• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ ಕದಿಯಲಾಗದ ಆಸ್ತಿ, ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ: ನಾಗೇಂದ್ರ

Sep 18 2025, 01:10 AM IST
ಸ್ವಾತಂತ್ರ್ಯ ಬಂದು ಇಷ್ಟು ವರ್ಷವಾದರೂ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಆಶಯಗಳು ಇಂದಿಗೂ ಸಮರ್ಥವಾಗಿ ಜಾರಿಯಲಿಲ್ಲ. ಆದಿ ಜಾಂಬವ ಮಾದಿಗರ ಸಮುದಾಯದ ವಿದ್ಯಾವಂತ ನಿರುದ್ಯೋಗಿ ಯುವ ಜನರಿಗೆ ಮೀಸಲಾತಿಯ ಪ್ರಯೋಜನ ಹಾಗೂ ಒಳ ಮೀಸಲಾತಿಯು ಸಮರ್ಪಕವಾಗಿ ಜಾರಿಯಾಗಿಲ್ಲ.

ತಂದೆ ತಾಯಿ ಪೋಷಿಸದಿದ್ದರೆ ಆಸ್ತಿ ವಾಪಸು: ನ್ಯಾ. ವಿ.ಹನುಮಂತಪ್ಪ

Sep 17 2025, 01:05 AM IST
ಚಿಕ್ಕಮಗಳೂರು, ತಂದೆ ತಾಯಿಯಿಂದ ಆಸ್ತಿ ಪಡೆದ ನಂತರ ಅವರ ಪಾಲನೆ, ಪೋಷಣೆ ಮಾಡದಿದ್ದರೆ ಕಾನೂನಿನ ಮೂಲಕ ಆಸ್ತಿ ವಾಪಸ್ಸು ಪಡೆದುಕೊಳ್ಳುವ ಅವಕಾಶವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ಹೇಳಿದರು.

ಲೋಕ ಅದಾಲತ್: 8 ವರ್ಷದ ಆಸ್ತಿ ವಿವಾದ ಸಂಧಾನದ ಮೂಲಕ ಇತ್ಯರ್ಥ

Sep 16 2025, 12:04 AM IST
2017ರಿಂದ ಕುಟುಂಬದ ನಡುವೆ ನಡೆಯುತ್ತಿದ್ದ ಆಸ್ತಿ ವಿವಾದ ಪ್ರಕರಣವನ್ನು ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನ ಮಾಡುವ ಮೂಲಕ ಇತ್ಯರ್ಥಪಡಿಸಲಾಯಿತು.

ಜೋಳಿಗೆಯೇ ಆಸ್ತಿ, ಮಿಕ್ಕಿದ್ದೆಲ್ಲ ಜಾಸ್ತಿ ಲೋಕಾರ್ಪಣೆ ಇಂದು

Sep 14 2025, 01:04 AM IST
ನರಗುಂದ ತಾಲೂಕಿನ ಹದಲಿ ಗ್ರಾಮದಲ್ಲಿ ಹಲವು ಪವಾಡಗಳನ್ನು ಮಾಡಿದ ಮಹಾಪುರುಷ ಸದ್ಗುರು ಚಿದಾನಂದ ಶ್ರೀಗಳ ಜೀವನ ಚರಿತ್ರೆ "ಜೋಳಿಗೆಯೇ ಆಸ್ತಿ, ಮಿಕ್ಕಿದ್ದೆಲ್ಲ ಜಾಸ್ತಿ " ಭಾನುವಾರ (ಸೆ.14) ಲೋಕಾರ್ಪಣೆಗೊಳ್ಳಲಿದೆ.

ಆರ್ಥಿಕ ಪ್ರಗತಿಗೆ ಬೌದ್ಧಿಕ ಆಸ್ತಿ ಹಕ್ಕು ಮೂಲಾಧಾರ

Sep 13 2025, 02:05 AM IST
ದೇಶದ ಆರ್ಥಿಕ ಪ್ರಗತಿಗೆ ಬೌದ್ಧಿಕ ಆಸ್ತಿ ಹಕ್ಕುಗಳು ಮೂಲಾಧಾರವಾಗಿದ್ದು, ಇದು ಹೊಸ ಆವಿಷ್ಕಾರಗಳಿಗೆ ಮತ್ತು ಸೃಜನಶೀಲತೆಗೆ ಪ್ರೋತ್ಸಾಹ ನೀಡುತ್ತದೆ ಎಂದು ಕಾಲೇಜು ಶಿಕ್ಷಣ ಇಲಾಖೆಯ ಧಾರವಾಡ ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕಿ ಪ್ರೊ. ಕರಿಮುನ್ನಿಸಾ ಸಯ್ಯದ್ ಹೇಳಿದರು.

ಕುಮಾರೇಶ್ವರ ಮಠದ ಆಸ್ತಿ ಯಥಾಸ್ಥಿತಿ ಕಾಪಾಡಲು ಮನವಿ

Sep 11 2025, 12:03 AM IST
ಬೆಳಗಾಲಪೇಟೆಯಲ್ಲಿ 2 ಎಕರೆ 38 ಗುಂಟೆ ಇರುವ ಆಸ್ತಿಯನ್ನು ಹಾನಗಲ್ಲ ಲಿಂ. ಗುರು ಕುಮಾರ ಶಿವಯೋಗಿಗಳು ಗ್ರಾಮದಲ್ಲಿ ಮಠ ಕಟ್ಟುವ ಉದ್ದೇಶಕ್ಕಾಗಿ ಬಿನ್ ಶೇತ್ಕಿ ಮಾಡಿಸಿದ್ದರು.

ಬಸವ ತತ್ವಗಳು ಮಾನವ ಕುಲದ ಆಸ್ತಿ: ಡಾ.ಬಸವಪ್ರಭು ಶ್ರೀ

Sep 06 2025, 01:00 AM IST
ಬಸವ ತತ್ವಗಳನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ನಾಡಿನಾದ್ಯಂತ ಬಸವ ಸಂಸ್ಕೃತಿ ಅಭಿಯಾನವನ್ನು ಸೆ. 15 ರಂದು ದಾವಣಗೆರೆಯಲ್ಲಿ ಹಮ್ಮಿಕೊಂಡಿದ್ದೇವೆ ಎಂದು ವಿರಕ್ತಮಠದ ಡಾ.ಬಸವಪ್ರಭು ಸ್ವಾಮೀಜಿ ನುಡಿದರು.

ಕರ್ನಾಟಕದ 8 ಸಚಿವರ ಬಳಿ ₹100 ಕೋಟಿಗಿಂತ ಹೆಚ್ಚು ಆಸ್ತಿ

Sep 05 2025, 02:00 AM IST

ಕ್ರಿಮಿನಲ್‌ ಕೇಸಿನಲ್ಲಿ ಬಂಧಿತ ಸಚಿವರು, ಮುಖ್ಯಮಂತ್ರಿಗಳು, ಪ್ರಧಾನಿಗಳ ವಜಾಕ್ಕೆ ಅವಕಾಶ ಕೊಡುವ ಕಾಯ್ದೆ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿರುವ ಹೊತ್ತಿನಲ್ಲೇ, ದೇಶದ ವಿವಿಧ ರಾಜ್ಯಗಳ ಸಚಿವರ ಮೇಲಿರುವ ಕ್ರಿಮಿನಲ್‌ ಪ್ರಕರಣ ಮತ್ತು ಅವರ ಸಂಪತ್ತಿನ ಕುರಿತ ವರದಿ ಬಿಡುಗಡೆ  

ರಸ್ತೆ ಅಗಲೀಕರಣದಿಂದ ಪಟ್ಟಣದ ಆಸ್ತಿ ಬೆಲೆ 4 ಪಟ್ಟು ಹೆಚ್ಚು: ಎಂ.ಶ್ರೀನಿವಾಸ್

Sep 04 2025, 01:00 AM IST
ನರಸಿಂಹರಾಜಪುರ, ರಸ್ತೆ ಅಗಲೀಕರಣದಿಂದ ಪಟ್ಟಣದಲ್ಲಿ ಆಸ್ತಿ ಬೆಲೆ 4 ಪಟ್ಟು ಹೆಚ್ಚಾಗಲಿರುವ ಹಿನ್ನಲೆಯಲ್ಲಿ ಎಲ್ಲಾ ಖಾತೆದಾರರು ಸಹಕಾರ ನೀಡಬೇಕು ಎಂದು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ಮನವಿ ಮಾಡಿದರು.

ವಿದ್ಯೆ ಬ್ರಾಹ್ಮಣರಿಗೆ ನಿಜವಾದ ಆಸ್ತಿ : ಡಾ. ಹರೀಶ್

Sep 04 2025, 01:00 AM IST
ಬ್ರಾಹ್ಮಣ ಸಮುದಾಯದವರು ಆರ್ಥಿಕವಾಗಿ ಬಡವರಾಗಿರಬಹುದು ಆದರೆ ವಿದ್ಯಾಶಕ್ತಿಯ ಸಂಪಾದನೆಯ ಮೂಲಕ ಗೌರವದ ಸ್ಥಾನಮಾನವನ್ನು ಪಡೆದುಕೊಂಡಿದ್ದಾರೆ. ವಿದ್ಯೆ ಬ್ರಾಹ್ಮಣರಿಗೆ ನಿಜವಾದ ಆಸ್ತಿ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಸಭೆಯ ತುಮಕೂರು ಜಿಲ್ಲಾ ಪ್ರತಿನಿಧಿ ಡಾ. ಹರೀಶ್ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 57
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved