• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರ್ಥಿಕ ಪ್ರಗತಿಗೆ ಕೇಂದ್ರ ಯೋಜನೆ ಪೂರಕ: ಅಶೋಕ ನವಲಗುಂದ

Jan 21 2024, 01:30 AM IST
ಬಡವರು, ಮಧ್ಯಮ ವರ್ಗ ಜನತೆ, ಶ್ರಮಿಕರು, ಸ್ವ- ಉದ್ಯೋಗಿಗಳು ಆರ್ಥಿಕವಾಗಿ ಪ್ರಗತಿ ಹೊಂದಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅನೇಕ ಯೋಜನೆಗಳು ಪೂರಕವಾಗಿದ್ದು, ಜನತೆ ಇವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹಿರಿಯ ಮುಖಂಡ ಅಶೋಕ ನವಲಗುಂದ ಹೇಳಿದರು.

ಕೇಂದ್ರದ ಆರ್ಥಿಕ ಅನ್ಯಾಯ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

Jan 21 2024, 01:30 AM IST
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಹಣಕಾಸು ಹಂಚಿಕೆಯಲ್ಲಿ ಆಗುತ್ತಿರುವ ತಾರತಮ್ಯ, ನಷ್ಟದ ಕುರಿತು 16ನೇ ಹಣಕಾಸು ಆಯೋಗದ ಎದುರು ಪ್ರಶ್ನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಧ್ಯಪ್ರಾಚ್ಯ ಬಿಕ್ಕಟ್ಟು: ಜಗತ್ತಿಗೆ ಮತ್ತೆ ಆರ್ಥಿಕ ಸಂಕಷ್ಟ?

Jan 19 2024, 01:46 AM IST

3 ವರ್ಷ ಜಗತ್ತಿನ ಎಲ್ಲಾ ಚಟುವಟಿಕೆ ತಡೆಹಿಡಿದು ಆರ್ಥಿಕತೆ ಪೆಟ್ಟು ನೀಡಿದ್ದ ಕೋವಿಡ್‌ ಮುಕ್ತಾಯವಾಯಿತು ಎನ್ನುವಾಗಲೇ ರಷ್ಯಾ ಉಕ್ರೇನ್‌ ಯುದ್ಧ ಆರಂಭವಾಗಿತ್ತು.ಅದು ಕೊಂಚ ತಣ್ಣಗಾಗುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಮತ್ತಷ್ಟು ಬಿಕ್ಕಟ್ಟು ಆರಂಭವಾಗಿದೆ.

ಮಹಿಳಾ ಶಿಕ್ಷಣದಿಂದ ಆರ್ಥಿಕ ಸದೃಢತೆ ಸಾಧ್ಯ: ಇಂದುಮತಿ ಮಠ

Jan 17 2024, 01:48 AM IST
ಹುಮನಾಬಾದ್‌ನಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ತಾಲೂಕುಮಟ್ಟದ ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಲಾಯಿತು.

ಗ್ಯಾರಂಟಿ ಯೋಜನೆ ಮೂಲಕ ನೇರವಾಗಿ ಆರ್ಥಿಕ ನೆರವು: ಶಾಸಕ ಮಾನೆ

Jan 17 2024, 01:46 AM IST
ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳ ಮೂಲಕ ಬಹಳ ದೊಡ್ಡ ಪ್ರಮಾಣದ ಆರ್ಥಿಕ ನೆರವು ನೇರವಾಗಿ ಜನರ ಖಾತೆಗೆ ಸಂದಾಯವಾಗುತ್ತಿರುವ ದೇಶದ ಏಕೈಕ ರಾಜ್ಯ ನಮ್ಮದು.

ಮಹಿಳೆಯರ ಆರ್ಥಿಕ ಪ್ರಗತಿಗೆ ಧರ್ಮಸ್ಥಳ ಸಂಸ್ಥೆ ವರದಾನ: ಡಾ. ಮುತ್ತಣ್ಣ ಯಲಿಗಾರ

Jan 17 2024, 01:45 AM IST
ಯಾವುದೇ ರಾಷ್ಟ್ರ ಮಹಿಳೆಯರ ಅಭಿವೃದ್ಧಿಯನ್ನು ಕಡೆಗಣಿಸಿದರೆ, ಆ ರಾಷ್ಟ್ರದ ಪ್ರಗತಿ ಕುಂಠಿತವಾಗುತ್ತದೆ.

ಬಿಟ್ಟಿ ಭಾಗ್ಯದಿಂದ ಕಂಗೆಟ್ಟ ಆರ್ಥಿಕ ಸ್ಥಿತಿ: ಚಕ್ರವರ್ತಿ ಸೂಲಿಬೆಲೆ

Jan 13 2024, 01:31 AM IST
ನರೇಂದ್ರ ಮೋದಿ ಸರ್ಕಾರದ ಮೊದಲಿನ ಭಾರತಕ್ಕೂ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಈಗಿನ ಭಾರತದ ನಡುವಿನ ವ್ಯತ್ಯಾಸವನ್ನು ಜನತೆಗೆ ಮನದಟ್ಟು ಮಾಡಲು ನಮೋ ಬ್ರಿಗೇಡ್ ಕೆಲಸ ಮಾಡುತ್ತಿದೆ.

ರೈತರ ಆರ್ಥಿಕ ಸುಧಾರಣೆಗೆ ಹೈನುಗಾರಿಕೆ ಪೂರಕ

Jan 12 2024, 01:46 AM IST
ದೊಡ್ಡಬಳ್ಳಾಪುರ: ರೈತರ ಆರ್ಥಿಕ ಪರಿಸ್ಥಿತಿ ಸುಧಾರಿಸುವಲ್ಲಿ ಹೈನುಗಾರಿಕೆಯ ಪಾತ್ರ ಮಹತ್ವದ್ದಾಗಿದೆ ಎಂದು ಕೆಎಂಎಫ್‌ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಹೇಳಿದರು.

ಮಹಿಳೆಯರು ದೇಶದ ಸಾಮಾಜಿಕ, ಆರ್ಥಿಕ ಅಭಿವೃದ್ಧಿಯ ಸಂಕೇತ

Jan 12 2024, 01:46 AM IST
ಇಂದಿನ ದಿನಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ತನ್ನದೇ ಆದ ಛಾಪು ಮೂಡಿಸಿರುವ ಮಹಿಳೆಯರು ದೇಶದ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯ ಸಂಕೇತವಾಗಿದ್ದಾರೆ.

ಶಿಕ್ಷಣ, ಸಂಶೋಧನೆಗೆ ವಿಶೇಷ ಆರ್ಥಿಕ ನೆರವು: ಜನಕ ಪುಷ್ಪನಾಥನ್

Jan 11 2024, 01:30 AM IST
ವಿದೇಶಿ ಶೈಕ್ಷಣಿಕ ಸಂಸ್ಥೆಗಳ ಗುಣಮಟ್ಟದ ಶಿಕ್ಷಣ ಮತ್ತು ಉತ್ಕೃಷ್ಟ ಸಂಶೋಧನೆಗೆ ಒದಗಿಸುತ್ತಿರುವ ಆರ್ಥಿಕ ನೆರವಿನಿಂದ ಉತ್ತಮ ಭವಿಷ್ಯ ಕಂಡುಕೊಳ್ಳುತ್ತಿದ್ದಾರೆ. ಅದರ ಹಿನ್ನೆಲೆಯಲ್ಲಿ ಭಾರತೀಯ ವಿದ್ಯಾರ್ಥಿಗಳು ವಿದೇಶಿ ಸಂಸ್ಥೆಗಳಲ್ಲಿ ಶಿಕ್ಷಣ ಪಡೆಯುವ ಸುವರ್ಣಾವಕಾಶ ಸಿಗುತ್ತಿದೆ ಎಂದು ದಕ್ಷಿಣ ಭಾರತ ಚೆನೈನ ಬ್ರಿಟಿಷ್‌ ಹೈ ಕಮಿಷನ್ ಹಾಗೂ ಬ್ರಿಟಿಷ್‌ ಕೌನ್ಸಿಲನ ನಿರ್ದೇಶಕಿ ಜನಕ ಪುಷ್ಪನಾಥನ್ ಹೇಳಿದ್ದಾರೆ.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved