ಸಾಮಾಜಿಕ, ಆರ್ಥಿಕ ಸಮೀಕ್ಷೆ ಅಧ್ಯಯನ ಶಿಬಿರ ಮುಖ್ಯ: ಮಲ್ಲಿಕಾರ್ಜುನ
May 09 2025, 12:38 AM ISTಶಿಬಿರದಲ್ಲಿ ವಿಶೇಷವಾಗಿ ರೈತರು ಬಳಸುವ ನೇಗಿಲು, ನೊಗ, ರಾಗಿಕಲ್ಲುಗಳಂತಹ ವಸ್ತುಗಳನ್ನು ಇಟ್ಟು ಪ್ರದರ್ಶಿಸುವುದು ರೈತರ ಶ್ರಮಿಕ ಬದುಕು ಮುಂದಿನ ಪೀಳಿಗೆಗೆ ಅರ್ಥವಾಗಲಿದೆ. ರೈತ, ಯೋಧ ನಮ್ಮದೇಶದ ಆಸ್ತಿ. ಇವರನ್ನು ಗೌರವಿಸುವ ಕೆಲಸವಾಗಬೇಕಿದೆ.