ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಶಾಸಕರ ಸಂಬಂಧಿಕರಿಂದ ಪುರಸಭೆ ಆಸ್ತಿ ಕಬಳಿಕೆ: ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಎಸ್.ನಿರಂಜನಕುಮಾರ್
Dec 03 2024, 12:30 AM IST
ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ರ ಸೋದರ ಅತ್ತೆ ಎಚ್.ಎಸ್.ಪ್ರೇಮ ಅವರು ₹5 ಕೋಟಿ ಬೆಲೆ ಬಾಳುವ ಪುರಸಭೆ ಆಸ್ತಿ ಕಬಳಿಸಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಎಸ್.ನಿರಂಜನ್ ಕುಮಾರ್ ಆರೋಪಿಸಿದ್ದಾರೆ. ಗುಂಡ್ಲುಪೇಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಬಸವ ಮಂದಿರ ಸೇರಿ 101 ಮನೆಗಳು ಈಗ ವಕ್ಪ್ ಆಸ್ತಿ: ಆರ್.ಅಶೋಕ್
Dec 03 2024, 12:30 AM IST
ವಕ್ಪ್ ಬೋರ್ಡ್ ತೀರ್ಮಾನವನ್ನು ಸುಪ್ರಿಂ ಕೋರ್ಟ್ ಕೂಡ ಪ್ರಶ್ನಿಸುವಂತಿಲ್ಲ ಎಂಬ ಕಾನೂನು ರೂಪಿಸಿದ್ದಾರೆ. ಆದ್ದರಿಂದ 2013ರ ವಕ್ಫ್ ತಿದ್ದುಪಡಿ ಹಿಂದಕ್ಕೆ ಪಡೆದು, ವಕ್ಫ್ ಬೋರ್ಡ್ ರದ್ದುಪಡಿಸಬೇಕು .
ಸರ್ಕಾರಿ ಆಸ್ತಿ ಒತ್ತುವರಿಯಾಗದಂತೆ ಸಂರಕ್ಷಿಸಿ
Dec 01 2024, 01:32 AM IST
ಸರ್ಕಾರಿ ಜಾಗಗಳನ್ನು ಗುರುತಿಸದೆ ಹೋಗಿರುವುದು. ಪ್ರಕರಣಗಳು ದಾಖಲಾಗಿದ್ದರೂ ಒತ್ತುವರಿ ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ, ಪ್ರಕರಣಗಳು ದಾಖಲಾದರೂ ಶಿಕ್ಷೆಯ ಪ್ರಮಾಣ ಕಡಿಮೆ ಇರುವುದರಿಂದ ಸಮಸ್ಯೆಗಳಿಂದ ಕೊಡಿದ್ದು ಇದಕ್ಕೆ ಶಾಶ್ವತವಾದ ಪರಿಹಾರಕ್ಕೆ ಸಾರ್ವಜನಿಕರಲ್ಲಿ ಜಾಗೃತಿಯ ಅರಿವು ಮೂಡಿಸಬೇಕು.
ಆಸ್ತಿ ತೆರಿಗೆ ಬಾಕಿದಾರರಿಗೆ ಒಟಿಎಸ್ ಅಂತ್ಯ: ₹3758 ಕೋಟಿ ಸಂಗ್ರಹ
Dec 01 2024, 01:31 AM IST
ಹಲವು ವರ್ಷದಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೀಡಲಾಗಿದ್ದ ‘ಒನ್ ಟೈಮ್ ಸೆಟಲ್ಮೆಂಟ್’ (ಒಟಿಎಸ್) ಯೋಜನೆ ಶನಿವಾರಕ್ಕೆ ಮುಕ್ತಾಯಗೊಂಡಿದ್ದು, ಶನಿವಾರ ರಾತ್ರಿ 10 ಗಂಟೆ ವೇಳೆ ₹3,758 ಕೋಟಿ ಆಸ್ತಿ ತೆರಿಗೆ ಸಂಗ್ರಹವಾಗಿತ್ತು.
ಹಲವು ವರ್ಷದಿಂದ ಆಸ್ತಿ ತೆರಿಗೆ ಬಾಕಿ : ಡಿ.1ಕ್ಕೆ ತೆರಿಗೆ ಕಟ್ಟದ ಆಸ್ತಿ ಹರಾಜ್
Nov 30 2024, 01:30 AM IST
ಹಲವು ವರ್ಷದಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ‘ಒನ್ ಟೈಮ್ ಸೆಟಲ್ಮೆಂಟ್’ (ಒಟಿಎಸ್) ಯೋಜನೆಯಡಿ ಬಡ್ಡಿ, ದಂಡ ಮನ್ನಾ ಮಾಡಿದರೂ ಬಾಕಿ ಪಾವತಿ ಮುಂದಾಗದ 2.32 ಲಕ್ಷ ಆಸ್ತಿಗಳನ್ನು ಡಿಸೆಂಬರ್ನಿಂದ ನಿಯಮಾನುಸಾರ ಕ್ರಮ ಕೈಗೊಂಡು ಹರಾಜು ಹಾಕಲು ಬಿಬಿಎಂಪಿ ತೀರ್ಮಾನಿಸಿದೆ.
ಉತ್ತರ ಪ್ರದೇಶದ ಸಂಭಲ್ನಲ್ಲಿ ಹಿಂಸಾಚಾರ ಎಸಗಿದ ದಂಗೆ ಕೋರರಿಂದಲೇ ಆಸ್ತಿ ಹಾನಿ ವಸೂಲಿ
Nov 28 2024, 12:35 AM IST
ಉತ್ತರ ಪ್ರದೇಶದ ಸಂಭಲ್ನಲ್ಲಿ ಹಿಂಸಾಚಾರ ಎಸಗಿದ ಪ್ರತಿಭಟನಾಕಾರರಿಂದಲೇ ಸಾರ್ವಜನಿಕ ಆಸ್ತಿ ಹಾನಿಗೆ ಪರಿಹಾರವನ್ನು ಉತ್ತರ ಪ್ರದೇಶ ಸರ್ಕಾರ ವಸೂಲಿ ಮಾಡಲಿದೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಕಲ್ಲು ತೂರಾಟಗಾರರ ಪೋಸ್ಟರ್ ಪ್ರದರ್ಶಿಸಲಿದೆ.
ಒಟಿಎಸ್ ಯೋಜನೆಯಡಿ ಬಡ್ಡಿ, ದಂಡ ಮನ್ನಾ ಮಾಡಿದರೂ ಏರದ ಬಿಬಿಎಂಪಿ ಆಸ್ತಿ ತೆರಿಗೆ ಸಂಗ್ರಹ
Nov 26 2024, 01:31 AM IST
ಒನ್ ಟೈಂ ಸೆಟಲ್ಮೆಂಟ್ (ಒಟಿಎಸ್) ಸೌಲಭ್ಯ ನೀಡಿದರೂ ತೆರಿಗೆ ಕಟ್ಟಲು ಆಸ್ತಿ ಮಾಲೀಕರು ಮುಂದೆ ಬರುತ್ತಿಲ್ಲ. ಇದರಿಂದ ಬಿಬಿಎಂಪಿ ಆದಾಯ ನಿರೀಕ್ಷಿತ ಮಟ್ಟದಲ್ಲಿ ಸಂಗ್ರಹ ಆಗುತ್ತಿಲ್ಲ.
ಬೌದ್ಧಿಕ ಆಸ್ತಿ ವಜ್ರಕ್ಕಿಂತಲೂ ಹೆಚ್ಚಿನ ಮೌಲ್ಯ ಹೊಂದಿದೆ
Nov 25 2024, 01:03 AM IST
ತಿಭೆ, ಕೌಶಲ, ಸಂಶೋಧನೆ, ತಂತ್ರಜ್ಞಾನ, ಸಾಹಿತ್ಯ, ಸಂಗೀತ ಕ್ಷೇತ್ರದಲ್ಲೂ ಬೌದ್ಧಿಕ ಆಸ್ತಿ ಹಕ್ಕು ಪಡೆಯಬಹುದಾಗಿದೆ
ಮಕ್ಕಳು ಉತ್ತಮ ಸಂಸ್ಕಾರ ಹೊಂದಿ ಸಮಾಜಕ್ಕೆ ಆಸ್ತಿ ಆಗಲಿ
Nov 25 2024, 01:00 AM IST
ಚಿತ್ರದುರ್ಗ ಮುರುಘಾಮಠದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಪಾತ್ರಾಭಿನಯ ಮತ್ತು ಜಾನಪದ ನೃತ್ಯ ಸ್ಪರ್ಧಾ ಕಾರ್ಯಕ್ರಮವನ್ನು ಬೆಂಗಳೂರು ವಿಭಾಗದ ಸಹ ನಿರ್ದೇಶಕ ಹಸನ್ ಮೊಯುದ್ಧೀನ್ ಉದ್ಘಾಟಿಸಿದರು.
ವಚನ ಸಾಹಿತ್ಯ ಕನ್ನಡ ನಾಡಿನ ದೊಡ್ಡ ಸಾಂಸ್ಕೃತಿಕ ಆಸ್ತಿ: ಸಾಹಿತಿ ಮಾ.ರೇಚಣ್ಣ
Nov 25 2024, 01:00 AM IST
ಕನ್ನಡಿಗರದೇ ಧರ್ಮ, ಕನ್ನಡದ ಸ್ವಂತ ಸಾಹಿತ್ಯ ಪ್ರಕಾರ, ಗದ್ಯ ಮತ್ತು ಪದ್ಯ ಎರಡೂ ಲಕ್ಷಣಗಳನ್ನು ಹೊಂದಿರುವ ವಚನ ಸಾಹಿತ್ಯವು ಕನ್ನಡ ನಾಡಿನ ಬಹುದೊಡ್ಡ ಸಾಂಸ್ಕೃತಿಕ ಆಸ್ತಿ ಎಂದು ಸಾಹಿತಿ ಮಾ.ರೇಚಣ್ಣ ಅಭಿಪ್ರಾಯಪಟ್ಟರು. ಕೊಳ್ಳೇಗಾಲದಲ್ಲಿ ‘ಕನ್ನಡ ಮಾಸಾಚರಣೆ ೨೦೨೪’ ಕಾರ್ಯಕ್ರಮವನ್ನು ಕನ್ನಡತಾಯಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
< previous
1
...
14
15
16
17
18
19
20
21
22
...
53
next >
More Trending News
Top Stories
ಇಂದಿನಿಂದ ಬಸ್ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್ ಶೋ, ಸಮಾವೇಶ
ನ್ಯಾ। ದಾಸ್ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ