ಕೆನರಾ ಬ್ಯಾಂಕ್ಗೆ 200 ಕೋಟಿ ರು. ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತಮಿಳುನಾಡಿನ ಮಾಜಿ ಸಿಎಂ ದಿ। ಜಯಲಲಿತಾರ ಆಪ್ತೆ ಶಶಿಕಲಾ ಅವರಿಗೆ ಸೇರಿದ ಚೆನ್ನೈ ಮತ್ತು ಹೈದರಾಬಾದ್ನಲ್ಲಿರುವ ಸುಮಾರು ಆಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ಗುರುವಾರ ದಾಳಿ ನಡೆಸಿದೆ.
ಕ್ರಿಮಿನಲ್ ಕೇಸಿನಲ್ಲಿ ಬಂಧಿತ ಸಚಿವರು, ಮುಖ್ಯಮಂತ್ರಿಗಳು, ಪ್ರಧಾನಿಗಳ ವಜಾಕ್ಕೆ ಅವಕಾಶ ಕೊಡುವ ಕಾಯ್ದೆ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿರುವ ಹೊತ್ತಿನಲ್ಲೇ, ದೇಶದ ವಿವಿಧ ರಾಜ್ಯಗಳ ಸಚಿವರ ಮೇಲಿರುವ ಕ್ರಿಮಿನಲ್ ಪ್ರಕರಣ ಮತ್ತು ಅವರ ಸಂಪತ್ತಿನ ಕುರಿತ ವರದಿ ಬಿಡುಗಡೆ