ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕೈಗಾರಿಕೆ ಬೆಳವಣಿಗೆಯಿಂದ ದೇಶ ಆರ್ಥಿಕ ಅಭಿವೃದ್ಧಿ
Jul 01 2024, 01:52 AM IST
ಚಿಕ್ಕೋಡಿ ಕೇಶವ ಕಲಾಭವನದಲ್ಲಿ ಆಯೋಜಿಸಿದ ರೋಟರಿ ಕ್ಲಬ್ನ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಸಂಪಾದನಾ ಸ್ವಾಮಿಜೀ ಚಾಲನೆ ನೀಡಿದರು.
ಖುಷ್ಕಿ ಬೇಸಾಯದಿಂದ ಬರಗಾಲದಲ್ಲೂ ಆರ್ಥಿಕ ಸಬಲತೆ ಸಾಧ್ಯ: ಬಸವನಗೌಡ
Jun 30 2024, 12:50 AM IST
ಖುಷ್ಕಿ ಬೇಸಾಯದಲ್ಲಿ ಅತಿ ಕಡಿಮೆ ನೀರನ್ನು ಬೇಡುವ ಬೆಳೆಗಳಾದ ಮಾವು, ಸೀಬೆ, ಸಪೋಟಾ, ತೆಂಗು ಇವುಗಳನ್ನು ಬೆಳೆಯುವುದರಿಂದ ಬರಗಾಲದಲ್ಲೂ ಆರ್ಥಿಕ ಸಬಲತೆಯ ನ್ನು ಹೊಂದಲು ಸಹಕಾರಿಯಾಗಿದೆ
ನಾಗರಿಕರ ಅಗತ್ಯ ಸೌಲಭ್ಯಗಳ ಆರ್ಥಿಕ ವ್ಯವಸ್ಥೆಗೆ ಆಯೋಗ ಸಿದ್ಧ: ಡಾ.ನಾರಾಯಣಸ್ವಾಮಿ
Jun 28 2024, 12:48 AM IST
ಕಡೂರು, ನಾಗರಿಕರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಸೌಲಭ್ಯಗಳಿಗೆ ಹಣಕಾಸು ನೀಡಲು ಆಯೋಗ ಸಿದ್ಧವಿದೆ ಎಂದು ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ.ನಾರಾಯಣಸ್ವಾಮಿ ಹೇಳಿದರು.
ಮಹಿಳೆಯರು ಆರ್ಥಿಕ, ರಾಜಕೀಯವಾಗಿ ಅಭಿವೃದ್ಧಿ ಹೊಂದಲಿ: ಜ್ಯೋತಿ ಗೊಂಡಬಾಳ
Jun 27 2024, 01:00 AM IST
ಹಿರಿಯರ ಮಾರ್ಗದರ್ಶನ ಪಡೆಯುವ ಮೂಲಕ ಮಹಿಳೆಯರು ಸಾಮಾಜಿಕ, ಆರ್ಥಿಕವಾಗಿ ಹಾಗೂ ರಾಜಕೀಯವಾಗಿ ಅಭಿವೃದ್ಧಿ ಹೊಂದಬೇಕು.
ರೈತರು ಆರ್ಥಿಕ ಸದೃಢರಾಗಲು ಸರ್ಕಾರಿ ಯೋಜನೆ ಸಹಕಾರಿ: ಶಾಸಕ ಯು.ಬಿ. ಬಣಕಾರ
Jun 25 2024, 12:32 AM IST
ರಟ್ಟೀಹಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾದ ಸಮಗ್ರ ಕೃಷಿ ಪದ್ಧತಿಯ ಶ್ರೇಷ್ಠತಾ ಕೇಂದ್ರ ನೂತನ ಕಟ್ಟಡ ಲೋಕಾರ್ಪಣೆಗೊಳಿಸಲಾಯಿತು.
ಬಡ ಮಕ್ಕಳ ಶೈಕ್ಷಣಿಕ, ಆರ್ಥಿಕ ಪ್ರಗತಿಗೆ ಆದ್ಯತೆ
Jun 24 2024, 01:32 AM IST
ಎಸ್.ಆರ್. ಪಾಟೀಲ ಫೌಂಡೇಶನ್ ವತಿಯಿಂದ ರೋಣದಲ್ಲಿ ಬಡ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಶಿಬಿರ ಆಯೋಜಿಸಲಾಗಿದ್ದು, ಶಾಸಕ ಜಿ.ಎಸ್. ಪಾಟೀಲ್ ಉದ್ಘಾಟಿಸಿದರು.
ಸುವರ್ಣ ಮಹೋತ್ಸವ ಸಮಾರಂಭದ ಯಶಸ್ಸು ಆರ್ಥಿಕ ಕ್ರೋಢೀಕರಣ ಅವಲಂಬಿಸಿದೆ-ಸ್ವಾಮೀಜಿ
Jun 24 2024, 01:31 AM IST
ಹಾವೇರಿ ತಾಲೂಕಿನ ಅಗಡಿ ಗ್ರಾಮದ ಶ್ರೀ ಶೇಷಾಚಲ ಸದ್ಗುರು ಪ್ರೌಢಶಾಲೆ 50 ವರ್ಷ ಪೂರ್ಣಗೊಳಿಸಿದ್ದರಿಂದ ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ಸುವರ್ಣ ಮಹೋತ್ಸವ ಸಮಾರಂಭದ ಯಶಸ್ಸು ಆರ್ಥಿಕ ಕ್ರೋಢೀಕರಣವನ್ನು ಅವಲಂಬಿಸಿದೆ.
ಇಂಧನ ಬೆಲೆ ಹೆಚ್ಚಳದಿಂದ ಜನರಿಗೆ ಆರ್ಥಿಕ ಹೊರೆ
Jun 23 2024, 02:01 AM IST
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲಾಗದೇ ಆರ್ಥಿಕ ಸಂಕಷ್ಠಕ್ಕೆ ಒಳಗಾದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪ್ರತಿ ಲೀಟರ್ಗೆ ಪೆಟ್ರೋಲ್ ₹೩.೭ ಮತ್ತು ಡೀಸೆಲ್ ₹೩.೯ರಷ್ಟು ಬೆಲೆ ಏರಿಸಿದೆ. ಈ ಮೂಲಕ ರೈತರು ಸೇರಿದಂತೆ ಜನಸಾಮಾನ್ಯರಿಗೆ ಆರ್ಥಿಕ ಹೊರೆ ಹೊರಿಸಿದೆ ಎಂದು ಮಾಜಿ ಶಾಸಕ ಎಚ್.ಪಿ.ರಾಜೇಶ್ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆರ್ಥಿಕ ವ್ಯವಸ್ಥೆ ಹಾಳು ಮಾಡಿರುವ ಸಿಎಂ-ಸಂಸದ ಬೊಮ್ಮಾಯಿ ಆರೋಪ
Jun 22 2024, 12:46 AM IST
ಮುಖ್ಯಮಂತ್ರಿಗಳು ಜನರನ್ನು ಸಂಕಷ್ಟಕ್ಕೆ ನೂಕಿ ಅದ್ಯಾವ ಅಭಿವೃದ್ಧಿ ಮಾಡುತ್ತಾರೆ? ಆರ್ಥಿಕ ವ್ಯವಸ್ಥೆಯನ್ನು ಸಂಪೂರ್ಣ ಹಾಳು ಮಾಡಿದ್ದಾರೆ. ಸಂಪನ್ಮೂಲ ಕ್ರೋಢೀಕರಿಸಲು ಸಿಎಂ ವಿಫಲವಾಗಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಆರೋಪಿಸಿದರು.
ಆರ್ಥಿಕ ಶಿಸ್ತು ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲ
Jun 20 2024, 01:08 AM IST
ಹೊಸಕೋಟೆ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬಡವರ ಕಷ್ಟ ಅರ್ಥೈಸಿಕೊಳ್ಳುವ ಸಂವೇದನೆಯುಳ್ಳ ಕಣ್ಣು, ಕಿವಿ, ಹೃದಯವೇ ಇಲ್ಲದ ಸರ್ಕಾರವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ವಾಗ್ದಾಳಿ ಮಾಡಿದರು.
< previous
1
...
42
43
44
45
46
47
48
49
50
...
63
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ