ್ಳಿ
May 02 2024, 12:17 AM IST
ತಾಲೂಕಿನ ಬಳಗೇರಿ ಗ್ರಾಮದಲ್ಲಿ ಕಾರ್ಮಿಕ ದಿನವನ್ನು ನರೇಗಾ ಕೂಲಿಕಾರರು ಹಬ್ಬದಂತೆ ಆಚರಿಸಿ ಕೇಕ್ ಕತ್ತರಿಸಿ ಸಂಭ್ರಮಿಸಿದರು.
ಆರ್ಥಿಕ ಬೆಳವಣಿಗೆಗೆ ಶಿಸ್ತು, ಪ್ರಾಮಾಣಿಕತೆ ಅಗತ್ಯ: ದರ್ಶನಾಪೂರ
May 02 2024, 12:16 AM IST
ದೇಶದ ಆರ್ಥಿಕ ಪ್ರಗತಿಯಲ್ಲಿ ಸಹಕಾರಿ ಬ್ಯಾಂಕುಗಳಂತಹ ಸಣ್ಣ-ಸಣ್ಣ ಬ್ಯಾಂಕುಗಳ ಕೊಡುಗೆ ಅಪಾರ. ಜನರ ಪ್ರೀತಿ, ವಿಶ್ವಾಸ, ಸಹಕಾರ ಉಳಿಸಿಕೊಂಡಾಗ ಮಾತ್ರ ಸಹಕಾರ ಸಂಘಗಳು ಎತ್ತರಕ್ಕೆ ಬೆಳೆಯಲು ಸಾಧ್ಯ.
ಭಾರತ ವಿಶ್ವದ ಮೂರನೇ ಆರ್ಥಿಕ ಶಕ್ತಿಯಾಗಿಸಲು ಬಿಜೆಪಿ ಸಂಕಲ್ಪ-ಜೆ.ಪಿ. ನಡ್ಡಾ
May 01 2024, 01:23 AM IST
ದೇಶ ವಿಕಾಸದತ್ತ ಸಾಗುತ್ತಿದೆ. ಬರುವ 2047ರ ಹೊತ್ತಿಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿಸುವ ನಿಟ್ಟಿನಲ್ಲಿ ವಿಶ್ವದ ಮೂರನೇ ಬಹುದೊಡ್ಡ ಆರ್ಥಿಕ ಶಕ್ತಿಯನ್ನಾಗಿಸಲು ಬಿಜೆಪಿ ಸಂಕಲ್ಪ ಮಾಡಿದೆ. ಆದರೆ ಬೇಲ್ ಮೇಲಿರುವ ಕಾಂಗ್ರೆಸ್ ಹಾಗೂ ಇಂಡಿಯಾ ಮುಖಂಡರು ಶತಾಯಗತಾಯ ಅಧಿಕಾರಕ್ಕೆ ಬರುವ ವ್ಯರ್ಥ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವ್ಯಂಗ್ಯವಾಡಿದರು.
ಆರ್ಥಿಕ ಜಾಗೃತಿಯು ನಮ್ಮೆಲ್ಲರ ಹೊಣೆಯಾಗಿದೆ
May 01 2024, 01:18 AM IST
ಆರ್ಥಿಕ ಜಾಗೃತಿಯು ಎಲ್ಲರ ಹೊಣೆಯಾಗಿದೆ ಎಂದು ಶ್ರೀ ಕ್ಷೇತ್ರ ಪುಷ್ಪಗಿರಿಯ ಜಗದ್ಗುರು ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ಹಳೇಬೀಡಿನ ಸಮೀಪ ಪುಷ್ಪಗಿರಿ ಮಠದಲ್ಲಿ ಬಸವರಾಜದೇಶೀಕೇಂದ್ರ ಮಹಾ ಸ್ವಾಮಿಗಳ ೨೦ನೇ ಪುಣ್ಯ ಸಂಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿಶ್ವದ ಪ್ರಮುಖ ಆರ್ಥಿಕ ಶಕ್ತಿಯತ್ತ ಭಾರತ ದಾಪುಗಾಲು
Apr 30 2024, 02:00 AM IST
ಚನ್ನಪಟ್ಟಣ: ಇಂದು ಭಾರತ ವಿಶ್ವದಲ್ಲೇ 5ನೇ ಬಲಿಷ್ಠ ಆರ್ಥಿಕ ಶಕ್ತಿಯಾಗಿದ್ದು, ಮೂರನೇ ಆರ್ಥಿಕ ಶಕ್ತಿಯಾಗುವತ್ತ ದಾಪುಗಾಲು ಇಟ್ಟಿದೆ.
ಮಧ್ಯಪ್ರದೇಶದಲ್ಲಿ ಆರ್ಥಿಕ ಹೊರೆಯಾಗುತ್ತಿಲ್ಲವೆ?
Apr 29 2024, 01:32 AM IST
ಕನ್ನಡಪ್ರಭ ವಾರ್ತೆ ಯಮಕನಮರಡಿ: ಬಿಜೆಪಿಯವರು ಮಧ್ಯಪ್ರದೇಶದಲ್ಲಿ ನೀಡುತ್ತಿರುವ ಯೋಜನೆಗಳಿಂದ ಆರ್ಥಿಕ ಹೊರೆಯಾಗುತ್ತಿಲ್ಲವೆ ಎಂದು ಕಾಂಗ್ರೆಸ್ ಮುಖಂಡ ಡಿ.ಟಿ.ಶ್ರೀನಿವಾಸ್ ಪ್ರಶ್ನಿಸಿದರು.
ಆರ್ಥಿಕ ದಿವಾಳಿಯತ್ತ ಕರ್ನಾಟಕ
Apr 26 2024, 12:50 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸುಳ್ಳು ಜಾಹೀರಾತು ನೀಡುವ ಮೂಲಕ ಜನರನ್ನು ತಪ್ಪುದಾರಿಗೆ ಎಳೆಯುತ್ತಿದೆ. 10 ಕೆಜಿ ಅಕ್ಕಿ ಎಲ್ಲಿದೆ? ಯುವನಿಧಿ 7 ತಿಂಗಳು ಬಿಟ್ಟು ನೀಡಿದರು.
ಗ್ಯಾರಂಟಿಗಳ ಭಾರದಲ್ಲಿ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ: ಮಾಜಿ ಸಚಿವ, ಜೆಡಿಎಸ್ ಮುಖಂಡ ಬಂಡೆಪ್ಪ ಕಾಶಂಪುರ್
Apr 25 2024, 01:03 AM IST
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಆರ್ಥಿಕ ಭಾರದಲ್ಲಿ ಸರ್ಕಾರ ಆರ್ಥಿಕ ದಿವಾಳಿಯಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಬಂಡೆಪ್ಪ ಕಾಶಂಪುರ್ ತಿಳಿಸಿದರು. ಅರಕಲಗೂಡಲ್ಲಿ ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿದರು.
ಸರಳ ಸಾಮೂಹಿಕ ಆರ್ಥಿಕ ಮಿತವ್ಯಯಕ್ಕೆ ಸಹಕಾರಿ
Apr 23 2024, 12:51 AM IST
ಡಂಬಳ ಹೋಬಳಿಯ ಪೇಠಾಆಲೂರ ಗ್ರಾಮದ ಶ್ರೀಹಾಲೇಶ್ವರ 46ನೇ ಜಾತ್ರಾ ಮಹೋತ್ಸವದ ನಿಮಿತ್ತ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ನಡೆಯಿತು,
< previous
1
...
31
32
33
34
35
36
37
38
39
...
48
next >
More Trending News
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು