• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆದಾಯಕ್ಕಿಂತ ಶೇ.578 ಅಕ್ರಮ ಆಸ್ತಿ: ಪಾಲಿಕೆ ಅಧಿಕಾರಿ ಸಸ್ಪೆಂಡ್‌

Oct 09 2024, 01:30 AM IST
ಆದಾಯಕ್ಕಿಂತ 578% ಅಧಿಕ ಆಸ್ತಿ ಮಾಡಿದ್ದ ಬಿಬಿಎಂಪಿ ಕಂದಾಯ ಅಧಿಕಾರಿಯನ್ನು ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಯುವ ಶಕ್ತಿಯೇ ನಮ್ಮ ದೇಶದ ಮುಂದಿನ ಬಹು ದೊಡ್ಡ ಆಸ್ತಿ

Oct 07 2024, 01:37 AM IST
ಧರ್ಮದಿಂದ ಭಾವಶಕ್ತಿ ಬೆಳೆಯಬೇಕು. ಶಿಕ್ಷಣದಿಂದ ಬುದ್ಧಿ ಶಕ್ತಿ ಬೆಳೆಯಬೇಕು

ಮನೆಬಾಗಿಲಿಗೆ ಇ-ಆಸ್ತಿ ಪತ್ರ ವಿತರಣೆ: ಟಿ.ಬಿ.ಜಯಚಂದ್ರ

Oct 07 2024, 01:33 AM IST
ಶಿರಾ: ಶಿರಾ ನಗರದಲ್ಲಿನ ಎಲ್ಲಾ ಆಸ್ತಿ ಮಾಲೀಕರ ಆಸ್ತಿಗಳನ್ನು ಡಿಜಿಟಲೀಕರಣಗೊಳಿಸುವ ಉದ್ದೇಶದಿಂದ ಇ- ಆಸ್ತಿ ಖಾತೆ ಆಂದೋಲನ ನಡೆಸಲಾಗುತ್ತಿದೆ. ಇದರಿಂದ ಸಾರ್ವಜನಿಕರ ಮನೆ ಬಾಗಿಲಿಗೆ ಇ- ಆಸ್ತಿ ಖಾತಾ ವಿತರಣೆಯನ್ನು ಮಾಡುತ್ತೇವೆ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.

ಡಿಕೆಶಿ ಸೇರಿ ಆಸ್ತಿ ವಿವರ ಸಲ್ಲಿಸದ 140 ಶಾಸಕರು! ಆರ್‌ಟಿಐ ಮೂಲಕ ಪಡೆದಿರುವ ಮಾಹಿತಿ

Oct 03 2024, 12:06 PM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಉಪಮುಖ್ಯಮಂತ್ರಿ ಸೇರಿದಂತೆ ಏಳು ಸಚಿವರು ಸೇರಿ 140 ಶಾಸಕರು ಇನ್ನೂ ತಮ್ಮ ಆಸ್ತಿವಿವರವನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಿಲ್ಲ.

2024ರಲ್ಲಿ ಷೇರುಪೇಟೆ ಭಾರಿ ಪ್ರಮಾಣದಲ್ಲಿ ಏರಿಕೆ : ಹೂಡಿಕೆದಾರರ ಆಸ್ತಿ ₹110 ಲಕ್ಷ ಕೋಟಿ ಏರಿಕೆ!

Oct 03 2024, 01:18 AM IST
2024ರಲ್ಲಿ ಷೇರುಪೇಟೆ ಏರಿಕೆಯಿಂದಾಗಿ ಹೂಡಿಕೆದಾರರ ಸಂಪತ್ತು 110.57 ಲಕ್ಷ ಕೋಟಿ ರು.ಗಳಷ್ಟು ಏರಿಕೆಯಾಗಿದೆ. ಬಿಎಸ್‌ಇಯಲ್ಲಿ ಲಿಸ್ಟ್‌ ಆಗಿರುವ ಸಂಸ್ಥೆಗಳ ಮಾರುಕಟ್ಟೆ ಬಂಡವಾಳವು 4,74,86,463.65 ಕೋಟಿ ರು.ಗೆ ತಲುಪಿದೆ. ಸೆನ್ಸೆಕ್ಸ್‌ 2024ರಲ್ಲಿ ಈವರೆಗೆ 16.64% ಜಿಗಿದಿದೆ.

ಆಸ್ತಿ-ಅಧಿಕಾರಕ್ಕಿಂತ ಆರೋಗ್ಯವೇ ಅತ್ಯಮೂಲ್ಯ: ಶಶಿಕುಮಾರ್

Oct 02 2024, 01:01 AM IST
ಮನುಷ್ಯ ಹುಟ್ಟು-ಸಾವುಗಳ ನಡುವೆ ಜೀವನ ನಡೆಸುವಾಗ ಸಮಾಜಮುಖಿಯಾಗಿ ಸಾಧನೆ ಮಾಡಿದರೆ ಸತ್ತ ನಂತರವೂ ಜೀವಂತವಾಗಿರುತ್ತಾರೆ. ಸುತ್ತಮುತ್ತಲಿನ ನಾಗರೀಕರು ಆರೋಗ್ಯ ಕಾಪಾಡಿಕೊಳ್ಳಲು ಸ್ವಚ್ಛತೆ, ಉತ್ತಮ ಪರಿಸರ, ಪೌಷ್ಟಿಕ ಆಹಾರ, ವ್ಯಾಯಾಮ ಅತ್ಯವಶ್ಯಕ. ವೈದರ ಸಲಹೆ ಅನುಸರಿಸಿದರೆ ಆರೋಗ್ಯವಂತ ಜೀವನ ನಡೆಸಬಹುದು.

ತಾಯಿ- ಆರೋಗ್ಯವಂತ ಮಕ್ಕಳು ದೇಶದ ಬಹುದೊಡ್ಡ ಆಸ್ತಿ-ಶಾಸಕ ಶಿವಣ್ಣನವರ

Oct 01 2024, 01:43 AM IST
ದೇಶದಲ್ಲಿ ಶೇ. 14.2ರಷ್ಟು ಕುಟುಂಬಗಳು ಬಡತನದಲ್ಲಿವೆ. ಹೀಗಾಗಿ ತಾಯಿ ಮತ್ತು ಆರೋಗ್ಯವಂತ ಮಕ್ಕಳು ದೇಶದ ಬಹುದೊಡ್ಡ ಆಸ್ತಿ. ಇವರಿಬ್ಬರು ದೇಶದ ಆಧಾರಸ್ತಂಭಗಳಾಗಿವೆ. ಅವರೆಲ್ಲರ ಆರೋಗ್ಯದ ಹೊಣೆಗಾರಿಕೆ ಸರ್ಕಾರಗಳ ಮೇಲಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ಆಸ್ತಿ ಖರೀದಿಯಲ್ಲಿ ವಂಚನೆ: ಚಿನ್ನದ ಅಂಗಡಿ ಮಾಲೀಕ ಆತ್ಮಹತ್ಯೆ

Sep 27 2024, 01:23 AM IST
ಮುಂಡಗೋಡದ ಬಸ್ ನಿಲ್ದಾಣದ ಎದುರಿನ ರಾಜಲಕ್ಷ್ಮಿ ಜ್ಯುವೇಲರ್ಸ್‌ ಮಾಲೀಕ ಆಶ್ರೀತ್ ಮೋಹನ ವೆರ್ಣೇಕರ(೪೫) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.

ಆಸ್ತಿ ವೈಷಮ್ಯದಿಂದ ಮಹಿಳೆ ಕೊಲೆ: ಆರೋಪಿ ಪುತ್ತೂರಿನಲ್ಲಿ ಸೆರೆ

Sep 27 2024, 01:17 AM IST
ಎರಡು ವರ್ಷ ಎಂಟು ತಿಂಗಳ ಹಿಂದೆ ಆಸ್ತಿ ವೈಷಮ್ಯದಲ್ಲಿ ಮಹಿಳೆಯನ್ನು ಕತ್ತಿಯಿಂದ ಕಡೆದು ಕೊಲೆ ಮಾಡಿ ಮತ್ತೋರ್ವ ಮಹಿಳೆಯನ್ನು ಗಂಭೀರವಾಗಿ ಗಾಯಗೊಳಿಸಿ ನಾಪತ್ತೆಯಾಗಿದ್ದ ಆರೋಪಿಯನ್ನು ಶ್ರೀಮಂಗಲ ಪೊಲೀಸರು ಬಂಧಿಸಿದ್ದಾರೆ. ಮೃತ ಪ್ರೇಮಾ ಅವರ ಗಂಡನ ಅಕ್ಕನ ಮಗ, ಮಂಗಳೂರು ತಣ್ಣೀರುಬಾವಿ ನಿವಾಸಿ ರಾಜೇಶ್ (42) ಬಂಧಿತ ಆರೋಪಿ.

ಭವಿಷ್ಯದ ಆಸ್ತಿ ಭದ್ರತೆಗಾಗಿ ಇ-ಸ್ವತ್ತು ಮಾಡಿಸಿಕೊಳ್ಳಿ: ವಿಶ್ವನಾಥ ಜೆ.ಕೆ.

Sep 26 2024, 10:09 AM IST
ತಮ್ಮ ಸ್ವತ್ತುಗಳಿಗೆ ಇ-ಖಾತೆ ಕಡ್ಡಾಯವಾಗಿದ್ದು, ಮುಂದಿನ ದಿನಗಳಲ್ಲಿ ನಿಮ್ಮ ಆಸ್ತಿಗಳನ್ನು ನೋಂದಣಿ ವೇಳೆ ಸಾರ್ವಜನಿಕರು ಮೋಸ ಹೋಗುವುದನ್ನು ತಡೆಯಬಹುದು ಎಂದು ಹಿರೇಕೆರೂರು ಉಪ ನೋಂದಣಾಧಿಕಾರಿ ವಿಶ್ವನಾಥ ಜೆ.ಕೆ. ಮನವಿ ಹೇಳಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 47
  • next >

More Trending News

Top Stories
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved