• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭ್ರೂಣ ಲಿಂಗ ಪತ್ತೆ: ಆಸ್ಪತ್ರೆ ವಿರುದ್ಧ ಕೇಸ್‌ ದಾಖಲಿಸಿ

May 16 2024, 12:45 AM IST
ಭ್ರೂಣ ಹತ್ಯೆ ಅಂತಹ ಪ್ರಕರಣಗಳು ಪತ್ತೆ ಹಚ್ಚುವಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ತಡ ಮಾಡುತ್ತಿದ್ದು, ನಾಗರೀಕ ಸಮಾಜ ತಲೇ ತಗ್ಗಿಸುವಂಥಾಗಿದೆ. ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಪಡೆಯಲಿ

ವೈದ್ಯರು ಆಸ್ಪತ್ರೆ ಮೆದುಳಾದ್ರೆ, ಶುಶ್ರೂಕರು ಬೆನ್ನೆಲುಬು

May 14 2024, 01:07 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಯಾವ ಆಸ್ಪತ್ರೆಯಲ್ಲಿ ನರ್ಸಿಂಗ್ ಸೇವೆ ಅತ್ಯುತ್ತಮವಾಗಿರುತ್ತದೆಯೋ ಆ ಆಸ್ಪತ್ರೆ ರೋಗಿಗಳ ಪಾಲಿಗೆ ಸಂಜೀವಿನಿಯಾಗಿರುತ್ತದೆ. ಆ ಕಾಣದಿಂದಾಗಿಯೇ ವೈದ್ಯರು ಆಸ್ಪತ್ರೆಯ ಮೆದುಳಾದರೆ, ಶುಶ್ರೂಶಕರು ಆಸ್ಪತ್ರೆಯ ಬೆನ್ನೆಲುಬು ಎಂದು ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಶರಣ ಮಳಖೇಡ್ಕರ್ ಹೇಳಿದರು.

ಕಟೀಲು ಆಸ್ಪತ್ರೆ ‘ನೇತ್ರ ಸಂಜೀವನಿ’ ಕಾರ್ಯಕ್ರಮ ಉದ್ಘಾಟನೆ

May 13 2024, 12:03 AM IST
ಕಟೀಲು ದುರ್ಗಾ ಸಂಜೀವವನಿ ಮಣಿಪಾಲ್ ಅಸ್ಪತ್ರೆಯಲ್ಲಿ ಎಂ.ಆರ್.ಪಿ.ಎಲ್. ಮಣಿಪಾಲ್ ನೇತ್ರ ಸಂಜೀವನಿ ಕಾರ್ಯಕ್ರಮ ನಡೆಯಿತು. ಮಣಿಪಾಲ ಶಿಕ್ಷಣ ಸಂಸ್ಥೆಯ ಡಾ.ಎಚ್.ಎಸ್‌.ಬಲ್ಲಾಳ್‌ ಸಮಾರಂಭದಲ್ಲಿ ಮಾತನಾಡಿ, ಕಟೀಲಿನ ದುರ್ಗಾ ಸಂಜೀವನಿ ಆಸ್ಪತ್ರೆಯು ಗ್ರಾಮೀಣ ಪ್ರದೇಶದಲ್ಲಿ ಎಲ್ಲ ವ್ಯವಸ್ಥೆಯನ್ನು ಹೊಂದಿದ ಏಕೈಕ ಆಸ್ಪತ್ರೆಯಾಗಿದೆ ಎಂದರು.

ಸಂಜಯ್‌ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ: ಶಿವಾಚಾರ್ಯ ಸ್ವಾಮೀಜಿ

May 12 2024, 01:16 AM IST
ಪಟ್ಟಣದಲ್ಲಿ ಸಂಜಯ್‌ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನಾ

ಹೊನ್ನಾವರ: ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ : 150 ಹಾಸಿಗೆಯಿಂದ ಆರಂಭ

May 10 2024, 11:47 PM IST
ಜಿಲ್ಲೆಯ ಬಹುವರ್ಷದ ಬೇಡಿಕೆಯಾಗಿದ್ದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಶುಕ್ರವಾರ ಬಂಗಾರಮಕ್ಕಿಯ ಧರ್ಮಾಧಿಕಾರಿ ಮಾರುತಿ ಗುರೂಜಿ ಶಂಕುಸ್ಥಾಪನೆ ನೆರವೇರಿಸಿದರು.

ಬ್ಯಾಂಕ್‌, ಡೇರಿ, ಪಶು ಆಸ್ಪತ್ರೆ ಇದೆ, ಶುದ್ಧ ನೀರಿಲ್ಲ

May 07 2024, 01:02 AM IST
ಗ್ರಾಮದಲ್ಲಿ ಶುದ್ಧ ನೀರಿನ ಘಟಕ ನಿರ್ಮಾಣ ಕಾಮಗಾರಿ ಅರ್ಧಕ್ಕೆ ನಿಂತಿದೆ. ಘಟಕ ನಿರ್ಮಣದಲ್ಲಿ ಭ್ರಷ್ಟಾಚಾರ ನಡೆದ ಕಾರಣ ಕಾಮಗಾರಿ ಸ್ಥಗಿತಗೊಂಡಿದೆ. ಇದರಿಂದಾಗಿ ಗ್ರಾಮಸ್ಥರಿಗೆ ಶುದ್ಧ ನೀರು ಸಿಗದಂತಾಗಿದೆ.

ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಬೈಕ್‌ ಕಳ್ಳತನ

May 06 2024, 12:36 AM IST
ಪೊಲೀಸ್ ಇಲಾಖೆಯ ಗೋಡೆ ಬರಹ ಸದುಪಯೋಗ ಪಡಿಸಿಕೊಳ್ಳುತ್ತಿರುವ ಕಳ್ಳರು

3 ದಶಕವಾದರೂ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ, ಹೈಟೆಕ್ ಶಾಲೆ, ಕೈಗಾರಿಕೆ ಇಲ್ಲ

May 04 2024, 12:33 AM IST
ಜಿಲ್ಲೆಯಲ್ಲಿ ಮೂರು ದಶಕವಾದರೂ ಸುಸಜ್ಜಿತ ಆಸ್ಪತ್ರೆ, ಸರ್ಕಾರಿ ಮೆಡಿಕಲ್ ಕಾಲೇಜು, ಹೈಟೆಕ್ ಶಾಲೆಗಳು, ದೊಡ್ಡ ಕೈಗಾರಿಕೆಗಳು ಯಾಕೆ ಬಂದಿಲ್ಲ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯಕುಮಾರ್ ಪ್ರಶ್ನಿಸಿದ್ದಾರೆ.

ಕೆಎಲ್ಇ ಆಸ್ಪತ್ರೆ, ವಿವಿಯಾಗಿ ಬೆಳೆಯಲು ಕಾಂಗ್ರೆಸ್ ಕಾರಣ

May 03 2024, 01:03 AM IST
ಕನ್ನಡಪ್ರಭ ವಾರ್ತೆ ಬೆಳಗಾವಿಕಾಂಗ್ರೆಸ್ ಸರ್ಕಾರ ಅಂದು ಕೇವಲ ಒಂದು ರುಪಾಯಿಗೆ ಜಮೀನು ನೀಡಿದ ಫಲವಾಗಿ ಇಂದು ಕೆಎಲ್ಇ ದೊಡ್ಡ ಆಸ್ಪತ್ರೆ ಹಾಗೂ ವಿಶ್ವವಿದ್ಯಾಲಯವಾಗಿ‌ ಬೆಳೆದಿದೆ. ಇದಕ್ಕೆ ಕಾಂಗ್ರೆಸ್ ಪಕ್ಷ ಕಾರಣ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ: ಡಾ.ರಾಮದಾಸ್ ಎಂ. ಪೈ ವಿಭಾಗ ಉದ್ಘಾಟನೆ

May 01 2024, 01:20 AM IST
ಕಸ್ತೂರ್ಬಾ ಆಸ್ಪತ್ರೆಯಲ್ಲಿ ಹೊಸದಾಗಿ ನಿರ್ಮಿಸಲಾದ ಡಾ. ರಾಮದಾಸ್ ಎಂ. ಪೈ ಬ್ಲಾಕ್ ಮೂಲಕ ಅತ್ಯಾಧುನಿಕ ಸೌಲಭ್ಯ, ಸೇವೆ, ತ್ವರಿತ ಆರೈಕೆ ಒದಗಿಸುವ ಗುರಿಯನ್ನು ಹೊಂದಿದೆ. ರೋಗಿಗಳಿಗೆ ದೀರ್ಘಾವಧಿಯ ಕಾಯುವಿಕೆಯನ್ನು ತಪ್ಪಿಸಲು ಆನ್‌ಲೈನ್ ಅಪಾಯಿಂಟ್‌ಮೆಂಟ್‌ಗಳು ಮತ್ತು ಸಮಾಲೋಚನಾ ಸಮಯವನ್ನು ಕಾಯ್ದಿರಿಸುವ ಮೂಲಕ ಅವರ ಆಯ್ಕೆಯ ಪರಿಣಿತ ಸಲಹೆಗಾರರನ್ನು ತಮ್ಮ ಅನುಕೂಲ ಸಮಯದಲ್ಲಿ ಭೇಟಿ ಮಾಡುವ ಹೊರರೋಗಿ ಸಮಾಲೋಚನೆಯ ಪ್ರೀಮಿಯಂ ಸೌಲಭ್ಯ ಒಳಗೊಂಡಿದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • 25
  • 26
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved