• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೊಲ್ಲೆ ಕುಟುಂಬಕ್ಕೂ ವಕ್ಫ್‌ ಶಾಕ್‌ : ಮಾಜಿ ಸಚಿವೆ ಪುತ್ರನ 2.13 ಎಕರೆ ವಕ್ಫ್‌ ಆಸ್ತಿ ಪಹಣಿಯಲ್ಲಿ ಉಲ್ಲೇಖ

Nov 01 2024, 10:09 AM IST

 ವಕ್ಫ್‌ ಆಸ್ತಿ ವಿವಾದ ಈಗ ವಕ್ಫ್‌ ಖಾತೆ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಕುಟುಂಬವನ್ನೂ ಆವರಿಸಿಕೊಂಡಿದೆ. ಶಶಿಕಲಾ ಹಾಗೂ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಪುತ್ರನಿಗೆ ಸೇರಿದ ಯಕ್ಸಂಬಾದ 2 ಎಕ್ರೆ 13 ಗುಂಟೆ ಜಮೀನು ಪಹಣಿಯಲ್ಲೂ ವಕ್ಫ್‌ ಆಸ್ತಿ ಎಂದು ನಮೂದಾಗಿರುವುದು ಬೆಳಕಿಗೆ 

ವಕ್ಫ್‌ ಮಾಜಿ ಸಚಿವೆ ಕುಟುಂಬಕ್ಕೂ ವಕ್ಫ್‌ ಆಸ್ತಿ ಕಂಟಕ

Nov 01 2024, 01:16 AM IST
ರಾಜ್ಯಾದ್ಯಂತ ಸದ್ದು ಮಾಡುತ್ತಿರುವ ವಕ್ಫ್‌ ಆಸ್ತಿ ವಿವಾದ ಈಗ ವಕ್ಫ್‌ ಖಾತೆ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಕುಟುಂಬವನ್ನೂ ಆವರಿಸಿಕೊಂಡಿದೆ.

ವಕ್ಫ್‌ಗೆ ಆಸ್ತಿ ಸೇರಿಸುತ್ತಿರುವುದನ್ನು ಖಂಡಿಸಿ ಪ್ರತಿಭಟನೆ

Nov 01 2024, 12:30 AM IST
ತಾಲೂಕಿನ ಕಡಕೋಳ ಗ್ರಾಮದ ದೇವಸ್ಥಾನಗಳು, ಮನೆಗಳು ಹಾಗೂ ಖಾಲಿ ಇರುವ ಸರ್ಕಾರಿ ನಿವೇಶನಗಳನ್ನು ಅನಧಿಕೃತವಾಗಿ ವಕ್ಫ್‌ಗೆ ಸೇರಿಸುತ್ತಿರುವುದನ್ನು ಆಕ್ಷೇಪಿಸಿ ಗ್ರಾಮಸ್ಥರು ಪಟ್ಟಣದ ಕಂದಾಯ ಇಲಾಖೆ ಎದುರಲ್ಲಿ ಸಾಂಕೇತಿಕ ಪ್ರತಿಭಟನೆ ಕೈಗೊಂಡು ಆರ್‌ಐ ಮೈಲಾರಿ ಸಂಜೀವಣ್ಣನವರ ಮೂಲಕ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಆಸ್ತಿ ಮೇಲಿನ ವಕ್ಫ್ ಹೆಸರು ತೆಗೆಯುವಂತೆ ರೈತರ ಮನವಿ

Oct 31 2024, 01:02 AM IST
ಲಕ್ಷ್ಮೇಶ್ವರ ತಾಲೂಕಿನ ಯಾವುದೇ ರೈತರಿಗೆ ವಕ್ಫ್ ಆಸ್ತಿಯ ಕುರಿತು ನೋಟಿಸ್‌ ನೀಡಿಲ್ಲ

ಕುಕನೂರು ಪಪಂ ಜಾಗದ ಪಹಣಿಯಲ್ಲಿ ವಕ್ಫ್‌ ಆಸ್ತಿ ಎಂದು ನಮೂದು

Oct 31 2024, 01:00 AM IST
ಸ್ಥಳೀಯ ಪಪಂನ ಕಾರ್ಯಾಲಯ ಇರುವ ಜಾಗದ ಪಹಣಿಯಲ್ಲಿ ವಕ್ಫ್‌ ಆಸ್ತಿ ನಮೂದು ಆಗಿದೆ.

ಶ್ರೀಚಿಕ್ಕಮ್ಮ ಚಿಕ್ಕದೇವಿ ದೇಗುಲವಿರುವ ಜಾಗ ವಕ್ಫ್ ಆಸ್ತಿ...!

Oct 31 2024, 12:54 AM IST
ನಾಗಮಂಗಲ ತಾಲೂಕು ಬೆಳ್ಳೂರು ಗ್ರಾಮದ ೬೦.೧೮ ಎಕರೆ ಜಮೀನು ಮುಸಲ್ಮಾನರಿಗೆ ಸೇರಿದ್ದು ಎಂಬ ಪತ್ರ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಶ್ರೀರಂಗಪಟ್ಟಣ ತಾಲೂಕು ಮಹದೇವಪುರ ಗ್ರಾಮದಲ್ಲಿರುವ ದೇಗುಲವಿರುವ ೬ ಗುಂಟೆ ಜಮೀನು ವಕ್ಫ್ ಆಸ್ತಿ ಎಂದು ನಮೂದಾಗಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ.

ಬೆಳಗಾವಿ ಜಿಲ್ಲೆಗೂ ವ್ಯಾಪಿಸಿದ ವಕ್ಫ್ ಆಸ್ತಿ ವಿವಾದ

Oct 31 2024, 12:50 AM IST
ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ವಕ್ಫ್ ಆಸ್ತಿ ವಿವಾದ ಈಗ ಬೆಳಗಾವಿ ಜಿಲ್ಲೆಗೆ ವ್ಯಾಪಿಸಿದೆ. ಕಾಗವಾಡ ತಾಲೂಕಿನ ಉಗಾರ ಹಾಗೂ ಶೇಡಬಾಳ ಗ್ರಾಮಗಳ 10 ರೈತರ ಸುಮಾರು 17 ಎಕರೆ 37 ಗುಂಟೆ ಜಮೀನಿನ ಪಹಣಿಯ ಕಾಲಂ ನಂಬರ್‌ 11ರಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿರುವುದು ಬೆಳಕಿಗೆ ಬಂದಿದೆ.

ಕೊಪ್ಪಳ ಜಿಲ್ಲೆಯಲ್ಲೂ ಇದೆ ವಕ್ಫ್‌ ಆಸ್ತಿ ರಾದ್ಧಾಂತ

Oct 31 2024, 12:48 AM IST
ವಕ್ಫ್‌ ಆಸ್ತಿಯ ರಾದ್ಧಾಂತ ಕೊಪ್ಪಳಕ್ಕೂ ಕಾಲಿಟ್ಟಿದ್ದು, ಇಲ್ಲಿಯೂ ರೈತರು ಸೇರಿದಂತೆ ಅನೇಕರ ಪಹಣಿಯಲ್ಲಿ ವಕ್ಫ್‌ ಆಸ್ತಿ ಎನ್ನುವ ಕಾಲಂ ನಂಬರ್ 11ರಲ್ಲಿ ನಮೂದಿಸಿರುವ ಪ್ರಕರಣಗಳು ಒಂದೊಂದಾಗಿಯೇ ಬೆಳಕಿಗೆ ಬರುತ್ತಿವೆ.

ವಕ್ಫ್‌ ಮಂಡಳಿ ಹೆಸರಿನ ಆಸ್ತಿ ಅಲ್ಲಾನ ಆಸ್ತಿನಾ?: ಜೋಶಿ ಕಿಡಿ

Oct 30 2024, 12:39 AM IST
ರೈತರ ಪಹಣಿಯಲ್ಲಿ ವಕ್ಫ್‌ ಮಂಡಳಿ ಹೆಸರು ಬರಲು ಕಾಂಗ್ರೆಸ್ ಮತ್ತು ಜಮೀರ್ ಅಹ್ಮದ್ ಕುಮ್ಮಕ್ಕು ಇದೆ. ಇವರೆಲ್ಲರೂ ಸೇರಿ ಜನರನ್ನು ಭಯಭೀತ ಮಾಡುತ್ತಿದ್ದಾರೆ. ಅನ್ವರ್ ಮಲ್ಪಾಡಿ ವರದಿಯಲ್ಲಿ ಆಸ್ತಿ ಕಬಳಿಕೆ ಪ್ರಸ್ತಾಪ ಇದೆ. ಅನೇಕ ಕಾಂಗ್ರೆಸ್ ಮುಖಂಡರು ವಕ್ಫ್‌ ಆಸ್ತಿ ತಮ್ಮದು ಮಾಡಿಕೊಂಡಿದ್ದಾರೆ ಎಂದು ಪ್ರಹ್ಲಾದ ಜೋಶಿ ಕಿಡಿಕಾರಿದ್ದಾರೆ.

ಸರ್ಕಾರದಿಂದಲೇ ರೈತರ ಆಸ್ತಿ ಕಬಳಿಕೆ ಹುನ್ನಾರ: ಬಿಜೆಪಿ

Oct 30 2024, 12:35 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ವಕ್ಫ್ ಮೂಲಕ ಜಿಲ್ಲೆಯ ರೈತರ ಆಸ್ತಿ ಕಬಳಿಸುವ ಹುನ್ನಾರ ನಡೆಸುತ್ತಿದ್ದು, ಇದೊಂದು ದುರಂತ ಎಂದು ಮಾಜಿ ಡಿಸಿಎಂ ಹಾಗೂ ಸಂಸದ ಗೋವಿಂದ ಕಾರಜೋಳ ಕಿಡಿ ಕಾರಿದ್ದಾರೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 47
  • next >

More Trending News

Top Stories
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
ಸೇನೆಗೆ ಉಗ್ರರ ನೆಲೆ ತೋರಿಸಿದ್ದು ಇಸ್ರೋ! - 10 ಉಪಗ್ರಹಗಳ ನಿಗಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved