• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮಾಜಿಕ ಸ್ಥಿತಿಗತಿ ಹಾಗೂ ಆರ್ಥಿಕ ಮಾನದಂಡಗಳ ನಡುವೆ ಅಂತರ: ಪಿ.ಆರ್‌.ಬಸವರಾಜ್‌

Mar 20 2024, 01:18 AM IST
ಸಾಮಾಜಿಕ ಮಾನದಂಡಗಳು ದೇಶದ ಆರ್ಥಿಕ ಸ್ಥಿತಿಗತಿಗಳಿಗೆ ಪೂರಕವಾಗದಿರುವುದೇ ಎಲ್ಲ ಸಮಸ್ಯೆಗಳಿಗೂ ಕಾರಣ ಎಂದು ನ್ಯಾಷನಲ್‌ ಇನ್ಸ್‌ಟಿಟ್ಯೂಟ್ ಆಫ್ ಪರ್ಸನಲ್ ಮ್ಯಾನೇಜ್ಮೆಂಟ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ. ಆರ್. ಬಸವರಾಜು ಅಭಿಪ್ರಾಯಪಟ್ಟಿದ್ದಾರೆ.

ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸ್ವ-ಉದ್ಯೋಗ ಪೂರಕ

Mar 18 2024, 01:47 AM IST
ಮಹಿಳೆಯರು ಸ್ವಾವಲಂಬಿ ಬದುಕಿನ ಕಡೆ ಹೆಚ್ಚು ಗಮನ‌ ನೀಡಿದಾಗ ಮಾತ್ರ ಅವರ ಆರ್ಥಿಕ ಸ್ಥಿತಿ ಉತ್ತಮ‌ಗೊಳ್ಳಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯತಿ ಸಹಾಯಕ ಯೋಜನಾಧಿಕಾರಿ ಎಂ ನಾಗಮಣಿ ಹೇಳಿದರು.

ಒಂಟಿ ಮಹಿಳೆಯರಿಗೆ ಆರ್ಥಿಕ ಸಾಮಾಜಿಕ ಭದ್ರತೆ ಒದಗಲಿ

Mar 16 2024, 01:52 AM IST
ಮಹಿಳೆಯರ ಮೇಲೆ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಠಿಣ ಕಾನೂನು ರೂಪಿಸಬೇಕಿದೆ.

ವಂಚಿತ ಸಮುದಾಯಕ್ಕೆ ಕೇಂದ್ರ ಸರ್ಕಾರದಿಂದ ಆರ್ಥಿಕ ಬಲ

Mar 14 2024, 02:01 AM IST
ಹಾವೇರಿ ಜಿಪಂ ಸಭಾಂಗಭಣದಲ್ಲಿ ಬುಧವಾರ ಪಿಎಂ-ಸೂರಜ್ ಪೋರ್ಟಲ್‌ ಚಾಲನಾ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಭಾಗವಹಿಸಿ, ಆರ್ಥಿಕ ಹಿಂದುಳಿದ ಸಮುದಾಯಕ್ಕೆ ವಿವಿಧ ಸೌಲಭ್ಯಗಳನ್ನು ವಿತರಿಸಿದರು.

ಆರ್ಥಿಕ ಸಬಲೀಕರಣಕ್ಕೆ ಸಹಕಾರ ಸಂಘಗಳ ಕೊಡುಗೆ ಅಪಾರ: ಸ್ವರ್ಣವಲ್ಲೀ ಸ್ವಾಮೀಜಿ

Mar 14 2024, 02:01 AM IST
ರೈತರೂ ಮತ್ತು ಎಲ್ಲ ವರ್ಗದ ಸಾರ್ವಜನಿಕರು ಸುವ್ಯವಸ್ಥಿತವಾದ ಬದುಕನ್ನು ಕಟ್ಟಿಕೊಳ್ಳಬೇಕಾಗಿದೆ.

ಪಾಕ್‌ ಆರ್ಥಿಕ ದುಸ್ಥಿತಿ ಕಾರಣ ಸಂಬಳ ಪಡೆಯಲ್ಲ: ಜರ್ದಾರಿ ಘೋಷಣೆ

Mar 13 2024, 02:04 AM IST
ಪಾಕಿಸ್ತಾನದಲ್ಲಿ ಆರ್ಥಿಕ ಪರಿಸ್ಥಿತಿ ತೀವ್ರ ಹದಗೆಟ್ಟಿರುವ ಕಾರಣ ತಮ್ಮ ಸಂಬಳವನ್ನು ತ್ಯಾಗ ಮಾಡುವುದಾಗಿ ಹೊಸದಾಗಿ ಆಯ್ಕೆಯಾಗಿರುವ ಅಧ್ಯಕ್ಷ ಆಸಿಫ್‌ ಅಲಿ ಜರ್ದಾರಿ ಘೋಷಿಸಿದ್ದಾರೆ.

ಆರ್ಥಿಕ ಸಂಕಷ್ಟ: ಬೈಜೂಸ್‌ನ ಎಲ್ಲ ಉಪ ಕಚೇರಿ ಬಂದ್

Mar 13 2024, 02:00 AM IST
ನೌಕರರರಿಗೆ ವರ್ಕ್‌ ಫ್ರಂ ಹೋಂಗೆ ಸೂಚನೆ ನೀಡಿದ್ದು, ಮುಖ್ಯ ಕಚೇರಿ ಮಾತ್ರ ಕಾರ್ಯನಿರ್ವಹಣೆ ಮಾಡಲು ಬೈಜೂಸ್‌ ತೀರ್ಮಾನಿಸಿದೆ. ಆದರೆ ಟ್ಯೂಷನ್‌ ಸೆಂಟರ್‌ಗಳು ಅಬಾಧಿತವಾಗಿ ಮುಂದುವರೆಯಲಿವೆ ಎಂದು ತಿಳಿಸಿದೆ.

ನಬಾರ್ಡ್‌ಗೆ ₹195 ಕೋಟಿ ಆರ್ಥಿಕ ನೆರವಿಗೆ ಪ್ರಸ್ತಾವನೆ: ಆರ್‌.ಎಂ. ಮಂಜುನಾಥಗೌಡ

Mar 12 2024, 02:10 AM IST
ಗ್ರಾಮೀಣ ಪ್ರದೇಶದಲ್ಲಿ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಸರ್ಕಾರದ ಮೂಲಕ ನಬಾರ್ಡ್‌ಗೆ ₹195 ಕೋಟಿ ವೆಚ್ಚದ ಕ್ರಿಯಾ ಯೋಜನೆ ಸಲ್ಲಿಸಲಾಗಿದೆ. 13 ಜಿಲ್ಲೆ, 74 ತಾಲೂಕುಗಳು, 65 ವಿಧಾನಸಭಾ ಕ್ಷೇತ್ರಗಳು, 21 ವಿಧಾನ ಪರಿಷತ್ತು ಸದಸ್ಯರು, 12 ಲೋಕಸಭಾ ಸದಸ್ಯರು, 13 ನಾಮ ನಿರ್ದೇಶಿತ ಸದಸ್ಯರನ್ನು ಮಲೆನಾಡು ಅಭಿವೃದ್ಧಿ ಮಂಡಳಿ ಒಳಗೊಂಡಿದೆ. ಮಂಡಳಿ ಮೂಲಕ ಕೆಲಸ ಮಾಡಲು ದೊಡ್ಡ ಮೊತ್ತದ ಅನುದಾನ ಬೇಕಾಗುತ್ತದೆ ಎಂದು ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ದುಂದುವೆಚ್ಚಕ್ಕೆ ಕಡಿವಾಣ ಹಾಕಿ ಆರ್ಥಿಕ ಸಂಕಷ್ಟದಿಂದ ರಾಜ್ಯ ಪಾರು ಮಾಡಬೇಕಿದೆ

Mar 12 2024, 02:02 AM IST
ಕಳೆದ ೫ ವರ್ಷಗಳಿಂದ ೫.೫ ಲಕ್ಷ ಕೋಟಿ ರು. ಸಾಲದ ಹೊರೆ ನಮ್ಮ ರಾಜ್ಯದ ಜನರ ಮೇಲಿದ್ದು, ಈ ಸಾಲಕ್ಕೆ ಪ್ರತಿದಿನ ೧೨೫ ಕೋಟಿ ರು. ಬಡ್ಡಿ ಪಾವತಿಸಬೇಕಿದೆ. ಹೀಗಾಗಿ ದುಂದುವೆಚ್ಚಕ್ಕೆ ಕಡಿವಾಣ ಹಾಕಿ ಆರ್ಥಿಕ ಸಂಕಷ್ಟದಿಂದ ರಾಜ್ಯವನ್ನು ಪಾರು ಮಾಡಬೇಕಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಆರ್ಥಿಕ ಸಂಕಷ್ಟ: ಬೈಜೂಸ್‌ನಿಂದ ಶೇ.25ರಷ್ಟು ನೌಕರರಿಗೆ ಮಾತ್ರ ವೇತನ

Mar 11 2024, 01:15 AM IST
ಆರ್ಥಿಕ ಸಂಕಷ್ಟದ ನಡುವೆಯೂ ಬೈಜೂಸ್‌ ತನ್ನ ಶೇ.25ರಷ್ಟು ನೌಕರರಿಗೆ ಮಾರ್ಚ್‌ ತಿಂಗಳ ವೇತನ ನೀಡುವಲ್ಲಿ ಯಶಸ್ವಿಯಾಗಿದೆ.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 63
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved