• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಲ್ಪಾ ಶೆಟ್ಟಿ ದಂಪತಿಗೆ ಬಿಗ್ ಶಾಕ್‌ : ₹ 98 ಕೋಟಿ ಮೌಲ್ಯದ ಆಸ್ತಿ ಜಪ್ತಿ!

Apr 19 2024, 01:05 AM IST

ಮಂಗಳೂರು ಮೂಲದ ಪ್ರಸಿದ್ಧ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಹಾಗೂ ಉದ್ಯಮಿ ರಾಜ್‌ ಕುಂದ್ರಾ ದಂಪತಿಗೆ ಜಾರಿ ನಿರ್ದೇಶನಾಲಯ (ಇ.ಡಿ.) ಭರ್ಜರಿ ಶಾಕ್‌ ನೀಡಿದೆ.  

₹10 ಕೋಟಿ ಆಸ್ತಿ ಒಡೆಯ ದಿಂಗಾಲೇಶ್ವರ ಸ್ವಾಮೀಜಿ

Apr 19 2024, 01:05 AM IST
ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಗುರುವಾರ ಲೋಕಸಭೆ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸಿದ್ದು, ಸ್ವಾಮೀಜಿ ಸಲ್ಲಿಸಿದ ನಾಮಪತ್ರದ ಅಫಿಡವಿಟ್‌ನಲ್ಲಿ ತಮ್ಮ ಹಾಗೂ ದಿಂಗಾಲೇಶ್ವರ ಮಠದ ಜಂಟಿಯಾಗಿರುವ ಚರಾಸ್ತಿ ಹಾಗೂ ಸ್ಥಿರಾಸ್ತಿಯನ್ನು ಘೋಷಿಸಿಕೊಂಡಿದ್ದಾರೆ.

9ರ ಮಗುವನ್ನು ಅಪಹರಿಸಿ ಡಿಕೆಶಿ ಆಸ್ತಿ ಬರೆಸಿಕೊಂಡ್ರು: ಗೌಡ

Apr 18 2024, 02:18 AM IST
ಅಮೆರಿಕದಲ್ಲಿ ಹಣ ಸಂಪಾದನೆ ಮಾಡಿಕೊಂಡು ಬಂದ ಬಿಡದಿ ವ್ಯಕ್ತಿಯ 9 ವರ್ಷದ ಮಗಳನ್ನು ಕಿಡ್ನಾಪ್ ಮಾಡಿ, ಕಣ್ಣಿಗೆ ಬಟ್ಟೆ ಕಟ್ಟಿ ಬಚ್ಚಿಟ್ಟು, ನಂತರ ವ್ಯಕ್ತಿಯನ್ನು ಬೆದರಿಸಿ ಆತನ ಎಲ್ಲ ಆಸ್ತಿಯನ್ನು ಡಿಕೆಶಿಯವರು ಬರೆಸಿಕೊಂಡ ಬಗ್ಗೆ ನನ್ನ ಬಳಿ ದಾಖಲೆಯಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆರೋಪ ಮಾಡಿದ್ದಾರೆ.

ಹಾವೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬೊಮ್ಮಾಯಿ ಆಸ್ತಿ ರು. 29.58 ಕೋಟಿ

Apr 16 2024, 01:05 AM IST
ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೂ ಆಗಿರುವ ಬಸವರಾಜ ಬೊಮ್ಮಾಯಿ ಅವರು ತಮ್ಮ ಬಳಿ 29.58 ಕೋಟಿ ರು. ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ.

ಪ್ರಹ್ಲಾದ ಜೋಶಿ ₹13.96 ಕೋಟಿ ಆಸ್ತಿ ಒಡೆಯ

Apr 16 2024, 01:05 AM IST
2019ರ ವೇಳೆ ಪ್ರಹ್ಲಾದ ಜೋಶಿ ಅವರು ಸಲ್ಲಿಸಿದ ಅಫಿಡವಿಟ್‌ನಲ್ಲಿ ತಮ್ಮ ಬಳಿ ₹11.14 ಕೋಟಿ ಆಸ್ತಿ ಇರುವುದಾಗಿ ಘೋಷಿಸಿದ್ದರು. 2024ರ ಚುನಾವಣೆಯಲ್ಲಿ ₹13.96 ಕೋಟಿ ಎಂದು ಘೋಷಿಸಿದ್ದು, ಐದು ವರ್ಷಗಳಲ್ಲಿ ಜೋಶಿ ಅವರ ಆಸ್ತಿ ₹2.82 ಕೋಟಿ ಏರಿಕೆಯಾಗಿದೆ.

200 ಕೋಟಿ ರು. ಆಸ್ತಿ ದಾನ ಮಾಡಿ ಸನ್ಯಾಸಿ ಆದ ದಂಪತಿ!

Apr 16 2024, 01:04 AM IST
200 ಕೋಟಿ ರು. ಆಸ್ತಿ ಮೌಲ್ಯ ಹೊಂದಿದುವ ಜೈನ ಧರ್ಮಕ್ಕೆ ಸೇರಿದ ದಂಪತಿ ತಮ್ಮೆಲ್ಲ ಆಸ್ತಿಯನ್ನು ದಾನ ಮಾಡಿ , ಬದುಕಿನ ಮೋಕ್ಷ ಸಾಧನೆಗಾಗಿ ಸನ್ಯಾಸತ್ವ ಸ್ವೀಕರಿಸಿರುವ ಪ್ರಸಂಗ ಗುಜರಾತ್ ನಲ್ಲಿ ನಡೆದಿದೆ.

ಗಾಯತ್ರಿ ಸಿದ್ದೇಶ್ವರ ₹32.84 ಕೋಟಿ ಆಸ್ತಿ ಒಡತಿ

Apr 16 2024, 01:00 AM IST
ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪತ್ನಿ ಸ್ಥಿರಾಸ್ತಿ 6.11 ಕೋಟಿ ಹಾಗೂ ಚರಾಸ್ತಿ 26.73 ಕೋಟಿ ಸೇರಿದಂತೆ ಒಟ್ಟು 32.84 ಕೋಟಿ ಆಸ್ತಿ ಘೋಷಣೆ ಮಾಡಿಕೊಂಡಿದ್ದಾರೆ.

ಕುಮಾರಸ್ವಾಮಿ ಹೊರಗಿನವರಲ್ಲ, ಈ ರಾಜ್ಯದ ಆಸ್ತಿ: ಶಾಸಕ ಮಂಜು

Apr 12 2024, 01:03 AM IST
ಎಚ್‌ಡಿಕೆಗೆ ಮತ ನೀಡಿ ಲೋಕಸಭೆಗೆ ಕಳುಹಿಸಿಕೊಡಲು ಶಾಸಕ ಹೆಚ್‌.ಟಿ ಮಂಜು ಮನವಿ

ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಮಕ್ಕಳನ್ನೇ ಆಸ್ತಿಯನ್ನಾಗಿಸಿ

Apr 09 2024, 12:53 AM IST
ಪೋಷಕರು ಮಕ್ಕಳಿಗೆ ವಿದ್ಯಾಭ್ಯಾಸ ನೀಡುವ ಜೊತೆಜೊತೆಗೆ, ಒಳ್ಳೆಯ ಸುಸಂಸ್ಕೃತಿಯನ್ನು ಅವರಲ್ಲಿ ಬೆಳೆಸುವುದರ ಮೂಲಕ ಮಾನವೀಯ ಮೌಲ್ಯಗಳನ್ನು ಕೂಡಾ ಕಲಿಸಿ ಸಮಾಜಕ್ಕೆ ಹೆಸರು ತರುವಂತೆ ಬೆಳೆಸಬೇಕು.

ಆಸ್ತಿ ಕರ ಪಾವತಿಸಲು ಬಂದವರಿಗೆ ಆಸನ, ನೆರಳಿನ ವ್ಯವಸ್ಥೆ

Apr 09 2024, 12:46 AM IST
ಗದಗ ಬೆಟಗೇರಿ ನಗರಸಭೆ ೨೦೨೪-೨೫ನೇ ಸಾಲಿನ ಆಸ್ತಿ ತೆರಿಗೆ ತುಂಬಲು ಏ. ೧ರಿಂದ ೩೦ರ ವರೆಗೆ ಶೇ. ೫ ರಿಯಾಯಿತಿ ನೀಡಿದ್ದು, ತೆರಿಗೆ ಪಾವತಿಸಲು ಬರುವವರಿಗೆ ಆಸನ, ನೆರಳಿನ ವ್ಯವಸ್ಥೆ ಮಾಡಲಾಗಿದೆ.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 53
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved