• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೈನುಗಾರಿಕೆ ಕೈಗೊಂಡು ಆರ್ಥಿಕ ಪ್ರಗತಿ ಸಾಧಿಸಲು ಮುಂದಾಗಿ: ಅರುಣ್ ಕುಮಾರ್

Jul 28 2024, 02:08 AM IST
ಸರ್ಕಾರ ಜಾರಿಗೆ ತಂದಿರುವ ಅತ್ಮ ಯೋಜನೆಯಲ್ಲಿ ಕೃಷಿ ಮತ್ತು ತೋಟಗಾರಿಕೆಗೆ ಸಂಬಂಧಪಟ್ಟ ರೈತ ಮಹಿಳೆಯರು ಹಾಗೂ ಪುರುಷರು ತರಬೇತಿ ಶಿಬಿರಗಳಲ್ಲಿ ಭಾಗವಹಿಸಬೇಕು. ಕೃಷಿ ಚಟುವಟಿಕೆಗೆ ಪೂರಕವಾದ ಹೈನುಗಾರಿಕೆ, ಕುರಿ, ಕೋಳಿ, ಮೀನು ಸಾಕಾಣಿಕೆ ಮಾಡಬೇಕು. ಇದರಿಂದ ಆರ್ಥಿಕವಾಗಿ ಪ್ರಗತಿ ಸಾಧಿಸಬಹುದು. ಆಗ ದೇಶವೂ ಪ್ರಗತಿ ಹೊಂದುವುದು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅರುಣ್ ಕುಮಾರ್ ಚನ್ನಗಿರಿಯಲ್ಲಿ ಹೇಳಿದ್ದಾರೆ.

ಆರ್ಥಿಕ ವ್ಯವಸ್ಥೆಯ ಪೂರಕ ಬಜೆಟ್

Jul 24 2024, 12:23 AM IST
ಈ ಬಾರಿ ಎಂಎಸ್ಎಂಇಗೆ ಪ್ರಧಾನ್ಯತೆ ನೀಡಿರುವುದು ಗಮನಾರ್ಹ.

ಆರ್ಥಿಕ ಶಕ್ತಿಗೆ ಪೂರಕ ಬಜೆಟ್‌: ಸಂಸದ ಬಿ.ವೈ.ರಾಘವೇಂದ್ರ

Jul 24 2024, 12:22 AM IST
ಹಣದುಬ್ಬರ ಪ್ರಮಾಣವು ಕಳೆದ ವರ್ಷ ಶೇ.5.8 ಇದ್ದು, ಶೇ.4.5 ಇಳಿಯುವಲ್ಲಿ ಈ ಬಜೆಟ್‌ ಸಹಕಾರಿಯಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

ರಾಜ್ಯಗಳಲ್ಲಿ ಪ್ರವಾಹ ನಿಯಂತ್ರಣ ಹಾಗೂ ನೀರಾವರಿ ಯೋಜನೆಗಳಿಗಾಗಿ 11,500 ಕೋಟಿ ರು. ಆರ್ಥಿಕ ಬೆಂಬಲ

Jul 24 2024, 12:16 AM IST
ದೇಶದ ಹಲವು ರಾಜ್ಯಗಳಲ್ಲಿ ಪ್ರವಾಹ ನಿಯಂತ್ರಣ ಹಾಗೂ ನೀರಾವರಿ ಯೋಜನೆಗಳಿಗಾಗಿ 11,500 ಕೋಟಿ ರು. ಆರ್ಥಿಕ ಬೆಂಬಲ ಯೋಜನೆಯನ್ನು ಘೋಷಿಸಲಾಗಿದೆ.

ಹೈನುಗಾರಿಕೆಯಿಂದ ಆರ್ಥಿಕ ಅಭಿವೃದ್ಧಿ ಸಾಧ್ಯ: ಪಶು ವೈದ್ಯ ಬಸವರಾಜಪ್ಪ

Jul 23 2024, 12:43 AM IST
ತರೀಕೆರೆ, ಹೈನುಗಾರಿಕೆಯಿಂದ ರೈತರ ಆರ್ಥಿಕವಾಗಿ ಅಭಿವೃದ್ಧಿ ಸಾಧ್ಯ. ಆಧುನಿಕ ಹೈನುಗಾರಿಕೆ ಅತ್ಯುತ್ತಮ ಎಂದು ಹುಣಸಘಟ್ಟ ಪಶು ವೈದ್ಯ ಬಸವರಾಜಪ್ಪ ಹೇಳಿದರು.

ಭಾರತ ಶೇ.7 ದರದಲ್ಲಿ ಅಭಿವೃದ್ಧಿ ನಿರೀಕ್ಷೆ : ಮೋದಿ-3 ಸರ್ಕಾರದ ಮೊದಲ ಆರ್ಥಿಕ ಸಮೀಕ್ಷೆ

Jul 23 2024, 12:33 AM IST

ಮೋದಿ-3 ಸರ್ಕಾರದ ಮೊದಲ ಆರ್ಥಿಕ ಸಮೀಕ್ಷೆ ಸೋಮವಾರ ಬಿಡುಗಡೆ ಆಗಿದ್ದು, ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇ.6.5 ರಿಂದ ಶೇ.7ರಷ್ಟು ಅಭಿವೃದ್ಧಿ ಆಗುವ ನಿರೀಕ್ಷೆ ಇದೆ ಎಂದು ಅಂದಾಜು ಮಾಡಿದೆ. 

ಪಶು ಸಂಗೋಪನೆಯಿಂದ ದೇಶದ ಆರ್ಥಿಕ ಬಲವರ್ಧನೆ-ಡಾ. ನಾಗರಾಜ್‌

Jul 23 2024, 12:30 AM IST
ದೇಶದ ಆರ್ಥಿಕ ಬಲವರ್ಧನೆಗೆ ಪಶು ಸಂಗೋಪನೆ ಕೃಷಿ ಜೊತೆಗೆ ಶೇ.೧೫ರಷ್ಟು ಜಿಡಿಪಿ ನೀಡುತ್ತಿದೆ. ರೈತರಿಗೆ ಪಶುಸಂಗೋಪನೆ ಬೆನ್ನೆಲುಬಾಗಿದ್ದು, ಪಶು ವೈದ್ಯರು ಗ್ರಾಮೀಣ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವುದರಿಂದ ರೈತರಿಗೆ ಹಾಗೂ ದೇಶಕ್ಕೆ ಬಹಳ ಸಹಾಯವಾಗುತ್ತದೆ ಎಂದು ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ನಾಗರಾಜ್ ಎಲ್. ಹೇಳಿದರು.

ತುಂಗಭದ್ರೆ ಒಡಲಿಗೆ ಭಾರೀ ನೀರು ಗರಿಗೆದರಿದ ಆರ್ಥಿಕ ಚಟುವಟಿಕೆ

Jul 20 2024, 12:57 AM IST
ಜಲಾಶಯದ ಒಡಲು ಭರ್ತಿಯಾಗುತ್ತಿರುವುದರಿಂದ ಕೃಷಿ, ಕೈಗಾರಿಕಾ ವಲಯದಲ್ಲೂ ಪ್ರತ್ಯಕ್ಷ, ಪರೋಕ್ಷ ಉದ್ಯೋಗ ಸೃಷ್ಟಿಯಾಗುತ್ತಿದೆ.

ಪಿಕೆಪಿಎಸ್‌ನಿಂದ ಆರ್ಥಿಕ ಸಬಲತೆ

Jul 19 2024, 01:01 AM IST
ನಮ್ಮ ಪಿಕೆಪಿಎಸ್ ರೈತಾಪಿ ವರ್ಗದವರಿಗೆ ಆರ್ಥಿಕ ಸಬಲತೆ ಒದಗಿಸುವುದರ ಜೊತೆಗೆ ಪ್ರಸಕ್ತ ಸಾಲಿನಲ್ಲಿ ₹26.04 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ತಾಲೂಕಿನ ಜಾಲಿಹಾಳ ಪಿಕೆಪಿಎಸ್ ಅಧ್ಯಕ್ಷ ಸಿದ್ಧನಗೌಡ ಪಾಟೀಲ ಹೇಳಿದರು.

ಆರ್ಥಿಕ ಸಂಪನ್ಮೂಲ ಕ್ರೋಢೀಕರಣಕ್ಕೆ ಭೂಪರಿವರ್ತನೆಗೆ ಉತ್ತೇಜನ: ಎನ್.ಯು.ನಾಚಪ್ಪಆರೋಪ

Jul 16 2024, 12:32 AM IST
ಆರ್ಥಿಕ ಹೊರೆ ಅನುಭವಿಸುತ್ತಿರುವ ರಾಜ್ಯ ಸರ್ಕಾರ ಕೊಡಗು ಜಿಲ್ಲೆಯಲ್ಲಿ ಭೂ ಪರಿವರ್ತನೆಗೆ ಉತ್ತೇಜನ ನೀಡುತ್ತಿದೆ ಎಂದು ಕೊಡವ ನ್ಯಾಷನಲ್‌ ಕೌನ್ಸಿಲ್‌ ಅಧ್ಯಕ್ಷ ಎನ್‌. ಯು. ನಾಚಪ್ಪ ಆರೋಪ ಮಾಡಿದ್ದಾರೆ.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 63
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved