ಆದಾಯಕ್ಕಿಂತ ಹೆಚ್ಚಿನ ಆಸ್ತಿಗಳಿಕೆ ಆರೋಪದ ಮೇರೆಗೆ ಭ್ರಷ್ಟರ ಬೇಟೆಯಾಡಿರುವ ಲೋಕಾಯುಕ್ತ ಪೊಲೀಸರು ಶುಕ್ರವಾರ ಬೆಳ್ಳಂಬೆಳಗ್ಗೆ ಬೆಂಗಳೂರು, ಬೆಳಗಾವಿ ಸೇರಿ ಐದು ಜಿಲ್ಲೆಗಳ ಏಳು ಅಧಿಕಾರಿಗಳಿಗೆ ಸೇರಿದ 27 ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ₹18.45 ಕೋಟಿ ಮೌಲ್ಯದ ನಗ-ನಾಣ್ಯ ಪತ್ತೆ ಹಚ್ಚಲಾಗಿದೆ.
ನಗರದಲ್ಲಿ ಹಲವು ವರ್ಷದಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡು ಬರೋಬ್ಬರಿ 608 ಆಸ್ತಿಗಳನ್ನು ಹರಾಜು ಹಾಕುವುದಾಗಿ ಆಯಾ ಆಸ್ತಿ ಮಾಲೀಕರಿಗೆ ಬಿಬಿಎಂಪಿ ಕಂದಾಯ ವಿಭಾಗದಿಂದ ನೋಟಿಸ್ ನೀಡಲಾಗಿದೆ.
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಮೇಲೆ ದಾಳಿಗೊಳಗಾದ ಬಿಬಿಎಂಪಿಯ ಹೆಬ್ಬಾಳ ಉಪವಿಭಾಗ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಾಧವ್ ರಾವ್ ಅವರ ಕುಟುಂಬ ಸದಸ್ಯರೆಲ್ಲರೂ ಬಿಬಿಎಂಪಿಯಲ್ಲಿಯೇ ಠಿಕಾಣಿ ಹೂಡಿದ್ದಾರೆ ಎಂಬ ಅಂಶ ಬಯಲಾಗಿದೆ.
-ಮೈಕ್ರೋಫೈನಾನ್ಸ್ ವ್ಯವಹಾರದಲ್ಲಿ ರಿಸ್ಕ್ ಜಾಸ್ತಿ । ಇಲ್ಲಿ ‘ನಂಬಿಕೆ ಮತ್ತು ವಿಶ್ವಾಸ’ವೇ ಸಾಲಕ್ಕೆ ಆಧಾರ । ಹೀಗಾಗಿ ಇಲ್ಲಿ ನಿಯಮಗಳು ಕಾಗದಕ್ಕಷ್ಟೇ ಸೀಮಿತ । ಸಾಲ ವಸೂಲಿಗೆ ರೌಡಿಗಳ ಬಳಕೆ ಸಲ್ಲ । ಇದರ ವಿರುದ್ಧ ಪೊಲೀಸರಿಗೆ ದೂರು ಕೊಡಲು ಅವಕಾಶ । ಲೇವಾದೇವಿದಾರರ ಸಂಘ ಅಧ್ಯಕ್ಷ ಜಯರಾಮ ಸೂಡ