• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಾವುದೇ ಖಾಸಗಿ ಆಸ್ಪತ್ರೆಗೂ ಕಮ್ಮಿ ಇಲ್ಲದ ಗೊಬ್ಬೂರ (ಬಿ) ಸರ್ಕಾರಿ ಸಾರ್ವಜನಿಕ ಆಸ್ಪತ್ರೆ

Jul 01 2024, 01:48 AM IST
ಅಫಜಲ್ಪುರ ತಾಲೂಕು ಗೊಬ್ಬೂರ (ಬಿ) ಗ್ರಾಮದಲ್ಲಿರುವ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಯಾವುದೇ ಹೈಟೆಕ್‌, ಖಾಸಗಿ ಆಸ್ಪತ್ರೆಗಗೆ ಕಮ್ಮಿ ಇಲ್ಲದಂತೆ ಸುಧಾರಣೆ ಕಂಡು ರೋಗಿಗಳ ಸ್ನೇಹಿಯಾಗಿ ಕೆಲಸ ಮಾಡುತ್ತಿದೆ.

₹200 ಕೋಟಿ ವೆಚ್ಚದಲ್ಲಿ ಕೆ.ಸಿ.ಜನರಲ್‌ ಆಸ್ಪತ್ರೆ ಅಭಿವೃದ್ಧಿ: ದಿನೇಶ್‌

Jun 30 2024, 02:02 AM IST
ನಗರದ ಕೆ.ಸಿ.ಜನರಲ್‌ ಆಸ್ಪತ್ರೆಯನ್ನು ಅಭಿವೃದ್ಧಿ ಮಾಡಲು ಸಿದ್ಧತೆ ನಡೆಸಿರುವ ಸರ್ಕಾರ ಇದಕ್ಕಾಗಿ 200 ಕೋಟಿ ವೆಚ್ಚ ಮಾಡಲಿದೆ. ಸಚಿವ ದಿನೇಶ್‌ ಗುಂಡೂರಾವ್ ಈ ಮಾಹಿತಿ ನೀಡಿದ್ದಾರೆ.

ಜಿಲ್ಲೆಗೆ ಎರಡು ತಾಯಿ-ಮಗು ಆಸ್ಪತ್ರೆ ಮಂಜೂರು: ಸಚಿವ ತಿಮ್ಮಾಪುರ

Jun 29 2024, 12:41 AM IST
ಬಾಗಲಕೋಟೆ ಜಿಲ್ಲೆಯ ಮುಧೋಳ ಹಾಗೂ ಹುನಗುಂದ ತಾಲೂಕಿಗೆ ಸರ್ಕಾರಿ ತಾಯಿ-ಮಗುವಿನ ಆಸ್ಪತ್ರೆ ಪ್ರಾರಂಭಿಸಲು ಕ್ರಮ ವಹಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್‌ ಹೇಳಿದರು.

ಸರ್ಕಾರಿ ವೈದ್ಯರ ಸೇವೆ ಖಾಸಗಿ ಆಸ್ಪತ್ರೆ ಮೀರಿಸಲಿ: ದಿನೇಶ ಗುಂಡೂರಾವ್‌

Jun 29 2024, 12:36 AM IST
ಬಾಗಲಕೋಟೆ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಆರೋಗ್ಯ ಸಚಿವ ದಿನೇಶ ಗುಂಡುರಾವ್ ಅಧ್ಯಕ್ಷತೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ ನಡೆಯಿತು.

ಮುಧೋಳದಲ್ಲಿ ಶೀಘ್ರ ತಾಯಿ-ಮಗು ಆಸ್ಪತ್ರೆ ಆರಂಭ: ದಿನೇಶ ಗುಂಡೂರಾವ್‌

Jun 29 2024, 12:31 AM IST
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡುರಾವ್‌ ಗುರುವಾರ ಮುಧೋಳ ಮಾರ್ಗವಾಗಿ ವಿಜಯಪುರಕ್ಕೆ ತೆರಳುತ್ತಿರುವಾಗ ನಗರದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್‌ ಭೇಟಿ ನೀಟಿ ಪರಿಶೀಲನೆ ನಡೆಸಿದರು.

ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಮಿತಿ ರಚಿಸಿ: ಅನಂತಮೂರ್ತಿ ಹೆಗಡೆ

Jun 28 2024, 01:01 AM IST
ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರ ಮೇಲೆ ಬಹಳ ಗೌರವವಿದ್ದು, ಸ್ವಂತ ಖರ್ಚಿನಿಂದ ಸೂಪರ್ ಸ್ಪೇಶಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುತ್ತೇನೆ ಜನತೆಗೆ ಭರವಸೆ ನೀಡಿದ್ದರು. ಒಂದು ವರ್ಷವಾದರೂ ಆಸ್ಪತ್ರೆಯ ಕುರಿತು ಸುದ್ದಿ ಇಲ್ಲ.

ಕ್ರಾಫರ್ಡ್‌ ಆಸ್ಪತ್ರೆ ಅಭಿವೃದ್ಧಿಗೆ ₹೨.೬೫ ಕೋಟಿ ಯೋಜನೆ: ಶಾಸಕ ಸಿಮೆಂಟ್ ಮಂಜು

Jun 26 2024, 12:33 AM IST
ಪಟ್ಟಣದ ಕ್ರಾಫರ್ಡ್‌ ಆಸ್ಪತ್ರೆ ಅಭಿವೃದ್ದಿಗಾಗಿ ೨.೬೫ ಕೋಟಿ ರು. ಯೋಜನೆ ರೂಪಿಸಲಾಗಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಸಕಲೇಶಪುರದಲ್ಲಿ ಆರೋಗ್ಯ ರಕ್ಷಾ ಸಮಿತಿ ಸಮಾನ್ಯ ಸಭೆಯಲ್ಲಿ ಮಾತನಾಡಿದರು.

ಬಾಣಂತಿ ಸಾವು: ಆಸ್ಪತ್ರೆ ಎದುರು ಶವವಿಟ್ಟು ಪ್ರತಿಭಟನೆ

Jun 25 2024, 12:46 AM IST
ಬೀಳಗಿ: ವೈದ್ಯರ ನಿರ್ಲಕ್ಷ್ಯದಿಂದ ಹೆರಿಗೆ ನಂತರ ಬಾಣಂತಿ ಮೃತಪಟ್ಟಿದ್ದಾಳೆಂದು ಆರೋಪಿಸಿ ಆಸ್ಪತ್ರೆ ಎದುರು ಶವದೊಂದಿಗೆ ಕುಟುಂಬಸ್ಥರು ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ಬಾಗಲಕೋಟೆ ಜಿಲ್ಲೆ ಬೀಳಗಿಯಲ್ಲಿ ನಡೆದಿದೆ.

ಜನರ ಸಂಜೀವಿನಿ ದಿ. ಹುಬ್ಬಳ್ಳಿ ಕೋ-ಆಪರೇಟಿವ್ ಆಸ್ಪತ್ರೆ

Jun 25 2024, 12:36 AM IST
ಸಿದ್ಧಾರೂಢ ಸ್ವಾಮೀಜಿ ಅವರಿಂದ 1923ರಲ್ಲಿ ಹುಬ್ಬಳ್ಳಿ ಕೋ ಆಪರೇಟಿವ್ ಆಸ್ಪತ್ರೆಗೆ ಅಡಿಗಲ್ಲು ಹಾಕಲಾಗಿದೆ. ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದ ಈ ಆಸ್ಪತ್ರೆಗೆ ಶಂಕರಣ್ಣ ಮುನವಳ್ಳಿ ಸೇರಿದಂತೆ ಅನೇಕರು ಕಾಯಕಲ್ಪ ಕಲ್ಪಿಸಿದ್ದಾರೆ.

ಸಿಂಧನೂರು ಪಶು ಆಸ್ಪತ್ರೆ; ವೈದ್ಯರಿಲ್ಲದೆ ಬಲು ತಾಪತ್ರೆ

Jun 25 2024, 12:31 AM IST
ಸಿಂಧನೂರಿನ ಸುಕಾಲಪೇಟೆ ರಸ್ತೆಯಲ್ಲಿರುವ ಪಶು ಆಸ್ಪತ್ರೆಯ ಹೊರನೋಟ ಪಶು ಆಸ್ಪತ್ರೆಯಲ್ಲಿರುವ ಗಣಕೀಕೃತ ಯಂತ್ರ ಮತ್ತಿತರ ಉಪಕರಣಗಳು
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 26
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved