• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ರಮ ಆಸ್ತಿ ಕೇಸ್‌ : ಜನಾರ್ದನ ರೆಡ್ಡಿಗೆ ಈಗ ಗೌರ್ನರ್‌ ಪ್ರಾಸಿಕ್ಯೂಷನ್‌ ಸಂಕಷ್ಟ

Jan 26 2025, 12:04 PM IST

ದೋಸ್ತಿ ಜಗಳದ ಬೆನ್ನಲ್ಲೇ ಬಳ್ಳಾರಿ ಗಣಿ ಧಣಿ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಕಾನೂನು ಸಂಕಷ್ಟ ಎದುರಾಗಿದ್ದು, ರೆಡ್ಡಿ ಅವರ ವಿರುದ್ಧ ಅಭಿಯೋಜನೆ (ಪ್ರಾಸಿಕ್ಯೂಷನ್)ಗಾಗಿ ರಾಜ್ಯಪಾಲರಿಗೆ ಕನ್ನಡದಲ್ಲಿ ತರ್ಜುಮೆಗೊಂಡ ವರದಿ ಸಲ್ಲಿಸಿ ಲೋಕಾಯುಕ್ತ ಪೊಲೀಸರು ಮನವಿ ಮಾಡಿದ್ದಾರೆ.

ಹಲವು ವರ್ಷದಿಂದ ತೆರಿಗೆ ಬಾಕಿ ಉಳಿಸಿಕೊಂಡ ಆಸ್ತಿ ಹರಾಜಿಗೆ ಬಿಬಿಎಂಪಿಯಿಂದ ನೋಟಿಸ್‌

Jan 23 2025, 02:02 AM IST
ನಗರದಲ್ಲಿ ಹಲವು ವರ್ಷದಿಂದ ಆಸ್ತಿ ತೆರಿಗೆ ಪಾವತಿ ಮಾಡದೇ ಬಾಕಿ ಉಳಿಸಿಕೊಂಡ ಆರು ಆಸ್ತಿಗಳನ್ನು ಹರಾಜು ಹಾಕಲು ಆಸ್ತಿಗಳ ಮಾಲೀಕರಿಗೆ ಬಿಬಿಎಂಪಿ ಹರಾಜು ನೋಟಿಸ್‌ ಜಾರಿಗೊಳಿಸಿದೆ.

ಬಾಲಿವುಡ್ ನಟ ಸೈಫ್‌ ಅಲಿ ಖಾನ್ ಕುಟುಂಬದ ₹15,000 ಕೋಟಿ ಆಸ್ತಿ ಸರ್ಕಾರದ ಪಾಲು?

Jan 23 2025, 12:46 AM IST
ಭೋಪಾಲ್‌ ಸೇರಿದಂತೆ ಮಧ್ಯಪ್ರದೇಶದಲ್ಲಿ ಇರುವ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಪಟೌಡಿ ಕುಟುಂಬಕ್ಕೆ ಸೇರಿದ 15,000 ಕೋಟಿ ರು. ಮೌಲ್ಯದ ಪೂರ್ವಜರ ಆಸ್ತಿಗಳು ಶತ್ರು ಆಸ್ತಿ ಕಾಯ್ದೆಯನ್ವಯ ಸರ್ಕಾರದ ಪಾಲಾಗುವ ಸಾಧ್ಯತೆ ಇದೆ.

ಆಸ್ತಿ ವಿಚಾರ: ಸ್ವಂತ ಅಣ್ಣನ ಮಗನನ್ನೇ ಕೊಲೆ ಮಾಡಿದ ಚಿಕ್ಕಪ್ಪ

Jan 21 2025, 12:34 AM IST
ಕೊಲೆಯಾದ ರವಿ ತಂದೆ ಚಿಕ್ಕಣ್ಣಗೂ ಹಾಗೂ ತಮ್ಮ ಸುರೇಶ್ ಇವರ ತಂದೆಯ ಹೆಸರಿನಲ್ಲಿ 19 ಗುಂಟೆ ಜಾಗವಿದ್ದು, ಈ ಜಾಗದ ವಿಷಯದಲ್ಲಿ ಚಿಕ್ಕಣ್ಣ ಹಾಗೂ ಸುರೇಶ್ ಗೂ ಆಗಾಗ ಜಗಳವಾಗುತ್ತಿತ್ತು. ಅದೇ ರೀತಿ ಜ.17 ರಂದು ಬೆಳಗ್ಗೆ ಬೋರ್ವೆಲ್ ಮೋಟಾರ್ ವಿಚಾರದಲ್ಲಿ ಚಿಕ್ಕಣ್ಣನ ಮಗ ರವಿಕುಮಾರ್ ಹಾಗೂ ಸುರೇಶ್ ಇಬ್ಬರಿಗೂ ಜಗಳವಾಗಿದ್ದು, ನಂತರ ಕುಟುಂಬಸ್ಥರು ಜಗಳವನ್ನು ನಿಲ್ಲಿಸಿದ್ದರು.

ತೆರಿಗೆ ಪಾವತಿಸದ ಆಸ್ತಿ ಹರಾಜಿಗೆ ಪಾಲಿಕೆ ಸಿದ್ಧತೆ - ಬಡ್ಡಿ, ದಂಡ ಮನ್ನಗೊಳಿಸದರೂ 4 ಲಕ್ಷ ಮಾಲೀಕರಿಂದ ಬಾಕಿ

Jan 19 2025, 02:19 AM IST
ಹಲವು ವರ್ಷದಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಆಸ್ತಿಗಳನ್ನು ಹರಾಜು ಹಾಕುವುದಕ್ಕೆ ಸಿದ್ಧತೆ ನಡೆಸಿರುವ ಬಿಬಿಎಂಪಿಯು, ಪಾಲಿಕೆಯ ಎಂಟು ವಲಯಗಳ ಪೈಕಿ ತಲಾ ಒಂದು ಆಸ್ತಿಯನ್ನು ಪ್ರಾಯೋಗಿಕವಾಗಿ ಹರಾಜು ಹಾಕುವುದಕ್ಕೆ ನಿರ್ಧರಿಸಿದೆ.

ಸರ್ಕಾರಿ ನೌಕರರು ಆಸ್ತಿ ಘೋಷಣೆ ಮಾಡಿಕೊಳ್ಳಲು ಕೆಆರ್‌ಎಸ್‌ ಆಗ್ರಹ

Jan 19 2025, 02:17 AM IST
ಚಾಮರಾಜನಗರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾಧ್ಯಕ್ಷ ಕೆ.ಗಿರೀಶ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಗ್ರಾಮವಾಸಿಗಳ ಆಸ್ತಿ ನಿಖರತೆಗೆ ಡ್ರೋನ್ ಸಮೀಕ್ಷೆ ಶುರು: ಸಚಿವ ಲಾಡ್‌

Jan 19 2025, 02:15 AM IST
ಗ್ರಾಮವಾಸಿಗಳ ಸಮಸ್ಯೆ ನಿವಾರಣೆಗೆ ರಾಜ್ಯ ಸರ್ಕಾರ ರಾಜ್ಯದ ಪ್ರತಿ ಗ್ರಾಮವನ್ನು ಸ್ವಾಮಿತ್ವ ಯೋಜನೆಯಡಿ ಸಮೀಕ್ಷೆ ಮಾಡಿ, ಕಾನೂನಾತ್ಮಕವಾಗಿ ಗ್ರಾಮ ನಿವಾಸಿಗಳ ಆಸ್ತಿ ಗುರುತಿಸುವಿಕೆ ಮಾಡಲಾಗುತ್ತದೆ.

ಆಸ್ತಿ ನೋಂದಣಿಗೆ ವಿದ್ಯುತ್‌ ಸಂಪರ್ಕ ಕಡಿತದ ಶಾಕ್‌!

Jan 18 2025, 12:48 AM IST
ಕೆಲವು ತಿಂಗಳುಗಳ ವಿದ್ಯುತ್‌ ಬಿಲ್‌ ಬಾಕಿ ಹಿನ್ನೆಲೆಯಲ್ಲಿ ಹೆಸ್ಕಾಂ ಅಧಿಕಾರಿಗಳು ಶುಕ್ರವಾರ ಕಚೇರಿಯ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದ್ದಾರೆ. ಬೆಳಗ್ಗೆ 10.30ರಿಂದ ಆಸ್ತಿ ನೋಂದಣಿಗಾಗಿ ಬೆಂಗಳೂರು ಸೇರಿದಂತೆ ಹಲವು ಕಡೆಗಳಿಂದ ಬಂದ ಜನರು ವಿದ್ಯುತ್‌ ಸಂಪರ್ಕ ಇಲ್ಲದ ಕಾರಣ ಮಧ್ಯಾಹ್ನ ವರೆಗೂ ಕಾದು ಬೇಸತ್ತು ಸರ್ಕಾರದ ವಿರುದ್ಧ ಹರಿಹಾಯ್ದರು.

ಸರ್ಕಾರಿ ನೌಕರರು ಆಸ್ತಿ ವಿವರ ಘೋಷಿಸಲಿ

Jan 18 2025, 12:46 AM IST
ಚಳ್ಳಕೆರೆ ನಗರ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಕಾರ್ಯನಿರ್ವಾಹಕ ಸದಸ್ಯ ನಗರಂಗೆರೆ ಸಿ.ಮಹೇಶ್ ಮಾತನಾಡಿದರು.

ಆಸ್ತಿ, ಅಂತಸ್ತು, ಸಂಪತ್ತಿಗೆ ಕೊನೆಯಿದೆ, ವಿದ್ಯೆಗಿಲ್ಲ

Jan 17 2025, 12:46 AM IST
ತಾವು ಗಳಿಸಿದ ಆಸ್ತಿ, ಅಂತಸ್ತು, ಸಂಪತ್ತು ಯಾವುದೂ ಕೊನೆಯವರೆಗೂ ಉಳಿಯಲ್ಲ. ಆದರೆ ತಾವು ಕಲಿತಿರುವ ವಿದ್ಯೆ ಮಾತ್ರ ಕೊನೆಯವರೆಗೂ ತಮ್ಮ ಜತೆಗಿರುತ್ತದೆ ಎಂದು ನಿವೃತ್ತ ಶಿಕ್ಷಕ ವಿ.ವಿ.ಅರಕೇರಿ ಹೇಳಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 53
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved