• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಡಪದ ಅಪ್ಪಣ್ಣ ನಮ್ಮ ನಾಡಿನ ಆಸ್ತಿ

Jul 12 2025, 12:32 AM IST
ಕನ್ನಡಪ್ರಭ ವಾರ್ತೆ ವಿಜಯಪುರ ನಿಜಶರಣ ಹಡಪದ ಅಪ್ಪಣ್ಣನವರು ನಮ್ಮ ನಾಡಿನ ಆಸ್ತಿ ಇದ್ದಂತೆ. ಬಸವಾದಿ ಶರಣರ ಕಾಲದ ಎಲ್ಲ ಶರಣರು ಸಮ ಸಮಾಜವನ್ನು ನಿರ್ಮಿಸುವಲ್ಲಿ ಬಹಳಷ್ಟು ಶ್ರಮಿಸಿದವರು ಎಂದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಹೈ ಕೋರ್ಟ್‌ ತಡೆ

Jul 12 2025, 12:32 AM IST
ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ವಕೀಲರಾದ ವಿನೋದ್ ಅವರು ಲೋಕಾಯುಕ್ತದಲ್ಲಿ ಹೂಡಿದ್ದ ಮೊಕದ್ದಮೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಶ್ರೀಮಠಕ್ಕೆ ಭಕ್ತರೇ ಬಹುದೊಡ್ಡ ಆಸ್ತಿ: ಪುಷ್ಪಗಿರಿ ಸೋಮಶೇಖರ ಶಿವಾಚಾರ್ಯರು

Jul 11 2025, 11:48 PM IST
ಅತಿ ಚಿಕ್ಕ ವಯಸ್ಸಿನಲ್ಲಿ ಸನ್ಯಾಸತ್ವ ಸ್ವೀಕರಿಸಿದ ಪರಮ ಪೂಜ್ಯ ಶ್ರೀ ಸೋಮಶೇಖರ ಶಿವಾಚಾರ್ಯರು ಈ ಗುರುಪೂರ್ಣಿಮೆ ದಿನವೇ ಪೀಠ ಅಲಂಕರಿಸಿದ್ದರು, ಈ ಮಠದ ವತಿಯಿಂದ ಐದು ವರ್ಷಗಳಿಂದಲೂ ಗುರುಪೂರ್ಣಿಮೆಯನ್ನು ಸತತವಾಗಿ ನಡೆಸಿಕೊಂಡು ಬಂದಿದ್ದೇವೆ.

ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

Jul 11 2025, 11:48 PM IST
ಇಡಿ ಅಧಿಕಾರಿಗಳು ಶೋಧ ಮಾಡಿದ ಸಂದರ್ಭದಲ್ಲಿ ಯಾವುದೇ ವಿದೇಶಿ ವ್ಯವಹಾರವಾಗಲಿ ನಮ್ಮ ಸಂಸ್ಥೆಯಲ್ಲಿ ನಿಯಮಬಾಹಿರ ಆಗಿರುವುದು ಕಂಡುಬರಲಿಲ್ಲ. ಇದೇ 14ರಂದು ಇಡಿ ಕಚೇರಿಗೆ ಬರುವಂತೆ ಸೂಚಿಸಿದ್ದಾರೆ. ತಾವು 14ರಂದು ಇಡಿ ಕಚೇರಿಗೆ ಬೇಟಿ ನೀಡಿ ಅವರ ಪ್ರಶ್ನೆಗಳಿಗೆ ಉತ್ತರ ನೀಡುವುದಾಗಿ ತಿಳಿಸಿದರು.

ಮಾರನ್ ಸೋದರರ ಆಸ್ತಿ ವಿವಾದಕ್ಕೆ ಸ್ಟಾಲಿನ್‌ ಬ್ರೇಕ್‌

Jul 11 2025, 01:47 AM IST
ಸನ್‌ ಟಿವಿ ನೆಟ್‌ವರ್ಕ್‌ಗೆ ಸಂಬಂಧಿಸಿದಂತೆ ಕಿತ್ತಾಡುತ್ತಿರುವ ಮಾರನ್‌ ಸಹೋದರರಿಗೆ, ಮಾತುಕತೆಯ ಮೂಲಕ ಸಮಸ್ಯೆಯನ್ನು ಪರಿಹರಿಸಿಕೊಳ್ಳುವಂತೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಸಲಹೆ ನೀಡಿದ್ದಾರೆ.

ರೋಗಿಯ ಸಂತೃಪ್ತಿಯೇ ವೈದ್ಯನ ಆಸ್ತಿ: ಡಾ. ಶಿವಪ್ರಕಾಶ್

Jul 10 2025, 01:46 AM IST
ಜಿಲ್ಲಾ ಆಯುಷ್‌ ಆಸ್ಪತ್ರೆ ಆವರಣದಲ್ಲಿ ಸೋಮವಾರ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ಪತ್ರಕರ್ತರಿಗೆ ವಿಶೇಷ ಪ್ರಕೃತಿ ಚಿಕಿತ್ಸಾ ಶಿಬಿರ ನೆರವೇರಿತು.

ವಕ್ಫ್‌ ಮಂಡಳಿಗೆ 3.82 ಕೋಟಿ ರು. ಮೌಲ್ಯದ ಆಸ್ತಿ ಮರಳಿಸಿದ ಇ.ಡಿ

Jul 09 2025, 11:36 AM IST

ರಾಜ್ಯ ವಕ್ಫ್‌ ಮಂಡಳಿಗೆ ಸೇರಿದ ನಾಲ್ಕು ಕೋಟಿ ರು. ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ(ಇ.ಡಿ)ವು ಜಪ್ತಿ ಮಾಡಿದ್ದ 3.82 ಕೋಟಿ ರು. ಮೌಲ್ಯದ ಆಸ್ತಿಯನ್ನು ರಾಜ್ಯ ವಕ್ಫ್‌ ಮಂಡಳಿಗೆ ಹಸ್ತಾಂತರಿಸಿದೆ.

ಪಿತ್ರಾರ್ಜಿತ ಆಸ್ತಿ ಹಕ್ಕು ವರ್ಗಾವಣೆಗೆ ಇ-ಪೌತಿ

Jul 07 2025, 11:48 PM IST
ಕೃಷಿ ಜಮೀನಿನ ಮಾಲೀಕರು ಮರಣ ಹೊಂದಿದ ನಂತರ ಪೌತಿ ಮೃತರ ಉತ್ತರಾಧಿಕಾರಿಗಳ ಹೆಸರಿಗೆ ಬದಲಾಗದಿದ್ದರೆ ಅಂತಹ ಜಮೀನು ಸ್ವಾಧೀನ ಹೊಂದಿದ್ದರೂ ಸಹ ಕುಟುಂಬಸ್ಥರಿಗೆ ಜಮೀನು ಅಭಿವೃದ್ಧಿಪಡಿಸಲು ಸಾಲ ಸೌಕರ್ಯ ದೊರೆಯುವುದಿಲ್ಲ. ಬೆಳೆಹಾನಿಯಾದ ವೇಳೆ ಪರಿಹಾರ ಪಡೆಯಲು ದುಸ್ತರವಾಗುತ್ತಿದೆ.

ವಿದ್ಯಾರ್ಥಿಗಳು ಸಮಾಜದ ದೊಡ್ಡ ಆಸ್ತಿ: ಡಾ. ಯತೀಂದ್ರ ಸಿದ್ದರಾಮಯ್ಯ

Jul 06 2025, 11:48 PM IST
ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಇಂದಿನ ವಿದ್ಯಾರ್ಥಿಗಳೆ ಮುಂದೆ ದೇಶದ ಸಂಪತ್ತು. ಮಕ್ಕಳ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹ ನೀಡುತ್ತಿರುವುದು ಸಂತಸದ ಸಂಗತಿ ಎಂದು ವಿಪ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಸೈಫ್‌ಗೆ ನೀಡಿದ್ದ 15000 ಕೋಟಿ ಆಸ್ತಿ ಒಡೆತನಕ್ಕೆ ಕೋರ್ಟ್‌ ತಡೆ

Jul 06 2025, 01:48 AM IST
ನಟ ಸೈಫ್‌ ಅಲಿ ಖಾನ್‌ ಅವರ ಕುಟುಂಬಕ್ಕೆ ಅನುವಂಶಿಕವಾಗಿ ಬಂದಿದ್ದ 15000 ಕೋಟಿ ರು.ಮೌಲ್ಯದ ಆಸ್ತಿ ಪ್ರಕರಣದ ಕುರಿತು ಹೊಸದಾಗಿ ವಿಚಾರಣೆ ನಡೆಸುವಂತೆ ಮಧ್ಯಪ್ರದೇಶ ಹೈಕೋರ್ಟ್‌ ಆದೇಶಿಸಿದೆ. ಅಲ್ಲದೆ ಈ ಬಗ್ಗೆ ಈ ಹಿಂದೆ ವಿಚಾರಣಾಧೀನ ಕೋರ್ಟ್‌ ಹೊರಡಿಸಿದ್ದ ಆದೇಶ ರದ್ದುಪಡಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 55
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved