ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸರ್ಕಾರಿ ಆಸ್ತಿ ಒತ್ತುವರಿಯಾಗದಂತೆ ಸಂರಕ್ಷಿಸಿ
Dec 01 2024, 01:32 AM IST
ಸರ್ಕಾರಿ ಜಾಗಗಳನ್ನು ಗುರುತಿಸದೆ ಹೋಗಿರುವುದು. ಪ್ರಕರಣಗಳು ದಾಖಲಾಗಿದ್ದರೂ ಒತ್ತುವರಿ ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ, ಪ್ರಕರಣಗಳು ದಾಖಲಾದರೂ ಶಿಕ್ಷೆಯ ಪ್ರಮಾಣ ಕಡಿಮೆ ಇರುವುದರಿಂದ ಸಮಸ್ಯೆಗಳಿಂದ ಕೊಡಿದ್ದು ಇದಕ್ಕೆ ಶಾಶ್ವತವಾದ ಪರಿಹಾರಕ್ಕೆ ಸಾರ್ವಜನಿಕರಲ್ಲಿ ಜಾಗೃತಿಯ ಅರಿವು ಮೂಡಿಸಬೇಕು.
ಆಸ್ತಿ ತೆರಿಗೆ ಬಾಕಿದಾರರಿಗೆ ಒಟಿಎಸ್ ಅಂತ್ಯ: ₹3758 ಕೋಟಿ ಸಂಗ್ರಹ
Dec 01 2024, 01:31 AM IST
ಹಲವು ವರ್ಷದಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೀಡಲಾಗಿದ್ದ ‘ಒನ್ ಟೈಮ್ ಸೆಟಲ್ಮೆಂಟ್’ (ಒಟಿಎಸ್) ಯೋಜನೆ ಶನಿವಾರಕ್ಕೆ ಮುಕ್ತಾಯಗೊಂಡಿದ್ದು, ಶನಿವಾರ ರಾತ್ರಿ 10 ಗಂಟೆ ವೇಳೆ ₹3,758 ಕೋಟಿ ಆಸ್ತಿ ತೆರಿಗೆ ಸಂಗ್ರಹವಾಗಿತ್ತು.
ಹಲವು ವರ್ಷದಿಂದ ಆಸ್ತಿ ತೆರಿಗೆ ಬಾಕಿ : ಡಿ.1ಕ್ಕೆ ತೆರಿಗೆ ಕಟ್ಟದ ಆಸ್ತಿ ಹರಾಜ್
Nov 30 2024, 01:30 AM IST
ಹಲವು ವರ್ಷದಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ‘ಒನ್ ಟೈಮ್ ಸೆಟಲ್ಮೆಂಟ್’ (ಒಟಿಎಸ್) ಯೋಜನೆಯಡಿ ಬಡ್ಡಿ, ದಂಡ ಮನ್ನಾ ಮಾಡಿದರೂ ಬಾಕಿ ಪಾವತಿ ಮುಂದಾಗದ 2.32 ಲಕ್ಷ ಆಸ್ತಿಗಳನ್ನು ಡಿಸೆಂಬರ್ನಿಂದ ನಿಯಮಾನುಸಾರ ಕ್ರಮ ಕೈಗೊಂಡು ಹರಾಜು ಹಾಕಲು ಬಿಬಿಎಂಪಿ ತೀರ್ಮಾನಿಸಿದೆ.
ಉತ್ತರ ಪ್ರದೇಶದ ಸಂಭಲ್ನಲ್ಲಿ ಹಿಂಸಾಚಾರ ಎಸಗಿದ ದಂಗೆ ಕೋರರಿಂದಲೇ ಆಸ್ತಿ ಹಾನಿ ವಸೂಲಿ
Nov 28 2024, 12:35 AM IST
ಉತ್ತರ ಪ್ರದೇಶದ ಸಂಭಲ್ನಲ್ಲಿ ಹಿಂಸಾಚಾರ ಎಸಗಿದ ಪ್ರತಿಭಟನಾಕಾರರಿಂದಲೇ ಸಾರ್ವಜನಿಕ ಆಸ್ತಿ ಹಾನಿಗೆ ಪರಿಹಾರವನ್ನು ಉತ್ತರ ಪ್ರದೇಶ ಸರ್ಕಾರ ವಸೂಲಿ ಮಾಡಲಿದೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಕಲ್ಲು ತೂರಾಟಗಾರರ ಪೋಸ್ಟರ್ ಪ್ರದರ್ಶಿಸಲಿದೆ.
ಒಟಿಎಸ್ ಯೋಜನೆಯಡಿ ಬಡ್ಡಿ, ದಂಡ ಮನ್ನಾ ಮಾಡಿದರೂ ಏರದ ಬಿಬಿಎಂಪಿ ಆಸ್ತಿ ತೆರಿಗೆ ಸಂಗ್ರಹ
Nov 26 2024, 01:31 AM IST
ಒನ್ ಟೈಂ ಸೆಟಲ್ಮೆಂಟ್ (ಒಟಿಎಸ್) ಸೌಲಭ್ಯ ನೀಡಿದರೂ ತೆರಿಗೆ ಕಟ್ಟಲು ಆಸ್ತಿ ಮಾಲೀಕರು ಮುಂದೆ ಬರುತ್ತಿಲ್ಲ. ಇದರಿಂದ ಬಿಬಿಎಂಪಿ ಆದಾಯ ನಿರೀಕ್ಷಿತ ಮಟ್ಟದಲ್ಲಿ ಸಂಗ್ರಹ ಆಗುತ್ತಿಲ್ಲ.
ಬೌದ್ಧಿಕ ಆಸ್ತಿ ವಜ್ರಕ್ಕಿಂತಲೂ ಹೆಚ್ಚಿನ ಮೌಲ್ಯ ಹೊಂದಿದೆ
Nov 25 2024, 01:03 AM IST
ತಿಭೆ, ಕೌಶಲ, ಸಂಶೋಧನೆ, ತಂತ್ರಜ್ಞಾನ, ಸಾಹಿತ್ಯ, ಸಂಗೀತ ಕ್ಷೇತ್ರದಲ್ಲೂ ಬೌದ್ಧಿಕ ಆಸ್ತಿ ಹಕ್ಕು ಪಡೆಯಬಹುದಾಗಿದೆ
ಮಕ್ಕಳು ಉತ್ತಮ ಸಂಸ್ಕಾರ ಹೊಂದಿ ಸಮಾಜಕ್ಕೆ ಆಸ್ತಿ ಆಗಲಿ
Nov 25 2024, 01:00 AM IST
ಚಿತ್ರದುರ್ಗ ಮುರುಘಾಮಠದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಪಾತ್ರಾಭಿನಯ ಮತ್ತು ಜಾನಪದ ನೃತ್ಯ ಸ್ಪರ್ಧಾ ಕಾರ್ಯಕ್ರಮವನ್ನು ಬೆಂಗಳೂರು ವಿಭಾಗದ ಸಹ ನಿರ್ದೇಶಕ ಹಸನ್ ಮೊಯುದ್ಧೀನ್ ಉದ್ಘಾಟಿಸಿದರು.
ವಚನ ಸಾಹಿತ್ಯ ಕನ್ನಡ ನಾಡಿನ ದೊಡ್ಡ ಸಾಂಸ್ಕೃತಿಕ ಆಸ್ತಿ: ಸಾಹಿತಿ ಮಾ.ರೇಚಣ್ಣ
Nov 25 2024, 01:00 AM IST
ಕನ್ನಡಿಗರದೇ ಧರ್ಮ, ಕನ್ನಡದ ಸ್ವಂತ ಸಾಹಿತ್ಯ ಪ್ರಕಾರ, ಗದ್ಯ ಮತ್ತು ಪದ್ಯ ಎರಡೂ ಲಕ್ಷಣಗಳನ್ನು ಹೊಂದಿರುವ ವಚನ ಸಾಹಿತ್ಯವು ಕನ್ನಡ ನಾಡಿನ ಬಹುದೊಡ್ಡ ಸಾಂಸ್ಕೃತಿಕ ಆಸ್ತಿ ಎಂದು ಸಾಹಿತಿ ಮಾ.ರೇಚಣ್ಣ ಅಭಿಪ್ರಾಯಪಟ್ಟರು. ಕೊಳ್ಳೇಗಾಲದಲ್ಲಿ ‘ಕನ್ನಡ ಮಾಸಾಚರಣೆ ೨೦೨೪’ ಕಾರ್ಯಕ್ರಮವನ್ನು ಕನ್ನಡತಾಯಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಕಾಂಗ್ರೆಸ್ಸಿಗರಿಂದ ವಕ್ಫ್ ಆಸ್ತಿ ಕಬಳಿಕೆ, ಮಾರಾಟ: ಛಲವಾದಿ ನಾರಾಯಣಸ್ವಾಮಿ
Nov 24 2024, 01:45 AM IST
ಕಾಂಗ್ರೆಸ್ನ ರೈತ ವಿರೋಧಿ ನೀತಿಯಿಂದಾಗಿ ಭುಗಿಲೆದ್ದಿರುವ ವಕ್ಫ್ ಗೊಂದಲ ನಿವಾರಣೆಗೆ ಸರ್ಕಾರ ಸೂಕ್ತ ನಿರ್ಧಾರ ತೆಗೆದು ಕೊಳ್ಳಬೇಕು
ವಕ್ಫ್ ಹೆಸರಿನಲ್ಲಿ ಕಾಂಗ್ರೆಸ್ಸಿಂದ ರೈತರ ಆಸ್ತಿ ಕಬಳಿಸುವ ಹುನ್ನಾರ
Nov 23 2024, 12:35 AM IST
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ವಕ್ಫ್ ಬೋರ್ಡ್ ಹೆಸರಿನಲ್ಲಿ ರೈತರ, ಬಡವರ, ಮಠ-ಮಾನ್ಯಗಳ ಜಮೀನನ ಆಸ್ತಿ ಕಬಳಿಸುವ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿ, ಇದನ್ನು ಖಂಡಿಸಿ ಬಿಜೆಪಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
< previous
1
...
8
9
10
11
12
13
14
15
16
...
47
next >
More Trending News
Top Stories
ದೇಶಾದ್ಯಂತ ವಾರ್ ಸೈರನ್ ಮೊಳಗುತ್ತೆ, ಗಮನವಿಟ್ಟು ಕೇಳಿಸಿಕೊಳ್ಳಿ- ಅಲರ್ಟ್ ಆಗಿರಿ
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್