• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಚ್ಚುವ ಹಂತದಲ್ಲಿದ್ದ ಡಿಸಿಸಿ ಬ್ಯಾಂಕಿಗೆ ಹಾಲಪ್ಪ ಆಚಾರ ಜೀವಕಳೆ ತಂದ್ರು- ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ

Jan 08 2024, 01:45 AM IST
1980ರಿಂದ ಸ್ನೇಹಿತರಾದ ಮಾಜಿ ಹಾಲಪ್ಪ ಆಚಾರ ಸಹಕಾರ ಕ್ಷೇತ್ರದಲ್ಲಿ ಒಳ್ಳೆ ಕೆಲಸ ಮಾಡುತ್ತಾ ಇದ್ದರು. ಆಗ ಮಸಬಹಂಚಿನಾಳ ಸೊಸೈಟಿ ಬೆಳೆಸಿದರು. 1996-97ರಲ್ಲಿ ನಾನು ವಸತಿ, ನಗರಾಭಿವೃದ್ಧಿ ಸಚಿವ ಆಗಿದ್ದೆ. ಆಗ ಲೋಕಸಭೆ ಚುನಾವಣೆಗೆ ನಿಂತು ಸಂಸದ ಆದೆ. ಆ ವೇಳೆ ಆಗ ಆರ್‌ಡಿಸಿಸಿ ಬ್ಯಾಂಕಿನ ವ್ಯವಸ್ಥೆ ಸರಿಯಾಗಿಲ್ಲ ಎಂದು ಹಾಲಪ್ಪ ಆಚಾರ ನನ್ನ ಗಮನಕ್ಕೆ ತಂದರು.

ಆರ್ಥಿಕ ಬಲವರ್ಧನೆಗೆ ಪುಣ್ಯಭೂಮಿ ಅಮೃತ್‌ ಕಂಪನಿ ಆರಂಭ

Jan 08 2024, 01:45 AM IST
ರೈತರ ಕೃಷಿ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸುವ, ಸ್ವಂತ ಬ್ರಾಂಡಿಂಗ್‌ನಡಿ ಮಾರಾಟ ಮಾಡಿ, ಆದಾಯ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ನೆರವು ಕಲ್ಪಿಸುತ್ತಿದೆ. ಈ ನಿಟ್ಟಿನಲ್ಲಿಯೇ ಪುಣ್ಯಭೂಮಿ ಅಮೃತ್ ರೈತ ಉತ್ಪಾದಕರ ಕಂಪನಿ ಆರಂಭಿಸಲಾಗಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

ಗ್ಯಾರಂಟಿಯಿಂದ ಆರ್ಥಿಕ ಭಾರ ಹೆಚ್ಚಳ: ಬಸವರಾಜ್ ರಾಯರೆಡ್ಡಿ

Jan 08 2024, 01:45 AM IST
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಆರ್ಥಿಕ ಭಾರ ಹೆಚ್ಚಾಗಿದೆ. ಇದನ್ನು ಕಡಿಮೆ ಮಾಡಲು ಸುಧಾರಣೆ ಕ್ರಮ ಅಗತ್ಯವಾಗಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ್‌ ರಾಯರೆಡ್ಡಿ ಹೇಳಿದ್ದಾರೆ.

ಯು ಟರ್ನ್ ಹೊಡೆವ ಪ್ರಧಾನಿ ನರೇಂದ್ರ ಮೋದಿ: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ

Jan 08 2024, 01:45 AM IST
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಭಾರತದ ಆರ್ಥಿಕ ನೀತಿ ಗಟ್ಟಿಗೊಳಿಸಿದರು. ಅವರಷ್ಟು ಆರ್ಥಿಕ ನೀತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರುವುದಿಲ್ಲ. ಮನಮೋಹನ್ ಸಿಂಗ್ ಪ್ರತಿ ಆರ್ಥಿಕ ಪಾಯಿಂಟ್ ಸಹ ಪ್ರಶಂಸನೀಯ.

ಸಹಕಾರ ಸಂಸ್ಥೆ ರಾಜಕೀಯದಲ್ಲಿ ವಂಶ ಪರಂಪರೆ ಹೆಚ್ಚಳ: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ

Jan 08 2024, 01:45 AM IST
ಗದಗ ಜಿಲ್ಲೆಯ ಕನಗಿನಹಾಳ ಗ್ರಾಮದಲ್ಲಿ ೧೯೦೫ರಲ್ಲಿ ಸಿದ್ದನಗೌಡ ಪಾಟೀಲ್ ಸ್ಥಾಪಿಸಿದ್ದು, ಇದು ಹೆಮ್ಮರವಾಗಿ ಬೆಳೆದಿದೆ. ರಾಜ್ಯವು ಸಹಕಾರ ಕ್ಷೇತ್ರದಲ್ಲಿ ೩ನೇ ಸ್ಥಾನದಲ್ಲಿದೆ. ೪೬ ಸಾವಿರ ವಿವಿಧೋದ್ದೇಶ ಸಹಕಾರ ಸಂಘಗಳಿದ್ದು, ೨.೫ ಕೋಟಿ ಜನರು ಸದಸ್ಯರಿದ್ದಾರೆ.

ಆರ್ಥಿಕ ಶಿಸ್ತಿನಿಂದ ಸಹಕಾರ ಸಂಸ್ಥೆ ಬೆಳವಣಿಗೆ: ಕೆ.ಎನ್‌. ರಾಜಣ್ಣ

Jan 08 2024, 01:45 AM IST
ಪತ್ತಿನ ಸಹಕಾರ ಸಂಘಗಳು ಆರ್ಥಿಕ ಶಿಸ್ತಿನಿಂದ ಕಾರ್ಯನಿರ್ವಹಿಸಿ, ಆರೋಗ್ಯಕರವಾಗಿ ಬೆಳೆಸಬೇಕು. ಆರ್ಥಿಕ ಸದೃಢತೆ ಹೆಚ್ಚಿಸಿಕೊಂಡು ಲಾಭಾಂಶದಲ್ಲಿ ಸಮುದಾಯದ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯ ಮಾಡುವ ಮೂಲಕ ಸಮಾಜಕ್ಕೂ ನೆರವಾಗಬೇಕು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು.

ಕಲಾವಿದರ ಆರ್ಥಿಕ ಅಭಿವೃದ್ಧಿಗೆ ಪ್ರತ್ಯೇಕ ಯೋಜನೆ ಬರಲಿ: ರುಕ್ಮಾಪುರ ಶ್ರೀ

Jan 08 2024, 01:45 AM IST
ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿದ್ದ ರುಕ್ಮಾಪುರದ ಗುರು ಶಾಂತ ಮೂರ್ತಿ ಶಿವಾಚಾರ್ಯರು ಮಾತನಾಡಿದರು. ಆಧುನಿಕತೆ ಯುಗದಲ್ಲಿ ಕಲಾವಿದರ ಉಳಿವು ಅಗತ್ಯವಾಗಿದ್ದು, ಅವರ ಭವಿಷ್ಯಕ್ಕೆ ಪ್ರತ್ಯೇಕ ಯೋಜನೆ ಬೇಕು ಎಂದರು.

ಜನಸೇವೆಗೆ ಆರ್ಥಿಕ ಸಲಹೆಗಾರ ಹುದ್ದೆ ಸಹಕಾರಿ: ಶಾಸಕ ಬಸವರಾಜ ರಾಯರಡ್ಡಿ

Jan 07 2024, 01:30 AM IST
ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ಕೈ ತಪ್ಪಿದಾಗ ನನಗಿಂತಲೂ ನೋವು ಪಟ್ಟವರು ಸಿದ್ದರಾಮಯ್ಯ. ಹೀಗಾಗಿ ನನ್ನ ಮೇಲೆ ಅಪಾರ ಪ್ರೀತಿ, ವಿಶ್ವಾಸ, ಅಭಿಮಾನವಿಟ್ಟು ಆರ್ಥಿಕತೆಯಲ್ಲಿ ನನ್ನ ನಿಪುಣತೆ ಅರಿತು ಈ ಬಹುದೊಡ್ಡ ಜವಾಬ್ದಾರಿ ನೀಡಿರುವುದು ನನಗೆ ಸಂತಸ ತಂದಿದೆ.

ಕೇಂದ್ರ ಯೋಜನೆಯ ಆರ್ಥಿಕ ನೆರವು ಪಡೆಯಲು ಪುರಸಭೆ ಅಧ್ಯಕ್ಷ ಪರಮೇಶ್ ಕರೆ

Jan 06 2024, 02:00 AM IST
ಪುರಸಭೆ ಕಾರ್ಯಾಲಯದಿಂದ ಪಟ್ಟಣದ ಕನಕ ಕಲಾ ಭವನದಲ್ಲಿ ಏರ್ಪಡಿಸಿದ್ದ ಪ್ರಧಾನ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ, ಸ್ವನಿಧಿ ಸೇ ಸಮೃದ್ಧಿ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಆರ್ಥಿಕ ನೆರವು ಪಡೆಯಬೇಕೆಂದು ಪುರಸಭೆ ಅಧ್ಯಕ್ಷ ಪರಮೇಶ್ ಹೇಳಿದ್ದಾರೆ.

ಜೇನು ಸಾಕಣೆಯಿಂದ ಆರ್ಥಿಕ ಅಭಿವೃದ್ಧಿ: ಗಣಪತಿ ನಾಯ್ಕ ಆನಗೋಡ

Jan 05 2024, 01:45 AM IST
ಜೇನು ಸಾಕಣೆಯಿಂದ ಆರ್ಥಿಕ ಅಭಿವೃದ್ಧಿಯೊಂದಿಗೆ ಬೆಳೆಗಳ ವೃದ್ಧಿಯನ್ನೂ ಅಧಿಕಗೊಳಿಸಿಕೊಳ್ಳಬಹುದು. ಮಹಿಳೆಯರು ತಮ್ಮ ದೈನಂದಿನ ಕಾರ್ಯದಲ್ಲಿ ಏಕಾಗ್ರತೆ ಸಾಧಿಸುವುದು ಅಗತ್ಯವಾಗಿದ್ದು, ಜೇನು ಸಾಕಾಣಿಕೆಗೆ ಅವರ ಪರಿಶ್ರಮ ಮುಖ್ಯ.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved