• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವ್ಯಕ್ತಿತ್ವ ಆಸ್ತಿ ಅಂತಸ್ತಿನಲ್ಲಿ ಇಲ್ಲ: ರಂಭಾಪುರಿ ಶ್ರೀ

May 13 2025, 01:26 AM IST
ಬಾಳೆಹೊನ್ನೂರು: ಹಣ ಕಳೆದರೆ ಮತ್ತೆ ಗಳಿಸಬಹುದು. ಆದರೆ ಮಾತಿನಿಂದ ಕಳೆದುಕೊಂಡ ಸಂಬಂಧ ತಿರುಗಿ ಪಡೆಯಲಾಗದು. ವ್ಯಕ್ತಿತ್ವ ಅನ್ನುವುದು ಆಸ್ತಿ ಅಂತಸ್ತಿನಲ್ಲಿ ಇರುವುದಿಲ್ಲ. ಅದು ಆಲೋಚನೆ ಮತ್ತು ಆಚರಣೆಗಳಲ್ಲಿ ಇರುತ್ತದೆ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.

ಮೈಷುಗರ್ ಆಸ್ತಿ ಅತಿಕ್ರಮಣ: ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ

May 13 2025, 01:05 AM IST
ಅತಿಕ್ರಮಣದಾರರಲ್ಲಿ ಹಲವರು ೧೯೭೦ರಿಂದಲೂ ಆಸ್ತಿಯಲ್ಲಿ ಅನುಭೋಗದಲ್ಲಿದ್ದಾರೆ. ಆರ್‌ಟಿಸಿಯಲ್ಲಿ ಮೈಷುಗರ್ ಕಾರ್ಖಾನೆ ಹೆಸರಿದ್ದರೂ ಅನುಭೋಗದಲ್ಲಿರುವವರೇ ಬೇರೆಯವರಾಗಿದ್ದಾರೆ. ಕೆಲವರು ವಾಣಿಜ್ಯ ಉದ್ದೇಶಗಳಿಗೆ ಕಾರ್ಖಾನೆ ಆಸ್ತಿಯನ್ನು ಬಳಸಿಕೊಂಡು ಲಾಭ ಗಳಿಸುತ್ತಿದ್ದರೆ, ಕೆಲವರು ಅಕ್ರಮವಾಗಿ ಸಾಗುವಳಿ ಮಾಡಿಕೊಂಡು ಆದಾಯ ಮೂಲ ಸೃಷ್ಟಿಸಿಕೊಂಡಿದ್ದಾರೆ.

ಇನ್ನೂ ಮೃತರ ಹೆಸರಲ್ಲೇ ಇವೆ 52 ಲಕ್ಷ ಆಸ್ತಿ ಖಾತೆ!

May 11 2025, 11:55 PM IST

ರಾಜ್ಯದಲ್ಲಿ ಹಲವು ದಶಕಗಳಿಂದ 50 ಲಕ್ಷಕ್ಕೂ ಹೆಚ್ಚು ಆಸ್ತಿಗಳು ಮೃತರ ಹೆಸರಿನಲ್ಲೇ ಮುಂದುವರೆಯುತ್ತಿದ್ದು, ಪೌತಿ ಖಾತೆ ಆಗದೆ ವಾರಸುದಾರರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. 

ಬಿಎಸ್‌ವಿ ಶಾಲೆ ಕಟ್ಟಡದ ಆಸ್ತಿ ಪುರಸಭೆ ಸುಪರ್ದಿಗೆ ನೀಡಲು 7 ತಿಂಗಳ ಗಡುವು

May 11 2025, 11:49 PM IST
ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ಶಾಸಕರು, ಪುರಸಭೆ ಅಧ್ಯಕ್ಷರು ಹಾಗೂ ಸರ್ವ ಸದಸ್ಯರ ಸಮಕ್ಷಮದಲ್ಲಿ ಬಿಎಸ್‌ವಿ ಶಾಲೆ ಕಟ್ಟಡವಿರುವ ಪುರಸಭೆ ಮಾಲೀಕತ್ವದ ಸ್ಥಳವನ್ನು ಪುರಸಭೆ ಸುಪರ್ದಿಗೆ ಪಡೆಯುವ ಕುರಿತು ಶಾಲೆಯ ಆಡಳಿತ ಮಂಡಳಿಯೊಂದಿಗಿನ ಸಭೆ ಸೋಮವಾರ ಜರುಗಿತು.

ಆಸ್ತಿ ತೆರಿಗೆ ರಿಯಾಯ್ತಿ ಜೂನ್ ಅಂತ್ಯದವರೆಗೆ ವಿಸ್ತರಣೆ: ಜುಬೇದಾ

May 11 2025, 01:21 AM IST
ನರಸಿಂಹರಾಜಪುರ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆಯನ್ನು ಏ. 30ರೊಳಗೆ ತೆರಿಗೆ ಪಾವತಿ ಮಾಡಿದವರಿಗೆ ನೀಡಲಾಗುತ್ತಿದ್ದ ಶೇ. 5 ರಷ್ಟು ರಿಯಾಯ್ತಿ ಸೌಲಭ್ಯವನ್ನು ಜೂನ್ ತಿಂಗಳ ಅಂತ್ಯವರೆಗೆ ವಿಸ್ತರಿಸಲಾಗಿದೆ. ತೆರಿಗೆ ಪಾವತಿದೇ ಇದ್ದವರು ಇದರ ಸೌಲಭ್ಯ ಪಡೆಯುವಂತೆ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜುಬೇದಾ ತಿಳಿಸಿದ್ದಾರೆ.

ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ

May 11 2025, 01:15 AM IST
ರಾಜ್ಯದ ಗ್ರಾಪಂ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹ ಪ್ರಮಾಣ ಏರಿಕೆಯಾಗುತ್ತಿರುವ ರೀತಿಯಲ್ಲೇ, ತೆರಿಗೆ ಬಾಕಿ ಪ್ರಮಾಣವೂ ಹೆಚ್ಚಳವಾಗುತ್ತಿದೆ. 2024-25ನೇ ಸಾಲಿನ ಅಂತ್ಯಕ್ಕೆ ಬಾಕಿ ತೆರಿಗೆ ಪ್ರಮಾಣ 2,657.70 ಕೋಟಿ ರು. ತಲುಪಿದೆ. ಈ ಮೂಲಕ ಬಾಕಿ ವಸೂಲಿಯೇ ಸರ್ಕಾರಕ್ಕೆ ತಲೆಬಿಸಿಯಾದಂತಾಗಿದೆ.

ಒತ್ತುವರಿಯಾಗಿದ್ದ ನಗರಸಭೆ ಆಸ್ತಿ ತೆರವು

May 10 2025, 01:09 AM IST
ಈ ಹಿಂದೆ ನಗರಸಭೆಯ ಉಪಾಧ್ಯಕ್ಷರಾಗಿದ್ದ ಚಿನ್ನಪ್ಪರಿಂದ ೨೦೦೧ರಲ್ಲಿ ಸರ್ವೇ ಸಂಖ್ಯೆ ೩ ರಲ್ಲಿ ೨.೩೪ ಎಕರೆ ಜಮೀನನ್ನು ನಗರಸಭೆ ಕ್ರಯಕ್ಕೆ ಪಡೆದುಕೊಂಡಿತ್ತು. ಈ ಜಾಗವನ್ನು ನಗರಸಭೆ ಕಾರ್ಮಿಕರಿಗೆ ಹಾಗೂ ವಸತಿ ಯೋಜನೆಯ ಆಶ್ರಯ ಸಮಿತಿಗೆ ಹಂಚಿಕೆ ಮಾಡಲು ನಿರ್ಧಾರಿಸಲಾಗಿತ್ತು. ಸ್ವಲ್ಪ ಭಾಗ ಹಂಚಿಕೆಯಾಗಿದ್ದು ಉಳಿದ ಭಾಗವನ್ನು ಹಂಚಿಕೆ ಮಾಡಿರಲಿಲ್ಲ

ಗ್ರಾಪಂಗಳಿಂದ ₹110 ಕೋಟಿ ಆಸ್ತಿ ತೆರಿಗೆ ಸಂಗ್ರಹ

May 07 2025, 12:46 AM IST
ಬೇಸಿಗೆ ಕಾಲದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 257 ಗ್ರಾಮಗಳನ್ನು ಕುಡಿಯುವ ನೀರಿನಿಂದ ಬಳಲುತ್ತಿರುವ ಸಮಸ್ಯಾತ್ಮಕ ಗ್ರಾಮಗಳೆಂದು ಗುರುತಿಸಲಾಗಿದೆ ಎಂದು ಜಿಪಂ ಸಿಇಒ ರಾಹುಲ ಶಿಂಧೆ ಹೇಳಿದರು.

₹3.10 ಕೋಟಿ ಮೌಲ್ಯದ ಆಸ್ತಿ ಬಿಡಿಎ ವಶ

May 04 2025, 08:36 AM IST

ಪ್ರಾಧಿಕಾರಕ್ಕೆ ಸೇರಿದ್ದ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಶೆಡ್‌ ಮತ್ತು ಕಾಂಪೌಂಡ್‌ ತೆರವುಗೊಳಿಸಿ ₹3.10 ಕೋಟಿ ಮೌಲ್ಯದ ಆಸ್ತಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ವಶಕ್ಕೆ ಪಡೆದಿದೆ.

ಏಪ್ರಿಲಲ್ಲಿ ಬಿಬಿಎಂಪಿಗೆ ₹1,417 ಕೋಟಿ ಆಸ್ತಿ ತೆರಿಗೆ

May 04 2025, 08:20 AM IST

ಏಪ್ರಿಲಲ್ಲಿ ಬಿಬಿಎಂಪಿಗೆ ₹1,417 ಕೋಟಿ ಆಸ್ತಿ ತೆರಿಗೆ ಆರ್ಥಿಕ ವರ್ಷದ ಆರಂಭದಲ್ಲೇ ಉತ್ತಮ ಸಂಗ್ರಹ । 22 ಲಕ್ಷದಲ್ಲಿ 8 ಲಕ್ಷ ಆಸ್ತಿ ಮಾಲೀಕರಿಂದ ಪಾವತಿ

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 50
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved