• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಡಕೆ ಸುಲಿವ ಕಾಲ - ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಮೂಲ

Nov 11 2024, 12:48 AM IST
ತರೀಕೆರೆ, ಅಡಕೆ ಬೆಳೆ ಮತ್ತು ಉತ್ಪಾದನೆಯಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಡಕೆ ಕಾಯಕ ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ತಂದುಕೊಟ್ಟಿದೆ. ತರೀಕೆರೆ ತಾಲೂಕಿನಲ್ಲಿ ಸರಿ ಸುಮಾರು ಶೇ.80ರಷ್ಟು ಸಂಪೂರ್ಣ ಆರ್ಥಿಕ ವಹಿವಾಟು ರೈತರು ಬೆಳೆಯುವ ಪ್ರಮುಖ ಬೆಳೆಯಾದ ಅಡಕೆ ಮೇಲೆ ಅವಲಂಬಿತವಾಗಿದೆ. ಇದೇ ಇಲ್ಲಿನ ಸಾವಿರಾರು ಮಹಿಳೆಯರಿಗೆ ಆರ್ಥಿಕ ಮೂಲವೂ ಹೌದು.

ಆರ್ಥಿಕ ಹೊರೆ ಹಿನ್ನೆಲೆ - ಹಣ ಉಳಿಸಲು 850 ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಕಂಡಕ್ಟರ್‌ಲೆಸ್‌ ಸೇವೆ

Nov 10 2024, 10:35 AM IST

ಕೆಎಸ್ಸಾರ್ಟಿಸಿ ಆದಾಯ ಉಳಿತಾಯಕ್ಕಾಗಿ 850ಕ್ಕೂ ಹೆಚ್ಚಿನ ಬಸ್‌ಗಳಲ್ಲಿ ನಿರ್ವಾಹಕ ರಹಿತ ವ್ಯವಸ್ಥೆಯನ್ನು ವಿಸ್ತರಿಸಿದೆ.

ಕಾನೂನು ಸೇವೆಯಡಿ ಆರ್ಥಿಕ ಅಶಕ್ತರಿಗೂ ಉಚಿತ ಕಾನೂನು ನೆರವು: ಸವಿತಾರಾಣಿ

Nov 10 2024, 01:53 AM IST
ಕಡೂರು, ಎಲ್ಲ ತಾಲೂಕುಗಳ ನ್ಯಾಯಾಲಯಗಳಲ್ಲಿ ಉಚಿತ ಕಾನೂನು ಸೇವಾ ಸಮಿತಿ ಇದ್ದು ಆರ್ಥಿಕವಾಗಿ ಅಶಕ್ತರಾಗಿರುವ ಅರ್ಹರು ಉಚಿತ ಕಾನೂನು ನೆರವು ಪಡೆದುಕೊಳ್ಳಬಹುದು ಎಂದು ಕಡೂರು ಜೆಎಂಎಫ್‍ಸಿ ನ್ಯಾಯಾಲಯದ ನ್ಯಾಯಾಧೀಶರಾದ ಸವಿತಾರಾಣಿ ಹೇಳಿದರು.

ಬಿದಿರು ಎಂಬುದು ಬಹುಪಯೋಗಿ ಬೆಳೆ : ಜೀವನೋಪಾಯಗಳ ಆರ್ಥಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಪ್ರಮುಖ ಪಾತ್ರ

Nov 09 2024, 01:23 AM IST
ಬಿದಿರು ಬಹಳ ಮುಖ್ಯವಾದ, ಬಹುಪಯೋಗಿ ಬೆಳೆಯಾಗಿದ್ದು, ಭಾರತದಲ್ಲಿ ಅನೇಕ ಜೀವನೋಪಾಯಗಳ ಆರ್ಥಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಿಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಜಗದೀಶ್ ತಿಳಿಸಿದರು.

ಯುದ್ಧ ವಿಮಾನದಿಂದ ನಿಪ್ಪಾಣಿ ನಗರಸಭೆಗೆ ಆರ್ಥಿಕ ನಷ್ಟ: ಕಾಕಾಸಾಹೇಬ ಪಾಟೀಲ

Nov 09 2024, 01:06 AM IST
ನಿಪ್ಪಾಣಿ ನಗರದ ಪ್ರವೇಶ ದ್ವಾರದ ಛತ್ರಪತಿ ಶಿವಾಜಿ ಉದ್ಯಾನದಲ್ಲಿ ಅಳವಡಿಸಿರುವ ಯುದ್ಧ ವಿಮಾನಕ್ಕೆ ಸಂಬಂಧಪಟ್ಟ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಮಾಜಿ ಶಾಸಕ ಕಾಕಾಸಾಹೇಬ ಪಾಟೀಲ ಹೇಳಿದರು.

ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸಹಕಾರ ಸಂಘಗಳು ಕೊಡುಗೆ ನೀಡಲಿ

Nov 07 2024, 12:37 AM IST
ಭದ್ರಾವತಿ: ಸಹಕಾರ ಸಂಘಗಳು ಲಾಭದಾಯಕವಾಗಿ ಮುನ್ನಡೆಯುವ ಮೂಲಕ ದೇಶದ ಆರ್ಥಿಕ ಬೆಳವಣಿಗೆಯಲ್ಲಿ ತಮ್ಮದೇ ಆದ ಕೊಡುಗೆಗಳನ್ನು ನೀಡುವಂತಾಗಬೇಕು ಎಂದು ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.

ಆರ್ಥಿಕ ಪ್ರಗತಿಗೆ ಹೈನುಗಾರಿಕೆ ವರದಾನ: ದಯಾನಂದ ಗೌಡ

Nov 06 2024, 12:47 AM IST
ಸೊರಬ: ಆರ್ಥಿಕ ಪ್ರಗತಿ ಸಾಧಿಸುವುದಕ್ಕೆ ಮತ್ತು ಸ್ವಾವಲಂಬಿ ಜೀವನ ನಿರ್ವಹಣೆಗೆ ಹೈನುಗಾರಿಕೆ ವರದಾನವಾಗಿದೆ. ಆದ್ದರಿಂದ ರೈತರು ಕೃಷಿಯ ಒಂದು ಭಾಗವಾಗಿ ಹೈನುಗಾರಿಕೆ ಚಟುವಟಿಕೆಯಲ್ಲಿ ತೊಡಗಬೇಕು ಎಂದು ಶಿವಮೊಗ್ಗ ಹಾಲು ಒಕ್ಕೂಟದ ನೂತನ ತಾಲೂಕು ನಿರ್ದೇಶಕ ದಯಾನಂದ ಗೌಡ ತ್ಯಾವಗೋಡು ಹೇಳಿದರು.

ಗ್ಯಾರಂಟಿಗಳಿಂದ ಕರ್ನಾಟಕ ಆರ್ಥಿಕ ವಿನಾಶ: ಮೋದಿ ಕಿಡಿ

Nov 05 2024, 12:38 AM IST
‘ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಗ್ಯಾರಂಟಿಗಳನ್ನು ಘೋಷಿಸಬೇಕು. ಕಾರ್ಯಸಾಧುವಲ್ಲದ ಗ್ಯಾರಂಟಿಗಳು ದಿವಾಳಿಗೆ ಕಾರಣ ಆಗಬಹುದು’ ಎಂಬ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನಲ್ಲಿ ಇತ್ತೀಚೆಗೆ ನೀಡಿದ ಹೇಳಿಕೆ ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳ ವಿರುದ್ಧ ಹರಿಹಾಯ್ದಿದ್ದಾರೆ.

ಕೇಂದ್ರದಿಂದ ಅತ್ಯಧಿಕ ಜಿಎಸ್‌ಟಿ ಸಂಗ್ರಹಿಸುವ ರಾಜ್ಯಕ್ಕೆ ತೀವ್ರ ಆರ್ಥಿಕ ಅನ್ಯಾಯ : ಸಚಿವ ದಿನೇಶ್‌ ಗುಂಡೂರಾವ್‌

Nov 02 2024, 01:42 AM IST
ದ.ಕ. ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಸಮಿತಿ ವತಿಯಿಂದ ಶುಕ್ರವಾರ ನಗರದ ನೆಹರೂ ಮೈದಾನದಲ್ಲಿ ನಡೆದ ರಾಜ್ಯೋತ್ಸವ ದಿನಾಚರಣೆಯಲ್ಲಿ ಅವರು ಸಂದೇಶ ನೀಡಿದರು. ಈ ಸಂದರ್ಭ 63 ಮಂದಿ ಸಾಧಕರು ಹಾಗೂ 24 ಸಂಘ, ಸಂಸ್ಥೆಗಳಿಗೆ ಸಚಿವರು ಜಿಲ್ಲಾ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಪ್ರಧಾನ ಮಂತ್ರಿಗಳ ಆರ್ಥಿಕ ಸಲಹೆಗಾರ ಹೆಸರಾಂತ ಅರ್ಥಶಾಸ್ತ್ರಜ್ಞ ಬಿಬೇಕ್‌ ದೇಬ್ರಾಯ್‌ ನಿಧನ

Nov 02 2024, 01:18 AM IST
ಹೆಸರಾಂತ ಅರ್ಥಶಾಸ್ತ್ರಜ್ಞ ಹಾಗೂ ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಯ (ಇಎಸಿ) ಅಧ್ಯಕ್ಷ ಬಿಬೇಕ್ ದೇಬ್ರಾಯ್‌ ಅವರು ಶುಕ್ರವಾರ ನಿಧನರಾದರು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 63
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved