• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಕ್ಫ್‌ ಆಸ್ತಿ ವಿವಾದ ವಿಚಾರವಾಗಿ ಕೈ ವಿರುದ್ಧ ಹೋರಾಟ : ಬಿಜೆಪಿ ಬಣ ರಾಜಕೀಯ ತೀವ್ರ

Nov 21 2024, 01:01 AM IST
ವಕ್ಫ್‌ ಆಸ್ತಿ ವಿವಾದ ವಿಚಾರವಾಗಿ ಹೋರಾಟ ನಡೆಸಲು ಮುಂದಾಗಿರುವ ಪ್ರತಿಪಕ್ಷ ಬಿಜೆಪಿಯಲ್ಲಿ ಬಣ ರಾಜಕೀಯ ತೀವ್ರಗೊಂಡಿದೆ.

ಆಸ್ತಿ ಕಬಳಿಸಲು ವ್ಯಕ್ತಿ ಕೊಲೆ: ಆರೋಪಿಗಳ ಬಂಧನ

Nov 21 2024, 01:01 AM IST
ಗೆನ್ನೆರಹಳ್ಳಿ ಸೋಮಶೇಖರ್ ಮತ್ತು ಸುಧಾ ಕಳೆದ 20 ವರ್ಷಗಳ ಹಿಂದೆ ಮದುವೆ ಮಾಡಿಕೊಂಡಿದ್ದರು.

ವಕ್ಫ್‌ ಆಸ್ತಿ ಒತ್ತುವರಿ ಬಗ್ಗೆ ಸಮಗ್ರ ತನಿಖೆಗೆ ಮುತಾಲಿಕ್‌, ಮಾಣಿಪ್ಪಾಡಿ ಆಗ್ರಹ

Nov 21 2024, 01:00 AM IST
ಇದೇ ಸಂದರ್ಭ ವಕ್ಫ್‌ ಸಂತ್ರಸ್ತರಿಗಾಗಿ ಶ್ರೀರಾಮಸೇನೆಯ ಸಹಾಯವಾಣಿ(9945288819) ಸಂಖ್ಯೆಯನ್ನು ಅನಾವರಣಗೊಳಿಸಲಾಯಿತು. ವಕ್ಫ್‌ ಬೋರ್ಡ್‌ನಿಂದ ಸಮಸ್ಯೆಗೆ ಒಳಗಾದ ರೈತರು ಹಾಗೂ ಬಡವರಿಗಾಗಿ ಈ ಸಹಾಯವಾಣಿ ತೆರೆಯಲಾಗಿದೆ.

23ರಲ್ಲಿ 7.5 ಲಕ್ಷವಿದ್ದ ವಕ್ಫ್ ಆಸ್ತಿ ಈಗ 8.70 ಲಕ್ಷ ಎಕ್ರೆ

Nov 21 2024, 01:00 AM IST
ಶಿವಮೊಗ್ಗ: ದೇಶದಲ್ಲಿ ರಕ್ಷಣಾ ಇಲಾಖೆ ಮತ್ತು ರೈಲ್ವೇ ಇಲಾಖೆ ಬಿಟ್ಟರೆ ಮೂರನೇ ಅತಿದೊಡ್ಡ ಆಸ್ತಿ ಹೊಂದಿರುವ ಸಂಸ್ಥೆ ವಕ್ಫ್ ಬೋರ್ಡ್ ಆಗಿದೆ. 2009ರಲ್ಲಿ ಮಾಹಿತಿ ಪ್ರಕಾರ 4 ಲಕ್ಷ ಎಕರೆ ಇದ್ದ ವಕ್ಫ್ ಬೋರ್ಡ್ ಆಸ್ತಿ 10 ವರ್ಷದಲ್ಲಿ 9.5 ಲಕ್ಷ ಎಕರೆಗೆ ಏರಿಕೆಯಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ವಕ್ಫ್‌ ಆಸ್ತಿ ಗದ್ದಲಕ್ಕೂ ಹೆಂಡತಿ, ಮಗು, ಕಲಂದರ್‌ ಸಾಬರ ಬಿರ್ಯಾನಿಗೂ ಏನು ಸಂಬಂಧ?

Nov 18 2024, 12:04 PM IST

ಅಲ್ರೀ.. ಉಡುಪಿ ಹೋಟೆಲ್‌ನಲ್ಲಿ ಕಲಂದರಸಾಬರ ಬಿರಿಯಾನಿ ಸಿಗುತ್ತೇನ್ರೀ..? ಕಲಂದರಸಾಬರ ಹೋಟೆಲ್‌ಗೆ ಹೋಗಿ ಮಸಾಲೆ ದೋಸೆ ಕೇಳಿದರೆ ಸಿಗುತ್ತಾ?

ವಕ್ಫ್‌ ಆಸ್ತಿ ಕುರಿತು ನಮ್ಮ ಹೋರಾಟ ಹೈಜಾಕ್‌ ಮಾಡಿದ್ದು ಬಿ.ವೈ.ವಿಜಯೇಂದ್ರ : ಭಿನ್ನರು

Nov 18 2024, 12:05 AM IST
ವಕ್ಫ್‌ ಆಸ್ತಿ ಕುರಿತು ರಾಜ್ಯಾದ್ಯಂತ ಉಂಟಾಗಿರುವ ಸಮಸ್ಯೆ ಬಗ್ಗೆ ಹೋರಾಟ ನಡೆಸುವ ಉದ್ದೇಶವನ್ನು ಹೈಜಾಕ್ ಮಾಡಿದ್ದು ನಾವಲ್ಲ, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತವರ ತಂಡವೇ ನಮ್ಮ ಉದ್ದೇಶವನ್ನು ಹೈಜಾಕ್‌ ಮಾಡಿದೆ ಎಂದು ಬಿಜೆಪಿಯ ಅತೃಪ್ತ ನಾಯಕರ ಬಣ ಆಕ್ರೋಶ ವ್ಯಕ್ತಪಡಿಸಿದೆ.

ಮಾನಪ್ಪ ವಜ್ಜಲ್‌ ಪುತ್ರ ಆಂಜನೇಯ ಮತ್ತು ಕಾಂಗ್ರೆಸ್‌ ಎಂಎಲ್ಸಿ ಶರಣಗೌಡ ಪಾಟೀಲ ಬಯ್ಯಾಪುರಗೂ ವಕ್ಫ್‌ ಆಸ್ತಿ ಬಿಸಿ

Nov 17 2024, 01:18 AM IST
ಮಾಜಿ ಮುಜರಾಯಿ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಕುಟುಂಬದ ಬಳಿಕ ಇದೀಗ ಬಿಜೆಪಿ ಶಾಸಕ ಮಾನಪ್ಪ ವಜ್ಜಲ್‌ ಅವರ ಪುತ್ರ ಆಂಜನೇಯ ಮತ್ತು ಕಾಂಗ್ರೆಸ್‌ ಎಂಎಲ್ಸಿ ಶರಣಗೌಡ ಪಾಟೀಲ ಬಯ್ಯಾಪುರ ಅವರಿಗೂ ಇದೀಗ ವಕ್ಫ್‌ ಆಸ್ತಿ ಬಿಸಿ ತಟ್ಟಿದೆ.

ನಗರಸಭೆಯ ಬೆಲೆ ಬಾಳುವ ಆಸ್ತಿ ಕಬಳಿಕೆ: ಆರೋಪ

Nov 17 2024, 01:17 AM IST
Accused of grabbing valuable municipal property

ಚಿಂತಾಮಣಿ ತಾಲೂಕಿನ ತಿಮ್ಮಸಂದ್ರ ಗ್ರಾಮದ ವಕ್ಫ್ ಆಸ್ತಿ ವಿವಾದ: ಹೈಕೋರ್ಟ್ ತೀರ್ಪು ಆಧರಿಸಿ ಸೂಕ್ತ ಕ್ರಮ

Nov 17 2024, 01:16 AM IST
ಚಿಂತಾಮಣಿ ತಾಲೂಕಿನ ತಿಮ್ಮಸಂದ್ರ ಗ್ರಾಮದ ವಿವಾದಿತ ವಕ್ಫ್‌ ಆಸ್ತಿಯಲ್ಲಿ ಶುಕ್ರವಾರ ಉಳುಮೆ ಮಾಡಲು ಮುಂದಾದ ರೈತರ ಮೇಲೆಯೇ ಪೋಲಿಸರು ಪ್ರಕರಣ ದಾಖಲಿಸಿ ಟ್ರ್ಯಾಕ್ಟರ್‌ ವಶಪಡಿಸಿಕೊಂಡಿದ್ದ ಪ್ರಕರಣ ಕುರಿತು ಮಾತನಾಡಿರುವ ಜಿಲ್ಲಾಧಿಕಾರಿ ರವೀಂದ್ರ ಯಥಾಸ್ಥಿತಿ ಕಾಪಾಡುವಂತೆ ಮನವಿ ಮಾಡಿದ್ದಾರೆ

ಹಿಂದುಗಳ ಮಠ, ಮಂದಿರಗಳ ಆಸ್ತಿ ರಕ್ಷಣೆಗೆ ಒತ್ತಾಯ

Nov 17 2024, 01:16 AM IST
ದಾವಣಗೆರೆ: ವಕ್ಫ್ ಮಂಡಳಿಯು ರೈತರು, ಮಠ ಮಂದಿರ, ರೈತರು, ಜನರ ಆಸ್ತಿ, ಜಮೀನುಗಳನ್ನು ತನ್ನ ವಶಕ್ಕೆ ಪಡೆಯಬಹುದಾಗಿದ್ದು, ನಮ್ಮ ಜಮೀನು ವಕ್ಫ್ ನ್ಯಾಯ ಮಂಡಳಿಗೆ ಹೋದರೆ ಅದನ್ನು ಪ್ರಶ್ನಿಸುವಂತಿಲ್ಲ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ, ಮಾಜಿ ಅಡ್ವೋಕೇಟ್ ಜನರಲ್‌ ಅಶೋಕ ಹಾರನಹಳ್ಳಿ ಕಳವಳ ವ್ಯಕ್ತಪಡಿಸಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 53
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved