• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಹಾರ ಧಾನ್ಯ ಕಳ್ಳ ಸಾಗಾಣಿಕೆಯಲ್ಲಿ ಅಧಿಕಾರಿಗಳ ಶಾಮೀಲು

Feb 01 2025, 12:01 AM IST
ಸರ್ಕಾರಿ ಗೋದಾಮಿನಲ್ಲಿರುವ ಪಡಿತರ ಅಕ್ಕಿಯು ಅಧಿಕಾರಿಗಳ ಹಸ್ತಕ್ಷೇಪ ಇಲ್ಲದೆ ಯಾವುದೇ ಹಗರಣ ನಡೆಯಲು ಸಾಧ್ಯವಿಲ್ಲ. ಆಹಾರ ಇಲಾಖೆ ಅಧಿಕಾರಿಗಳು ಇದರ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಇಲ್ಲದಿದ್ದರೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಶಾಸಕ ಲಕ್ಷ್ಮಣ ಸವದಿ ಎಚ್ಚರಿಕೆ ನೀಡಿದರು.

ದೇಶದಲ್ಲಿ ಆಹಾರ ಕೊರತೆ ಇಲ್ಲ

Jan 31 2025, 12:47 AM IST
ದೇಶದಲ್ಲಿ ಆಹಾರ ಕೊರತೆ ಇಲ್ಲ. ಅಗತ್ಯವಿರುವಷ್ಟು ಆಹಾರ ಸಂಗ್ರಹವಿದೆ.

ಕಿರು ಆಹಾರ ಸಂಸ್ಕರಣಾ ಘಟಕ ಯೋಜನೆಯಿಂದ ಉದ್ಯೋಗ ಸೃಷ್ಟಿ : ಕೋಟಾ ಶ್ರೀನಿವಾಸ್‌ ಪೂಜಾರಿ

Jan 30 2025, 12:30 AM IST
ಚಿಕ್ಕಮಗಳೂರುಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಘಟಕ ಯೋಜನೆಯಿಂದ ಉದ್ಯೋಗ ಸೃಷ್ಟಿಯಾಗುತ್ತದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.

ಕ್ಯಾನ್ಸರ್ ಹೆಚ್ಚಳಕ್ಕೆ ಜೀವನಶೈಲಿ, ಆಹಾರ ಪದ್ಧತಿ ಕಾರಣ: ಕೃಷ್ಣಿ ಶಿರೂರ

Jan 28 2025, 12:46 AM IST
ಕ್ಯಾನ್ಸರ್ ಸಾಂಕ್ರಾಮಿಕ ರೋಗವಲ್ಲ. ನಮ್ಮ ದೇಹದಲ್ಲಿರುವ ಜೀವಕೋಶಗಳೇ ಅನಿಯಂತ್ರಿತವಾಗಿ ಬೆಳೆಯುತ್ತ ಮಾರಕವಾಗಿ ಪರಿಣಮಿಸಲಿದೆ.

ತೊಟ್ಟಂ ಚರ್ಚಿನಲ್ಲಿ ಬಡ ಮಕ್ಕಳ ಸಹಾಯಾರ್ಥ ಮಕ್ಕಳ ಆಹಾರ ಮೇಳ

Jan 27 2025, 12:47 AM IST
ಗಣರಾಜ್ಯೋತ್ಸವ ಹಾಗೂ ದೇವರ ವಾಕ್ಯದ ಭಾನುವಾರ ಆಚರಣೆಯ ಪ್ರಯುಕ್ತ ಇಲ್ಲಿನ ತೊಟ್ಟಂನ ಸಂತ ಅನ್ನಮ್ಮ ಚರ್ಚ್‌ನ ಮಿಶನರಿ ಮಕ್ಕಳ ಸೊಸೈಟಿ ವತಿಯಿಂದ ಬಡ ಮಕ್ಕಳ ಸಹಾಯಾರ್ಥವಾಗಿ ಮಕ್ಕಳ ನೇತೃತ್ವದಲ್ಲಿಯೇ ಬೃಹತ್ ಆಹಾರ ಮೇಳ ಸಾರ್ವಜನಿಕರ ಗಮನ ಸೆಳೆಯಿತು.

ನಿವೃತ್ತರು ಉತ್ತಮ ಆಹಾರ ಪದ್ಧತಿ ಅನುಸರಿಸಲು ವೈದ್ಯೆ ಡಾ.ರಾಜಲಕ್ಷ್ಮೀ ಸಲಹೆ

Jan 26 2025, 01:33 AM IST
ನಿವೃತ್ತ ಸರ್ಕಾರಿ ನಗರ ಮತ್ತು ಗ್ರಾಮೀಣ ಪ್ರದೇಶದ ನೌಕರರ ಹಿತದೃಷ್ಟಿಯಿಂದ ಪ್ರತಿ ತಿಂಗಳಲ್ಲೂ ಈ ಕಾರ್ಯಕ್ರಮವನ್ನು ಏರ್ಪಡಿಸುತ್ತಾ ಬಂದಿದೆ. ಇಂತಹ ಕಾರ್ಯಕ್ರಮದ ಪ್ರಯೋಜನವನ್ನು ಪಡೆದು ಆರೋಗ್ಯವಾಗಿ ತಮ್ಮ ಜೀವನ ರೂಪಿಸಿಕೊಳ್ಳಬೇಕಿದೆ.

ಉತ್ತಮ ಆಹಾರ ಪದ್ಧತಿ ರೂಢಿಸಿಕೊಳ್ಳಿ

Jan 23 2025, 12:49 AM IST
ಆರೋಗ್ಯಕರ ಜೀವನಕ್ಕಾಗಿ ಉತ್ತಮ ಆಹಾರ ಪದ್ಧತಿ, ಜೀವನ ಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಿ. ಎಂ. ಚಂದ್ರಶೇಖರ್ ತಿಳಿಸಿದರು.

ಅಡಕೆ ಬೆಳೆ ಮಲೆನಾಡಿನ ವಾತಾವರಣಕ್ಕೆ ಸೂಕ್ತ : ಆಹಾರ ಸಂಸ್ಕರಣೆ ಮತ್ತು ಕೊಯ್ಲೋತ್ತರ ತಂತ್ರಜ್ಞಾನದ ವಿಶೇಷ ಕಾರ್ಯದರ್ಶಿ ರೋಹಿಣಿ ಸಿಂಧೂರಿ

Jan 23 2025, 12:46 AM IST
ಹಾವೇರಿ ಜಿಲ್ಲೆಯಲ್ಲಿ ಸಾಕಷ್ಟು ರೈತ ಉತ್ಪಾದನಾ ಕೇಂದ್ರಗಳೂ ಇವೆ. ಈ ಎಲ್ಲದರ ನಡುವೆ ಕೊಂಡಿಯಾಗಿ ಕಾಲೇಜ್ ಕಾರ್ಯ ನಿರ್ವಹಿಸಬೇಕು ಎಂದು ರಾಜ್ಯ ಸರ್ಕಾರದ ಆಹಾರ ಸಂಸ್ಕರಣೆ ಮತ್ತು ಕೊಯ್ಲೋತ್ತರ ತಂತ್ರಜ್ಞಾನದ ವಿಶೇಷ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಹೇಳಿದರು.

ನ್ಯಾಯಬೆಲೆ ಅಂಗಡಿಗಳಿಗೆ ಆಹಾರ ಇಲಾಖೆ ಡಿಡಿಯಿಂದ ಕಿರುಕುಳ

Jan 22 2025, 12:34 AM IST
ಸುಮಾರು 490 ನ್ಯಾಯಬೆಲೆ ಅಂಗಡಿಗಳಿಗೆ ಆಹಾರ ಇಲಾಖೆಯ ಜಂಟಿ ನಿರ್ದೇಶಕರು ವಿನಾಕಾರಣ ನೋಟಿಸ್ ನೀಡುವ ಮೂಲಕ ಪಡಿತರ ಅಂಗಡಿ ಮಾಲೀಕರಿಗೆ ಕಿರುಕುಳ ನೀಡುತ್ತಿದ್ದು, ಅಧಿಕಾರಿಯನ್ನು ಕೂಡಲೇ ಅಮಾನತು ಮಾಡಿ ಕ್ರಮ ಕೈಗೊಳ್ಳಬೇಕು ಎಂದು ಸಹಕಾರಿ ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷ ಟಿ.ಕೆ. ಕೃಷ್ಣಪ್ಪ ಆಗ್ರಹಿಸಿದರು. ಈ ಹಿಂದೆ ಹಾಸನಕ್ಕೆ ಬರುವ ಮುನ್ನವೇ ಅನೇಕ ಭ್ರಷ್ಟಾಚಾರ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಕೂಡಲೇ ಜಿಲ್ಲಾಧಿಕಾರಿ ಬಗ್ಗೆ ಗಮನಹರಿಸಿ ಜೆಡಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಿಡಿಕಾರಿದರು.

ಜನರ ಆರೋಗ್ಯದ ಜತೆ ಆಹಾರ ಇಲಾಖೆ ಚೆಲ್ಲಾಟ

Jan 22 2025, 12:33 AM IST
ಪಡಿತರ ಫಲಾನುಭವಿಗಳಿಗೆ ಸರ್ಕಾರ ಉಚಿತವಾಗಿ ವಿತರಿಸುವ, ಆಹಾರ ಧಾನ್ಯಗಳು ನುಸಿ ಹಿಡಿದು ಸತ್ವ ರಹಿತವಾಗಿರುವ ಕಳಪೆ ಜೋಳವನ್ನು ನ್ಯಾಯಬೆಲೆ ಅಂಗಡಿಗಳಲ್ಲಿ ವಿತರಿಸುತ್ತಿದ್ದಾರೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 43
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved