• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬರ ಪೀಡಿತ ಪ್ರದೇಶದಲ್ಲಿ ಆರ್ಥಿಕ ಬಲ ನೀಡುತ್ತಿದೆ ನರೇಗಾ

Mar 08 2024, 01:48 AM IST
ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳಲ್ಲಿ ಒಟ್ಟು 35,430 ಕುಟುಂಬಗಳು ಉದ್ಯೋಗ ಚೀಟಿ ಹೊಂದಿದ್ದು, ಕಾರ್ಕಳ ತಾಲೂಕಿನಲ್ಲಿ 28,572, ಹೆಬ್ರಿ ತಾಲೂಕಿನಲ್ಲಿ 6,858 ಉದ್ಯೋಗ ಚೀಟಿ ಹೊಂದಿದ ಕುಟುಂಬಗಳಿವೆ. ಕಳೆದ ಐದು ವರ್ಷಗಳಲ್ಲಿ 20 ಸಾವಿರಕ್ಕೂ ಹೆಚ್ಚು ಫಲಾನುಭವಿಗಳು ನರೇಗಾ ಯೋಜನೆ ಸದುಪಯೋಗ ಪಡೆದುಕೊಂಡಿದ್ದಾರೆ.

ಗ್ಯಾರಂಟಿ ಯೋಜನೆಯಿಂದ ರಾಜ್ಯದ ಪ್ರತಿ ಕುಟುಂಬದ ಆರ್ಥಿಕ ಹೊರೆ ಇಳಿತ: ಶಾಸಕ ರಾಘವೇಂದ್ರ ಹಿಟ್ನಾಳ

Mar 04 2024, 01:17 AM IST
ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬದಲ್ಲಿ ಐದರಿಂದ ಆರು ಸಾವಿರ ರುಪಾಯಿ ಉಳಿತಾಯ ಆಗುತ್ತಿದೆ. ಇದರಿಂದ ರಾಜ್ಯದ ಜನರ ಆರ್ಥಿಕ ಹೊರೆ ಕಡಿಮೆ ಆಗಿದೆ.

ಬೀದಿಬದಿ ವ್ಯಾಪಾರಸ್ಥರಿಗೆ ಕೇಂದ್ರದಿಂದ ಆರ್ಥಿಕ ಸೌಲಭ್ಯ: ಶಾಸಕ ಡಾ. ಚಂದ್ರು ಲಮಾಣಿ

Mar 04 2024, 01:17 AM IST
ಪ್ರತಿಯೊಂದು ಮನೆಗೂ ಸಹ ಕೇಂದ್ರ ಸರಕಾರದ ಒಂದಿಲ್ಲೊಂದು ಯೋಜನೆಯನು ತಲುಪಿಸಲಾಗುತ್ತಿದೆ. ಇದೀಗ ಬೀದಿ ಬದಿ ವ್ಯಾಪಾರಸ್ಥರಿಗೂ ಸಹ ಆರ್ಥಿಕ ಸೌಲಭ್ಯವನ್ನು ಕಲ್ಪಿಸುತ್ತಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಭಾರತವನ್ನು ವಿಶ್ವದ 3ನೇ ಆರ್ಥಿಕ ರಾಷ್ಟ್ರವನ್ನಾಗಿಸಲು ಶ್ರಮಿಸಿ: ಗೆಹ್ಲೋಟ್‌

Mar 01 2024, 02:15 AM IST
ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅಭಿಪ್ರಾಯ ವ್ಯಕ್ತಪಡಿಸಿದರು. ನಂತರ ವಿದ್ಯಾರ್ಥಿಗಳಿಗೆ ಕೃಷಿ ಪದವಿ ಪ್ರಮಾಣ ಪತ್ರ, ಚಿನ್ನದ ಪದಕಗಳನ್ನು ಪ್ರದಾನ ಮಾಡಿದರು.

ಹೈನುಗಾರಿಕೆಯಿಂದ ರೈತರ ಆರ್ಥಿಕ ಸ್ಥಿತಿ ಸುಧಾರಣೆ: ಶಾಸಕ ಡಿ.ಜಿ.ಶಾಂತನಗೌಡ

Feb 26 2024, 01:38 AM IST
ಪ್ರಸ್ತುತ ದಿನಗಳಲ್ಲಿ ದನ-ಕರು, ಎಮ್ಮೆ ಸಾಕಾಣಿಕೆ ಪ್ರವೃತ್ತಿ ರೈತರಲ್ಲಿ ಕಡಿಮೆಯಾಗುತ್ತಿದೆ ಇದು ಸಲ್ಲದು ಪ್ರತಿಯೊಬ್ಬ ರೈತರೂ ಕೂಡ ದನ, ಕರು, ಎಮ್ಮೆ, ಕುರಿ, ಮೇಕೆ, ಸಾಕಾಣಿಕೆಗೆ ಮುಂದಾಗಬೇಕು. ರೈತರು ಕೇವಲ ಕೃಷಿಯನ್ನೇ ಅವಲಂಬಿಸಿದರೆ ಸಾಲದು, ಹೈನುಗಾರಿಕೆ ವಿಶೇಷವಾಗಿ ರೈತ ಮಹಿಳೆಯವರಿಗೆ ತುಂಬಾ ಸಹಕಾರಿ.

ಆರ್ಥಿಕ ಪುನಶ್ಚೇತನಕ್ಕೆ ಹೈನೋದ್ಯಮ ಸಹಕಾರಿ: ಕೇಂದ್ರ ಸಚಿವ ಜೋಶಿ

Feb 25 2024, 01:49 AM IST
ಅಳ್ನಾವರ ತಾಲೂಕಿನ ಹೊನ್ನಾಪೂರ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ಹಾಲು ಶೇಖರಣಾ ಮತ್ತು ಶಿಥಲೀಕರಣ ಘಟಕ ಉದ್ಘಾಟನೆ ಮತ್ತು ಹಾಲು ಉತ್ಪಾದಕರಿಗೆ ಬೋನಸ್‌ ವಿತರಣೆ ಕಾರ್ಯಕ್ರಮ ನಡೆಯಿತು.

ಗ್ಯಾರಂಟಿ ಯೋಜನೆ ಜಾರಿಯಿಂದ ಮಹಿಳೆಯರ ಆರ್ಥಿಕ ಸಶಕ್ತಿಕರಣಕ್ಕೆ ಒತ್ತು

Feb 25 2024, 01:47 AM IST
ಸಾಕಷ್ಟು ಅಕ್ಕಿ ದಾಸ್ತಾನು ಇದ್ದರೂ ಕೇಂದ್ರ ಸರ್ಕಾರ ಅಕ್ಕಿ ನೀಡಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಬಡವರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದು ಎಂಬ ಚಿಂತನೆಯಿಂದ ಇದರಲ್ಲಿ ರಾಜಕೀಯ ಮಾಡದೇ ನೇರವಾಗಿ ಹಣ ಜಮಾ ಮಾಡಲಾಗುತ್ತಿದೆ

ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ: ಸಿಎಂ ಸಿದ್ದರಾಮಯ್ಯ

Feb 25 2024, 01:45 AM IST
ನಮ್ಮಲ್ಲಿ ಯಾವುದೇ ಹಣಕಾಸಿನ ತೊಂದರೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಬೀದಿಬದಿ ವ್ಯಾಪಾರಿಗಳು ಆರ್ಥಿಕ ಸ್ವಾವಲಂಬಿಗಳಾಗಿ

Feb 23 2024, 01:55 AM IST
ಬೀದಿ ಬದಿ ಆತ್ಮನಿರ್ಭರ ನಿಧಿ, ಪಿಎಂ ಸ್ವ-ನಿಧಿ ಯೋಜನೆಯಡಿ ಈವರೆಗೆ ಸಾಲ ಪಡೆಯದೇ ಇರುವ ಬೀದಿಬದಿ ವ್ಯಾಪಾರಿಗಳು ಸೌಲಭ್ಯ ಪಡೆದು ತಮ್ಮ ವ್ಯಾಪಾರದಲ್ಲಿ ಪ್ರಗತಿ ಕಾಣಬಹುದು.

ಜಾಮೀನಿಗೆ ದುಡಿಲ್ಲದಿರುವ ಕೈದಿಗಳ ಬಿಡುಗಡೆಗಾಗಿ ಕೇಂದ್ರದ ಆರ್ಥಿಕ ನೆರವು

Feb 22 2024, 01:51 AM IST
ಜಾಮೀನಿಗೆ ಹಣವನ್ನು ಒತ್ತೆ ಇಡಲು ಕಾಸಿಲ್ಲದ ಬಡ ಕೈದಿಗಳಿಗೆ ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡುವುದಾಗಿ ಕೇಂದ್ರ ಸರ್ಕಾರ ಪ್ರಕಟಿಸಿದೆ.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 58
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved