• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಗಳೂರು ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆಗೆ ಬೇಕಿದೆ ಶೀಘ್ರ ಚಿಕಿತ್ಸೆ!

Jun 24 2024, 01:32 AM IST
ಸಮಾಜದ ಬಡಜನತೆಗೆ ಸರ್ಕಾರ ಆರೋಗ್ಯ ಸೇವೆಯನ್ನು ಒದಗಿಸಲು ಕೋಟ್ಯಂತರ ಹಣ ವೆಚ್ಚ ಮಾಡುತ್ತಿದೆ. ಆದರೆ, ಜಗಳೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಮರ್ಪಕ ವೈದ್ಯರಿಲ್ಲದೇ ಸಾರ್ವಜನಿಕ ಆರೋಗ್ಯ ರಕ್ಷಣೆ ಮಾಡಿಕೊಳ್ಳಲು ರೋಗಿಗಳು ಪರದಾಡುವಂತ ಸ್ಥಿತಿ ಉದ್ಭವಿಸಿದೆ.

ಪುತ್ತೂರಲ್ಲಿ ಶೀಘ್ರವೇ ಆಯುಷ್‌ ಆಸ್ಪತ್ರೆ: ಶಾಸಕ ಅಶೋಕ್‌ ರೈ

Jun 23 2024, 02:07 AM IST
ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಒಟ್ಟು 2 ಕೋಟಿ ರುಪಾಯಿ ಅನುದಾನ ಬಂದಿದ್ದು, ಈಗಾಗಲೇ ೧.೪೦ ಕೋಟಿ ಆಸ್ಪತ್ರೆಯ ಕಾಮಗಾರಿಗಳಿಗೆ ಬಂದಿದೆ ಎಂದು ಶಾಸಕ ಅಶೋಕ್‌ ರೈ ತಿಳಿಸಿದರು.

11ನೇ ವರ್ಷಕ್ಕೆ ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಪಾದಾರ್ಪಣೆ

Jun 23 2024, 02:02 AM IST
ಹಳ್ಳಿಯ ಜನರ ಆರೋಗ್ಯ ರಕ್ಷಣೆಯ ಕಾಳಜಿಯಿಂದ ಗ್ರಾಮೀಣ ಜನತೆಯ ವೈದ್ಯಕೀಯ ಸೇವೆಗಾಗಿ 35 ಕೋಟಿ ರು. ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣಗೊಂಡಿತು. ಈಗ ಸುಸಜ್ಜಿತ ಆಸ್ಪತ್ರೆಯಾಗಿ 11ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ

Jun 23 2024, 02:01 AM IST
ಬೆಳಗಾವಿ ನಗರದ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಅವಶ್ಯವಿರುವ ಸಿಬ್ಬಂದಿ ನೇಮಕ ಹಾಗೂ ವೈದ್ಯಕೀಯ ಉಪಕರಣ ಒದಗಿಸುವುದಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರೊಂದಿಗೆ ಚರ್ಚಿಸಿದ್ದು, ಶೀಘ್ರ ಆಸ್ಪತ್ರೆ ಆರಂಭಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ ನೀಡಿದರು.

ಸಂತಪೂರ ಸುಸಜ್ಜಿತ ಆಸ್ಪತ್ರೆ ಸದುಪಯೋಗಕ್ಕೆ ಜನತೆಗೆ ಸಲಹೆ

Jun 23 2024, 02:00 AM IST
ಸಂತಪೂರನಲ್ಲಿ 5.68 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಸಮುದಾಯ ಆರೋಗ್ಯ ಕೇಂದ್ರ ಕಟ್ಟಡಕ್ಕೆ ಶಾಸಕ ಪ್ರಭು ಬಿ. ಚವ್ಹಾಣ ವಚಾಲನೆ ನೀಡಿದರು.

ಆಸ್ಪತ್ರೆ, ಹಾಸ್ಟೆಲ್‌ಗಳಿಗೆ ಶಶಿಧರ ಕೋಸಂಬೆ ಭೇಟಿ

Jun 21 2024, 01:06 AM IST
ರೋಗಿಗಳ ದಾಖಲೆ, ಡೈರಿ ಇಡುವಂತೆ ಸೂಚನೆ. ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳ ಸಮಸ್ಯೆ ಆಲಿಕೆ

ಆಸ್ಪತ್ರೆ ಆವರಣದಲ್ಲಿ ವಿಶ್ರಾಂತಿ ಬೇಂಚ್‌, ವ್ಯಾಪಾರಿಗಳಿಗೆ ಛತ್ರಿ ವಿತರಣೆ

Jun 18 2024, 12:50 AM IST
ಫ್ರೆಂಚ್‌ರಾಕ್ಸ್ ಲಯನ್ಸ್ ಕ್ಲಬ್ ಆಫ್ ಪಾಂಡವಪುರ ವತಿಯಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ 25 ಸಾವಿರ ರು. ವೆಚ್ಚದಲ್ಲಿ ಸಿಮೆಂಟ್ ನಿಂದ ನಿರ್ಮಿಸಿರುವ ವಿಶ್ರಾಂತಿ ಬೇಂಚ್‌ಗಳನ್ನು ಕ್ಲಬ್ ಅಧ್ಯಕ್ಷ ಟಿ.ಪಿ.ರೇವಣ್ಣ ಉದ್ಘಾಟಿಸಿದರು.

ಆಗಸ್ಟ್ ಮಾಸಾಂತ್ಯಕ್ಕೆ ಜಯದೇವ ಆಸ್ಪತ್ರೆ ಲೋಕಾರ್ಪಣೆ

Jun 18 2024, 12:50 AM IST
ಕಲಬುರಗಿಯಲ್ಲಿ ಸುಮಾರು 192 ಕೋಟಿ ರು. ಕೆ.ಕೆ.ಆರ್.ಡಿ.ಬಿ. ಅನುದಾನದಡಿ ನಿರ್ಮಿಸಲಾಗುತ್ತಿರುವ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಆಸ್ಪತ್ರೆ ಬಹುತೇಕ ಕಾಮಗಾರಿ ಮುಗಿದಿದ್ದು, ಕೊನೆ ಹಂತದ ಕಾಮಗಾರಿ ಭರದಿಂದ ಸಾಗಿದೆ.

ದಾವಣಗೆರೆ ಹಳೇ ಭಾಗಕ್ಕೆ ಅತ್ಯಾಧುನಿಕ ಆಸ್ಪತ್ರೆ ನಿರ್ಮಾಣ

Jun 15 2024, 01:08 AM IST
ದಾವಣಗೆರೆ ನಗರದ ಕೆ.ಆರ್‌. ರಸ್ತೆಯಲ್ಲಿ ದಾವಣಗೆರೆ ಹಳೇ ಭಾಗದ ಜನರನ್ನು ಗಮನದಲ್ಲಿಟ್ಟುಕೊಂಡು ಬಾಪೂಜಿ ವಿದ್ಯಾ ಸಂಸ್ಥೆಯಿಂದ ಅತ್ಯಾಧುನಿಕ ಸಾರ್ವಜನಿಕ ‍‍ಆಸ್ಪತ್ರೆ ನಿರ್ಮಿಸಲಾಗುವುದು. ಇದಕ್ಕಾಗಿ ಜಾಗವನ್ನೂ ಖರೀದಿಸಲಾಗಿದೆ ಎಂದು ಶಾಸಕ, ಬಾಪೂಜಿ ವಿದ್ಯಾಸಂಸ್ಥೆ ಗೌರವ ಕಾರ್ಯದರ್ಶಿ ಡಾ.ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ಆಸ್ಪತ್ರೆ- ರೈತ ಸಂಪರ್ಕ ಕೇಂದ್ರದ ಹುಳುಕು- ಕೊಳಕು ಬಹಿರಂಗ

Jun 15 2024, 01:04 AM IST
ಲೋಕಾಯುಕ್ತ ಎಸ್ಪಿ ಪಿ.ಜಾನ್ ಆಂಟೋನಿ ಇವರು ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಹಾಗೂ ರೈತ ಸಂಪರ್ಕ ಕೇಂದ್ರಕ್ಕೆ ನೀಡಿದ್ದ ಭೇಟಿಯಲ್ಲಿ ಅಲ್ಲಿನ ಸಾಕಷ್ಟು ಅವ್ಯವಸ್ಥೆಗಳನ್ನು ಗಮನಿಸಿ ಸರಿ ಪಡಿಸಲು ಸಂಬಂಧಪಟ್ಟವರಿಗೆ ಅಗತ್ಯ ಸೂಚನೆ ನೀಡಿದ ಪ್ರಸಂಗ ನಡೆದವು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 26
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved