• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶದ ಆರ್ಥಿಕ ಪ್ರಗತಿಗೆ ಕೈಗಾರಿಕೆಗಳ ಕೊಡುಗೆ ಅನನ್ಯ

Jul 30 2025, 12:45 AM IST
ದೊಡ್ಡಬಳ್ಳಾಪುರ: ದೇಶದ ಪ್ರಗತಿಗೆ ಅನ್ನದಾತರಾದ ಕೃಷಿಕರು ಅತ್ಯಂತ ಮುಖ್ಯ. ಅದೇ ರೀತಿ ದೇಶದ ಆರ್ಥಿಕ ಅಭಿವೃದ್ಧಿಗೆ ಕೈಗಾರಿಕೆಗಳು ಮುಂಚೂಣಿ ಮಹತ್ವವನ್ನು ಪಡೆದಿವೆ ಎಂದು ಬೆಂ.ಗ್ರಾ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.

ಮತ್ಸ್ಯ ಸಂಜೀವಿನಿ ಯೋಜನೆಯಿಂದ ಆರ್ಥಿಕ ಬಲವರ್ಧನೆ

Jul 26 2025, 01:30 AM IST
ಕೊಪ್ಪಳ ಜಿಲ್ಲೆಯಲ್ಲಿರುವ ಕೆರೆಗಳಲ್ಲಿ ಮಳೆಗಾಲದ ನಂತರವೂ 6 ತಿಂಗಳು ನೀರು ಸಂಗ್ರಹಿಸುವ 15 ಕೆರೆ ಗುರುತಿಸಿದ್ದು, ಅಂತಹ ಕೆರೆಗಳಲ್ಲಿ ಮತ್ಸ್ಯ ಸಂಜೀವಿನಿ ಯೋಜನೆಯಡಿ ಮೀನು ಕೃಷಿ ಕೈಗೊಳ್ಳಲು ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ ಕೆರೆಗಳ ಗುತ್ತಿಗೆ ನೀಡಲು ಅವಕಾಶವಿದೆ.

ಬ್ರಾಹ್ಮಣ ವಿದ್ಯಾರ್ಥಿಗಳ ಆರ್ಥಿಕ ನೆರವಿಗೆ ನಿರ್ಧಾರ

Jul 24 2025, 12:45 AM IST
ಸಂಘದ ಸದಸ್ಯತ್ವ ಅಭಿಯಾನ‌ ಸೇರಿದಂತೆ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಸಹಾಯಹಸ್ತ ಚಾಚುವ ಮಹತ್ವದ ನಿರ್ಧಾರವನ್ನು ಜಿಲ್ಲಾ ಬ್ರಾಹ್ಮಣ ಸಮಾಜ ಟ್ರಸ್ಟ್‌ ಕೈಗೊಂಡಿದೆ. ಉದ್ಯಮಬಾಗದಲ್ಲಿರುವ ಸೆಲೆಬ್ರೆಷನ್ ಸಭಾಗೃಹದಲ್ಲಿ ನಡೆದ ಟ್ರಸ್ಟ್‌ನ ಕಾರ್ಯಕಾರಿ‌ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ಮಹಿಳೆಯರ ಆರ್ಥಿಕ ಸಬಲೀಕರಣವೇ ನಿಗಮದ ಗುರಿ-ಜಿ. ಪದ್ಮಾವತಿ

Jul 23 2025, 03:04 AM IST
ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವುದಕ್ಕಾಗಿ ಹಾಗೂ ಅವರ ಶ್ರೇಯೋಭಿವೃದ್ಧಿಗಾಗಿ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳ ಅನುಷ್ಠಾನಕ್ಕಾಗಿ ಇಲಾಖೆಯ ಅಧಿಕಾರಿಗಳು ಶ್ರಮಿಸಬೇಕೆಂದು ರಾಜ್ಯದ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪದ್ಮಾವತಿ ಹೇಳಿದರು.

ಹೈನೋದ್ಯಮ ಗ್ರಾಮೀಣ ಜನರ ಆರ್ಥಿಕ ಬೆಳವಣಿಗೆಗೆ ಸಹಕಾರಿ-ಪಾಟೀಲ

Jul 22 2025, 12:15 AM IST
ಹೈನೋದ್ಯಮ ಸಾರ್ವಜನಿಕರ ಆರೋಗ್ಯ ವೃದ್ಧಿಯೊಂದಿಗೆ ಗ್ರಾಮೀಣ ಜನರ ಆರ್ಥಿಕ ಸ್ವಾವಲಂಬನೆಗೆ ಕಾರಣವಾಗಿದೆ. ಇದನ್ನು ಬೆಳೆಸುವ ನಿಟ್ಟಿನಲ್ಲಿ ಕೆಎಂಎಫ್ ನಿರಂತರವಾಗಿ ಪ್ರಯತ್ನಿಸುತ್ತಿದೆ ಎಂದು ಧಾರವಾಡ ಹಾಲು ಒಕ್ಕೂಟದ ನಿರ್ದೇಶಕ ಲಿಂಗರಾಜಗೌಡ ಪಾಟೀಲ ಹೇಳಿದರು.

ಆರ್ಥಿಕ ಸಾಕ್ಷರತೆ, ಆರ್ಥಿಕ ಯೋಜನೆಗಳ ಅರಿವು ಕಾರ್ಯಕ್ರಮ

Jul 21 2025, 01:30 AM IST
ಹಾರ್ಸಿಕಟ್ಟಾ ಕೆವಿಜಿ ಬ್ಯಾಂಕ್‌ನ ವ್ಯವಸ್ಥಾಪಕ ಅಭಿಶಂಕರ ಅವರು ಜನರು ಬ್ಯಾಂಕಿಗೆ ಬರಬೇಕು.

ಪ್ರಧಾನಿ ಮೋದಿ ಆಡಳಿತಾವಧಿಯಲ್ಲಿ ಆರ್ಥಿಕ ಪ್ರಗತಿ

Jul 21 2025, 12:00 AM IST
ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ ಮಾಡಿದ ಸಂದರ್ಭದಲ್ಲಿ ಅಲ್ಲಿನ ಸರ್ಕಾರಗಳು ಮೋದಿ ಅವರ ಆಡಳಿತಕ್ಕೆ ಮೆಚ್ಚುಗೆ ವ್ಯಕ್ತಪಡಿಸಿವೆ

ಆರ್ಥಿಕ ಸಾಕ್ಷರತೆ ವ್ಯಕ್ತಿಯ ಜೀವನದ ಪ್ರಮುಖ ಅಂಶ

Jul 21 2025, 12:00 AM IST
ಆರ್ಥಿಕ ಸಾಕ್ಷರತೆ ಯಾವುದೇ ವ್ಯಕ್ತಿಯ ಜೀವನದ ಪ್ರಮುಖ ಅಂಶವಾಗಿದ್ದು, ಸರ್ಕಾರಿ ವಿಮಾ ಯೋಜನೆಗಳನ್ನು ಬಳಸುವುದು ಮತ್ತು ವಂಚನೆ ತಡೆಗಟ್ಟುವ ಕ್ರಮಗಳ ಬಗ್ಗೆ ಜಾಗೃತಿ ಅಗತ್ಯ ಎಂದು ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕರಾದ ಲತಾ ಸರಸ್ವತಿ ತಿಳಿಸಿದರು. ಸಮಾಜದಲ್ಲಿ ಆರ್ಥಿಕ ಸಾಕ್ಷರತೆ ಯಾವುದೇ ವ್ಯಕ್ತಿಯ ಜೀವನದ ಪ್ರಮುಖ ಅಂಶವಾಗಿದೆ ಎಂದರು. ಬಜೆಟ್ ನಿರ್ವಹಣೆ, ಹೂಡಿಕೆ, ಸಾಲದ ಆಯ್ಕೆಗಳು, ವಿಮಾ ರಕ್ಷಣೆ, ಸರ್ಕಾರಿ ವಿಮಾ ಯೋಜನೆಗಳನ್ನು ಬಳಸುವುದು ಮತ್ತು ವಂಚನೆ ತಡೆಗಟ್ಟುವ ಕ್ರಮಗಳು ಸೇರಿದಂತೆ ವಿವಿಧ ಹಣಕಾಸು ವಿಷಯಗಳ ಕುರಿತು ಮಾಹಿತಿ ನೀಡಿದಲ್ಲದೇ ವಿವಿಧ ಯೋಜನೆಗಳ ಬಗ್ಗೆ ತಿಳಿಸಿದರು.

ಸಿದ್ದು ಅಧ್ಯಕ್ಷತೇಲಿ ಕಾಂಗ್ರೆಸ್‌ ಒಬಿಸಿ ಟೀಂ ಮೊದಲ ಸಭೆ - ಜಾತಿ ಗಣತಿ ವೇಳೆ ಆರ್ಥಿಕ ಸಮೀಕ್ಷೆಗೂ ಪಟ್ಟು

Jul 16 2025, 12:45 AM IST

ಕೆಪಿಸಿಸಿ ಕಚೇರಿಯ ಭಾರತ್‌ ಜೋಡೋ ಭವನದಲ್ಲಿ ಮಂಗಳವಾರ ಎಐಸಿಸಿ ಒಬಿಸಿ ಸಲಹಾ ಮಂಡಳಿಯ ಸದಸ್ಯರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಂಡಳಿಯ ಮೊದಲ ಸಭೆ ನಡೆಸಲಾಯಿತು.

ಕೃಷಿಗೆ ತೊಡಗುವ ಮುನ್ನ ಆರ್ಥಿಕ ಲೆಕ್ಕಾಚಾರ ಅಗತ್ಯ: ಶಿವಕುಮಾರ ಮಗದ

Jul 15 2025, 11:46 PM IST
ದ.ಕ ಮೀನುಗಾರಿಕಾ ಇಲಾಖೆ, ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯ ಸಹಭಾಗಿತ್ವದಲ್ಲಿ ಶ್ರೀರಾಜ್ ಮತ್ಸ್ಯ ಫಾರ್ಮ್ ಪಣಪಿಲ ಸಹಯೋಗದಲ್ಲಿ ಪಣಪಿಲ ಕೊಟ್ಟಾರಿಬೆಟ್ಟುವಿನಲ್ಲಿ ಮೀನು ಕೃಷಿಕರ ದಿನಾಚರಣೆ ನೆರವೇರಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 58
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved