• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ ಶೇ.7 ದರದಲ್ಲಿ ಅಭಿವೃದ್ಧಿ ನಿರೀಕ್ಷೆ : ಮೋದಿ-3 ಸರ್ಕಾರದ ಮೊದಲ ಆರ್ಥಿಕ ಸಮೀಕ್ಷೆ

Jul 23 2024, 12:33 AM IST

ಮೋದಿ-3 ಸರ್ಕಾರದ ಮೊದಲ ಆರ್ಥಿಕ ಸಮೀಕ್ಷೆ ಸೋಮವಾರ ಬಿಡುಗಡೆ ಆಗಿದ್ದು, ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇ.6.5 ರಿಂದ ಶೇ.7ರಷ್ಟು ಅಭಿವೃದ್ಧಿ ಆಗುವ ನಿರೀಕ್ಷೆ ಇದೆ ಎಂದು ಅಂದಾಜು ಮಾಡಿದೆ. 

ಪಶು ಸಂಗೋಪನೆಯಿಂದ ದೇಶದ ಆರ್ಥಿಕ ಬಲವರ್ಧನೆ-ಡಾ. ನಾಗರಾಜ್‌

Jul 23 2024, 12:30 AM IST
ದೇಶದ ಆರ್ಥಿಕ ಬಲವರ್ಧನೆಗೆ ಪಶು ಸಂಗೋಪನೆ ಕೃಷಿ ಜೊತೆಗೆ ಶೇ.೧೫ರಷ್ಟು ಜಿಡಿಪಿ ನೀಡುತ್ತಿದೆ. ರೈತರಿಗೆ ಪಶುಸಂಗೋಪನೆ ಬೆನ್ನೆಲುಬಾಗಿದ್ದು, ಪಶು ವೈದ್ಯರು ಗ್ರಾಮೀಣ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವುದರಿಂದ ರೈತರಿಗೆ ಹಾಗೂ ದೇಶಕ್ಕೆ ಬಹಳ ಸಹಾಯವಾಗುತ್ತದೆ ಎಂದು ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ನಾಗರಾಜ್ ಎಲ್. ಹೇಳಿದರು.

ತುಂಗಭದ್ರೆ ಒಡಲಿಗೆ ಭಾರೀ ನೀರು ಗರಿಗೆದರಿದ ಆರ್ಥಿಕ ಚಟುವಟಿಕೆ

Jul 20 2024, 12:57 AM IST
ಜಲಾಶಯದ ಒಡಲು ಭರ್ತಿಯಾಗುತ್ತಿರುವುದರಿಂದ ಕೃಷಿ, ಕೈಗಾರಿಕಾ ವಲಯದಲ್ಲೂ ಪ್ರತ್ಯಕ್ಷ, ಪರೋಕ್ಷ ಉದ್ಯೋಗ ಸೃಷ್ಟಿಯಾಗುತ್ತಿದೆ.

ಪಿಕೆಪಿಎಸ್‌ನಿಂದ ಆರ್ಥಿಕ ಸಬಲತೆ

Jul 19 2024, 01:01 AM IST
ನಮ್ಮ ಪಿಕೆಪಿಎಸ್ ರೈತಾಪಿ ವರ್ಗದವರಿಗೆ ಆರ್ಥಿಕ ಸಬಲತೆ ಒದಗಿಸುವುದರ ಜೊತೆಗೆ ಪ್ರಸಕ್ತ ಸಾಲಿನಲ್ಲಿ ₹26.04 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ತಾಲೂಕಿನ ಜಾಲಿಹಾಳ ಪಿಕೆಪಿಎಸ್ ಅಧ್ಯಕ್ಷ ಸಿದ್ಧನಗೌಡ ಪಾಟೀಲ ಹೇಳಿದರು.

ಆರ್ಥಿಕ ಸಂಪನ್ಮೂಲ ಕ್ರೋಢೀಕರಣಕ್ಕೆ ಭೂಪರಿವರ್ತನೆಗೆ ಉತ್ತೇಜನ: ಎನ್.ಯು.ನಾಚಪ್ಪಆರೋಪ

Jul 16 2024, 12:32 AM IST
ಆರ್ಥಿಕ ಹೊರೆ ಅನುಭವಿಸುತ್ತಿರುವ ರಾಜ್ಯ ಸರ್ಕಾರ ಕೊಡಗು ಜಿಲ್ಲೆಯಲ್ಲಿ ಭೂ ಪರಿವರ್ತನೆಗೆ ಉತ್ತೇಜನ ನೀಡುತ್ತಿದೆ ಎಂದು ಕೊಡವ ನ್ಯಾಷನಲ್‌ ಕೌನ್ಸಿಲ್‌ ಅಧ್ಯಕ್ಷ ಎನ್‌. ಯು. ನಾಚಪ್ಪ ಆರೋಪ ಮಾಡಿದ್ದಾರೆ.

ಶೈಕ್ಷಣಿಕ, ಆರ್ಥಿಕ ಸದೃಢತೆಯಿಂದ ಸಮಾಜ ಅಭಿವೃದ್ಧಿ

Jul 13 2024, 01:44 AM IST
ಮಸ್ಕಿಯಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘ ಮಸ್ಕಿ ತಾಲೂಕು ಘಟಕದ ಅಧ್ಯಕ್ಷರಾಗಿ ವೀರೇಶ್ ಸೌದಿ ಅವರನ್ನು ಆಯ್ಕೆ ಮಾಡಲಾಯಿತು.

ಯೋಜನೆಗಳ ಸದುಪಯೋಗ ಪಡೆದು ಆರ್ಥಿಕ ಸದೃಢರಾಗಿ

Jul 11 2024, 01:33 AM IST
ಪ್ರಜೆಗಳ ಆರ್ಥಿಕ ಸಬಲತೆಯಿಂದಲೇ ಭಾರತವು ಮುಂದುವರಿದ ರಾಷ್ಟ್ರವಾಗಿದೆ. ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರತಿಯೊಬ್ಬರೂ ಸಹ ಸೂಕ್ತ ಮಾರ್ಗದರ್ಶನ ಮತ್ತು ಯೋಜನೆಗಳ ಸದುಪಯೋಗ ಪಡೆದು ಆರ್ಥಿಕ ಸದೃಢರಾಗಬೇಕು ಎಂದು ಹುಬ್ಬಳ್ಳಿ ವಿಭಾಗೀಯ ಸಹಾಯಕ ನಿರ್ದೇಶಕರಾದ ಬಿ.ಎಸ್. ಜಾವಳಗಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಜನರಲ್ಲಿ ಆರ್ಥಿಕ ಸಾಕ್ಷರತೆ, ಉಳಿತಾಯ ಪ್ರಜ್ಞೆ ಬೆಳೆಯಬೇಕು; ಎಂ.ಬಿ.ಹರಿಪ್ರಸಾದ್

Jul 08 2024, 12:34 AM IST
ಶಿಕ್ಷಣದಿಂದ ಉದ್ಯೋಗ ಮತ್ತು ಉದ್ಯಮಗಳು ಹೆಚ್ಚಾಗುತ್ತಿವೆ. ಆರ್ಥಿಕ ತಜ್ಞರಾದ ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದ ಹಾಗೆ ಆರ್ಥಿಕ ಪ್ರಗತಿಗೆ ಎಲ್ಲಾ ಮಹಿಳೆಯರು ಉದ್ಯೋಗಸ್ಥರು, ಉದ್ಯಮಿಗಳಾಗಬೇಕು. ಒಂದೇ ವರ್ಗದ ಕೈಯಲ್ಲಿ ಆಸ್ತಿ, ಅಧಿಕಾರ, ಸಂಪತ್ತು ಇದ್ದರೆ ಪ್ರಗತಿ ಅಸಾಧ್ಯ .

ಆರ್ಥಿಕ ಅಭಿವೃದ್ಧಿಗೆ ಸಂವಿಧಾನ ಆಶಯವೇ ಮೂಲ ಮಂತ್ರ

Jul 08 2024, 12:30 AM IST
ನಮ್ಮ ಸಂವಿಧಾನ ಕಳೆದ ೭೫ ವರ್ಷದಿಂದ ದೇಶದ ಸರ್ವರ ಬೇಕು ಬೇಡಿಕೆಗಳನ್ನು ಪೂರೈಸಿದೆ

ರೈತರ ಆರ್ಥಿಕ ಚೈತನ್ಯಕ್ಕೆ ಸಹಕಾರ ಸಂಘಗಳು ಪೂರಕ: ಕೃಷಿ ಸಹಕಾರ ಸಂಘದ ಅಧ್ಯಕ್ಷ ಟಿ.ನಾಗರಾಜ್

Jul 07 2024, 01:17 AM IST
ರೈತರ ಆರ್ಥಿಕ ಚೈತನ್ಯಕ್ಕೆ ಸಹಕಾರ ಸಂಘಗಳ ಪಾತ್ರ ಮಹತ್ವದ್ದು. ಸಂಘಗಳಲ್ಲಿ ದೊರೆಯುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಂಘದ ಅಧ್ಯಕ್ಷ ಟಿ.ನಾಗರಾಜ್ ತಿಳಿಸಿದರು. ವಿಯಪುರದಲ್ಲಿ ಕೃಷಿ ಸಹಕಾರ ಸಂಘದ ೨೦೨೩-೨೪ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದರು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 58
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved