• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೋಟರಿ ಸಿಲ್ಕ್ ಸಿಟಿಯಿಂದ ಆಹಾರ ಮೇಳ, ವಸ್ತು ಪ್ರದರ್ಶನಕ್ಕೆ ಚಾಲನೆ

Dec 15 2024, 02:05 AM IST
ಎಸ್. ಬಾಲಸುಬ್ರಮಣ್ಯಂ ಸಾಂಸ್ಕೃತಿಕ ಕಲಾತಂಡದಿಂದ ಸಂಗೀತ ಕಾರ್ಯಕ್ರಮ, ಪಿಟೀಲು ಚೌಡಯ್ಯರವರ ಮರಿ ಮೊಮ್ಮಗ ಚಂದನ್‌ಕುಮಾರ್ ವೃಂದದವರಿಂದ ವೇಣು ವಾದನ, ಖ್ಯಾತ ಚಲನಚಿತ್ರ ಹಾಸ್ಯ ನಟ ಮಿಮಿಕ್ರಿ ಗೋಪಿ ಅವರಿಂದ ರಸಮಂಜರಿ ಕಾರ್ಯಕ್ರಮ ನಡೆಯಿತು.

ಮತ್ತೆ ಮರುಕಳಿಸುತ್ತೆ ಪ್ರಾಚೀಲ ಆಹಾರ ಪದ್ಧತಿ

Dec 15 2024, 02:03 AM IST
ಜಿಲ್ಲಾಮಟ್ಟದ ಸಿರಿಧಾನ್ಯ, ಸಾವಯವ ಮೇಳದಲ್ಲಿ ವಿಪ ಸದಸ್ಯ ಪೂಜಾರ ಮಾತನಾಡಿ, ಆಹಾರದ ಜೀವನ ಶೈಲಿ ಬದಲಾಗುತ್ತಿದೆ ಎಂದು ಬೇಸರಿಸಿದ್ದಾರೆ.

ಸಿರಿಧಾನ್ಯ ಆಹಾರ ಬಳಕೆ ಮಾಡೋಣ: ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌

Dec 14 2024, 12:48 AM IST
ನಾವು ಮೊದಲು ಇದನ್ನು ಬಳಕೆ ಮಾಡುವುದನ್ನು ಕಲಿಯಬೇಕು.

ಆರೋಗ್ಯ ಕಾಪಾಡುವಲ್ಲಿ ಪೌಷ್ಟಿಕ ಆಹಾರ ಮುಖ್ಯ ಪಾತ್ರ: ರವಿಕಿರಣ್

Dec 14 2024, 12:45 AM IST
ಯಳಂದೂರು ತಾಲೂಕಿನ ಯರಿಯೂರು ಗ್ರಾಮದ ವಾಲ್ಮೀಕಿ ಜ್ಞಾನವಿಕಾಸ ಕೇಂದ್ರದಲ್ಲಿ ಮಾಜಿ ಗ್ರಾಪಂ ಅಧ್ಯಕ್ಷೆ ದೊಡ್ಡಮ್ಮ ಅಧ್ಯಕ್ಷತೆಯಲ್ಲಿ ತರಕಾರಿ ಬೀಜ ವಿತರಣೆ ಮಾಡಲಾಯಿತು. ಯೋಜನಾಧಿಕಾರಿ ಆನಂದ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಅವಧಿ ಮುಗಿದ ಆಹಾರ ಮಾರಾಟ: ತರಾಟೆ

Dec 13 2024, 12:50 AM IST
Sale of Expired Food: Tarate

ಆಹಾರ ಪದಾರ್ಥಗಳಿಗೆ ಕೃತಕ ಬಣ್ಣದ ಬಳಕೆ ಆರೋಗ್ಯಕ್ಕೆ ಹಾನಿಕರ

Dec 13 2024, 12:49 AM IST
ಕಳಪೆ ಗುಣಮಟ್ಟದ ಬಣ್ಣ ಸೇರಿದಂತೆ, ಕಳಪೆ ಗುಣಮಟ್ಟದ ಪದಾರ್ಥಗಳನ್ನು ಬಳಕೆ ಮಾಡಿ ನೀಡಿ ಸಾರ್ವಜನಿಕ ಆನಾರೋಗ್ಯ

ಆಳ್ವಾಸ್ ವಿರಾಸತ್‌ ಆಹಾರ ಮೇಳದಲ್ಲಿ ವೈವಿಧ್ಯಮಯ ತಿನಿಸುಗಳ ಘಮ...

Dec 13 2024, 12:48 AM IST
ಯಾವುದೇ ಕಲಬೆರಕೆ ಪದಾರ್ಥಗಳನ್ನು ಉಪಯೋಗಿಸದೆ ಸಾಂಪ್ರದಾಯಿಕ ಅಲ್ವಿ ಬೀಜ, ನೈಸರ್ಗಿಕ ಬೆಲ್ಲ, ಒಣ ಕೊಬ್ಬರಿ , ಗೇರುಬೀಜ, ಬಾದಾಮಿ, ಪಿಸ್ತಾ, ತುಪ್ಪ, ಒಣ ಕಾಜು, ಅಂಜೂರ ಮತ್ತು ಇನ್ನಿತರ ೧೬ ವಿವಿಧ ಡ್ರೈ ಫ್ರೂಟ್ಸ್ ಬಳಸಿಕೊಂಡು ಆರೋಗ್ಯದಾಯಕ ಸಿಹಿ ತಿನಿಸನ್ನು ತಯಾರಿಸಿ ಮಾರುತ್ತಿದ್ದಾರೆ.

ಅನರ್ಹರ ಬಿಪಿಎಲ್‌ ಪಡಿತರ ಕಾರ್ಡ್‌ ರದ್ದತಿಗೆ ಬದ್ಧ: ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಮುನಿಯಪ್ಪ

Dec 10 2024, 12:30 AM IST

ಬಿಪಿಎಲ್‌ ಪಡಿತರ ಕಾರ್ಡ್‌ ಪಡೆದಿರುವ ಅನರ್ಹರನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಶೀಲನೆ ಮೂಲಕ ಗುರುತಿಸಿ, ಅವರಿಗೆ ಬಿಪಿಎಲ್‌ ಕಾರ್ಡ್‌ ರದ್ದುಪಡಿಸಿ ಎಪಿಎಲ್‌ ಕಾರ್ಡ್‌ ನೀಡಲಾಗುವುದು - ಸಚಿವ ಕೆ.ಎಚ್‌. ಮುನಿಯಪ್ಪ ತಿಳಿಸಿದ್ದಾರೆ.

ಆರೋಗ್ಯಕ್ಕೆ ಕ್ರಮಬದ್ಧ ಆಹಾರ ಪದ್ಧತಿ ಅಗತ್ಯ

Dec 08 2024, 01:15 AM IST
ಆನಂದಪುರ: ಪ್ರತಿಯೊಬ್ಬ ವ್ಯಕ್ತಿಯು ಆರೋಗ್ಯವಂತರಾಗಿರಲು ಕ್ರಮಬದ್ಧವಾದ ಆಹಾರ ಪದ್ಧತಿ ಅನುಸರಿಸಬೇಕು ಎಂದು ಹಿರಿಯ ಪತ್ರಕರ್ತ ಜಗನ್ನಾಥ್ ತಿಳಿಸಿದರು.

ಆಹಾರ ಧಾನ್ಯ ಪರಿಶೀಲಿಸಿ ಉಪಯೋಗಿಸಿ: ಪೂಜಾರ

Dec 07 2024, 12:32 AM IST
ಅಂಗನವಾಡಿ ಕೇಂದ್ರಗಳು ಪ್ರಾಥಮಿಕ ಹಂತದಲ್ಲಿಯೇ ಮಕ್ಕಳ ಆರೋಗ್ಯವಂತರನ್ನಾಗಿ ಮಾಡುವ ಶಿಶು ಅಭಿವೃದ್ಧಿ ಕೇಂದ್ರಗಳಾಗಿವೆ
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 38
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved