• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇದೆಲ್ಲಾ ಅಲ್ಲಾನಾ ಆಸ್ತಿ ಎಂದಿದ್ದ ಬೊಮ್ಮಾಯಿಯವರೇ ಈಗ ಉಲ್ಟಾ : ಸಚಿವ ಜಮೀರ್‌ ಅಹ್ಮದ್‌

Nov 04 2024, 12:46 AM IST

ಮಹಾರಾಷ್ಟ್ರದಲ್ಲಿ ಚುನಾವಣೆ ಹಾಗೂ ರಾಜ್ಯದಲ್ಲಿ ಉಪಚುನಾವಣೆ ನಡೆಯುತ್ತಿದೆ ಎನ್ನುವ ಕಾರಣಕ್ಕಾಗಿ ಬಿಜೆಪಿ ನಾಯಕರು ವಕ್ಫ್‌ ಆಸ್ತಿ ಕುರಿತು ಇಲ್ಲಸಲ್ಲದ ವದಂತಿ ಹಬ್ಬಿಸುವ ಯತ್ನ ಮಾಡುತ್ತಿದ್ದಾರೆ ಎಂದು ಸಚಿವ ಜಮೀರ್‌ ಅಹ್ಮದ್‌ ಆರೋಪಿಸಿದರು.

2000 ಜನರಿರುವ ಬೀದರ್‌ನ ಇಡೀ ಗ್ರಾಮವೇ ವಕ್ಫ್‌ ಆಸ್ತಿ! ರೈತರ ನೂರಾರು ಎಕರೆ ಭೂಮಿ ತನ್ನದೆನ್ನುತ್ತಿರುವ ಮಂಡಳಿ

Nov 04 2024, 12:36 AM IST

  ಇಡೀ ಗ್ರಾಮವನ್ನೇ ತನ್ನ ಆಸ್ತಿ ಎಂದು ನಮೂದಿಸಿದ್ದಷ್ಟೇ ಅಲ್ಲ, ಐತಿಹಾಸಿಕ ಬೀದರ್‌ ಕೋಟೆಯ ಒಂದಷ್ಟು ಭಾಗ, ಅಷ್ಟೂರ ಗುಂಬಜಗಳ ಆಸ್ತಿಯನ್ನೂ ತನ್ನದೆಂದು ವಕ್ಫ್‌ ಮಂಡಳಿ ಮೊಹರು ಒತ್ತಿರುವ ಪ್ರಕರಣಗಳು ಬೆಳಕಿಗೆ 

ಸಾವಿರಾರು ಎಕರೆ ರೈತರ ಭೂಮಿ ಪಹಣಿಯನ್ನು ವಕ್ಫ್‌ ಆಸ್ತಿ ಮಾಡಿರುವ ರಾಜ್ಯ ಸರ್ಕಾರ : ಬಿಜೆಪಿಯ ಎನ್‌.ಮಹೇಶ್‌

Nov 04 2024, 12:31 AM IST
ರಾಜ್ಯದ ಹಲವು ಜಿಲ್ಲೆಯಲ್ಲಿ ಸಾವಿರಾರು ಎಕರೆ ರೈತರ ಭೂಮಿಯ ಆರ್‌ಟಿಸಿಯಲ್ಲಿ ವಕ್ಫ್‌ ಆಸ್ತಿ ಎಂದು ನಮೂದಿಸಿರುವ ಇಲಾಖೆ ವಿರುದ್ಧ ಬಿಜೆಪಿ ಹೋರಾಟ ಮಾಡಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಹೇಳಿದರು. ಚಾಮರಾಜನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ಹಿಂದೂಗಳ ರುದ್ರಭೂಮಿ ಪ್ರಾಥಮಿಕ ಶಾಲೆಯೂ ವಕ್ಫ್ ಆಸ್ತಿ

Nov 04 2024, 12:30 AM IST
ಬೂದನೂರು ಗ್ರಾಮದ ಸರ್ವೇ ನಂ.೩೧೩ರಲ್ಲಿ ೧.೧೩ ಎಕರೆ ಸರ್ಕಾರಿ ಕಟ್ಟೆ ಜಾಗವನ್ನು ೨೦೧೭ರಲ್ಲಿ ವಕ್ಫ್ ಆಸ್ತಿ ಎಂದು ತಿದ್ದುಪಡಿ ಆದೇಶ ಹೊರಡಿಸಿರುವುದು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಕಾಲಾಂತರದಲ್ಲಿ ಹಿಂದೂಗಳ ರುದ್ರಭೂಮಿ, ದೇವಸ್ಥಾನ, ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ರೈತರ ಜಮೀನುಗಳು ವಕ್ಫ್ ಆಸ್ತಿ ಎಂದು ಬದಲಾಗಿರಬಹುದೆಂದು ಶಂಕಿಸಲಾಗಿದೆ.

ದೇಶದಲ್ಲಿ ವಕ್ಫ್‌ ಆಸ್ತಿ 9 ಲಕ್ಷ ಎಕರೆಯಷ್ಟಿದೆ, ಈ ಜಮೀನು ಬಂದಿದ್ದು ಎಲ್ಲಿಂದ?: ಕಾರಜೋಳ ಪ್ರಶ್ನೆ

Nov 04 2024, 12:28 AM IST
ದೇಶದಲ್ಲಿ 9 ಲಕ್ಷ ಎಕರೆಯಷ್ಟು ಆಸ್ತಿ ವಕ್ಫ್‌ ಹೆಸರಿನಲ್ಲಿದೆ.

ವಕ್ಫ್‌ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

Nov 04 2024, 12:16 AM IST
ವಕ್ಫ್‌ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಮುಖ ಪ್ರತಿಪಕ್ಷ ಬಿಜೆಪಿಯು ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ.

ವಕ್ಫ್‌ ಆಸ್ತಿ ಗದ್ದಲ ವಿವಾದದ ಸ್ವರೂಪಕ್ಕೆ - ವಕ್ಫ್‌ ನೋಟಿಸಿಂದ ರೈತರಿಗೆ ಸಮಸ್ಯೆ ಆಗಲ್ಲ: ಸಚಿವರು

Nov 02 2024, 01:34 AM IST

  ವಕ್ಫ್‌ ಆಸ್ತಿ ಗದ್ದಲ ವಿವಾದದ ಸ್ವರೂಪಕ್ಕೆ ತಿರುಗಿ ಪ್ರತಿಪಕ್ಷ ಬಿಜೆಪಿಯಿಂದ ತೀವ್ರ ಟೀಕೆ ವ್ಯಕ್ತವಾಗುತ್ತಿರುವ ನಡುವೆಯೇ ಚಲುವರಾಯಸ್ವಾಮಿ ಸೇರಿ ಹಲವು ಸಚಿವರು ಪ್ರತಿಪಕ್ಷಗಳ ವಿರುದ್ಧ ತಿರುಗಿ ಬಿದ್ದಿದ್ದಾರೆ. ಯಾವುದೇ ಕಾರಣಕ್ಕೂ ಸರ್ಕಾರ ರೈತರ ಆಸ್ತಿ ಕಿತ್ತುಕೊಳ್ಳಲ್ಲ ಎಂದು ಭರವಸೆ ನೀಡಿದ್ದಾರೆ.

ಕೊಂಕಣಿ ಸಂಸ್ಕೃತಿ ಪೂರ್ವಜರು ನೀಡಿದ ವಿಶೇಷ ಆಸ್ತಿ: ಬಿಷಪ್ ಜೆರಾಲ್ಡ್ ಲೋಬೊ

Nov 02 2024, 01:22 AM IST
ತೊಟ್ಟಂ ಚರ್ಚಿನ ಸಭಾಂಗಣದಲ್ಲಿ ಉಡುಪಿ ಧರ್ಮಪ್ರಾಂತ್ಯದ ಯುವ ಕೆಥೊಲಿಕ್ ವಿದ್ಯಾರ್ಥಿ ಸಂಚಾಲನ ಹಾಗೂ ತೊಟ್ಟಂ ಸಂತ ಅನ್ನಮ್ಮ ದೇವಾಲಯದ ವೈಸಿಎಸ್ ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಕೊಂಕಣಿ ಜಾನಪದ ಹಾಡು ಹಾಗೂ ವಾದ್ಯಗಳ ತರಬೇತಿ ಕಾರ್ಯಾಗಾರ ನಡೆಯಿತು.

ಜೊಲ್ಲೆ ಕುಟುಂಬಕ್ಕೂ ವಕ್ಫ್‌ ಶಾಕ್‌ : ಮಾಜಿ ಸಚಿವೆ ಪುತ್ರನ 2.13 ಎಕರೆ ವಕ್ಫ್‌ ಆಸ್ತಿ ಪಹಣಿಯಲ್ಲಿ ಉಲ್ಲೇಖ

Nov 01 2024, 10:09 AM IST

 ವಕ್ಫ್‌ ಆಸ್ತಿ ವಿವಾದ ಈಗ ವಕ್ಫ್‌ ಖಾತೆ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಕುಟುಂಬವನ್ನೂ ಆವರಿಸಿಕೊಂಡಿದೆ. ಶಶಿಕಲಾ ಹಾಗೂ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಪುತ್ರನಿಗೆ ಸೇರಿದ ಯಕ್ಸಂಬಾದ 2 ಎಕ್ರೆ 13 ಗುಂಟೆ ಜಮೀನು ಪಹಣಿಯಲ್ಲೂ ವಕ್ಫ್‌ ಆಸ್ತಿ ಎಂದು ನಮೂದಾಗಿರುವುದು ಬೆಳಕಿಗೆ 

ವಕ್ಫ್‌ ಮಾಜಿ ಸಚಿವೆ ಕುಟುಂಬಕ್ಕೂ ವಕ್ಫ್‌ ಆಸ್ತಿ ಕಂಟಕ

Nov 01 2024, 01:16 AM IST
ರಾಜ್ಯಾದ್ಯಂತ ಸದ್ದು ಮಾಡುತ್ತಿರುವ ವಕ್ಫ್‌ ಆಸ್ತಿ ವಿವಾದ ಈಗ ವಕ್ಫ್‌ ಖಾತೆ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಕುಟುಂಬವನ್ನೂ ಆವರಿಸಿಕೊಂಡಿದೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 47
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved