• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಲ್ಲ ವರ್ಗಕ್ಕೂ ಆರ್ಥಿಕ ಶಕ್ತಿ ತುಂಬಿದ ಸರ್ಕಾರ

Jul 15 2025, 01:12 AM IST
ರಾಜ್ಯ ಸರ್ಕಾರವು ಯಶಸ್ವಿಯಾಗಿ 2 ವರ್ಷ ಪೂರ್ಣಗೊಳಿಸಿದ್ದು, ಪಂಚ ಗ್ಯಾರಂಟಿ ಜಾರಿಗೊಳಿಸಿ ಮಹಿಳೆಯರು, ನಿರುದ್ಯೋಗಿ ಯುವಜನತೆ ಮತ್ತು ಬಡವರಿಗೆ ಆರ್ಥಿಕವಾಗಿ ಅನುಕೂಲ ಮಾಡಿಕೊಟ್ಟಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.

ಬಡ ಕುಟುಂಬದ ವಿಧವೆಯರಿಗೆ ಆರ್ಥಿಕ ಸಹಾಯ

Jul 11 2025, 12:32 AM IST
ಆರ್ಯವೈಶ್ಯ ಸಮಾಜದಲ್ಲಿರುವ ಬಡ ಕುಟುಂಬದ ವಿಧವೆಯರಿಗೆ ಮಾಶಾಸನ ನೀಡುವ ಮೂಲಕ ಅವರ ಆರ್ಥಿಕ ಸಬಲೀಕರಣಕ್ಕೆ ಮಹಾಸಭಾ ಮುಂದಾಗಿದೆ. ಆರ್ಥಿಕವಾಗಿ ಹಿಂದುಳಿದ ಆರ್ಯವೈಶ್ಯ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಬಡ್ಡಿ ರಹಿತ ಶೈಕ್ಷಣಿಕ ಸಾಲ ನೀಡಿ ಅವರ ಉನ್ನತ ಶಿಕ್ಷಣಕ್ಕೆ ನೆರವಾಗುತ್ತಿದ್ದೇವೆ ಎಂದು ಕರ್ನಾಟಕ ಆರ್ಯ ವೈಶ್ಯ ಮಹಾಸಭಾ ಜಿಲ್ಲಾ ಅಧ್ಯಕ್ಷ ಎಲ್. ಆರ್.ಚಂದ್ರಶೇಖರ್ ಹೇಳಿದರು.

ವೈಜ್ಞಾನಿಕ ಕುರಿ ಸಾಕಾಣಿಕೆಯಿಂದ ಆರ್ಥಿಕ ಅಭಿವೃದ್ಧಿ

Jul 11 2025, 12:32 AM IST
ಆಧುನಿಕ ದಿನಗಳಲ್ಲಿ ಕುರಿ ಮೇಕೆ ಸಾಕಾಣಿಕೆ ಒಂದು ಉದ್ಯಮವಾಗಿ ಮಾರ್ಪಟ್ಟಿದ್ದು ಪಧವೀಧರರು ಹಾಗೂ ವಿವಿಧ ಸರ್ಕಾರಿ ಉದ್ಯೋಗದಲ್ಲಿರುವವರು ಈ ಉದ್ಯಮಕ್ಕೆ ಕಾಲು ಇಡುತ್ತಿರುವದರಿಂದ ಒಂದು ಉದ್ಯಮವಾಗಿ ಬೆಳೆದಿದ್ದು ಎಲ್ಲರು ವೈಜ್ಞಾನಿಕವಾಗಿ ಸಾಕಾಣಿಕೆಗೆ ಮುಂದಾಗಬೇಕು.

ಕೇಣಿ ಬಂದರಿನಿಂದ ಸ್ಥಳೀಯರಿಗೆ ಉದ್ಯೋಗ, ಆರ್ಥಿಕ ಅಭಿವೃದ್ಧಿ

Jul 10 2025, 01:45 AM IST
ಬಂದರಿಗೆ ಸಂಪರ್ಕ ಕಲ್ಪಿಸಲು 90 ಮೀಟರ್ ಅಗಲದ ರಸ್ತೆ ಮತ್ತು ರೈಲ್ವೆ ಸಂಪರ್ಕ ನಿರ್ಮಿಸಲಾಗುವುದು

ಆರ್ಥಿಕ ಅಪರಾಧಿ ಮೋನಿಕಾಅಮೆರಿಕದಿಂದ ಗಡೀಪಾರು

Jul 10 2025, 12:48 AM IST
ಆರ್ಥಿಕ ವಂಚನೆ ಪ್ರಕರಣದಲ್ಲಿ 25 ವರ್ಷಗಳಿಂದ ಅಮೆರಿಕದಲ್ಲಿ ತಲೆಮರೆಸಿಕೊಂಡಿದ್ದ ಉದ್ಯಮಿ ಮೋನಿಕಾ ಕಪೂರ್‌ಳನ್ನು ಕೊನೆಗೂ ಭಾರತಕ್ಕೆ ಗಡೀಪಾರು ಮಾಡಿಸುವಲ್ಲಿ ಸಿಬಿಐ ಯಶಸ್ವಿಯಾಗಿದೆ.

ಕೂಲಿ ಕಾರ್ಮಿಕರ ಆರ್ಥಿಕ ಭದ್ರತೆಗೆ ವಿಮಾ ಪಾಲಿಸಿ ಅಗತ್ಯ: ಲವೀಶ್‌ ಒರಡಿಯಾ

Jul 07 2025, 11:48 PM IST
ಎಲ್ಲ ಕೂಲಿ ಕಾರ್ಮಿಕರು ಪ್ರಧಾನ ಮಂತ್ರಿ ಜೀವನ ಜ್ಯೋತಿ ಯೋಜನೆ ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಬೀಮಾ ಯೋಜನೆ ಹಾಗೂ ಅಟಲ್ ಪಿಂಚಣಿ ಯೋಜನೆ ವಿಮೆ ಮಾಡಿಸಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್‌ ಒರಡಿಯಾ ಹೇಳಿದರು.

ಆರ್ಥಿಕ ಅಸ್ಥಿರತೆ ಹಿನ್ನೆಲೆ:25 ವರ್ಷ ಬಳಿಕ ಪಾಕ್‌ತೊರೆದ ಮೈಕ್ರೋಸಾಫ್ಟ್‌

Jul 06 2025, 01:48 AM IST
ವಿಶ್ವದ ಮುಂಚೂಣಿ ಮಾಹಿತಿ ತಂತ್ರಜ್ಞಾನ ಕಂಪನಿಯಾದ ಮೈಕ್ರೋಸಾಫ್ಟ್‌, ಪಾಕಿಸ್ತಾನದಲ್ಲಿನ ತನ್ನ ಕಚೇರಿಗಳನ್ನು ಮುಚ್ಚಲು ನಿರ್ಧರಿಸಿದೆ.

ಜಿಲ್ಲೆಯಲ್ಲಿ ತೆಂಗು ಬೆಳೆ ಅಭಿವೃದ್ಧಿಗಾಗಿ ರೈತರು ಆರ್ಥಿಕ ಶಕ್ತರಾಗಿ

Jul 05 2025, 12:18 AM IST
ರಾಮನಗರ: ಜಿಲ್ಲೆಯಲ್ಲಿ ತೆಂಗು ಬೆಳೆ ಅಭಿವೃದ್ಧಿಗಾಗಿ ರೈತರು ಆರ್ಥಿಕವಾಗಿ ಶಕ್ತರಾಗಬೇಕು. ನೀರಾ ಉತ್ಪಾದನೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದರು.

ಗ್ಯಾರಂಟಿಯಿಂದ ಜನರ ಆರ್ಥಿಕ ಸಬಲತೆ: ಸಂಸದ ಹಿಟ್ನಾಳ

Jul 02 2025, 11:51 PM IST
ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದ್ದು, ಪಂಚ ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಇದರಿಂದ ಜನರು ಆರ್ಥಿಕವಾಗಿ ಸದೃಢರಾಗಿ ನೆಮ್ಮದಿಯಿಂದ ಬದುಕುವಂತಾಗಿದೆ. ಅದರಲ್ಲೂ ಕಡು ಬಡವರು, ಕೃಷಿ ಕೂಲಿ-ಕಾರ್ಮಿಕರಿಗೆ ಸಾಕಷ್ಟು ಅನುಕೂಲವಾಗಿದೆ.

ನಿವೃತ್ತ ಶಿಕ್ಷಕನಿಗೆ ಆರ್ಥಿಕ ನೆರವು ನೀಡಿದ ಹಿರಿಯ ವಿದ್ಯಾರ್ಥಿಗಳು..!

Jul 01 2025, 12:48 AM IST
ಬಂಡೂರು ಸಾರ್ವಜನಿಕ ಪ್ರೌಢಶಾಲೆಯಲ್ಲಿ ಕಡಿಮೆ ಸಂಬಳ ಪಡೆದು ದೈಹಿಕ ಶಿಕ್ಷಕರಾಗಿ 28 ವರ್ಷಗಳ ಕಾಲ ಸೇವೆ ಸಲ್ಲಿಸಿ ಕೆಲ ವರ್ಷಗಳ ಹಿಂದೆ ನಿವೃತ್ತರಾಗಿದ್ದರು. ಈ ಹಣವನ್ನು ಪಾಪಣ್ಣ ಅವರ ಮಗಳ ವಿದ್ಯಾಭ್ಯಾಸಕ್ಕೆ ಬಳಸಿಕೊಳ್ಳುವಂತೆ ಹೇಳಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 58
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved