• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಶಾಲನಗರ: ಆಯುಷ್‌ ಆಸ್ಪತ್ರೆ ಕಟ್ಟಡ ಭೂಮಿಪೂಜೆ

Oct 16 2024, 12:49 AM IST
ಆಯುಷ್ ಇಲಾಖೆ ಆಸ್ಪತ್ರೆಗೆ ಸಂಬಂಧಿಸಿದಂತೆ ಕುಶಾಲನಗರದಲ್ಲಿ ರು. 30 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಟ್ಟಡಕ್ಕೆ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಭೂಮಿ ಪೂಜೆ ನೆರವೇರಿಸಿದರು. ಜಿಲ್ಲಾ ಪಂಚಾಯತಿ ವತಿಯಿಂದ ನಡೆಯುವ ಕಾಮಗಾರಿಯಲ್ಲಿ ಎರಡು ಅಂತಸ್ತಿನ ಕಟ್ಟಡ ನಿರ್ಮಾಣವಾಗಲಿದೆ.

ರಾಜ್ಯದಲ್ಲಿ ಬಿಎನ್‌ಎಸ್‌ಎಸ್‌ ಅಡಿ ದಾಖಲಾದ ಮೊದಲ ಎಫ್‌ಐಆರ್‌ ರದ್ದು - ರಾಯಚೂರು ಆಸ್ಪತ್ರೆ ನೌಕರ ಮೇಲೆ ನರ್ಸ್‌ ದಾಖಲಿಸಿದ್ದ ಕೇಸ್‌

Oct 10 2024, 11:17 AM IST

‘ಭಾರತೀಯ ನಾಗರಿಕ ಸುರಕ್ಷ ಸಂಹಿತೆ’-2023 (ಬಿಎನ್‌ಎಸ್‌ಎಸ್) ಜಾರಿಗೆ ಬಂದ 2024ರ ಜು.1ರಂದೇ ಅತ್ಯಾಚಾರ ಮತ್ತು ಲೈಂಗಿಕ ಶೋಷಣೆ ಆರೋಪದ ಮೇಲೆ ವ್ಯಕ್ತಿಯೊಬ್ಬರ ಮೇಲೆ ಹಿಂದಿನ ‘ಅಪರಾಧ ಪ್ರಕ್ರಿಯಾ ಸಂಹಿತೆ’ (ಸಿಆರ್‌ಪಿಸಿ) ಅಡಿಯಲ್ಲಿ ದಾಖಲಿಸಿದ ಎಫ್‌ಐಆರ್ ರದ್ದುಪಡಿಸಿ ಹೈಕೋರ್ಟ್‌ ಆದೇಶಿಸಿದೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಇಎಸ್‌ಐ ಆಸ್ಪತ್ರೆ

Oct 09 2024, 01:35 AM IST
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕೈಗಾರಿಕಾ ಪ್ರದೇಶಗಳಿದ್ದು, ಹೆಚ್ಚು ಕಾರ್ಮಿಕರಿದ್ದಾರೆ. ಆದರೆ ಕಾರ್ಮಿಕರಿಗೆ ಸೂಕ್ತವಾದ ಆರೋಗ್ಯ ಸೌಲಭ್ಯ ದೊರೆಯುತ್ತಿಲ್ಲ. ಕ್ಷೇತ್ರದಲ್ಲೇ ಇಎಸ್‌ಐ ಆಸ್ಪತ್ರೆ ನಿರ್ಮಿಸುವುದರಿಂದ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಕಡಿಮೆ ದರದ ಹಾಗೂ ಉಚಿತ ಚಿಕಿತ್ಸೆ ಸಿಗಲಿದೆ.

ಜಯದೇವ ಆಸ್ಪತ್ರೆ 10 ನರ್ಸ್‌ಗಳಿಗೆ ಕಾಯಂ ಭಾಗ್ಯ

Oct 07 2024, 01:41 AM IST
ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ (ಜೆಐಸಿಸಿಆರ್‌) ಬರೋಬ್ಬರಿ 20 ವರ್ಷ ಕಡಿಮೆ ಸಂಬಳಕ್ಕೆ ದುಡಿದು ಜೀವನವನ್ನು ಸವೆಸಿದ 10 ಮಂದಿ ಸ್ಟಾಫ್‌ ನರ್ಸ್‌ಗಳಿಗೆ (ಸ್ಟೈಪೆಂಡರಿ) ಹೈಕೋರ್ಟ್‌ ಸೇವಾ ಕಾಯಮಾತಿಯ ವರ ನೀಡಿದೆ.

ಮುರುಗಮಲೆಯಲ್ಲಿ ದವಾ-ದುವಾ ಆಸ್ಪತ್ರೆ ಲೋಕಾರ್ಪಣೆ

Oct 06 2024, 01:27 AM IST
ಮಾನಸಿಕ ಕೇಂದ್ರದಲ್ಲಿ ಮಾನಸಿಕ ರೋಗಿಗಳಿಗೆ ದೇವರ ಮತ್ತು ವಿಜ್ಞಾನದ ಜೊತೆಗೂಡಿ ಅವರ ರೋಗವನ್ನು ಗುಣಪಡಿಸುವ ನೂತನ ವಿಧಾನವಾಗಿದ್ದು ಪ್ರಾರ್ಥನೆಯೊಂದಿಗೆ ಆಧುನಿಕ ವೈದ್ಯಕೀಯ ಚಿಕಿತ್ಸಾ ವಿಧಾನಗಳನ್ನು ಬಳಸಿಕೊಂಡು ಚಿಕಿತ್ಸೆ ನೀಡಲಾಗುವುದು.

ಸರ್ಕಾರಿ ಆಸ್ಪತ್ರೆ ಕಾಂಪೌಂಡು ನಿರ್ಮಿಸಲು ಅನುದಾನ: ಶಾಸಕ ರಾಜೇಗೌಡ ಭರವಸೆ

Oct 06 2024, 01:18 AM IST
ನರಸಿಂಹರಾಜಪುರ, ಸರ್ಕಾರಿ ಆಸ್ಪತ್ರೆ ಕಾಂಪೌಂಡು, ಗೇಟು ನಿರ್ಮಿಸಲು ತಾಪಂ ನಿಂದ 13 ಲಕ್ಷ ರು. ನೀಡಿದ್ದು ಅಗತ್ಯವಿದ್ದರೆ ಶಾಸಕರ ಕೋಟಾ ದಿಂದಲೂ ಅನುದಾನ ನೀಡುತ್ತೇನೆ ಎಂದು ಶಾಸಕ ಹಾಗೂ ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ಅಧ್ಯಕ್ಷ ಟಿ.ಡಿ.ರಾಜೇಗೌಡ ಭರವಸೆ ನೀಡಿದರು.

ಕೊಡಗಿಗೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನೀಡಲು ಪ್ರಯತ್ನ: ಡಾ.ಪಾಟೀಲ

Sep 30 2024, 01:20 AM IST
ಬಡವರ ಮಕ್ಕಳೂ ವೈದ್ಯರಾಗಬೇಕು ಎಂಬ ಉದ್ದೇಶದಿಂದ ಪ್ರತಿ ಜಿಲ್ಲೆಯಲ್ಲಿಯೂ ವೈದ್ಯಕೀಯ ಕಾಲೇಜು ಆರಂಭಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ ತಿಳಿಸಿದರು.

ಆಸ್ಪತ್ರೆ, ಹಾಸ್ಟಲ್‌ಗಳ ಅವ್ಯವಸ್ಥೆ: ಉಪಲೋಕಾಯುಕ್ತರು ಗರಂ

Sep 29 2024, 01:34 AM IST
ಆಸ್ಪತ್ರೆಯ ಶೌಚಾಲಯಗಳ ಸ್ಥಿತಿ ಅತ್ಯಂತ ಶೋಚನೀಯವಾಗಿವೆ, ಸ್ವಚ್ಛತೆ ಮರೀಚಿಕೆಯಾಗಿದೆ, ಹರಿದ ಹಾಸಿಗೆ, ಬೆಡ್‌ಶಿಟ್ ನೀಡಲಾಗುತ್ತಿದೆ, ಪುರುಷರ ಶೌಚಲಯಗಳಿಗೆ ಬೀಗ ಜಡಿಯಲಾಗಿದೆ. ಸಮರ್ಪಕ ಚಿಕಿತ್ಸೆ ದೊರೆಯುತ್ತಿಲ್ಲ, ಬೇಕಾದ ಔಷಧಿಗಳನ್ನು ಹೊರಗಿನಿಂದ ತರುವಂತೆ ಚೀಟಿ ಬರೆದುಕೊಡುತ್ತಾರೆಂದು ರೋಗಿಗಳ ದೂರು.

ದಯಾನಂದ ಸಾಗರ್ ಆಸ್ಪತ್ರೆ ಬಳಿ ಮುನಿರತ್ನ ವಿರುದ್ಧ ಪ್ರತಿಭಟನೆ

Sep 21 2024, 01:52 AM IST
ಶಾಸಕ ಮುನಿರತ್ನ ಅವರನ್ನು ವೈದ್ಯಕೀಯ ಪರೀಕ್ಷೆಗೆ ರಾಮನಗರದ ಹಾರೋಹಳ್ಳಿಯ ದಯಾನಂದ ಸಾಗರ್ ಆಸ್ಪತ್ರೆಗೆ ಕರೆತಂದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಶೀಘ್ರದಲ್ಲಿ 450 ಹಾಸಿಗೆಯ ಆಸ್ಪತ್ರೆ ಉದ್ಘಾಟನೆ: ಶಾಸಕ ರಾಘವೇಂದ್ರ ಹಿಟ್ನಾಳ

Sep 20 2024, 01:33 AM IST
ಕೊಪ್ಪಳದಲ್ಲಿ ಶೀಘ್ರದಲ್ಲಿ 450 ಹಾಸಿಗೆಯ ಆಸ್ಪತ್ರೆ ಲೋಕಾರ್ಪಣೆ ಮಾಡಲಾಗುವುದು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 26
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved