• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರ್ಥಿಕ ಶಿಸ್ತಿನಿಂದ ಸಹಕಾರ ಸಂಸ್ಥೆ ಬೆಳವಣಿಗೆ: ಕೆ.ಎನ್‌. ರಾಜಣ್ಣ

Jan 08 2024, 01:45 AM IST
ಪತ್ತಿನ ಸಹಕಾರ ಸಂಘಗಳು ಆರ್ಥಿಕ ಶಿಸ್ತಿನಿಂದ ಕಾರ್ಯನಿರ್ವಹಿಸಿ, ಆರೋಗ್ಯಕರವಾಗಿ ಬೆಳೆಸಬೇಕು. ಆರ್ಥಿಕ ಸದೃಢತೆ ಹೆಚ್ಚಿಸಿಕೊಂಡು ಲಾಭಾಂಶದಲ್ಲಿ ಸಮುದಾಯದ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯ ಮಾಡುವ ಮೂಲಕ ಸಮಾಜಕ್ಕೂ ನೆರವಾಗಬೇಕು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು.

ಕಲಾವಿದರ ಆರ್ಥಿಕ ಅಭಿವೃದ್ಧಿಗೆ ಪ್ರತ್ಯೇಕ ಯೋಜನೆ ಬರಲಿ: ರುಕ್ಮಾಪುರ ಶ್ರೀ

Jan 08 2024, 01:45 AM IST
ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿದ್ದ ರುಕ್ಮಾಪುರದ ಗುರು ಶಾಂತ ಮೂರ್ತಿ ಶಿವಾಚಾರ್ಯರು ಮಾತನಾಡಿದರು. ಆಧುನಿಕತೆ ಯುಗದಲ್ಲಿ ಕಲಾವಿದರ ಉಳಿವು ಅಗತ್ಯವಾಗಿದ್ದು, ಅವರ ಭವಿಷ್ಯಕ್ಕೆ ಪ್ರತ್ಯೇಕ ಯೋಜನೆ ಬೇಕು ಎಂದರು.

ಜನಸೇವೆಗೆ ಆರ್ಥಿಕ ಸಲಹೆಗಾರ ಹುದ್ದೆ ಸಹಕಾರಿ: ಶಾಸಕ ಬಸವರಾಜ ರಾಯರಡ್ಡಿ

Jan 07 2024, 01:30 AM IST
ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ಕೈ ತಪ್ಪಿದಾಗ ನನಗಿಂತಲೂ ನೋವು ಪಟ್ಟವರು ಸಿದ್ದರಾಮಯ್ಯ. ಹೀಗಾಗಿ ನನ್ನ ಮೇಲೆ ಅಪಾರ ಪ್ರೀತಿ, ವಿಶ್ವಾಸ, ಅಭಿಮಾನವಿಟ್ಟು ಆರ್ಥಿಕತೆಯಲ್ಲಿ ನನ್ನ ನಿಪುಣತೆ ಅರಿತು ಈ ಬಹುದೊಡ್ಡ ಜವಾಬ್ದಾರಿ ನೀಡಿರುವುದು ನನಗೆ ಸಂತಸ ತಂದಿದೆ.

ಕೇಂದ್ರ ಯೋಜನೆಯ ಆರ್ಥಿಕ ನೆರವು ಪಡೆಯಲು ಪುರಸಭೆ ಅಧ್ಯಕ್ಷ ಪರಮೇಶ್ ಕರೆ

Jan 06 2024, 02:00 AM IST
ಪುರಸಭೆ ಕಾರ್ಯಾಲಯದಿಂದ ಪಟ್ಟಣದ ಕನಕ ಕಲಾ ಭವನದಲ್ಲಿ ಏರ್ಪಡಿಸಿದ್ದ ಪ್ರಧಾನ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ, ಸ್ವನಿಧಿ ಸೇ ಸಮೃದ್ಧಿ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಆರ್ಥಿಕ ನೆರವು ಪಡೆಯಬೇಕೆಂದು ಪುರಸಭೆ ಅಧ್ಯಕ್ಷ ಪರಮೇಶ್ ಹೇಳಿದ್ದಾರೆ.

ಜೇನು ಸಾಕಣೆಯಿಂದ ಆರ್ಥಿಕ ಅಭಿವೃದ್ಧಿ: ಗಣಪತಿ ನಾಯ್ಕ ಆನಗೋಡ

Jan 05 2024, 01:45 AM IST
ಜೇನು ಸಾಕಣೆಯಿಂದ ಆರ್ಥಿಕ ಅಭಿವೃದ್ಧಿಯೊಂದಿಗೆ ಬೆಳೆಗಳ ವೃದ್ಧಿಯನ್ನೂ ಅಧಿಕಗೊಳಿಸಿಕೊಳ್ಳಬಹುದು. ಮಹಿಳೆಯರು ತಮ್ಮ ದೈನಂದಿನ ಕಾರ್ಯದಲ್ಲಿ ಏಕಾಗ್ರತೆ ಸಾಧಿಸುವುದು ಅಗತ್ಯವಾಗಿದ್ದು, ಜೇನು ಸಾಕಾಣಿಕೆಗೆ ಅವರ ಪರಿಶ್ರಮ ಮುಖ್ಯ.

ಶೈಕ್ಷಣಿಕ ಪ್ರಗತಿ ಜತೆ ಆರ್ಥಿಕ ಬೆಳವಣಿಗೆ ಮುಖ್ಯ- ಎಂಎಂಕೆ ಮತ್ತು ಎಸ್.ಡಿ.ಎಂ ಪಿಯು ಕಾಲೇಜು ವಾರ್ಷಿಕೋತ್ಸವ

Jan 04 2024, 01:45 AM IST
ಎಂಎಂಕೆ ಮತ್ತು ಎಸ್.ಡಿ.ಎಂ ಪಿಯು ಕಾಲೇಜು ವಾರ್ಷಿಕೋತ್ಸವ ಹೆಚ್ಚುವರಿ ಎಸ್ಪಿ ಡಾ.ಬಿ.ಎನ್. ನಂದಿನಿ ಅಭಿಮತ

ಕೃಷಿ ವಲಯದ ಆರ್ಥಿಕ ಸುಧಾರಣೆಗೆ ಅಗತ್ಯ ಕ್ರಮಗಳಾಗಲಿ

Jan 03 2024, 01:45 AM IST
ಕೃಷಿ ಅಭಿವೃದ್ಧಿಗೆ ಬ್ಯಾಂಕ್‌ಗಳು ನೀಡುವಂತಹ ಸಾಲವನ್ನು ಸದ್ಭಳಕೆ ಮಾಡಿಕೊಂಡು ದೇಶ ಅಭಿವೃದ್ಧಿ ಪಥದತ್ತ ಸಾಗುವಂತೆ ಮಾಡುವ ಶಕ್ತಿ ಕೃಷಿಕರಿಗಿದೆ.

ಸಮಗ್ರ ಕೃಷಿ ಅಳವಡಿಕೆಯಿಂದ ಆರ್ಥಿಕ ಸಬಲತೆ ಸಾಧ್ಯ: ರಜನೀಕಾಂತ್‌

Jan 02 2024, 02:15 AM IST
ಸಮಗ್ರ ಕೃಷಿ ಪದ್ಧತಿ ಅಳವಡಿಕೆಯಿಂದ ರೈತರುಸದೃಢವಾಗಲು ಹಾಗೂ ದೇಶ ಆರ್ಥಿಕವಾಗಿ ಸಬಲರಾಗಲು ಸಹಯಾವಾಗುತ್ತದೆ.

ಭಾರತದ ಮೇಲೆ ಆರ್ಥಿಕ ದಾಳಿಗೆ ಖಲಿಸ್ತಾನಿ ಉಗ್ರ ಪನ್ನು ಕರೆ

Jan 02 2024, 02:15 AM IST
ಭಾರತೀಯ ಷೇರು ಬದಲು ಅಮೆರಿಕ ಷೇರು ಖರೀದಿಸಿ ದಾಳಿ ನಡೆಸಿ, ಈ ಮೂಲಕ ಭಾರತೀಯ ಅರ್ಥವ್ಯವಸ್ಥೆಯನ್ನೇ ಬುಡಮೇಲು ಮಾಡಿ, ಮಾ.12ಕ್ಕೆ 1993ರ ಮುಂಬೈ ಷೇರುಪೇಟೆ ದಾಳಿಗೆ 31 ವರ್ಷವಾದ ಸಂದರ್ಭದಲ್ಲಿ ಈ ಕುಟಿಲ ನೀತಿ ಅನುಸರಿಸಲು ಖಲಿಸ್ತಾನಿ ಉಗ್ರ ಗುರುಪತ್ವಂತ್‌ ಸಿಂಗ್‌ ಪನ್ನು ಕರೆ ನೀಡಿದ್ದಾನೆ.

‘ಆರ್ಥಿಕ ತಜ್ಞ’ ಸಿದ್ದುಗೆ ಸಲಹೆಗಾರರು: ಎಚ್‌ಡಿಕೆ ವ್ಯಂಗ್ಯ

Dec 31 2023, 01:30 AM IST
ಸಿದ್ದರಾಮಯ್ಯ ವಿಶ್ವ ವಿಖ್ಯಾತ ಆರ್ಥಿಕ ತಜ್ಞರು. ಹಣಕಾಸು ಸಚಿವರಾಗಿ, ಅನೇಕ ಮುಖ್ಯಮಂತ್ರಿಗಳ ಜತೆ ಕೆಲಸ ಮಾಡಿದವರು ಮತ್ತು ಉಪಮುಖ್ಯಮಂತ್ರಿ, ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕರಾಗಿದ್ದವರು. ಅವರು ಆರ್ಥಿಕ ಸಲಹೆಗಾರರನ್ನು ನೇಮಕ ಮಾಡಿಕೊಂಡಿರುವುದು ಅಚ್ಚರಿಯಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಟಕಿಯಾಡಿದ್ದಾರೆ.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved