• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿಗಳ ಭಾರದಲ್ಲಿ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ: ಮಾಜಿ ಸಚಿವ, ಜೆಡಿಎಸ್ ಮುಖಂಡ ಬಂಡೆಪ್ಪ ಕಾಶಂಪುರ್

Apr 25 2024, 01:03 AM IST
ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳ ಆರ್ಥಿಕ ಭಾರದಲ್ಲಿ ಸರ್ಕಾರ ಆರ್ಥಿಕ ದಿವಾಳಿಯಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಬಂಡೆಪ್ಪ ಕಾಶಂಪುರ್ ತಿಳಿಸಿದರು. ಅರಕಲಗೂಡಲ್ಲಿ ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿದರು.

ಸರಳ ಸಾಮೂಹಿಕ ಆರ್ಥಿಕ ಮಿತವ್ಯಯಕ್ಕೆ ಸಹಕಾರಿ

Apr 23 2024, 12:51 AM IST
ಡಂಬಳ ಹೋಬಳಿಯ ಪೇಠಾಆಲೂರ ಗ್ರಾಮದ ಶ್ರೀಹಾಲೇಶ್ವರ 46ನೇ ಜಾತ್ರಾ ಮಹೋತ್ಸವದ ನಿಮಿತ್ತ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ನಡೆಯಿತು,

ಆರ್ಥಿಕ ತಜ್ಞ ಸಿದ್ದರಾಮಯ್ಯರಿಂದ ಸಮತೋಲನದ ಆಡಳಿತ

Apr 21 2024, 02:18 AM IST
ಸಿದ್ದರಾಮಯ್ಯ ಸರ್ಕಾರ ತಂದ 5 ಗ್ಯಾರಂಟಿಯಿಂದ ಸರ್ಕಾರ ದಿವಾಳಿಯಾಗುತ್ತದೆ ಎಂದು ಬಿಜೆಪಿ ಪಕ್ಷದವರು ಅಪಪ್ರಚಾರ ಮಾಡಿದರು. ಆದರೆ, ಆರ್ಥಿಕ ತಜ್ಞರಾದ ಸಿದ್ದರಾಮಯ್ಯ ಸರ್ಕಾರವನ್ನು ಸಮತೋಲನದಿಂದ ಮುನ್ನಡೆಸುತ್ತಿದ್ದಾರೆ ಎಂದು ರಾಜ್ಯ ಪ್ರವಾಸೋದ್ಯಮ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ತಿಳಿಸಿದರು.

ಭಾರತದ ಆರ್ಥಿಕ ಶಿಸ್ತಿಗೆ ಐಎಂಎಫ್‌ ಮುಕ್ತ ಪ್ರಶಂಸೆ

Apr 20 2024, 01:30 AM IST
ಲೋಕಸಭೆ ಚುನಾವಣೆಯ ವರ್ಷದಲ್ಲೂ ಭಾರತ ಆರ್ಥಿಕ ಶಿಸ್ತನ್ನು ಕಾಪಾಡಿಕೊಂಡಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) ಪ್ರಶಂಸೆಯನ್ನು ವ್ಯಕ್ತಪಡಿಸಿದೆ.

ಗ್ಯಾರಂಟಿಯಿಂದ ಸಂಪೂರ್ಣ ಹದಗೆಟ್ಟಿದೆ ರಾಜ್ಯದ ಆರ್ಥಿಕ ಪರಿಸ್ಥಿತಿ

Apr 18 2024, 02:25 AM IST
ಕಾಂಗ್ರೆಸ್ಸಿನ 5 ಗ್ಯಾರಂಟಿಯಿಂದ ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ರಾಜ್ಯದ ಅಭಿವೃದ್ಧಿ ಶೂನ್ಯ ವಾಗಿದೆ. ಸರ್ಕಾರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೂ ಶಾಸಕರನ್ನು ತೃಪ್ತಿಗೊಳಿಸಲು 139 ಶಾಸಕರ ಪೈಕಿ 94 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಗಾದಿ ಕೊಟ್ಟು, ಸಚಿವ ಸ್ಥಾನಮಾನ ನೀಡಿ ಆರ್ಥಿಕ ದಿವಾಳಿಗೆ ಪುಷ್ಟಿ ನೀಡಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಾಗ್ದಾಳಿ ನಡೆಸಿದರು.

ಬಡವರಿಗೆ ಆರ್ಥಿಕ ಸಮಸ್ಯೆ ತರುತ್ತಿದೆ ಮದುವೆಗಳು

Apr 16 2024, 01:00 AM IST
ಮುದ್ದೇಬಿಹಾಳ : ಬಡವರಿಗೆ ಇತ್ತೀಚಿನ ದಿನಗಳಲ್ಲಿ ವಿವಾಹವೆಂದರೆ ಆರ್ಥಿಕ ಸಮಸ್ಯೆ ತಂದೊಡ್ಡುತ್ತಿವೆ. ಸಾಲ ಮಾಡಿ ವಿವಾಹ ಮಾಡುವುದು ಎಂದರೆ ಕಷ್ಟದ ಕೆಲಸ. ಇಂತಹ ದಿನಗಳಲ್ಲಿ ತಾಲೂಕು ಕುರುಬ ಸಮಾಜದ ಅಧ್ಯಕ್ಷ ಮಲ್ಲಿಕಾರ್ಜುನ ಮದರಿಯವರು ಶೈಕ್ಷಣಿಕವಾಗಿ ಬಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಿರುವುದರ ಜತೆಗೆ ಇಂತಹ ಸರ್ವಧರ್ಮ ಸರಳ ಸಾಮೂಹಿಕ ವಿವಾಹ ಮಾಡುತ್ತಿರುವುದು ಶ್ಲಾಘನೀಯ ಎಂದು ಹಾಲುಮತ ಗುರುಪೀಠ ಶಾಖಾ ಮಠದ ಶ್ರೀ ರೇವಣಸಿದ್ದೇಶ್ವರ ಶಾಂತಮಯ ಮಹಾಸ್ವಾಮಿಗಳು ಹೇಳಿದರು.

ಭಾರತ 5ನೇ ಅತಿದೊಡ್ಡ ಆರ್ಥಿಕ ವ್ಯವಸ್ಥೆ: ಕೇಂದ್ರ ಸಚಿವ ಜೋಶಿ

Apr 09 2024, 12:47 AM IST
ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಗ್ಯಾರಂಟಿ ಯೋಜನೆ ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡದೇ ಸರ್ಕಾರ ದೊಡ್ಡಮಟ್ಟದಲ್ಲಿ ಸಾಲ ಮಾಡಿದೆ ಎಂದು ಕೇಂದ್ರ ಸಚಿವ ಜೋಶಿ ಹೇಳಿದರು.

ನಾನು ಸಂಸದನಾದರೆ ಆರ್ಥಿಕ ವಲಯಕ್ಕೆ ಬಲ ತುಂಬುವೆ: ಡಾ.ಕೆ. ಸುಧಾಕರ್

Apr 08 2024, 01:07 AM IST
ಕಾಯಕ ಯೋಗಿ ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಹತ್ತು ವರ್ಷಗಳಲ್ಲಿ ಭಾರತದ ನೋಟವನ್ನೇ ಬದಲಾಯಿಸಲಿದ್ದಾರೆ. ಜಾಗತಿಕ ಮಟ್ಟದಲ್ಲಿ ಭಾರತವು ಶಕ್ತಿಯಾಗಿ ಹೊರಹೊಮ್ಮುವಂತೆ ಅವರು ಮಾಡಿರುವುದು ದೊಡ್ಡ ಹೆಮ್ಮೆ. ಅವರ ಆಡಳಿತವನ್ನು ಮಾದರಿಯಾಗಿಟ್ಟುಕೊಂಡಿರುವ ನಾನು ಕಳೆದ 10 ವರ್ಷಗಳಿಂದ ನಿರಂತರವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ್ದೇನೆ.

ನಾನು ಸಂಸದನಾದರೆ ಆರ್ಥಿಕ ವಲಯಕ್ಕೆ ಬಲ ತುಂಬುವೆ: ಡಾ.ಕೆ. ಸುಧಾಕರ್

Apr 08 2024, 01:07 AM IST
ಕಾಯಕ ಯೋಗಿ ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಹತ್ತು ವರ್ಷಗಳಲ್ಲಿ ಭಾರತದ ನೋಟವನ್ನೇ ಬದಲಾಯಿಸಲಿದ್ದಾರೆ. ಜಾಗತಿಕ ಮಟ್ಟದಲ್ಲಿ ಭಾರತವು ಶಕ್ತಿಯಾಗಿ ಹೊರಹೊಮ್ಮುವಂತೆ ಅವರು ಮಾಡಿರುವುದು ದೊಡ್ಡ ಹೆಮ್ಮೆ. ಅವರ ಆಡಳಿತವನ್ನು ಮಾದರಿಯಾಗಿಟ್ಟುಕೊಂಡಿರುವ ನಾನು ಕಳೆದ 10 ವರ್ಷಗಳಿಂದ ನಿರಂತರವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ್ದೇನೆ.

ಬೆಲೆ ಏರಿಕೆ ನಿಯಂತ್ರಿಸದೇ ಬಡವರ ಆರ್ಥಿಕ ಶಕ್ತಿ ಕುಂದಿಸಿದ ಬಿಜೆಪಿ-ಶಾಸಕ ಮಾನೆ

Apr 08 2024, 01:05 AM IST
ಬಿಜೆಪಿ ಸರ್ಕಾರದಲ್ಲಿ ಸಿಲಿಂಡರ್ ಬೆಲೆ ಮೂರು ಪಟ್ಟು ಹೆಚ್ಚಾಯಿತು, ಪೆಟ್ರೋಲ್ ಬೆಲೆ ನೂರರ ಗಡಿ ದಾಟಿತು, ಪಡಿತರ ಅಕ್ಕಿ ೭ರಿಂದ ೫ ಕೆಜಿಗೆ ಇಳಿಯಿತು. ಬಡವರ ಆರ್ಥಿಕ ಶಕ್ತಿ ಕುಂದಿತು. ಅಚ್ಛೆ ದಿನ್ ಕನಸು ಬಿತ್ತಿ, ಮೋಸ ಮಾಡಿರುವ ಜನವಿರೋಧಿ ಬಿಜೆಪಿ ಇದೀಗ ಅದ್ಯಾವ ಮುಖ ಇಟ್ಟುಕೊಂಡು ಮತ ಕೇಳುತ್ತಿದೆ? ಎಂದು ಶಾಸಕ ಶ್ರೀನಿವಾಸ ಮಾನೆ ವಾಗ್ದಾಳಿ ನಡೆಸಿದರು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 58
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved