• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

₹3.10 ಕೋಟಿ ಮೌಲ್ಯದ ಆಸ್ತಿ ಬಿಡಿಎ ವಶ

May 04 2025, 08:36 AM IST

ಪ್ರಾಧಿಕಾರಕ್ಕೆ ಸೇರಿದ್ದ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಶೆಡ್‌ ಮತ್ತು ಕಾಂಪೌಂಡ್‌ ತೆರವುಗೊಳಿಸಿ ₹3.10 ಕೋಟಿ ಮೌಲ್ಯದ ಆಸ್ತಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ವಶಕ್ಕೆ ಪಡೆದಿದೆ.

ಏಪ್ರಿಲಲ್ಲಿ ಬಿಬಿಎಂಪಿಗೆ ₹1,417 ಕೋಟಿ ಆಸ್ತಿ ತೆರಿಗೆ

May 04 2025, 08:20 AM IST

ಏಪ್ರಿಲಲ್ಲಿ ಬಿಬಿಎಂಪಿಗೆ ₹1,417 ಕೋಟಿ ಆಸ್ತಿ ತೆರಿಗೆ ಆರ್ಥಿಕ ವರ್ಷದ ಆರಂಭದಲ್ಲೇ ಉತ್ತಮ ಸಂಗ್ರಹ । 22 ಲಕ್ಷದಲ್ಲಿ 8 ಲಕ್ಷ ಆಸ್ತಿ ಮಾಲೀಕರಿಂದ ಪಾವತಿ

ನಗರಸಭೆ ಆಸ್ತಿ ಸ್ವಂತ ಸ್ವತ್ತಿನಂತೆ ನೋಡಿಕೊಳ್ಳಿ; ವಾಸೀಲ್

Apr 24 2025, 12:05 AM IST
ನಗರಸಭೆಯ ಕೆಲಸ- ಕಾರ್ಯಗಳಿಗೆ ಖಾಸಗಿ ಜೆಸಿಬಿಯನ್ನು ಬಾಡಿಗೆಗೆ ಪಡೆಯಲಾಗುತ್ತಿದ್ದು, ಇದಕ್ಕೆ ಲಕ್ಷಾಂತರ ರು. ವೆಚ್ಚ ಮಾಡಲಾಗುತ್ತಿದೆ. ನಗರಸಭೆಯ ಜೆಸಿಬಿಯನ್ನು ಜತನದಿಂದ ನೋಡಿಕೊಂಡಿದ್ದರೆ, ಇಂಥ ಪ್ರಮೇಯ ಬರುತ್ತಿರಲಿಲ್ಲ.

ಕೋಟ್ಯಂತರ ರು. ಮೌಲ್ಯದ ಆಸ್ತಿ ಹೊಂದಿರುವ ಮುಂಗಳಮುಖಿ ಹತ್ಯೆ : ಪತಿ ಮೇಲೆ ಅನುಮಾನ

Apr 21 2025, 01:32 AM IST
ಮನೆಯಲ್ಲೇ ಕೋಟ್ಯಂತರ ರು. ಮೌಲ್ಯದ ಆಸ್ತಿ ಹೊಂದಿರುವ ಮಂಗಳಮುಖಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೆ.ಆರ್‌.ಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಅಂಬಲಿ ಆಸ್ತಿ, ಮಿಕ್ಕಿದ್ದೆಲ್ಲ ಜಾಸ್ತಿ- ಶಶಿಧರ ಶಾಸ್ತ್ರಿ

Apr 21 2025, 12:51 AM IST
ಶರಣರು ಹೇಳುವ ಹಾಗೆ ಅಂಬಲಿಕ್ಕಿಂತ ಶ್ರೇಷ್ಠವಾದ ಪ್ರಸಾದ ಯಾವುದು ಇಲ್ಲ, ನಾವು ಯಾವುದೇ ಪ್ರಸಾದ ಸೇವನೆ ಮಾಡಿದರೂ ಸಹ ಅಂಬಲಿ ಪ್ರಸಾದವೇ ಶ್ರೇಷ್ಠವೆಂದು ಪುಟ್ಟರಾಜ ಗವಾಯಿಗಳ ಶಿಷ್ಯರಾದ ಶಶಿಧರ ಶಾಸ್ತ್ರಿಗಳು ಹಿರೇಮಠ ಹೇಳಿದರು.

2000 ಕೋಟಿ ರು. ಆಸ್ತಿ ವಿಚಾರಕ್ಕೆ ರಿಕಿ ಶೂಟೌಟ್‌?

Apr 20 2025, 01:55 AM IST
ಭೂಗತ ಲೋಕದ ಮಾಜಿ ದೊರೆ ಮುತ್ತಪ್ಪ ರೈ ಬದುಕಿದ್ದಾಗಿನಿಂದ ಶುರುವಾಗಿದ್ದ ಆಸ್ತಿ ಸಂಬಂಧ ಗಲಾಟೆಗಳು ಕೋರ್ಟ್‌ನಲ್ಲಿ ರಾಜಿ ಆಗಿದ್ದರೂ ಹೊರಗೆ ಮುಂದುವರಿದಿವೆ. ಮುತ್ತಪ್ಪ ಅವರು ಬಿಡದಿ, ಕರಾವಳಿ ಪ್ರದೇಶ, ದುಬೈ, ರಷ್ಯಾ ಸೇರಿ ಹಲವು ಕಡೆಗಳಲ್ಲಿ ಸುಮಾರು 2000 ಕೋಟಿ ರು.ಗೂ ಹೆಚ್ಚು ಆಸ್ತಿ ಹೊಂದಿದ್ದು, ವಿಲ್‌ ಮೂಲಕ ಹಂಚಿಕೆ ಮಾಡಿದ್ದರೂ ಅಸಮಾಧಾನ ಮುಂದುವರಿದಿದ್ದು, ಶೂಟೌಟ್‌ಗೆ ಇದೇ ಕಾರಣ ಇರಬಹುದೇ ಎಂಬ ಅನುಮಾನ ವ್ಯಕ್ತವಾಗಿದೆ.

15 ದಿನ ಆಸ್ತಿ ತೆರಿಗೆ ಪಾವತಿಸದಂತೆ ಕೆಸಿಸಿಐ ಕರೆ

Apr 18 2025, 12:31 AM IST
ಮಹಾನಗರ ಪಾಲಿಕೆಗೆ ತನ್ನ ನಿಲುವು ಪರಾಮರ್ಶಿಸಲು 15 ದಿನಗಳ ಕಾಲಾವಕಾಶ ನೀಡೋಣ. ಒಂದು ವೇಳೆ ಸ್ಪಂದನೆ ಸಿಗದಿದ್ದಲ್ಲಿ ಹುಬ್ಬಳ್ಳಿ- ಧಾರವಾಡ ಬಂದ್‌ ಮಾಡಿ ಉಗ್ರ ಹೋರಾಟ ಮಾಡಲು ಸಭೆಯಲ್ಲಿ ಒಮ್ಮತದಿಂದ ನಿರ್ಧರಿಸಲಾಯಿತು.

ಉಡುಪಿ ಜಿಲ್ಲೆ: ಮಳೆಗೆ 7.15 ಲಕ್ಷ ರು. ಆಸ್ತಿ ಹಾನಿ

Apr 17 2025, 12:12 AM IST
ಉಡುಪಿ ಜಿಲ್ಲೆಯಲ್ಲಿ ಎರಡು ದಿನಗಳಿಂದ ಮಳೆಯ ಜೊತೆಗೆ ಬೀಸಿದ ಗಾಳಿಯಿಂದಾಗಿ ಸಾಕಷ್ಟು ಕಡೆಗಳಲ್ಲಿ ಆಸ್ತಿಗೆ ಹಾನಿಯಾದ ಘಟನೆಗಳೂ ನಡೆದಿವೆ. ಸುಮಾರು 23 ಮನೆಗಳಿಗೆ ಒಟ್ಟು 5.15 ಲಕ್ಷ ರು.ಗಳಷ್ಟು ನಷ್ಟ ಉಂಟಾಗಿದ್ದರೆ, ನಾಲ್ವರು ರೈತರ ತೋಟಗಾರಿಕಾ ಬೆಳೆಗಳಿಗೆ ಒಟ್ಟು 2 ಲಕ್ಷ ರು.ಗಳಷ್ಟು ಹಾನಿಯಾಗಿದೆ.

ಮನುಷ್ಯನಿಗೆ ಒಳ್ಳೆಯ ಗುಣ, ನಡತೆಯೇ ನಿಜವಾದ ಆಸ್ತಿ: ರಂಭಾಪುರಿ ಸ್ವಾಮೀಜಿ

Apr 16 2025, 12:31 AM IST
ಎಲ್ಲಿಯ ತನಕ ನಂಬಿಕೆ, ಸ್ನೇಹ, ಪ್ರೀತಿ ಎಂಬ ಬೇರುಗಳು ಗಟ್ಟಿಯಾಗಿರುತ್ತವೆಯೋ ಅಲ್ಲಿಯ ತನಕ ಸಂಬಂಧವೆಂಬ ಮರ ಅಲುಗಾಡದೇ ಗಟ್ಟಿಯಾಗಿರುತ್ತದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್‌ಗೆ ಸೇರಿದ 700 ಕೋಟಿ ರು. ಆಸ್ತಿ ಜಪ್ತಿ ಆರಂಭ

Apr 13 2025, 02:02 AM IST

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಸಂಬಂಧಿಸಿದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್‌ಗೆ   ಸೇರಿದ 700 ಕೋಟಿ ರು.ಗಳಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಲು ಜಾರಿ ನಿರ್ದೇಶನಾಲಯ (ಇ.ಡಿ.)  ಪ್ರಕ್ರಿಯೆ ಪ್ರಾರಂಭಿಸಿದೆ.

  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 57
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved