• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರಾಗಿ ಯಲಬುರ್ಗಾ ಶಾಸಕ ಬಸವರಾಜ ರಾಯರಡ್ಡಿ ಆಯ್ಕೆ

Dec 30 2023, 01:15 AM IST
ಶಾಸಕ ಬಸವರಾಜ ರಾಯರಡ್ಡಿ ಅವರಿಗಾಗಿಯೇ ಈ ಹಿಂದೆ ಜೆ.ಎಚ್. ಪಟೇಲ್ ನೇತೃತ್ವದ ಸರ್ಕಾರದಲ್ಲಿ ದೆಹಲಿ ಪ್ರತಿನಿಧಿ ಎನ್ನುವ ಸಂಪುಟ ದರ್ಜೆಯ ಸ್ಥಾನಮಾನವುಳ್ಳ ಹುದ್ದೆ ಸೃಜಿಸಲಾಗಿತ್ತು. ಈಗ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಎನ್ನುವ ಹೊಸ ಹುದ್ದೆಯನ್ನು ಸೃಜಿಸಿರುವುದು ವಿಶೇಷ.

ಆರ್ಥಿಕ ಸೌಲಭ್ಯಕ್ಕಾಗಿ 322 ಫಲಾನುಭವಿಗಳ ಆಯ್ಕೆ

Dec 29 2023, 01:32 AM IST
ತುಮಕೂರಿನಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಜಿ. ಪ್ರಭು ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಮಿತಿ ಸಭೆಯಲ್ಲಿ ಅರ್ಜಿದಾರರ ಸಮ್ಮುಖದಲ್ಲಿ ಲಾಟರಿ ಎತ್ತುವ ಮೂಲಕ ಫಲಾನುಭವಿಗಳ ಆಯ್ಕೆ ಮಾಡಲಾಯಿತು.

ದೇಶದ ಆರ್ಥಿಕ ಅಭಿವೃದ್ಧಿಗೆ ಕೃಷಿಯೇ ಮೂಲ

Dec 25 2023, 01:30 AM IST
ದೇಶದ ಆರ್ಥಿಕ ಅಭಿವೃದ್ಧಿಗೆ ಕೃಷಿಯೇ ಮೂಲವಾಗಿದೆ. ಆದರೆ ಕೃಷಿಕನ ನಷ್ಟ ಮತ್ತು ಪರಿಹಾರ ಕುರಿತು ವೈಜ್ಞಾನಿಕ ಅಧ್ಯಯನ (ಅಗ್ರಿಕಲ್ಚರಲ್ ಲಾಸ್) ನಡೆಸಲು ಮುಂದಾಗದ ರಾಜಕೀಯ ಪಕ್ಷಗಳಿಗೆ ಧಿಕ್ಕಾರವಿರಲಿ. ಮನಸ್ಸಿಗೆ ಬಂದಂತೆ ಆಡಳಿತ ನಡೆಸಿದರೇ ಸುಮ್ಮನಿರಲು ಸಾಧ್ಯವಿಲ್ಲ, ಸಂಘಟನೆಗಳ ಮೂಲಕ ಕೃಷಿ ಮತ್ತು ಕೃಷಿಕರ ಅವಶ್ಯಕತೆ ಕುರಿತು ದೇಶದ ರಾಜಕಾರಣಿಗಳಿಗೆ ಮನವರಿಕೆ ಮಾಡದೇ ಬಿಡುವುದಿಲ್ಲ

ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು

Dec 25 2023, 01:30 AM IST
ಲಕ್ಷ್ಮೇಶ್ವರ ಸಮೀಪದ ಶ್ಯಾಬಳ ರಸ್ತೆಯಲ್ಲಿನ ಬಸವರಾಜ ಶಿರಹಟ್ಟಿ ಅವರ ತೋಟದಲ್ಲಿ ತೋಟಗಾರಿಕೆ ಇಲಾಖೆ, ರಾಷ್ಟ್ರೀಯ ರೈತ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಕಲ್ಲಂಗಡಿ ಬೆಳೆ ಕ್ಷೇತ್ರೋತ್ಸವ ಕಾರ್ಯಕ್ರಮ ನಡೆಯಿತು.

ಸಮಗ್ರ ಕೃಷಿ ಪದ್ಧತಿಯಿಂದ ರೈತರ ಆರ್ಥಿಕ ಪ್ರಗತಿ

Dec 24 2023, 01:45 AM IST
ಸಂಡೂರಿನ ಕೃಷಿ ಇಲಾಖೆ ಆವರಣದಲ್ಲಿ ರಾಷ್ಟ್ರೀಯ ರೈತರ ದಿನಾಚರಣೆ ನಡೆಯಿತು. ಶಾಸಕ ಈ. ತುಕಾರಾಮ್ ಭಾಗವಹಿಸಿದ್ದರು. ಸಾಧಕರ ರೈತರನ್ನು ಗೌರವಿಸಲಾಯಿತು.

ಆರ್ಥಿಕ ಹೊರೆ ತಗ್ಗಿಸುವ ಸಾಮೂಹಿಕ ವಿವಾಹಗಳು

Dec 24 2023, 01:45 AM IST
ಹಗರಿಬೊಮ್ಮನಹಳ್ಳಿಯ ಹಾಲಸ್ವಾಮಿ ಮಠದಲ್ಲಿ ಹಾಲಸ್ವಾಮಿ ಜಾತ್ರೋತ್ಸವದ ಪ್ರಯುಕ್ತ ಸಾಮೂಹಿಕ ವಿವಾಹ ಆಯೋಜಿಸಲಾಗಿತ್ತು. ಏಳು ಜೋಡಿ ವಧು-ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಮುಳ್ಳುಗದ್ದುಗೆ ಉತ್ಸವವೂ ಜರುಗಿತು.

ಸೌಲಭ್ಯ ಪಡೆದು ಆರ್ಥಿಕ ಸಬಲರಾಗಿ

Dec 24 2023, 01:45 AM IST
ಯೋಜನೆ ಬಗ್ಗೆ ಸಮರ್ಪಕ ಮಾಹಿತಿ ಪಡೆದು ಅದರ ಸದುಪಯೋಗ ಪಡೆದುಕೊಂಡು ಕೃಷಿಯಲ್ಲಿ ಹೊಸತನ ಕಂಡುಕೊಳ್ಳಬೇಕಲ್ಲದೆ ಪ್ರಗತಿ ಸಾಧಿಸಬೇಕು

ರಾಜ್ಯದಲ್ಲಿ ಆರ್ಥಿಕ ಬಿಕ್ಕಟ್ಟು ಸರ್ಕಾರ ಶ್ವೇತಪತ್ರ ಹೊರಡಿಸಲಿ: ಈಶ್ವರಪ್ಪ

Dec 20 2023, 01:15 AM IST
ಗ್ಯಾರಂಟಿ ಯೋಜನೆಗಳ ಜಾರಿ, ತೀವ್ರ ಬರ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗಿದ್ದು, ಕಾಂಗ್ರೆಸ್‌ ರಾಜಕೀಯ ಮಾಡುವುದನ್ನು ಬಿಟ್ಟು ಶ್ವೇತಪತ್ರ ಹೊರಡಿಸಲಿ.

ಆರ್ಥಿಕ. ಸಾಮಾಜಿಕ ಸಮೀಕ್ಷೆಗಾಗಿ ಬೀದಿ ನಾಟಕ

Dec 17 2023, 01:46 AM IST
ಮುಳಗುಂದ ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರಿಗಾಗಿ ನಿಲಗುಂದದ ಜೈ ಭೀಮ ಜನಪದ ಕಲಾ ತಂಡದವರಿಂದ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿ ಸುಧಾರಿಸುವ ಸಲುವಾಗಿ ಪಪಂ ವತಿಯಿಂದ ಬೀದಿ ನಾಟಕ ಜರುಗಿತು.

ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಗುತ್ತಿಗೆದಾರರು

Dec 15 2023, 01:30 AM IST
ಬೇಡಿಕೆಗಳು ಈಡೇರುವವರೆಗೂ ಹೋರಾಟ
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved