• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರ್ಥಿಕ ಅಶಿಸ್ತೇ ಈ ಪರಿಸ್ಥಿತಿಗೆ ಕಾರಣ: ಕೇರಳಕ್ಕೆ ಸುಪ್ರೀಂ ತಪರಾಕಿ

Apr 03 2024, 01:31 AM IST
ಹೆಚ್ಚುವರಿ ಸಾಲ ಪಡೆಯಲು ಅವಕಾಶ ನೀಡಬೇಕು ಎಂಬ ಕೇರಳ ಸರ್ಕಾರದ ಮನವಿಯನ್ನು ತಿರಸ್ಕರಿಸಿರುವ ಸುಪ್ರೀಂಕೋರ್ಟ್‌, ರಾಜ್ಯದ ಇಂದಿನ ಈ ಸ್ಥಿತಿಗೆ ಹಣಕಾಸು ನಿರ್ವಹಣೆಯಲ್ಲಿನ ಅಶಿಸ್ತೇ ಕಾರಣ ಎಂದು ಕಿಡಿಕಾರಿದೆ.

ಸ್ವಯಂ-ಉದ್ಯೋಗ ಆರಂಭಿಸಿ ಆರ್ಥಿಕ ಪ್ರಗತಿ ಸಾಧಿಸಬೇಕಾದ ಅನಿವಾರ್ಯತೆ

Apr 02 2024, 01:09 AM IST
ಯಾವುದೇ ವೃತ್ತಿಯಾಗಿರಲಿ ಒಂದಿಲ್ಲೊದು ಸ್ವಯಂ-ಉದ್ಯೋಗ ಆರಂಭಿಸಿ ಆರ್ಥಿಕ ಪ್ರಗತಿ ಸಾಧಿಸಬೇಕಾದ ಅನಿವಾರ್ಯತೆಯಲ್ಲಿ ನಾವಿದ್ದೇವೆ, ಅದರಲ್ಲೂ ಕುಟುಂಬ ನಿರ್ವಹಣೆ ಮಾಡುವ ಮಹಿಳೆಯರು ಸ್ವಯಂ-ಉದ್ಯೋಗದಲ್ಲಿ ತೊಡಗಿದಾಗ ಮಾತ್ರ ನೆಮ್ಮದಿ ಬದುಕನ್ನು ಕಾಣಲು ಸಾಧ್ಯವೆಂದು ಸಿಸ್ಟರ್ ಗ್ಲೋರಿಯಾ ತೆರೆಸಿಟಾ ಕರೆ ನೀಡಿದರು.

ದೇಶದಲ್ಲಿ ಹಣದುಬ್ಬರ, ಆರ್ಥಿಕ ಏರುಪೇರು: ಸಚಿವ ಮಹಾದೇವಪ್ಪ ಆರೋಪ

Apr 02 2024, 01:02 AM IST
ಕುಶಾಲನಗರ ಕಾರು ನಿಲ್ದಾಣ ಆವರಣದಲ್ಲಿ ಸೋಮವಾರ ತಾಲೂಕು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಮತ್ತು ಚುನಾವಣಾ ಪ್ರಚಾರ ಕಾರ್ಯಕ್ರಮ ನಡೆಯಿತು. ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ ಮಾತನಾಡಿ, ಕಪ್ಪು ಹಣದ ಹೆಸರಿನಲ್ಲಿ ದೇಶದ ಜನರ ಬದುಕಿನ ಭರವಸೆ ಕಿತ್ತು ಹಾಕಿದ ಕೇಂದ್ರ ಸರ್ಕಾರ ಜನತೆಯನ್ನು ಕಷ್ಟದ ಬದುಕಿನತ್ತ ದೂಡಿದೆ ಎಂದು ದೂರಿದರು.

ಬಡವರ ಆರ್ಥಿಕ ಕಲ್ಯಾಣವೇ ಕಾಂಗ್ರೆಸ್ ಧ್ಯೇಯ: ರಾಜಶೇಖರ ಹಿಟ್ನಾಳ

Mar 30 2024, 12:53 AM IST
ಬಡವರ ಆರ್ಥಿಕ ಕಲ್ಯಾಣವೇ ಕಾಂಗ್ರೆಸ್ ಧ್ಯೇಯವಾಗಿದೆ. ಕಾಂಗ್ರೆಸ್ ಸದಾ ಬಡವರ ಏಳಿಗೆಗಾಗಿ ಅನೇಕ ಯೋಜನೆಗಳನ್ನು ರಾಷ್ಟ್ರಕ್ಕೆ ಕೊಡಮಾಡಿದೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ ಹೇಳಿದ್ದಾರೆ.

ಧಾರ್ಮಿಕ ಕ್ಷೇತ್ರಗಳ ಉಳಿವಿಗೆ ಧರ್ಮಸ್ಥಳ ಸಂಸ್ಥೆ ಆರ್ಥಿಕ ನೆರವು

Mar 25 2024, 12:53 AM IST
ಹೊಸಕೋಟೆ: ಧಾರ್ಮಿಕ ಕೇಂದ್ರಗಳ ಉಳಿವಿಗೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಆದ್ಯತೆ ಮೇರೆಗೆ ಆರ್ಥಿಕ ನೆರವು ನೀಡುತ್ತಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ತಾಲೂಕು ಯೋಜನಾಧಿಕಾರಿ ಭೋಜಾ ತಿಳಿಸಿದರು.

ಉಚಿತ ಯೋಜನೆ ಘೋಷಿಸುವ ಮುನ್ನ ಆರ್ಥಿಕ ಸ್ಥಿತಿ ಅರಿವಿರಬೇಕು: ನಿರ್ಮಲಾ ಸೀತಾರಾಮನ್

Mar 25 2024, 12:53 AM IST
ರಾಜ್ಯದ ಕಾಂಗ್ರೆಸ್ ಸರ್ಕಾರವು ಕೇಂದ್ರ ಸರ್ಕಾರದಿಂದ ಹಣ ಬಂದಿಲ್ಲ ಎಂದು ಆಧಾರ ರಹಿತವಾಗಿ ಆರೋಪಿಸುತ್ತಿದೆ. ಆದರೆ ನಾವು ರಾಜ್ಯಕ್ಕೆ ನೀಡಬೇಕಾದ ಸಂಪೂರ್ಣ ಹಣ ನೀಡಲಾಗಿದೆ. ಈ ಸಂಬಂಧ ಆಡಿಟ್ ಪತ್ರ ನಮಗೆ ತಲುಪಿದೆ. ಅದನ್ನು ಬಿಡುಗಡೆ ಮಾಡುತ್ತೇವೆ. ಆ ದಾಖಲೆ ನಮಗೆ ತಲುಪದ ಕಾರಣ ಅದನ್ನು ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ

ಹೆಣ್ಣಿಗೆ ಆರ್ಥಿಕ ಸ್ವಾತಂತ್ರ್ಯ ಅವಶ್ಯ: ಚಿಂತಕಿ ಸವಿತಾ ಪಾ.ಮಲ್ಲೇಶ್

Mar 25 2024, 12:46 AM IST
ದೇಶ ಸ್ವಾತಂತ್ರ್ಯಗೊಂಡ ದಿನದಿಂದಲೂ ಹೆಣ್ಣನ್ನು ಬಲಗೊಳಿಸುವುದಕ್ಕೆ ಸರ್ಕಾರಗಳು ಹಲವಾರು ಕಾರ್ಯಕ್ರಮಗಳನ್ನು ರೂಪಿಸಿವೆ. ಈ ಯೋಜನೆಗಳ ಬಗ್ಗೆ ನಮಗೆ ಮೊದಲು ಅರಿವಿರಬೇಕು. ಕುಟುಂಬದಲ್ಲಿ ಹೆಣ್ಣಿಗೆ ಯಾವ ರೀತಿಯ ಸಮಾನತೆ ಇದೆ. ಹೆಣ್ಣಿಗೆ ಸಂಕೋಲೆ ಹಾಕಿದವರು ಯಾರು ಎನ್ನುವುದನ್ನು ಅರಿಯಬೇಕು. ಕೌಟುಂಬಿಕ ಕೆಲಸಗಳಿಗೆ ಮಾತ್ರವೇ ಮಹಿಳೆಯರನ್ನು ತಯಾರಿ ಮಾಡುತ್ತಿರುವ ಧೋರಣೆಯನ್ನು ಬದಲಾಯಿಸುವ ಮನಸ್ಸು ನಮ್ಮದಾಗಬೇಕು. ಮನಸ್ಸು ಪರಿವರ್ತನೆಯಾಗದಿದ್ದರೆ ನಮ್ಮ ಮಾತು ವ್ಯರ್ಥ.

ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಅಯೋಮಯ-ಬಸವರಾಜ ಬೊಮ್ಮಾಯಿ

Mar 22 2024, 01:03 AM IST
ಬಿಜೆಪಿ ಅವಧಿಯಲ್ಲಿಯೇ ಕರ್ನಾಟಕ ಆರ್ಥಿಕವಾಗಿ ಸದೃಢ ಆಗಿತ್ತು. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕರ್ನಾಟಕದ ಆರ್ಥಿಕ ಸ್ಥಿತಿ ಅಯೋಮಯ ಆಗಿದೆ. ಖಜಾನೆಯೂ ಖಾಲಿಯಾಗಿದೆ. ಬರಗಾಲದಲ್ಲಿಯೂ ಇವರು ಹಣ ಬಿಡುಗಡೆ ಮಾಡುವ ಪರಿಸ್ಥಿತಿಯಲ್ಲಿ ಇಲ್ಲ ಎಂದು ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ ಆರ್ಥಿಕ ದುಸ್ಥಿತಿ: ಕ್ಯಾ.ಗಣೇಶ್‌ ಕಾರ್ಣಿಕ್‌

Mar 21 2024, 01:04 AM IST
ಬಿಜೆಪಿಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಸಚಿವರಾದ ಈಶ್ವರಪ್ಪ, ಡಿ.ವಿ.ಸದಾನಂದ ಗೌಡ ಮತ್ತಿತರರನ್ನು ಪಕ್ಷದ ಹಿರಿಯ ನಾಯಕರು ಮಾತುಕತೆ ನಡೆಸಿ ಸರಿಪಡಿಸಲಿದ್ದಾರೆ. ಚುನಾವಣೆ ವೇಳೆಗೆ ಎಲ್ಲವೂ ಸರಿಯಾಗುತ್ತದೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಕ್ಯಾ.ಗಣೇಶ್‌ ಕಾರ್ಣಿಕ್‌ ಹೇಳಿದರು.

ಮೋದಿ‌ ಸರ್ಕಾರ ಕಿತ್ತು ಒಗೆಯದಿದ್ದರೆ ಆರ್ಥಿಕ ಗುಲಾಮಗಿರಿ

Mar 21 2024, 01:03 AM IST
ದೇಶದಲ್ಲಿ ಸಂವಿಧಾನದ ತಿರುಚುವ ಪ್ರಯತ್ನ ಬಿಜೆಪಿ ಸದ್ದಿಲ್ಲದೆ ನಡೆಸುತ್ತಿದೆ. ಇನ್ನೊಂದೆಡೆ ಚುನಾವಣಾ ಬಾಂಡ್ ಮೂಲಕ ಬಿಜೆಪಿ ಚುನಾವಣೆಗೆ ಹಣ ಸಂಗ್ರಹಿಸುತ್ತಿದೆ. ಸಂವಿಧಾನ ಕಾಪಾಡಿಕೊಳ್ಳುವ, ಮೀಸಲಾತಿ ಉಳಿಸಿಕೊಳ್ಳುವುದಕ್ಕಾಗಿ ನಾವು ಸಂವಿಧಾನ ರಕ್ಷಣೆ ಮಾಡಬೇಕಿದೆ
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 63
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved