• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಔಷಧ ಬೆಲೆ ಏರಿಕೆಯಿಂದ ಜನರಿಗೆ ಆರ್ಥಿಕ ಹೊರೆ: ಸಂಸದೆ ಡಾ.ಪ್ರಭಾ

Apr 04 2025, 12:45 AM IST
ರಾಷ್ಟ್ರೀಯ ಔಷಧಿ ಬೆಲೆ ನಿರ್ವಹಣಾ ಪ್ರಾಧಿಕಾರ (ಎನ್‌ಪಿಪಿಎ) ತೆಗೆದುಕೊಂಡ ನಿರ್ಧಾರದಿಂದ ಜೀವನ ಅವಶ್ಯಕ ಔಷಧಗಳ ಬೆಲೆ ಶೇ.50ರಷ್ಟು ಏರಿಕೆ ಆಗಲಿದೆ. ಈ ನಿರ್ಧಾರದ ಪರಿಣಾಮವಾಗಿ ದೇಶದ ಕೋಟ್ಯಂತರ ರೋಗಿಗಳು, ವಿಶೇಷವಾಗಿ ಆರ್ಥಿಕ ದುರ್ಬಲರಿಗೆ ಹೆಚ್ಚಿನ ಹೊರೆ ಆಗಲಿದೆ ಎಂದು ದಾವಣಗೆರೆ ಕ್ಷೇತ್ರ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಆತಂಕ ವ್ಯಕ್ತಪಡಿಸಿದ್ದಾರೆ.

ಮಹಾರಾಣಿ ವಿವಿಗೆ ಪ್ರತಿಭಟನೆಗಳ ಕಾಟ! ಆರ್ಥಿಕ ಸಂಕಷ್ಟವಿಲ್ಲ, ಅಗತ್ಯ ಪ್ರಾಧ್ಯಾಪಕರು ಸಿಬ್ಬಂದಿಯೂ ಇದ್ದಾರೆ

Apr 02 2025, 01:05 AM IST

ಆರ್ಥಿಕ ಸಂಕಷ್ಟವಿಲ್ಲ, ಅಗತ್ಯ ಪ್ರಾಧ್ಯಾಪಕರು ಸಿಬ್ಬಂದಿಯೂ ಇದ್ದಾರೆ,  ಯಾವುದೇ ಸಮಸ್ಯೆ ಇಲ್ಲದಿದ್ದರೂ ‘ಮಹಾರಾಣಿ ವಿಶ್ವವಿದ್ಯಾಲಯ’ಕ್ಕೆ   ಸ್ವಾತಂತ್ರ್ಯ ಉದ್ಯಾನದಲ್ಲಿ ನಿತ್ಯ ನಡೆಯುವ ಅಬ್ಬರದ ಪ್ರತಿಭಟನೆ, ಹೋರಾಟ, ಚಳವಳಿಗಾರರ ಆಕ್ರೋಶದ ಕೂಗು, ಘೋಷಣೆ, ಭಾಷಣಗಳೇ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ.

ಆರ್ಥಿಕ ದಿವಾಳಿಯಾಗಿರುವ ಕಾಂಗ್ರೆಸ್ ಸರ್ಕಾರದಿಂದ ಬೆಲೆ ಏರಿಕೆಯ ಲೂಟಿ: ಸೋಮಶೇಖರ ರೆಡ್ಡಿ

Apr 02 2025, 01:00 AM IST
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಬೆಲೆ ಏರಿಕೆ ನಿಯಂತ್ರಣ ತಪ್ಪಿದ್ದು, ಗ್ಯಾರಂಟಿ ಜಾರಿಗೆ ಈ ಸರ್ಕಾರ ಜನರ ಲೂಟಿಗಿಳಿದಿದೆ.

ನಿವೃತ್ತ ಸರ್ಕಾರಿ ನೌಕರರ ಆರ್ಥಿಕ ನಷ್ಟ ಪರಿಹಾರ ಸಿಎಂ ಗಮನಕ್ಕೆ: ಐವನ್‌ ಡಿಸೋಜಾ

Mar 30 2025, 03:02 AM IST
ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ವೇದಿಕೆ ದ.ಕ.ಜಿಲ್ಲೆ ಮಂಗಳೂರು ಮತ್ತು ದ.ಕ.ಜಿಲ್ಲಾ ನಿವೃತ್ತ ಸರ್ಕಾರಿ ನೌಕರರ ಸಂಘ ಮಂಗಳೂರು ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಭವನದಲ್ಲಿ ಜಿಲ್ಲಾ ಮಟ್ಟದ ನಿವೃತ್ತ ಸರ್ಕಾರಿ ನೌಕರರ ಸಭೆ ನಡೆಯಿತು.

76 ವರ್ಷ ಹಳೆಯ ಕರ್ನಾಟಕ ವಿವಿಗೆ ಆರ್ಥಿಕ ಸಂಕಷ್ಟ - 416 ಬೋಧಕ, 849 ಬೋಧಕೇತರ ಹುದ್ದೆ ಖಾಲಿ

Mar 29 2025, 09:27 AM IST

ಮೈಸೂರು ವಿಶ್ವವಿದ್ಯಾಲಯದ ನಂತರ ರಾಜ್ಯದಲ್ಲಿ ಎರಡನೇ ಹಳೆಯ ವಿಶ್ವವಿದ್ಯಾಲಯ ಎಂಬ ಖ್ಯಾತಿಯ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಪ್ರಸ್ತುತ ಹೇಳತೀರದ ಆರ್ಥಿಕ ಸಂಕಷ್ಟದಲ್ಲಿದ್ದು, ಬರುವ ಜೂನ್‌ನಿಂದ ವಿಶ್ವವಿದ್ಯಾಲಯದ 1800 ನಿವೃತ್ತ ನೌಕರರಿಗೆ ಪಿಂಚಣಿ ಸ್ಥಗಿತಗೊಂಡರೂ ಅಚ್ಚರಿ ಇಲ್ಲ!

ಸುಸ್ಥಿರ ಆರ್ಥಿಕ ಬೆಳವಣಿಗೆಯಲ್ಲಿ ಮಹಿಳೆಯರ ಪಾತ್ರ ಪ್ರಮುಖ: ಡಿಸಿ ಜಾನಕಿ

Mar 28 2025, 12:32 AM IST
ಮಹಿಳೆಯರು ತಮ್ಮ ಕುಟುಂಬದ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸುವಂತೆ ಸಹಕಾರಿ ಸಂಘಗಳ ಆರ್ಥಿಕ ಸಮತೋಲನ ಕಾಪಾಡುವಲ್ಲಿಯೂ ಮಹತ್ವದ ಪಾತ್ರ ವಹಿಸುತ್ತಾರೆಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹೇಳಿದರು.

ವಿದ್ಯಾರ್ಥಿನಿ ಶಬಾನಾ ಕುಟುಂಬಕ್ಕೆ ಜಿಲ್ಲಾಡಳಿತದಿಂದ ಆರ್ಥಿಕ ನೆರವು

Mar 27 2025, 01:01 AM IST
ತಂದೆಯ ಮರಣದಿಂದ ಧೃತಿಗೆಡದ ಬಾಲಕಿಯೊಬ್ಬಳು ನೋವಿನ ಮಧ್ಯೆಯೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ನವಲಗುಂದ ಪಟ್ಟಣದ ಶಬಾನಾ ಅವರ ಮನೆಗೆ ಬುಧವಾರ ಜಿಲ್ಲಾಧಿಕಾರಿ ದಿವ್ಯಪ್ರಭು ಭೇಟಿ ನೀಡಿ, ವಿದ್ಯಾರ್ಥಿನಿಗೆ ಧೈರ್ಯ ತುಂಬಿ ಅವಳ ಓದಿಗೆ ನೆರವು, ಸಹಕಾರ ನೀಡುವ ಭರವಸೆ ನೀಡಿದರು.

ಒಕ್ಕಲೆಬ್ಬಿಸದೇ ರೈತರ ಆರ್ಥಿಕ ಸಂಕಷ್ಟಕ್ಕೆ ನೆರವಾಗಿ: ಮಂಜುನಾಥ್

Mar 26 2025, 01:38 AM IST
ದೇಶದಲ್ಲಿ ಆಡಳಿತ ಸರ್ಕಾರಗಳು ರೈತರನ್ನು ಒಕ್ಕಲೆಬ್ಬಿಸುವ ಹುನ್ನಾರ ಬಿಡಬೇಕು. ಬದಲಿಗೆ ಆರ್ಥಿಕ ಸಂಕಷ್ಟಕ್ಕೆ ಸುಧಾರಿಸಲು ನೆರವಾಗಬೇಕು ಎಂದು ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ಹುಚ್ಚವ್ವನಹಳ್ಳಿ ಮಂಜುನಾಥ್ ಬಣದ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್ ಹೇಳಿದ್ದಾರೆ.

ಡಾ.ಅಂಬೇಡ್ಕರ್ ಶ್ರೇಷ್ಠ ಆರ್ಥಿಕ ತಜ್ಞ: ಡಾ.ಕೃಷ್ಣರಾಜ್

Mar 26 2025, 01:34 AM IST
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮಹಾನ್ ಆರ್ಥಿಕ ತಜ್ಞರಾಗಿದ್ದು ಪ್ರಾಯೋಗಿಕ ಅರ್ಥಶಾಸ್ತ್ರಜ್ಞರು ಆಗಿದ್ದರು ಎಂದು ಸರ್ಕಾರದ ಸಂಪನ್ಮೂಲ ಕ್ರೋಢೀಕರಣ ಸಮಿತಿಯ ತಜ್ಞ, ಬೆಂಗಳೂರಿನ ಸಾಮಾಜಿಕ, ಆರ್ಥಿಕ ಬದಲಾವಣೆ ಸಂಸ್ಥೆಯ ಪ್ರಾಧ್ಯಾಪಕ ಡಾ.ಕೃಷ್ಣರಾಜ್ ತಿಳಿಸಿದರು.

ತಿರುಮಲ : ಮುಂದಿನ ಆರ್ಥಿಕ ವರ್ಷಕ್ಕೆ ಭರ್ಜರಿ ₹5 258 ಕೋಟಿ ರು. ಬಜೆಟ್‌ : 1,729 ಕೋಟಿ ರು. ಆದಾಯದ ನಿರೀಕ್ಷೆ

Mar 25 2025, 12:48 AM IST

ಮುಂದಿನ ಆರ್ಥಿಕ ವರ್ಷ(2025-26)ಕ್ಕೆ 5258 ಕೋಟಿ ರು. ಬಜೆಟ್‌ ಅನ್ನು ತಿರುಮಲ ತಿರುಪತಿ ದೇವಸ್ಥಾನಂ ಸಮಿತಿ ಮಂಡಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಬಜೆಟ್‌ ಗಾತ್ರ 79 ಕೋಟಿ ರು. ಅಧಿಕವಿದೆ. ಅಂತೆಯೇ, ಮುಂದಿನ ವರ್ಷ ಹುಂಡಿಯಿಂದ 1,729 ಕೋಟಿ ರು. ಆದಾಯದ ನಿರೀಕ್ಷೆ ಇದೆ ಎಂದು ಟ್ರಸ್ಟ್‌ ತಿಳಿಸಿದೆ.

  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 54
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved