• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣೆ, ಉದ್ಯಮಗಳ ಉನ್ನತೀಕರಣ, ಔಪಚಾರಿಕತೆ ಯೋಜನೆ

Jun 18 2025, 11:49 PM IST
ಪ್ರಧಾನ ಮಂತ್ರಿಗಳ ಕಿರುಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯು ಕೇಂದ್ರ ಸರ್ಕಾರದ ಒಂದು ಪ್ರಮುಖ ಯೋಜನೆಯಾಗಿದ್ದು, ಇದರಲ್ಲಿ ಅಸಂಘಟಿತ ಆಹಾರ ಸಂಸ್ಕರಣಾ ಉದ್ಯಮಗಳ ನಿಯಮಬದ್ದಗೊಳಿಸುವುದಕ್ಕೆ ಅವಕಾಶ ಕಲ್ಪಿಸಲಾಗಿದೆ.

ವಿಶೇಷಚೇತನರಿಗೆ ಆಹಾರ ಕಿಟ್ ವಿತರಣೆ

Jun 17 2025, 01:22 AM IST
ಚನ್ನಪಟ್ಟಣ: ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್‌ಗೌಡರ ೬೦ನೇ ಹುಟ್ಟುಹಬ್ಬವನ್ನು ವಿಶೇಷಚೇತನರಿಗೆ ಅಹಾರ ಕಿಟ್ ಹಾಗೂ ಶ್ರೀಗಂಧದ ಸಸಿ ವಿತರಿಸಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಟೀ ಅಂಗಡಿ, ಬೇಕರಿ, ಹೋಟೆಲ್‌ ಗಳಿಗೆ ಆಹಾರ ಸುಕ್ಷತಾಧಿಕಾರಿ, ಮುಖ್ಯಾಧಿಕಾರಿಗಳು ದಿಢೀರ್‌ ಭೇಟಿ

Jun 17 2025, 12:03 AM IST
ಯಾವುದೇ ಆಹಾರ ಪದಾರ್ಥಗಳಿಗೆ ಆಹಾರ ತಯಾರಿಸಲು ಹಾಗೂ ಆಹಾರವನ್ನು, ಪಾರ್ಸೆಲ್ ಕಟ್ಟಿಕೊಡಲು ಪ್ಲಾಸ್ಟಿಕ್ ಗಳನ್ನು ಬಳಸುವಂತಿಲ್ಲ

ರಾಜ್ಯದಲ್ಲಿ 2 ವಾರ ಕಳೆದರೂ ವಿತರಣೆಯಾಗದ ಆಹಾರ ಧಾನ್ಯ

Jun 15 2025, 11:05 AM IST

ಅನ್ನಭಾಗ್ಯ ಯೋಜನೆಯಡಿ ವಿತರಣೆಯಾಗಬೇಕಿದ್ದ ಪಡಿತರ ಆಹಾರ ಧಾನ್ಯ ಪ್ರಸಕ್ತ ತಿಂಗಳಿನಲ್ಲಿ ಇನ್ನೂ ಫಲಾನುಭವಿಗಳ ಕೈ ಸೇರಿಲ್ಲ

ಮಂಗಳೂರು ವಿವಿಯಲ್ಲಿ ದೇಶ, ವಿದೇಶದ ಆಹಾರ ಮಳಿಗೆ

Jun 13 2025, 05:11 AM IST
ಮಂಗಳೂರು ವಿಶ್ವವಿದ್ಯಾನಿಲಯದ ಎಂಬಿಎ, ಟೂರಿಸಂ ವಿಭಾಗದ‌ ವತಿಯಿಂದ ಗುರುವಾರ ಮಂಗಳ ಸಭಾಂಗಣದ ಬಳಿ ಇಟೋಪಿಯಾ-2025 ಆಹಾರ ಮೇಳ ನಡೆಯಿತು.

ಕಾಲ್ತುಳಿತಕ್ಕೆ ಮೊಮ್ಮಗ ಬಲಿ: ಆಹಾರ ಬಿಟ್ಟಿದ್ದ ಅಜ್ಜಿ ಸಾವು

Jun 10 2025, 12:48 PM IST

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಕುಣಿಗಲ್ ತಾಲೂಕಿನ ನಾಗಸಂದ್ರದ ಮನೋಜ್ ಸಾವನ್ನಪ್ಪಿದ್ದ. ಇದೀಗ ಮೊಮ್ಮಗನ ಸಾವಿನ ಶೋಕದಲ್ಲೇ ಆತನ ಅಜ್ಜಿ ಕೂಡ ಕೊನೆಯುಸಿರೆಳೆದಿದ್ದಾರೆ.

ಇಂದಿರಾ ಕಾಂಟೀನನಲ್ಲಿ ಗುಣಮಟ್ಟದ ಆಹಾರ ನೀಡಿ

Jun 07 2025, 12:57 AM IST
ಇಂದಿರಾ ಕ್ಯಾಂಟೀನ್‌ ಮೇಲ್ವಿಚಾರಣೆಯ ಜವಾಬ್ದಾರಿಯು ಪುರಸಭೆಯದ್ದು. ಇರುವ ಕಾರಣ ಆಹಾರದ ಗುಣಮಟ್ಟವನ್ನು ಪುರಸಭೆಯ ಅಧಿಕಾರಿಗಳು, ಜನಪ್ರತಿನಿಧಿಗಳು ಭೇಟಿ ನೀಡುವ ಮೂಲಕ ಪರಿಶೀಲಿಸಬೇಕು.

ಜಿಲ್ಲೆಯಲ್ಲಿ 250 ಪಿಎಂ ಕಿರು ಆಹಾರ ಸಂಸ್ಕರಣಾ ಘಟಕಗಳಿಗೆ ಅವಕಾಶ: ಸಂಸದ ಕೋಟ ಮಾಹಿತಿ

Jun 06 2025, 12:37 AM IST
ಈ ಯೋಜನೆಯಡಿ ಬಾಡಿಗೆ/ಲೀಸ್‌ಗೆ ಮತ್ತು ಸ್ವಂತ ಕಟ್ಟಡ ಅಂಗಡಿ ಕೋಣೆಗಳಲ್ಲಿ ಕಿರು ಉದ್ಯಮವನ್ನು ಸ್ಥಾಪಿಸಬಹುದಾಗಿದೆ. 18 ವರ್ಷ ಮೇಲ್ಪಟ್ಟ ಮಹಿಳೆಯರು, ಪುರುಷರು ಹಾಗೂ ಸ್ವಸಹಾಯ ಸಂಘಗಳು, ರೈತ ಉತ್ಪಾದಕ ಸಂಸ್ಥೆಗಳು ಕೋ-ಆಪರೇಟಿವ್ ಸೊಸೈಟಿಗಳು, ಖಾಸಗಿ ಮಾಲಿಕತ್ವದ ಸಂಸ್ಥೆಗಳು ಮತ್ತು ಸರ್ಕಾರೇತರ ಸಂಸ್ಥೆಗಳು ಈ ಯೋಜನೆಯ ಸೌಲಭ್ಯ ಪಡೆಯಬಹುದಾಗಿದೆ.

ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್‌ ಉದ್ಯಮ, ಆಹಾರ ಮೇಳ ಸಂಪನ್ನ

May 28 2025, 12:04 AM IST
ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ಆಶ್ರಯದಲ್ಲಿ ಪ್ರಥಮ ಬಾರಿಗೆ ಯುವ ವಿಪ್ರ ಉದ್ಯಮಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಉಚಿತವಾಗಿ ಉದ್ಯಮ ಮಳಿಗೆಗಳ ಮೇಳವನ್ನು ಗುಂಡಿಬೈಲಿನ ಬ್ರಾಹ್ಮಿ ಸಭಾಭವನದ ಆವರಣದಲ್ಲಿ ಆಯೋಜಿಸಲಾಗಿತ್ತು.

ಆಹಾರ ಆಯೋಗದಿಂದ ಹೋಟೆಲ್‌ಗಳಿಗೆ ದಿಢೀರ್ ದಾಳಿ; ಅಧ್ಯಕ್ಷ ಡಾ.ಕೃಷ್ಣರಿಂದ ಒಂದು ಹೋಟೆಲ್ ಬಂದ್, ನಾಲ್ಕು ಹೋಟೆಲ್‌ಗಳಿಗೆ ದಂಡ

May 23 2025, 11:51 PM IST
ಹೊಳಲು ವೃತ್ತದ ಗಾಯಿತ್ರಿ ಭವನ್ ಹೋಟೆಲ್‌ನಲ್ಲಿ ಬಳಸುವ ಆಹಾರ ಪದಾರ್ಥಗಳಲ್ಲಿ ಹುಳುಗಳು ಇರುವುದು ಕಂಡುಬಂದು ಎರಡು ಸಾವಿರ ರು. ದಂಡ ವಿಧಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 38
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved