• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ಥಳೀಯ ಸಂಸ್ಥೆ ನೌಕರರಿಗೆ ಆರ್ಥಿಕ ಇಲಾಖೆಯಿಂದಲೇ ವೇತನ ನೀಡಿ

Apr 18 2025, 12:37 AM IST
Pay salaries to local government employees from the finance department itself

ಪರಿಶ್ರಮ ಇದ್ದಾಗ ಮಾತ್ರ ಆರ್ಥಿಕ ಲಾಭ ಗಳಿಸಲು ಸಾಧ್ಯ

Apr 18 2025, 12:36 AM IST
Distribution of fodder seeds under the National Livelihood Mission Scheme

ಸಹಕಾರ ಸಂಘಗಳ ಮೂಲಕ ಬಡವರ ಆರ್ಥಿಕ ಸುಧಾರಣೆ

Apr 18 2025, 12:35 AM IST
ಚಿತ್ರದುರ್ಗದಲ್ಲಿ ನೂತನವಾಗಿ ಆರಂಭಗೊಂಡ ಶ್ರೀ ಜಗದ್ಗುರು ಪಂಚಾಚಾರ್ಯ (ಎಸ್ ಜೆಪಿ) ಪತ್ತಿನ ಸಹಕಾರ ಸಂಘಕ್ಕೆ ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಚಾಲನೆ ನೀಡಿದರು.

ನಿಮ್ಮ ಜಾತಿ ಜನ ಎಷ್ಟು? ಸಾಮಾಜಿಕ- ಆರ್ಥಿಕ- ಶೈಕ್ಷಣಿಕ ಸಮೀಕ್ಷಾ ವರದಿ ಅಂಕಿ-ಅಂಶಗಳು

Apr 14 2025, 07:11 AM IST

ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಿರುವ ಸಾಮಾಜಿಕ- ಆರ್ಥಿಕ- ಶೈಕ್ಷಣಿಕ ಸಮೀಕ್ಷಾ ವರದಿ (ಜಾತಿ ಗಣತಿ) ಅಂಕಿ-ಅಂಶಗಳು ಇದೀಗ ಬಹಿರಂಗವಾಗಿವೆ. ರಾಜ್ಯದಲ್ಲಿ ಯಾವ ಜಾತಿಯ ಎಷ್ಟು ಜನರು ಇದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಅದರ ವಿವರ ಇಲ್ಲಿದೆ.

ಆರ್ಥಿಕ ಅಪರಾಧ ದೊಡ್ಡ ಸವಾಲಾಗಿದೆ: ನ್ಯಾ.ಜಿ.ಆರ್‌.ಸ್ವಾಮಿನಾಥನ್

Apr 13 2025, 02:00 AM IST
ಭ್ರಷ್ಟರು-ಶ್ರೀಮಂತರು ತಮ್ಮಲ್ಲಿನ ಕಾಳಧನವನ್ನು ವಾಮಮಾರ್ಗದ ಮೂಲಕ ಮತ್ತೊಬ್ಬರಿಗೆ ವರ್ಗಾಯಿಸುವ ಪ್ರಕ್ರಿಯೆಯು ಆಗಾಗ್ಗೆ ವರದಿ ಆಗುತ್ತಿದೆ. ಇದು ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಟ್ಟಿರುವುದಲ್ಲದೇ ಸಮಾಜದ ಪ್ರಮುಖ ಸವಾಲುಗಳಲ್ಲಿ ಒಂದಾಗಿದೆ.

ರೈತರ ಆರ್ಥಿಕ ಶಕ್ತಿ ಹೆಚ್ಚಿಸಿದ ಕೀರ್ತಿ ರೋಣ ಕ್ಷೇತ್ರದ ಶಾಸಕ ಜಿಎಸ್ಪಿಗೆ ಸಲ್ಲಬೇಕು

Apr 12 2025, 12:46 AM IST
ಹೋಬಳಿಯ ಭಾಗದಲ್ಲಿ ಸಿಂಗಟಾಲೂರ ಏತ ನೀರಾವರಿ ಜಾರಿಗೆ ತರುವುದರ ಮೂಲಕ ಈ ಭಾಗದ ರೈತರ, ಕಾರ್ಮಿಕರ, ಕಡುಬಡವರ ಆರ್ಥಿಕ ಶಕ್ತಿ ಹೆಚ್ಚಿಸಿದ ಕೀರ್ತಿ ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲರಿಗೆ ಸಲ್ಲುತ್ತದೆ ಎಂದು ಗೋಣಿಬಸಪ್ಪ ಕೊರ್ಲಹಳ್ಳಿ ಹೇಳಿದರು.

ವಿಶ್ವ ಮಾರುಕಟ್ಟೆ ಅಲ್ಲೋಲ, ಕಲ್ಲೋಲ ಸೃಷ್ಟಿಸಿರುವ ಟ್ರಂಪ್‌ ತೆರಿಗೆ ನೀತಿ ಹಿಂದಿದ್ದಾರೆ ಆರ್ಥಿಕ ತಜ್ಞ ಸ್ಟಿಫೆನ್‌ ಮಿರಾನ್‌

Apr 11 2025, 12:32 AM IST
ವಿಶ್ವ ಮಾರುಕಟ್ಟೆಯಲ್ಲಿ ಅಲ್ಲೋಲ, ಕಲ್ಲೋಲ ಸೃಷ್ಟಿಸಿರುವ ಡೊನಾಲ್ಡ್‌ ಟ್ರಂಪ್‌ ಅವರ ಪ್ರತಿ ತೆರಿಗೆ ನೀತಿ ಹಿಂದೆ ಹಾರ್ವರ್ಡ್‌ ವಿವಿಯ ಆರ್ಥಿಕ ತಜ್ಞ ಸ್ಟಿಫೆನ್‌ ಮಿರಾನ್‌ ಅವರ ಹೆಜ್ಜೆಗುರುತು ಇದೆ.

ರಾಜ್ಯದ ಆರ್ಥಿಕ ಸ್ಥಿತಿ ಭಯ ಹುಟ್ಟಿಸುವಂತಿದೆ : ಸಂಸದ ಡಾ. ಸುಧಾಕರ್

Apr 07 2025, 10:40 AM IST

ನಮ್ಮದು ಜನಪರ ಸರ್ಕಾರ, ಗ್ಯಾರಂಟಿಗಳ ಸರ್ಕಾರ ಎಂದು ಬೀಗುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಪಾಪದ ಕೊಡ ಇನ್ನೂ ತುಂಬಿಲ್ಲ. ಗ್ಯಾರಂಟಿ ಹೆಸರಲ್ಲಿ 2 ವರ್ಷಗಳಿಂದ ಭ್ರಷ್ಟಾಚಾರದಲ್ಲಿ ಮುಳುಗಿದೆ.

‘ರಾಜ್ಯದ ಆರ್ಥಿಕ ಸ್ಥಿತಿ ಭಯ ಹುಟ್ಟಿಸುವಂತಿದೆ’

Apr 07 2025, 12:30 AM IST
ಗ್ಯಾರಂಟಿ ಕೊಡಿರಪ್ಪಾ ಇಲ್ಲದಿದ್ದರೆ ಬೆಳಕಾಗೊಲ್ಲ ಎಂದು ಯಾರೂ ಕೂಡ ಇವರನ್ನು ಕೇಳಿರಲಿಲ್ಲ. ರೈತರಿಗೆ, ಮಹಿಳೆಯರಿಗೆ ವಿದ್ಯಾರ್ಥಿಗಳಿಗೆ ಹೀಗೆ ಈ ಸರ್ಕಾರ ನಿತ್ಯವೂ ಎಲ್ಲವರ್ಗದ ತಲೆಯ ಮೇಲೆ ತೆರಿಗೆಯ ಭಾರ ಹಾಕುತ್ತಿದ್ದಾರೆ. ರೈತರಿಗೆ ಕೊಡುವ ಹಾಲಿನ ಬೆಲೆ ಇಳಿಸಿ, ಗ್ರಾಹಕರು ಕುಡಿಯುವ ಹಾಲಿಗೆ ಬೆಲೆ ಏರಿಸಿದ್ದಾರೆ. 18 ತಿಂಗಳಲ್ಲಿ 4 ಬಾರಿ ಹಾಲಿನ ಬೆಲೆ ಏರಿಕೆ ಮಾಡಿದ್ದರೂ ರೈತರಿಗೆ ಹಣ ವರ್ಗಾಯಿಸಿಲ್ಲ

ಆರ್ಥಿಕ, ಸಾಮಾಜಿಕ ಪ್ರಗತಿಗೆ ಗ್ಯಾರಂಟಿಗಳು ಬುನಾದಿ

Apr 04 2025, 12:49 AM IST
ಯಾವುದೇ ಜಾತಿ-ಧರ್ಮದ ಬೇಧವಿಲ್ಲದೇ ಜಾರಿಗೆ ತರಲಾಗಿರುವ ಗ್ಯಾರಂಟಿ ಯೋಜನೆಗಳ ಲಾಭ ಯಾವುದೇ ಮಧ್ಯವರ್ತಿಗಳ ಹಾವಳಿಯಿಲ್ಲದೇ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿದೆ. ಇದರಿಂದ ಜಿಲ್ಲೆಯ ನಾಲ್ಕು ಲಕ್ಷ ಕುಟುಂಬಗಳಿಗೆ ವಾರ್ಷಿಕ ₹60 ಸಾವಿರವರೆಗೆ ಅನುಕೂಲವಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ.ತಿಮ್ಮಾಪೂರ ಹೇಳಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 54
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved