• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧರ್ಮಸ್ಥಳ ಯೋಜನೆಯಿಂದ ಬಡ ಕುಟುಂಬಗಳ ಆರ್ಥಿಕ ಸ್ವಾವಲಂಬನೆ: ಸ್ವಾಮೀಜಿ

Feb 22 2024, 01:48 AM IST
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗ್ರಾಮೀಣ ಪ್ರದೇಶದ ಬಡ ಕುಟುಂಬಗಳ ಆರ್ಥಿಕ ಸ್ವಾವಲಂಬನೆಗೆ ಭದ್ರ ಬುನಾದಿ ಹಾಕಿದೆ ಎಂದು ಪೂಜಾರಾಮದ್ದನಹಳ್ಳಿ ಸಿದ್ದಾರೂಢ ಶಿವಾನಂದ ಮಂದಿರದ ಚಿದಾನಂದ ಭಾರತಿ ಸ್ವಾಮೀಜಿ ಹೇಳಿದರು.

ಆಹಾರ, ಆರ್ಥಿಕ ಭದ್ರತೆಗಾಗಿ ಮೀನುಗಾರಿಕೆ ಅಭಿವೃದ್ಧಿ ಅಗತ್ಯ: ಡಾ.ಎನ್‌.ಎ. ಪಾಟೀಲ್‌

Feb 21 2024, 02:03 AM IST
ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ ಹೈದರಾಬಾದ್‌ನ ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ ಆಶ್ರಯದಲ್ಲಿ ಮಂಗಳವಾರ ಮತ್ಸ್ಯ ಸಂಪದ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು.

ಸಿಎಂ ಮಂಡಿಸಿದ್ದು ಐತಿಹಾಸಿಕ ದಾಖಲೆಯ ಬಜೆಟ್‌: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ

Feb 18 2024, 01:42 AM IST
ಬಿಜೆಪಿಗರಿಗೆ ಓದಲು, ತಿಳಿದುಕೊಳ್ಳಲು ತಲೆನೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಬಿಜೆಪಿಯವರ ಆರೋಪಕ್ಕೆ ಚೆನ್ನಾಗಿ ಉತ್ತರ ಕೊಟ್ಟಿದ್ದಾರೆ

ಆರ್ಥಿಕ ಸಮಾನತೆಗೆ ಒತ್ತು ನೀಡಿರುವ ಬಜೆಟ್: ಜಿ.ಶಿವಣ್ಣ

Feb 17 2024, 01:17 AM IST
ರಾಮನಗರ: ಕೇಂದ್ರ ಸರ್ಕಾರದ ಯೋಜನೆಗಳ ಅಡಿಯಲ್ಲೇ ರಾಜ್ಯದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿ ಪ್ರಸಕ್ತ ಸಾಲಿನಲ್ಲಿ 3,71,383 ಕೋಟಿ ರು.ಗಾತ್ರದ ಪೂರ್ಣ ಆಯವ್ಯಯ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಕೆಲವು ಹೊಸ ಜನಪರ ಯೋಜನೆಗಳನ್ನು ಪ್ರಕಟಿಸಿ ಆರ್ಥಿಕ ಸಮಾನತೆಗೆ ಒತ್ತು ನೀಡಿದ್ದಾರೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಜಿ.ಶಿವಣ್ಣ ತಿಳಿಸಿದರು.

ಆರ್ಥಿಕ ಇಲಾಖೆ ನೆಪ ಬಿಟ್ಟು ಚಳ್ಳಕೆರೆ ಯುಜಿಡಿಗೆ ಒಪ್ಪಿಗೆ ನೀಡಿ: ಶಾಸಕ ಟಿ. ರಘುಮೂರ್ತಿ

Feb 16 2024, 01:49 AM IST
ಚಳ್ಳಕೆರೆ ತಾಲೂಕು ವಿಶ್ವಮಟ್ಟದಲ್ಲಿ ಖ್ಯಾತಿಯಾಗುತ್ತಿದೆ, ಕೇವಲ ಭಾರತವಷ್ಟೇಯಲ್ಲ ಹೊರ ರಾಷ್ಟ್ರಗಳೂ ಚಳ್ಳಕೆರೆ ತಾಲೂಕಿನ ಬೆಳವಣಿಗೆಯ ಬಗ್ಗೆ ಗಮನಹರಿಸುತ್ತಿವೆ.

ಬ್ರಿಟನ್‌ನಲ್ಲಿ ಆರ್ಥಿಕ ಹಿಂಜರಿತ ಈಗ ಅಧಿಕೃತ

Feb 16 2024, 01:45 AM IST
ಬ್ರಿಟನ್‌ನಲ್ಲಿ ಜಿಡಿಪಿ ಕುಸಿತ ಕಂಡಿದ್ದು ಆರ್ಥಿಕತೆ ಮೇಲೆತ್ತುವ ಪ್ರಧಾನಿ ಭರವಸೆ ಹುಸಿಯಾಗಿದೆ. ಈ ವರ್ಷ ಬ್ರಿಟನ್‌ನಲ್ಲಿ ಚುನಾವಣೆ ನಡೆಯಲಿದ್ದು ರಿಷಿ ಸುನಕ್‌ಗೆ ಆತಂಕ ಎದುರಾಗಿದೆ.

ಆರ್ಥಿಕ ಸಂಕಷ್ಟ; ಕೇಂದ್ರ ಸರ್ಕಾರಕ್ಕೆ ಸಚಿವ ಜಾರ್ಜ್‌ ಟೀಕೆ

Feb 11 2024, 01:54 AM IST
ಚಿಕ್ಕಮಗಳೂರಿನಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್‌ ಕೇಂದ್ರ ಸರ್ಕಾರದ ತಪ್ಪು ನಿರ್ಧಾರದಿಂದ ದೇಶದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿದೆ ಎಂದರು.

ಶೋಷಿತರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ಸಿಕ್ಕರೆ ಸಮಾನತೆ: ಸಿಎಂ

Feb 10 2024, 01:49 AM IST
ಬ್ರಹ್ಮವಿದ್ಯಾನಗರದಲ್ಲಿ ನಡೆದ ಭಗಿರಥ ಜಯಂತೋತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭಗೀರಥ ಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಉದ್ಯಮ ಬೆಳವಣಿಗೆಯಿಂದ ದೇಶದ ಆರ್ಥಿಕ ಪ್ರಗತಿ

Feb 09 2024, 01:46 AM IST
ಕೈಗಾರಿಕೆಗಳಲ್ಲಿ ನಾವೀನ್ಯತೆಗಳನ್ನು ಪ್ರಯತ್ನಿಸಲು ಮತ್ತು ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಉದ್ಯಮಗಳಿಗೆ ಹೊಸ ಆಲೋಚನೆಗಳೊಂದಿಗೆ ಹೊರಬರಲು ವಿಚಾರ ಸಂಕಿರಣ ನೆರವಾಗುತ್ತದೆ.

ಚಿತ್ರದುರ್ಗ: ನವೋದ್ಯಮಗಳಿಗೆ ಆರ್ಥಿಕ ನೆರವು

Feb 08 2024, 01:34 AM IST
ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು ನವೋದ್ಯಮ ಎಂಬ ಹೊಸ ಯೋಜನೆ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿ ಆದೇಶಿಸಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 58
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved