• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳ ಬೆಳವಣಿಗೆಗೆ ಪೂರಕ ಪೌಷ್ಟಿಕ ಆಹಾರ ಅವಶ್ಯಕ: ರಾಹುಲ್‌ ಶಿಂಧೆ

Oct 27 2024, 02:33 AM IST
ವಿಶ್ವ ಆರೋಗ್ಯ ಸಂಸ್ಥೆ ಮತ್ತು ಆರೋಗ್ಯ ಇಲಾಖೆ ವರದಿಯ ಪ್ರಕಾರ ಮಕ್ಕಳ ಮೆದುಳು ಮತ್ತು ಬೌದ್ಧಿಕವಾಗಿ ಬೆಳವಣಿಗೆಗೆ ಬಾಲ್ಯದಲ್ಲಿ ಪೂರಕ ಪೌಷ್ಟಿಕ ಆಹಾರ ಒದಗಿಸುವುದು ಸೂಕ್ತವೆಂದು ಬೆಳಗಾವಿ ವಿಭಾಗ ಮಟ್ಟದ ಕಾರ್ಯಾಗಾರದಲ್ಲಿ ಜಿಪಂ ಸಿಇಒ ರಾಹುಲ್ ಶಿಂಧೆ ನಿರ್ದೇಶನ ನೀಡಿದರು.

ಯೋಗ, ಧ್ಯಾನ, ಪೌಷ್ಠಿಕ ಆಹಾರ ಸೇವನೆಯಿಂದ ಆರೋಗ್ಯ ರಕ್ಷಣೆ ಸಾಧ್ಯ: ಪಿ.ಪಿ.ಬೇಬಿ

Oct 27 2024, 02:31 AM IST
ನರಸಿಂಹರಾಜಪುರ, ಪ್ರತಿಯೊಬ್ಬರೂ ಯೋಗ, ಧ್ಯಾನ ಮಾಡಬೇಕು. ಇದರ ಜೊತೆಗೆ ಪೌಷ್ಠಿಕ ಆಹಾರ ಸೇವಿಸಿದರೆ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ತಾಲೂಕು ಹಿರಿಯ ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ.ಬೇಬಿ ಸಲಹೆ ನೀಡಿದರು.

ವಾಲ್ಮೀಕಿ ಸಂಶೋಧನಾ ಕೇಂದ್ರದ ಕಾಂಪೌಂಡಿಗೆ ₹10 ಲಕ್ಷ ಅನುದಾನ: ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ

Oct 27 2024, 02:08 AM IST
ವಾಲ್ಮೀಕಿ ಸಂಶೋಧನಾ ಕೇಂದ್ರ ಸ್ಥಾಪನೆಗೆ ಸ್ಥಳ ಗುರುತಿಸಲಾಗಿದ್ದು ಈ ಜಾಗದ ಕಾಂಪೌಂಡ್‌ ನಿರ್ಮಾಣಕ್ಕೆ 10 ಲಕ್ಷ ರು. ಬಿಡುಗಡೆಗೊಳಿಸಿ ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದರು. ದೇವನಹಳ್ಳಿಯಲ್ಲಿ ವಾಲ್ಮೀಕಿ ಜಯಂತಿ ಉದ್ಘಾಟಿಸಿ ಮಾತನಾಡಿದರು.

ರಾಜ್ಯದ ಎಲ್ಲಾ ಬ್ರ್ಯಾಂಡ್‌ಗಳ ತುಪ್ಪ ಬಳಕೆಗೆ ಯೋಗ್ಯ - ಆಹಾರ ಇಲಾಖೆಯಿಂದ 230 ತುಪ್ಪದ ಪರಿಶೀಲನೆ

Oct 26 2024, 11:02 AM IST

ರಾಜ್ಯದಲ್ಲಿ ಲಭ್ಯವಿರುವ ಪತಂಜಲಿ ಸೇರಿದಂತೆ 230 ತುಪ್ಪದ ಮಾದರಿಗಳನ್ನು ಪರೀಕ್ಷೆ ನಡೆಸಿದ್ದು, ಯಾವುದರಲ್ಲೂ ದನದ ಕೊಬ್ಬಿನಂಶ ಪತ್ತೆಯಾಗಿಲ್ಲ

ಮಿತ ಆಹಾರ ಸೇವನೆ, ವ್ಯಾಯಾಮದಿಂದ ಆರೋಗ್ಯ ವೃದ್ಧಿ: ಡಾ.ಗುಲ್ಜರ್

Oct 26 2024, 01:07 AM IST
ಮನುಷ್ಯ ಆರೋಗ್ಯದ ಬಗ್ಗೆ ನಿರ್ಲಕ್ಷಿಸಬಾರದು. ನನಗೆ ಸ್ವಲ್ಪ ಎದೆ ಉರಿ ಬರುತ್ತದೆ ಮತ್ತು ನೋವು ಇದೆ. ಇದು ಗ್ಯಾಸ್ ಟ್ರಬಲ್ ಎಂದು ಸುಮ್ಮನಿರುವುದು ಸೂಕ್ತವಲ್ಲ. ಸಮಯಕ್ಕೆ ಸರಿಯಾಗಿ ನಿಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಂಡರೆ ಮಾತ್ರ ಮುಂದಿನ ಜೀವನ ಸುಖಕರವಾಗಿರುತ್ತದೆ. ಮುಂದೆ ಆಗುವ ಅನಾಹುತವನ್ನು ತಪ್ಪಿಸಬಹುದು.

ಸರ್ಕಾರಿ ಶಾಲೆ, ಹಾಸ್ಟೆಲ್‌, ಆಸ್ಪತ್ರೆಗೆ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಕೃಷ್ಣ ಭೇಟಿ, ಪರಿಶೀಲನೆ

Oct 25 2024, 01:02 AM IST
ಶ್ರೀರಂಗಪಟ್ಟಣ ಸರ್ಕಾರಿ ಜೂನಿಯರ್ ಕಾಲೇಜು ಆವಣದಲ್ಲಿನ ಸರ್ಕಾರಿ ಪ್ರೌಢಶಾಲೆಗೆ ಮೊದಲಿಗೆ ಭೇಟಿ ನೀಡಿದ ರಾಜ್ಯ ಆಹಾರ ಆಯೋಗದ ತಂಡ ಬಿಸಿಯೂಟದ ರಿಜಿಸ್ಟರ್, ಹಾಜರಾತಿ ಪುಸ್ತಕಗಳನ್ನು ಪರಿಶೀಲಿಸಿ ವಿದ್ಯಾರ್ಥಿಗಳಿಂದ ಮಧ್ಯಾಹ್ನ ನೀಡುವ ಊಟದ ಬಗ್ಗೆ ವಿವರಣೆ ಪಡೆದುಕೊಂಡರು.

ಪಡಿತರ ವಿತರಣೆಗೆ ಆಹಾರ ಇಲಾಖೆಯಿಂದ ಹೊಸ ತಂತ್ರಾಂಶ : ಅಂಗಡಿಗಳ ಮುಂದೆ ಉದ್ದುದ್ದ ಸಾಲು

Oct 25 2024, 01:01 AM IST
ಪಡಿತರ ವಿತರಣೆಯಲ್ಲಿ ಸರ್ವರ್‌ ಡೌನ್‌ನಿಂದ ಆಗುತ್ತಿದ್ದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಆಹಾರ ಇಲಾಖೆ ಹೊಸದಾಗಿ ಅಳವಡಿಸಿರುವ ತಂತ್ರಾಂಶ ಪಡಿತರದಾರರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದು, ನ್ಯಾಯಬೆಲೆ ಅಂಗಡಿಗಳ ಮುಂದೆ ದಿನವಿಡೀ ಕಾಯುತ್ತಾ ನಿಲ್ಲುವ ಪರಿಸ್ಥಿತಿ ನಿರ್ಮಾಣಗೊಂಡಿದೆ.

ಕಳಪೆ ಮಟ್ಟದ ಆಹಾರ ಪೂರೈಕೆಗೆ ಖಂಡನೆ

Oct 25 2024, 12:57 AM IST
Condemnation of poor food supply

ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ ನೇತೃತ್ವದಲ್ಲಿ ಅಧಿಕಾರಿಗಳಿಂದ ಪರಿಶೀಲನೆ

Oct 25 2024, 12:45 AM IST
ವಸತಿ ನಿಲಯದ ವಾರ್ಡನ್ ಬೇಜವಾಬ್ದಾರಿತನದಿಂದ ಮಕ್ಕಳು ಹಲವು ಸಮಸ್ಯೆ ಎದುರಿಸುತ್ತಿದ್ದಾರೆ. ಹಾಜರಾತಿಗೆ ಮಯೋಮೆಟ್ರಿಕ್ ಅಳವಡಿಸಿಲ್ಲ. ವಿದ್ಯಾರ್ಥಿಗಳು ಹೊರ ಹೋಗಿ ಬರುವುದಕ್ಕೆ ಯಾವುದೇ ರಿಜಿಸ್ಟರ್ ನಿರ್ವಹಿಸಿಲ್ಲ.

ಸಿ.ಎಫ್.ಟಿ.ಆರ್.ಐ ದೇಶದ ಆಹಾರ ಸಂಸ್ಕೃತಿ ಉಳಿಸುತ್ತಿದೆ

Oct 23 2024, 12:37 AM IST
ದೇಶದ ಆಹಾರ ಭದ್ರತೆ ಹಾಗೂ ಸ್ವಾವಲಂಬನೆಯಲ್ಲಿ ಸಿ.ಎಫ್.ಟಿ.ಆರ್.ಐ ಕೊಡುಗೆ ಅನನ್ಯ ಹಾಗೂ ಜಾಗತಿಕ ಮಾದರಿ ಸಂಸ್ಥೆ
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 38
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved