• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬ್ರಿಟನ್‌ನಲ್ಲಿ ಆರ್ಥಿಕ ಹಿಂಜರಿತ ಈಗ ಅಧಿಕೃತ

Feb 16 2024, 01:45 AM IST
ಬ್ರಿಟನ್‌ನಲ್ಲಿ ಜಿಡಿಪಿ ಕುಸಿತ ಕಂಡಿದ್ದು ಆರ್ಥಿಕತೆ ಮೇಲೆತ್ತುವ ಪ್ರಧಾನಿ ಭರವಸೆ ಹುಸಿಯಾಗಿದೆ. ಈ ವರ್ಷ ಬ್ರಿಟನ್‌ನಲ್ಲಿ ಚುನಾವಣೆ ನಡೆಯಲಿದ್ದು ರಿಷಿ ಸುನಕ್‌ಗೆ ಆತಂಕ ಎದುರಾಗಿದೆ.

ಆರ್ಥಿಕ ಸಂಕಷ್ಟ; ಕೇಂದ್ರ ಸರ್ಕಾರಕ್ಕೆ ಸಚಿವ ಜಾರ್ಜ್‌ ಟೀಕೆ

Feb 11 2024, 01:54 AM IST
ಚಿಕ್ಕಮಗಳೂರಿನಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್‌ ಕೇಂದ್ರ ಸರ್ಕಾರದ ತಪ್ಪು ನಿರ್ಧಾರದಿಂದ ದೇಶದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿದೆ ಎಂದರು.

ಶೋಷಿತರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ಸಿಕ್ಕರೆ ಸಮಾನತೆ: ಸಿಎಂ

Feb 10 2024, 01:49 AM IST
ಬ್ರಹ್ಮವಿದ್ಯಾನಗರದಲ್ಲಿ ನಡೆದ ಭಗಿರಥ ಜಯಂತೋತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭಗೀರಥ ಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಉದ್ಯಮ ಬೆಳವಣಿಗೆಯಿಂದ ದೇಶದ ಆರ್ಥಿಕ ಪ್ರಗತಿ

Feb 09 2024, 01:46 AM IST
ಕೈಗಾರಿಕೆಗಳಲ್ಲಿ ನಾವೀನ್ಯತೆಗಳನ್ನು ಪ್ರಯತ್ನಿಸಲು ಮತ್ತು ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಉದ್ಯಮಗಳಿಗೆ ಹೊಸ ಆಲೋಚನೆಗಳೊಂದಿಗೆ ಹೊರಬರಲು ವಿಚಾರ ಸಂಕಿರಣ ನೆರವಾಗುತ್ತದೆ.

ಚಿತ್ರದುರ್ಗ: ನವೋದ್ಯಮಗಳಿಗೆ ಆರ್ಥಿಕ ನೆರವು

Feb 08 2024, 01:34 AM IST
ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು ನವೋದ್ಯಮ ಎಂಬ ಹೊಸ ಯೋಜನೆ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿ ಆದೇಶಿಸಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ರೈತರ ಆರ್ಥಿಕ ಸಬಲತೆಯಿಂದ ಮಕ್ಕಳಿಗೆ ಹೆಣ್ಣು: ಶಾಸಕ ಎ.ಮಂಜು

Feb 08 2024, 01:30 AM IST
ರೈತರು ಆರ್ಥಿಕವಾಗಿ ಮುಂದುವರೆಯಲು ಸರ್ಕಾರದಿಂದ ರೈತರಿಗಾಗಿ ರೂಪಿಸುವ ಯೋಜನೆಗಳ ಬಳಕೆಯನ್ನು ಸದುಪಯೋಗ ಮಾಡಿಕೊಳ್ಳಬೇಕು. ಸರ್ಕಾರದ ಸೌಲಭ್ಯಗಳ ಬಳಕೆಯಿಂದ ರೈತರು ಆರ್ಥಿಕವಾಗಿ ಮೇಲೆ ಬಂದಲ್ಲಿ ಅವರ ಗಂಡು ಮಕ್ಕಳಿಗೂ ಹೆಣ್ಣು ಕೊಡುತ್ತಾರೆ ಎಂದು ಶಾಸಕ ಎ. ಮಂಜು ಹೊಳೆನರಸೀಪುರದಲ್ಲಿ ತಿಳಿಸಿದರು.

ಯುಪಿಎ ಸರ್ಕಾರದ ಆರ್ಥಿಕ ಅವ್ಯವಸ್ಥೆ ಬಗ್ಗೆ ಶ್ವೇತಪತ್ರ!

Feb 07 2024, 01:50 AM IST
ಯುಪಿಎ ಸರ್ಕಾರದ ಆರ್ಥಿಕ ವ್ಯವಸ್ಥೆಯ ಕುರಿತು ಶ್ವೇತಪತ್ರ ಹೊರಡಿಸುವುದಕ್ಕಾಗಿಯೇ ಸಂಸತ್‌ ಕಲಾಪ ಒಂದು ದಿನ ವಿಸ್ತರಣೆ ಮಾಡಲಾಗಿದೆ.

ಆರ್ಥಿಕ ಮುಗ್ಗಟ್ಟು ಮರೆಮಾಚಲು ಕೇಂದ್ರದ ಮೇಲೆ ಆರೋಪ

Feb 06 2024, 01:30 AM IST
ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳ ಟೆಂಡರ್ ಪ್ರಕ್ರಿಯೆ ಆಗುತ್ತಿಲ್ಲ, ಕಾಂಗ್ರೆಸ್ಸಿನವರಿಗೆ ಬರೀ ಗ್ಯಾರಂಟಿ ಕೊಡುವ ಅನಿವಾರ್ಯತೆ ಇದೆ ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ಗ್ಯಾರಂಟಿ ಯೋಜನೆಗಳು ಕುಟುಂಬದ ಆರ್ಥಿಕ ಚೇತರಿಕೆಗೆ ಸಹಕಾರಿ: ಕೆ.ಎಸ್.ಆನಂದ್

Feb 05 2024, 01:49 AM IST
ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಿಂದ ಒಂದು ಕುಟುಂಬಕ್ಕೆ ವರ್ಷಕ್ಕೆ ಕನಿಷ್ಟ 25 ಸಾವಿರ ರು. ತಲುಪುವ ಮೂಲಕ ಸ್ವಲ್ಪಮಟ್ಟಿಗೆ ಆರ್ಥಿಕ ಚೇತರಿಕೆಗೆ ಸಹಕಾರಿಯಾಗುತ್ತದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ನೇಪಾಳ ಕ್ರಿಕೆಟ್‌ ತಂಡಕ್ಕೆ ಆರ್ಥಿಕ ನೆರವು ನೀಡಲು ಬಿಸಿಸಿಐ ನಿರ್ಧಾರ

Feb 04 2024, 01:35 AM IST
ಬಿಸಿಸಿಐ ಅಫ್ಘಾನಿಸ್ತಾನ ಕ್ರಿಕೆಟ್‌ಗೆ ಕಳೆದೊಂದು ದಶಕದಿಂದಲೂ ನೆರವು ನೀಡುತ್ತಿದೆ. ದಕ್ಷಿಣ ಏಷ್ಯಾದಲ್ಲಿ ಕ್ರಿಕೆಟ್‌ ಆಟವನ್ನು ಮತ್ತಷ್ಟು ಜನಪ್ರಿಯಗೊಳಿಸುವ ಉದ್ದೇಶದಿಂದ ಇದೀಗ ನೇಪಾಳ ಕ್ರಿಕೆಟ್‌ ತಂಡಗಳಿಗೂ ಮೂಲಸೌಕರ್ಯ, ಆರ್ಥಿಕ ನೆರವು ನೀಡಲು ನಿರ್ಧರಿಸಿದೆ.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 63
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved