• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಕ್ಫ್‌ ಆಸ್ತಿ ವಿವಾದ ಸಂಬಂಧ ರೈತರಿಗೆ ನೀಡಿದ ವಕ್ಫ್‌ ನೋಟಿಸ್‌ ವಾಪಸ್‌ : ಸಿಎಂ ಸಿದ್ದರಾಮಯ್ಯ

Oct 30 2024, 12:34 AM IST
ವಕ್ಫ್‌ ಆಸ್ತಿ ವಿವಾದ ಸಂಬಂಧ ವಿಜಯಪುರದ ಯಾವುದೇ ರೈತರನ್ನು ಅವರ ಜಮೀನಿನಿಂದ ಒಕ್ಕಲೆಬ್ಬಿಸುವುದಿಲ್ಲ, ಈ ಕುರಿತು ನೋಟಿಸ್‌ ನೀಡಿದ್ದರೆ ಅದನ್ನು ವಾಪಸ್‌ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಕ್ಫ್‌ ಬೋರ್ಡ್‌ ಆಸ್ತಿ ಹೆಚ್ಚಳವಾಗಲು ಹೇಗೆ ಸಾಧ್ಯ?

Oct 30 2024, 12:32 AM IST
ಸ್ವಾತಂತ್ರ್ಯ ಪೂರ್ವದಲ್ಲಿ ವಕ್ಫ್‌ ಬೋರ್ಡ್‌ ಆಸ್ತಿ ಒಂದು ಲಕ್ಷ ಎಕರೆಯಷ್ಟಿತ್ತು. ಈಗ ಅದು 8 - 10 ಲಕ್ಷ ಎಕರೆಯಾಗಿದೆ ಅಂದರೆ ಹೇಗೆ ಸಾಧ್ಯ? ಎಂದು ಸಂಸದ ಬಿ.ವೈ. ರಾಘವೇಂದ್ರ ಪ್ರಶ್ನಿಸಿದರು.

ವಿರಕ್ತಮಠದ ಆಸ್ತಿ ದಾಖಲೆಯಲ್ಲೂ ವಕ್ಫ್‌ ಹೆಸರು

Oct 30 2024, 12:31 AM IST
ಕನ್ನಡಪ್ರಭ ವಾರ್ತೆ ಸಿಂದಗಿ ಜನವರಿ ೨೦೧೯ರಲ್ಲಿಯೇ ಸಿಂದಗಿ ವಿರಕ್ತಮಠದ ಆಸ್ತಿ ಬದಲಾವಣೆ ಮಾಡಿದ್ದಾರೆ. ಆದರೆ, ಶ್ರೀಗಳಿಗೆ ಗೊತ್ತಿಲ್ಲ. ಆಸ್ತಿ ಸರ್ವೆ ನಂ.೧೦೨೦ರಲ್ಲಿ ೧.೩೬ ಎಕರೆ ಉತಾರಿಯಲ್ಲಿ ದಾಖಲು ತೋರಿಸಿದ್ದಾರೆ. ಸಚಿವರು ಮೌಖಿಕವಾಗಿ ಕ್ರಮಕೈಗೊಳ್ಳಿ ಅಂತ ಹೇಳಿದಾಗ ಕ್ರಮಕೈಗೊಳ್ಳುವ ನೈತಿಕತೆ ಯಾರಿಗೂ ಇರುವುದಿಲ್ಲ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.

ಇನ್ನೂ 5 ಜಿಲ್ಲೆಗಳಲ್ಲಿ ವಕ್ಫ್‌ ಬೋರ್ಡ್‌ ಆಸ್ತಿ ಅವಾಂತರ : ರೈತರ ಭೂಮಿಯ ಪಹಣಿಯಲ್ಲಿ ನಮೂದು

Oct 30 2024, 12:30 AM IST

  ‘ವಕ್ಫ್‌ ಆಸ್ತಿ’ ವಿವಾದ ರಾಜ್ಯದ ಇನ್ನೂ ಮೂರು ಜಿಲ್ಲೆಗಳ ರೈತರ ನಿದ್ದೆಗೆಡಿಸಿರುವ ವಿಚಾರ ಬೆಳಕಿಗೆ ಬಂದಿದೆ. ಕಲಬುರಗಿ, ಗದಗ, ದಾವಣಗೆರೆ, ಬೀದರ್‌ ಜಿಲ್ಲೆಯ ರೈತರ ಭೂಮಿಯ ಪಹಣಿಯಲ್ಲಿ ‘ವಕ್ಫ್‌ ಆಸ್ತಿ’ ಎಂದು ನಮೂದಾಗಿರುವುದು  ಆಕ್ರೋಶಕ್ಕೆ ಕಾರಣ 

ವಿಜಯಪುರದ ಬಳಿಕ ಇನ್ನೂ ಎರಡು ಜಿಲ್ಲೆಗಳಲ್ಲಿ ರೈತರ ನಿದ್ದೆಗೆಡಿಸಿದ ವಕ್ಫ್‌ ಆಸ್ತಿ ವಿವಾದ

Oct 29 2024, 01:10 AM IST

 ವಕ್ಫ್‌ ಆಸ್ತಿ ವಿವಾದ ಇನ್ನೂ ಎರಡು ಜಿಲ್ಲೆಗಳಲ್ಲಿ ರೈತರ ನಿದ್ದೆಗೆಡಿಸಿರುವುದು ಇದೀಗ ಬೆಳಕಿಗೆ ಬಂದಿದೆ. ಯಾದಗಿರಿ ಮತ್ತು ಧಾರವಾಡ ಜಿಲ್ಲೆಯ ರೈತರ ಭೂಮಿಯ ಪಹಣಿಯಲ್ಲಿ ‘ವಕ್ಫ್‌ ಆಸ್ತಿ’ ಎಂದು ನಮೂದಾಗಿರುವುದು ರೈತರಲ್ಲಿ ಆತಂಕ, ಆಕ್ರೋಶಕ್ಕೆ ಕಾರಣವಾಗಿದೆ.

ಕಾಂಗ್ರೆಸ್ ಸರ್ಕಾರ ಇರುವೆಡೆ ಆಸ್ತಿ ಕಬಳಿಸಲು ವಕ್ಫ್ ಸಂಚು: ಜೋಶಿ

Oct 29 2024, 01:06 AM IST
2013ರಲ್ಲಿ ವಕ್ಫ್‌ಗೆ ಅಪರಿಮಿತವಾದಂತಹ ಅಧಿಕಾರ ಕೊಟ್ಟಿದ್ದಾರೆ. ರೈತರ, ದೇವಸ್ಥಾನಗಳ ಆಸ್ತಿ ವಕ್ಫ್‌ಗೆ ಕೊಡಲು ಇವರ‍್ಯಾರು? ಈ ಬಗ್ಗೆ ತನಿಖೆ ನಡೆಸಬೇಕಿದೆ.

ವಕ್ಫ್‌ ಆಸ್ತಿ: ರೈತರು ಆತಂಕ ಪಡುವ ಅಗತ್ಯವಿಲ್ಲ

Oct 28 2024, 01:04 AM IST
ಕನ್ನಡಪ್ರಭ ವಾರ್ತೆ ವಿಜಯಪುರ ವಕ್ಫ್ ಆಸ್ತಿಗಳ ಬಗ್ಗೆ ಜಿಲ್ಲೆಯಲ್ಲಿ ಅನವಶ್ಯಕ ಗೊಂದಲ ಸೃಷ್ಟಿಯಾಗಿದೆ. ಈ ವಿಚಾರ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ. ಆದರೆ, ವಾಸ್ತವದಲ್ಲಿ ಆ ರೀತಿ ಏನೂ ಇಲ್ಲ. ರೈತರು ಆತಂಕಪಡುವ ಅಗತ್ಯವಿಲ್ಲ. ರೈತರಿಗೆ ಅನ್ಯಾಯವಾಗುವುದಿಲ್ಲ ಎಂದು ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿಶ್ವಾಸ ತುಂಬುವ ಮೂಲಕ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದರು.

ವಕ್ಫ್‌ ಪಾಲಾಗಿರುವ ಆಸ್ತಿ ಅಪ್‌ಡೇಟ್‌ ಮಾಡದ ಕಾರಣ ರಾಜ್ಯಾದ್ಯಂತ ಸಾವಿರಾರು ರೈತರು ಸಂಕಷ್ಟಕ್ಕೆ

Oct 28 2024, 12:55 AM IST
ಯಾವುದಾದರೂ ಕೆಲಸ ಮಾಡುವಾಗ ನಾಲ್ಕಾಣೆ ತಪ್ಪಿದರೆ ಮುಂದಿನ ಬಾರಾಣೆ ತಪ್ಪುತ್ತದೆ ಎಂದು ಗ್ರಾಮೀಣ ಭಾಷೆಯಲ್ಲಿ ಗಾದೆಯ ಮಾತೊಂದಿದೆ.

ಸದ್ಭಕ್ತರೇ ಶ್ರೀಮಠದ ನೈಜ ಆಸ್ತಿ: ಗುರುಸಿದ್ದೇಶ್ವರ ಶ್ರೀ

Oct 27 2024, 02:16 AM IST
ಶ್ರೀಮಠದ ಬೆಳವಣಿಗೆಯಲ್ಲಿ ಪ್ರತಿಯೊಬ್ಬ ಭಕ್ತರೂ ಅಹರ್ನಿಶಿ ಶ್ರಮಿಸಿದ್ದು, ಸದ್ಭಕ್ತರೇ ಶ್ರೀಮಠದ ನೈಜ ಆಸ್ತಿಯಾಗಿದ್ದಾರೆಂದು ಗುರುಸಿದ್ದೇಶ್ವರಶ್ರೀಗಳು ನುಡಿದರು

ಶಿಗ್ಗಾಂವಿ ಪಕ್ಷೇತರ ಅಭ್ಯರ್ಥಿ ಖಾದ್ರಿ ಆಸ್ತಿ ₹1.15 ಕೋಟಿ

Oct 26 2024, 01:04 AM IST
ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಮಾಜಿ ಶಾಸಕ ಅಜ್ಜಂಫೀರ್ ಖಾದ್ರಿಯವರ ಆಸ್ತಿ ಮೌಲ್ಯ ₹1.15 ಕೋಟಿ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 47
  • next >

More Trending News

Top Stories
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
ಸೇನೆಗೆ ಉಗ್ರರ ನೆಲೆ ತೋರಿಸಿದ್ದು ಇಸ್ರೋ! - 10 ಉಪಗ್ರಹಗಳ ನಿಗಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved