ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮಹಿಳೆಯರ ಆರ್ಥಿಕ ಸದೃಢತೆಗೆ ಧರ್ಮಸ್ಥಳ ಯೋಜನೆ ಸಹಕಾರಿ
May 13 2024, 12:02 AM IST
ಸಾರ್ವಜನಿಕರಲ್ಲಿ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛತೆಯಿಂದ ಕಾಪಾಡುವ ದೃಷ್ಟಿಯಿಂದ ಹಾಗೂ ಜೀವ ಜಲ ನೀರಿನ ಸದ್ಬಳಕೆಯ ಬಗ್ಗೆ ಬೀದಿ ನಾಟಕಗಳ ಮೂಲಕ ಜಾಗೃತಿ ಮೂಡಿಸುವ ಕೆಲಸವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಮಾಡಲಾಗುತ್ತಿದೆ ಎಂದು ತಾಲೂಕು ಯೋಜನಾಧಿಕಾರಿ ಕೆ. ಉದಯ್ ತಿಳಿಸಿದರು
ಉಚಿತಗಳಿಂದ ದೇಶದ ಆರ್ಥಿಕ ಸ್ಥಿತಿ ಹಾಳು: ಶಿವಲಿಂಗ ಶ್ರೀ
May 12 2024, 01:15 AM IST
ನಂದಿಗುಡಿ ರಸ್ತೆಯಲ್ಲಿ ಬಸವ ಜಯಂತಿ ನಿಮಿತ್ತ ಆಂಜನೇಯಸ್ವಾಮಿ ರಥೋತ್ಸವ, ಸಾಮೂಹಿಕ ವಿವಾಹ, ಧಾರ್ಮಿಕ ಸಮಾರಂಭದ ಉದ್ಘಾಟನೆ ನಡೆಯಿತು.
ನೀರಿಲ್ಲದೆ ಒಣಗಿದ ಬೆಳೆಗಳು, ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ರೈತ
May 09 2024, 01:01 AM IST
ಮಂಡ್ಯ ಜಿಲ್ಲೆಯಲ್ಲಿ ಪ್ರಮುಖ ಆರ್ಥಿಕ ಬೆಳೆ ಕಬ್ಬು ಸೇರಿ ತೋಟಗಾರಿಕೆ ಬೆಳೆಗಳನ್ನು ರೈತರು ಬೆಳೆಯುತ್ತಾರೆ. ಆದರೆ, ಈ ಬಾರಿ ನೀರಿಲ್ಲದೇ ಇದ್ದ ಅಲ್ಪಸ್ವಲ್ಪ ಬೆಳೆ ಒಣಗಿ ಹೋಗಿವೆ. ಈ ಭಾಗದಲ್ಲಿ ಬಹುತೇಕ ಅಂತರ್ಜಲ ಕುಸಿತದಿಂದ ಬೋರ್ ವೆಲ್ಗಳನ್ನು ಆಶ್ರಯಿಸಿ ಬೆಳೆ ಬೆಳೆಯುತ್ತಿದ್ದ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತಾಗಿದೆ.
ಮಹಿಳೆಯರ ಆರ್ಥಿಕ ಅಭಿವೃದ್ಧಿಗೆ ಎಸ್ಕೆಡಿಆರ್ಡಿಪಿ ಸಹಕಾರಿ
May 05 2024, 02:01 AM IST
ಮಹಿಳೆಯರ ಸಾಮಾಜಿಕ, ಶೈಕ್ಷಣಿಕ, ಆರೋಗ್ಯ, ಆರ್ಥಿಕ ಅಭಿವೃದ್ಧಿಗಾಗಿ ಮಹಿಳಾ ಜ್ಞಾನ ವಿಕಾಸ ಕೇಂದ್ರಗಳನ್ನು ಪ್ರಾರಂಭಿಸಿದ್ದು, ಈ ಯೋಜನೆಯಲ್ಲಿರುವ ಸೌಲಭ್ಯ, ಮಾಹಿತಿಗಳನ್ನು ಮಹಿಳೆಯರಿಗೆ ತಲುಪಿಸುವ ಕೆಲಸವಾಗಬೇಕು
ಪಂಚ ಗ್ಯಾರಂಟಿಗಳಿಂದ ಬಡವರಿಗೆ ಆರ್ಥಿಕ ಭದ್ರತೆ: ಯತ್ರೀಂದ್ರ
May 03 2024, 01:04 AM IST
ಸರ್ಕಾರದಿಂದ ಪಡಿತರ ಅಕ್ಕಿ, ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಉಚಿತ ಪ್ರಯಾಣ, ವಿದ್ಯಾರ್ಥಿಗಳಿಗೆ ಶಿಷ್ಯ ವೇತನ, ಉಚಿತ ವಿದ್ಯುತ್ ಪೂರೈಕೆ ನೀಡುತ್ತಿರುವುದು ಕಾಂಗ್ರೆಸ್ ಸರ್ಕಾರದ ಸಾಧನೆ.
ಆರ್ಥಿಕ ಪ್ರಗತಿಗೆ ಕಾರ್ಮಿಕರ ಕೊಡುಗೆ ಅಪಾರ
May 03 2024, 01:03 AM IST
ಚನ್ನಪಟ್ಟಣ: ಆರ್ಥಿಕ ಪ್ರಗತಿಗೆ ಶ್ರಮಿಕ ವರ್ಗವಾಗಿರುವ ಕಾರ್ಮಿಕರ ಕೊಡುಗೆ ಅಪಾರವಾಗಿದೆ. ಆದರೆ, ಸರ್ಕಾರಗಳಿಂದ ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳು ಸರಿಯಾಗಿ ಸಿಗದ ಕಾರಣ ಕಾರ್ಮಿಕರು ಸಂಕಷ್ಟ ಅನುಭವಿಸುವಂತಾಗಿದೆ. ತಮ್ಮ ಸಮಲತ್ತುಗಳನ್ನು ಪಡೆಯುವ ನಿಟ್ಟಿನಲ್ಲಿ ಕಾರ್ಮಿಕರು ಸಂಘಟಿತರಾಗುವ ಅಗತ್ಯವಿದೆ ಎಂದು ಟೋಯೋಟಾ ಸಂಸ್ಥೆಯ ಪಿ. ಶ್ರೀಕಾಂತ್ ತಿಳಿಸಿದರು.
ದೇಶದ ಆರ್ಥಿಕ ಬೆಳವಣಿಗೆಗೆ ಕಾರ್ಮಿಕರೇ ಬೆನ್ನೆಲುಬು: ಸುನೀಲ ಕಡಪಟ್ಟಿ
May 02 2024, 01:31 AM IST
ಇಂದು ಜಗತ್ತು ನಿಂತಿರುವುದೇ ಕಾರ್ಮಿಕರೆಂಬ ಬೃಹತ್ ಶಕ್ತಿಯ ಮೇಲೆ. ದೇಶದ ಭವಿಷ್ಯ ನಿಂತಿರುವುದೇ ಆ ದೇಶದ ದುಡಿಯುವ ಕೈಗಳ ಮೇಲೆ ಎಂದು ಎಂಜಿನಿಯರ್ ಸುನೀಲ ಕಡಪಟ್ಟಿ ಹೇಳಿದರು.
ಆರ್ಥಿಕ ಪ್ರಗತಿ ಆ ದೇಶದ ಕಾರ್ಮಿಕ ವರ್ಗದ ಮೇಲೆ ಅವಲಂಬಿತ
May 02 2024, 12:20 AM IST
ಕಾರ್ಮಿಕರ ಬೆವರ ಹನಿ ನಿಸ್ವಾರ್ಥ ಸೇವೆಗೆ ಗೌರವ ನೀಡುವ ಸಲುವಾಗಿ ಮೇ 1ರಂದು ಕಾರ್ಮಿಕರ ದಿನವನ್ನು ಆಚರಣೆ ನಡೆಸಲಾಗುತ್ತಿದೆ. ಕಾರ್ಮಿಕರ ಶ್ರಮದಲ್ಲಿ ದೇಶದ ಅಭಿವೃದ್ದಿ ನಿಂತಿದೆ. ಕಾರ್ಮಿಕರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳು ಜಾರಿಯಾಗಿದ್ದರೂ ಸಹ ನಿರಂತರವಾಗಿ ನಡೆಯುತ್ತಿರುವ ಕಾರ್ಮಿಕರ ಶೋಷಣೆಯಿಂದ ಇನ್ನೂ ಸಂಕಷ್ಟದ ಪರಿಸ್ಥಿತಿಯಲ್ಲಿ ಜೀವಿಸುವಂತಾಗಿದೆ.
ನರೇಗಾ ಬಡ ಕೂಲಿಕಾರರ ಆರ್ಥಿಕ ಜೀವನದ ಭದ್ರ ಬುನಾದಿ: ಲಕ್ಷ್ಮಣ ಕೆರಳ್ಳಿ
May 02 2024, 12:17 AM IST
ತಾಲೂಕಿನ ಬಳಗೇರಿ ಗ್ರಾಮದಲ್ಲಿ ಕಾರ್ಮಿಕ ದಿನವನ್ನು ನರೇಗಾ ಕೂಲಿಕಾರರು ಹಬ್ಬದಂತೆ ಆಚರಿಸಿ ಕೇಕ್ ಕತ್ತರಿಸಿ ಸಂಭ್ರಮಿಸಿದರು.
ಆರ್ಥಿಕ ಬೆಳವಣಿಗೆಗೆ ಶಿಸ್ತು, ಪ್ರಾಮಾಣಿಕತೆ ಅಗತ್ಯ: ದರ್ಶನಾಪೂರ
May 02 2024, 12:16 AM IST
ದೇಶದ ಆರ್ಥಿಕ ಪ್ರಗತಿಯಲ್ಲಿ ಸಹಕಾರಿ ಬ್ಯಾಂಕುಗಳಂತಹ ಸಣ್ಣ-ಸಣ್ಣ ಬ್ಯಾಂಕುಗಳ ಕೊಡುಗೆ ಅಪಾರ. ಜನರ ಪ್ರೀತಿ, ವಿಶ್ವಾಸ, ಸಹಕಾರ ಉಳಿಸಿಕೊಂಡಾಗ ಮಾತ್ರ ಸಹಕಾರ ಸಂಘಗಳು ಎತ್ತರಕ್ಕೆ ಬೆಳೆಯಲು ಸಾಧ್ಯ.
< previous
1
...
45
46
47
48
49
50
51
52
53
...
63
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ