• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರ್ಥಿಕ ಹೊರೆ ತಗ್ಗಿಸುವ ಸಾಮೂಹಿಕ ವಿವಾಹಗಳು

Dec 24 2023, 01:45 AM IST
ಹಗರಿಬೊಮ್ಮನಹಳ್ಳಿಯ ಹಾಲಸ್ವಾಮಿ ಮಠದಲ್ಲಿ ಹಾಲಸ್ವಾಮಿ ಜಾತ್ರೋತ್ಸವದ ಪ್ರಯುಕ್ತ ಸಾಮೂಹಿಕ ವಿವಾಹ ಆಯೋಜಿಸಲಾಗಿತ್ತು. ಏಳು ಜೋಡಿ ವಧು-ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಮುಳ್ಳುಗದ್ದುಗೆ ಉತ್ಸವವೂ ಜರುಗಿತು.

ಸೌಲಭ್ಯ ಪಡೆದು ಆರ್ಥಿಕ ಸಬಲರಾಗಿ

Dec 24 2023, 01:45 AM IST
ಯೋಜನೆ ಬಗ್ಗೆ ಸಮರ್ಪಕ ಮಾಹಿತಿ ಪಡೆದು ಅದರ ಸದುಪಯೋಗ ಪಡೆದುಕೊಂಡು ಕೃಷಿಯಲ್ಲಿ ಹೊಸತನ ಕಂಡುಕೊಳ್ಳಬೇಕಲ್ಲದೆ ಪ್ರಗತಿ ಸಾಧಿಸಬೇಕು

ರಾಜ್ಯದಲ್ಲಿ ಆರ್ಥಿಕ ಬಿಕ್ಕಟ್ಟು ಸರ್ಕಾರ ಶ್ವೇತಪತ್ರ ಹೊರಡಿಸಲಿ: ಈಶ್ವರಪ್ಪ

Dec 20 2023, 01:15 AM IST
ಗ್ಯಾರಂಟಿ ಯೋಜನೆಗಳ ಜಾರಿ, ತೀವ್ರ ಬರ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗಿದ್ದು, ಕಾಂಗ್ರೆಸ್‌ ರಾಜಕೀಯ ಮಾಡುವುದನ್ನು ಬಿಟ್ಟು ಶ್ವೇತಪತ್ರ ಹೊರಡಿಸಲಿ.

ಆರ್ಥಿಕ. ಸಾಮಾಜಿಕ ಸಮೀಕ್ಷೆಗಾಗಿ ಬೀದಿ ನಾಟಕ

Dec 17 2023, 01:46 AM IST
ಮುಳಗುಂದ ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರಿಗಾಗಿ ನಿಲಗುಂದದ ಜೈ ಭೀಮ ಜನಪದ ಕಲಾ ತಂಡದವರಿಂದ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿ ಸುಧಾರಿಸುವ ಸಲುವಾಗಿ ಪಪಂ ವತಿಯಿಂದ ಬೀದಿ ನಾಟಕ ಜರುಗಿತು.

ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಗುತ್ತಿಗೆದಾರರು

Dec 15 2023, 01:30 AM IST
ಬೇಡಿಕೆಗಳು ಈಡೇರುವವರೆಗೂ ಹೋರಾಟ

ಆರ್ಥಿಕ ಅಭಿವೃದ್ಧಿಗೆ ವಿಶ್ವಕರ್ಮ ಯೋಜನೆ ಪೂರಕ

Dec 13 2023, 01:00 AM IST
ಕಾರ್ಯಾಗಾರ ಉದ್ಘಾಟಿಸಿದ ಪಟ್ಟಣ ಪಂಚಾಯಿತಿ ಅಧ್ಯಕ್ಷ ಗೀತಾ ರಮೇಶ್ ಮಾತನಾಡಿ, ಅಸಂಘಟಿತ ವಲಯದ ಭವಿಷ್ಯವನ್ನು ರೂಪಿಸುವಲ್ಲಿ ಈ ಯೋಜನೆ ಉಪಯುಕ್ತವಾಗಿದೆ. ಕರಕುಶಲಕರ್ಮಿಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ಸಾಕಷ್ಟು ಯೋಜನೆಗಳಿದ್ದು, ಅವುಗಳ ಸದುಪಯೋಗ ಅಗತ್ಯ ಎಂದರು.

ಸರ್ಕಾರದ ಆರ್ಥಿಕ ಸ್ಥಿತಿ ಕುರಿತು ಶ್ವೇತಪತ್ರ ಹೊರಡಿಸಲು ಆರ್ .ಅಶೋಕ್ ಆಗ್ರಹ

Dec 01 2023, 12:45 AM IST
ಆರ್ಥಿಕ ಸ್ಥಿತಿ ಕುರಿತು ಶ್ವೇತಪತ್ರ ಹೊರಡಿಸಲು ಆಗ್ರಹ

ಸಹಕಾರ ತತ್ವದಿಂದ ರೈತರಿಗೆ ಆರ್ಥಿಕ ಸಬಲೀಕರಣ

Nov 20 2023, 12:45 AM IST
ಸಹಕಾರ ತತ್ವದಿಂದ ರೈತರಿಗೆ ಆರ್ಥಿಕ ಸಬಲೀಕರಣ

ಸಹಕಾರಿ ಸಂಸ್ಥೆಗಳು ಸಾಮಾಜಿಕ-ಆರ್ಥಿಕ ರಚನೆಯ ಅವಿಭಾಜ್ಯ ಅಂಗ

Nov 18 2023, 01:00 AM IST
ಸಹಕಾರಿ ಸಂಸ್ಥೆಗಳು ದಶಕಗಳಿಂದ ಭಾರತದ ಸಾಮಾಜಿಕ ಮತ್ತು ಆರ್ಥಿಕ ರಚನೆಯ ಅವಿಭಾಜ್ಯ ಅಂಗವಾಗಿವೆ. ಭಾರತದ ಸಹಕಾರಿ ವ್ಯವಸ್ಥೆ ಇಡೀ ವಿಶ್ವದಲ್ಲಿಯೇ ದೊಡ್ಡದಾಗಿದೆ ಮತ್ತು ಕೃಷಿ ಸಂಬಂಧಿತ ವಲಯದ ಪ್ರಬಲ ಆಧಾರ ಸ್ತಂಭವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಗ್ರಾಮೀಣ ಅಡಕೆ ಬೆಳೆಗಾರರ ಆರ್ಥಿಕ ಚೈತನ್ಯಕ್ಕೆ ವಿವಿಧ ಕಾರ್ಯಕ್ರಮ

Oct 21 2023, 12:30 AM IST
ಸಾಗರದಲ್ಲಿ ಸುಸಜ್ಜಿತ ನೂತನ ಕಚೇರಿ ತೆರೆಯಲಾಗಿದೆ. ಮಲ್ಟಿಫ್ಲೆಕ್ಸ್ ಮಾರಾಟ ಮಳಿಗೆ ತೆರೆಯಲು ಯೋಜನೆ ರೂಪಿಸಲಾಗಿದೆ.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved