ಇತ್ತೀಚೆಗಷ್ಟೇ ನಿಧನರಾದ ದೇಶ ಕಂಡ ಅಪ್ರತಿಮ ಉದ್ಯಮಿ ರತನ್ ಟಾಟಾ ಅವರು ತಮ್ಮ ಆಸ್ತಿಯ ಮೂರನೇ ಒಂದು ಪಾಲು ಅಂದರೆ ಭರ್ಜರಿ 500 ಕೋಟಿ ರು. ಸಂಪತ್ತನ್ನು ದಶಕಗಳ ಹಿಂದಿನ ತಮ್ಮ ಹಾಸ್ಟೆಲ್ ರೂಂ ಮೇಟ್ ಹೆಸರಿಟ್ಟಿಗೆ ಬರೆದಿಟ್ಟಿರುವ ಅಚ್ಚರಿಯ ವಿಷಯ ಬೆಳಕಿಗೆ ಬಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇನಾಮಿ ಹೆಸರಿನಲ್ಲಿ ಆಸ್ತಿ ಖರೀದಿಸಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತ ಪೊಲೀಸರಿಗೆ ಸೋಮವಾರ ಮತ್ತೊಂದು ದೂರು ನೀಡಿದ್ದಾರೆ.