• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಡ ಕುಟುಂಬಗಳ ಆರ್ಥಿಕ ಚೇತರಿಕೆಗೆ ಸ್ತ್ರೀ ಶಕ್ತಿ ಸಂಘಗಳು ಸಹಕಾರಿ

Sep 30 2024, 01:27 AM IST
ನಗರದ ತುಳಸಿ ಕಲ್ಯಾಣ ಮಂಟಪದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶವನ್ನು ಡಾ.ಡಿ. ಧರಣೇಂದ್ರಯ್ಯ ಉದ್ಘಾಟನೆ ಮಾಡಿದರು.

ಆರ್ಥಿಕ ಸಂಕಷ್ಟದಿಂದ ತತ್ತರಿಸುತ್ತಿರುವ ಪಾಕಿಸ್ತಾನ : 1.5 ಲಕ್ಷ ಸರ್ಕಾರಿ ಹುದ್ದೆ ಕಡಿತ

Sep 30 2024, 01:15 AM IST
ಆರ್ಥಿಕ ಸಂಕಷ್ಟದಿಂದ ತತ್ತರಿಸುತ್ತಿರುವ ಪಾಕಿಸ್ತಾನವು ಆಳಿತಾತ್ಮಕ ವೆಚ್ಚ ಕಡಿತದ ಕ್ರಮ ಕೈಗೊಂಡಿದ್ದು, ಸುಮಾರು 1.5 ಲಕ್ಷ ಸರ್ಕಾರಿ ಹುದ್ದೆ ಕಡಿತ ಮಾಡಲು ಹಾಗೂ 6 ಸಚಿವಾಲಯಗಳನ್ನು ಮುಚ್ಚಿ ಇನ್ನೆರಡನ್ನು ವಿಲೀನಗೊಳಿಸಲು ತೀರ್ಮಾನಿಸಿದೆ.

ದೇಶದ ಆರ್ಥಿಕ ಅಭಿವೃದ್ಧಿಗೆ ಪಿಎಂ ವಿಶ್ವಕರ್ಮ ಯೋಜನೆ ಪೂರಕ-ಬಿ.ಸಿ. ಪಾಟೀಲ

Sep 29 2024, 01:57 AM IST
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ದೇಶದಲ್ಲಿ ಪಾರಂಪರಿಕವಾಗಿ ನಡೆದುಕೊಂಡು ಬರುತ್ತಿರುವ ವೃತ್ತಿಗಳವರಿಗೆ ಕೌಶಲ್ಯ ಮತ್ತು ಆರ್ಥಿಕ ಬಲ ನೀಡಿ ಅವರ ಜೀವನ ಮಟ್ಟವನ್ನು ಸುಧಾರಿಸುವ ಜೊತೆಗೆ ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ಮಧ್ಯಸ್ಥಿಕೆ ಕಂಪನಿಗಳಿಂದ ರೈತರಿಗೆ ಆರ್ಥಿಕ ನೆರವು ಸಾಧ್ಯ

Sep 29 2024, 01:49 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಕೃಷಿ ವ್ಯವಹಾರಗಳಿಗೆ ಸಂಬಂಧಿತ ಹಣಕಾಸು ಸೇವೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ಕನಸನ್ನು ನನಸು ಮಾಡಲು ರೈತರು ಸೇರಿ ಕಟ್ಟಿರುವ ಕಂಪನಿ ಭೂಮಿಕೆಯಾಗಿದೆ ಎಂದು ಜಿಲ್ಲೆಯ ಅಗ್ರಣೀಯ ಬ್ಯಾಂಕ್‌ ವ್ಯವಸ್ಥಾಪಕ ನೇತಾಜಿ.ಡಿ ಹೇಳಿದರು.

ಶ್ರಮಿಕ ವರ್ಗಗಳ ಆರ್ಥಿಕ ಅಭಿವೃದ್ಧಿಗೆ ಸೌಹಾರ್ದ ಸಹಕಾರ ಸಂಘಗಳೇ ಬೆನ್ನೆಲುಬು

Sep 29 2024, 01:38 AM IST
ಚಾಮರಾಜನಗರದ ಭ್ರಮರಾಂಭ ಬಡಾವಣೆಯಲ್ಲಿರುವ ಶ್ರೀಅಕ್ಷಯ ಶ್ರೀ ಸೌಹಾರ್ದ ಸಹಕಾರಿ ಸಂಘದ ೯ನೇ ವರ್ಷದ ವಾರ್ಷಿಕ ಸರ್ವ ಸದಸ್ಯರ ಸಭೆಯನ್ನು ಸಂಘ ಅಧ್ಯಕ್ಷ ಕೆ.ವೀರಭದ್ರಸ್ವಾಮಿ ಉದ್ಘಾಟಿಸಿ ಮಾತನಾಡಿದರು.

ಶ್ರೀ ಧರ್ಮಸ್ಥಳ ಸಂಸ್ಥೆಯಿಂದ ಆರ್ಥಿಕ ಪ್ರಗತಿ

Sep 28 2024, 01:30 AM IST
ತೊಂದರೆ ಹೇಳಿಕೊಂಡು ಯಾರೇ ಬಂದರೂ ಅಂತಹವರ ನೆರವಿಗೆ ನಿಲ್ಲುವಲ್ಲಿ ಧರ್ಮಸ್ಥಳ ಸಂಸ್ಥೆ ಮುಂಚೂಣಿಯಲ್ಲಿದೆ ಎಂಬುದು ಗಮನಾರ್ಹ ಸಂಗತಿ

ಸ್ವದೇಶಿ ವಸ್ತುಗಳ ಮಾರಾಟದಿಂದ ಆರ್ಥಿಕ ಸ್ವಾವಲಂಬನೆ ಸಾಧ್ಯ: ಅನಂತ್ ಗುರೂಜೀ

Sep 28 2024, 01:20 AM IST
ಕಡೂರು, ಸ್ವದೇಶಿ ವಸ್ತುಗಳ ಮಾರಾಟದಿಂದ ಕುಟುಂಬಗಳು ಆರ್ಥಿಕವಾಗಿ ಬಲಗೊಳ್ಳಲು ಸಹಕಾರಿ ಎಂದು ಶಿವಮೊಗ್ಗದ ಯೋಗ ವಿಸ್ಮಯ ಟ್ರಸ್ಟ್ ನ ಅನಂತ್ ಗುರೂಜೀ ಹೇಳಿದರು.

ರಾಷ್ಟ್ರದ ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರ ಕ್ಷೇತ್ರದ ಪಾತ್ರ ಹಿರಿದು-ಕೊಟ್ರೇಶಪ್ಪ

Sep 27 2024, 01:28 AM IST
ರಾಷ್ಟ್ರದ ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರ ಕ್ಷೇತ್ರದ ಪಾತ್ರ ಹಿರಿದಾಗಿದೆ ಎಂದು ಜಿಪಂ ಮಾಜಿ ಅಧ್ಯಕ್ಷ, ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗೆಣ್ಣಿ ಹೇಳಿದರು.

5 ಸಾವಿರ ರು. ಆರ್ಥಿಕ ನೆರವು ಪಡೆಯಲು ಅರ್ಜಿ ಸಲ್ಲಿಸಿ

Sep 27 2024, 01:15 AM IST
ದೊಡ್ಡಬಳ್ಳಾಪುರ: ನೇಕಾರ ಸಮ್ಮಾನ್ ಯೋಜನೆಯಲ್ಲಿ ಪ್ರತಿಯೊಬ್ಬ ನೇಕಾರರು ವಾರ್ಷಿಕ 5, 000 ರು. ಆರ್ಥಿಕ ನೆರವು ಪಡೆಯಲು ಪ್ರತಿ ವರ್ಷವು ಅರ್ಜಿ ಸಲ್ಲಿಸಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನವಾಗಿದೆ ಎಂದು ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕಿ ಸೌಮ್ಯ ತಿಳಿಸಿದರು.

ಬೆಳಕು ಸಂಸ್ಥೆಯಿಂದ ವಿಕಲಾಂಗ ಬಡ ವಿದ್ಯಾರ್ಥಿನಿಗೆ ಆರ್ಥಿಕ ನೆರವು

Sep 26 2024, 11:29 AM IST
ಮೂಡುಬೆಳ್ಳೆ ಸಂತ ಲಾರೆನ್ಸ್‌ ಪ್ರೌಢಶಾಲೆಯ 9ನೇ ತರಗತಿಯ ಅಂಗವಿಕಲತೆ ಹೊಂದಿದ ಶಿರ್ವ ಮಟ್ಟಾರಿನ ಬಡ ವಿದ್ಯಾರ್ಥಿನಿ ಪ್ರತಿಜ್ಞಾಳಿಗೆ 90, 601 ರು. ಗಳ ಸಹಾಯ ಧನವನ್ನು ಹಸ್ತಾಂತರಿಸಲಾಯಿತು.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 63
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved