• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೋಗ ತಡೆಗೆ ಆಹಾರ, ಜೀವನಶೈಲಿ ಬದಲಾಗಲಿ: ಡಾ. ಸಿ. ತ್ಯಾಗರಾಜ

Dec 19 2024, 12:32 AM IST
ಶಿಗ್ಗಾಂವಿ ಪಟ್ಟಣದ ಪಾಂಡುರಂಗ ದೇವಸ್ಥಾನದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ಮೂಲವ್ಯಾಧಿ, ಕೂದಲು ಸಮಸ್ಯೆ, ಹಿಮ್ಮಡಿ ನೋವು ಹಾಗೂ ಇತರ ರೋಗಗಳಿಗೆ ಸಂಬಂಧಿಸಿದಂತೆ ಸುಮಾರು ೩೦೦ ರೋಗಿಗಳಿಗೆ ಉಚಿತ ತಪಾಸಣೆ ಮಾಡಿ, ಉಚಿತ ಔಷಧ ನೀಡಲಾಯಿತು.

ಆಹಾರ ಸುರಕ್ಷತೆ, ಗುಣಮಟ್ಟ ಪಾಲನೆ ಕಡ್ಡಾಯ

Dec 18 2024, 12:45 AM IST
ದೊಡ್ಡಬಳ್ಳಾಪುರ: ಜಿಲ್ಲೆಯ ವ್ಯಾಪ್ತಿಯಲ್ಲಿರುವ ಹೋಟೆಲ್, ಬೇಕರಿ, ಬೀದಿಬದಿ ಆಹಾರ ಘಟಕಗಳು ಹಾಗೂ ಇತರೆ ಆಹಾರ ತಯಾರಿಕಾ ಉದ್ದಿಮೆಗಳು ಆಹಾರ ಸುರಕ್ಷತೆ ಮತ್ತು ಆಹಾರದ ಗುಣಮಟ್ಟ ಕಾಪಾಡಿಕೊಳ್ಳುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಹೇಳಿದರು.

ರೋಟರಿ ಸಿಲ್ಕ್ ಆಹಾರ ಮೇಳ, ವಸ್ತು ಪ್ರದರ್ಶನ ಯಶಸ್ವಿ

Dec 17 2024, 01:03 AM IST
ಕಾಡಂಚಿನ ಮೂಕನಪಾಳ್ಯ ಸರ್ಕಾರಿ ಶಾಲೆಯ ಅಭಿವೃದ್ದಿಗಾಗಿ ರೋಟರಿ ಸಿಲ್ಕ್ ಸಿಟಿ ಆಯೋಜನೆ ಮಾಡಿರುವ ಆಹಾರ ಮೇಳ ಮತ್ತು ವಸ್ತುಪ್ರದರ್ಶನ ಎರಡು ದಿನಗಳ ಬಹಳ ಯಶಸ್ವಿಯಾಗಿದ್ದು, ೧೦ ಸಾವಿರಕ್ಕು ಹೆಚ್ಚು ಜನರು ಮೇಳದಲ್ಲಿ ಭಾಗವಹಿಸಿ, ವಿವಿಧ ಖಾದ್ಯಗಳ ಆಹಾರವನ್ನು ಸವಿದು, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.

ರೋಟರಿ ಸಿಲ್ಕ್ ಸಿಟಿಯಿಂದ ಆಹಾರ ಮೇಳ, ವಸ್ತು ಪ್ರದರ್ಶನಕ್ಕೆ ಚಾಲನೆ

Dec 15 2024, 02:05 AM IST
ಎಸ್. ಬಾಲಸುಬ್ರಮಣ್ಯಂ ಸಾಂಸ್ಕೃತಿಕ ಕಲಾತಂಡದಿಂದ ಸಂಗೀತ ಕಾರ್ಯಕ್ರಮ, ಪಿಟೀಲು ಚೌಡಯ್ಯರವರ ಮರಿ ಮೊಮ್ಮಗ ಚಂದನ್‌ಕುಮಾರ್ ವೃಂದದವರಿಂದ ವೇಣು ವಾದನ, ಖ್ಯಾತ ಚಲನಚಿತ್ರ ಹಾಸ್ಯ ನಟ ಮಿಮಿಕ್ರಿ ಗೋಪಿ ಅವರಿಂದ ರಸಮಂಜರಿ ಕಾರ್ಯಕ್ರಮ ನಡೆಯಿತು.

ಮತ್ತೆ ಮರುಕಳಿಸುತ್ತೆ ಪ್ರಾಚೀಲ ಆಹಾರ ಪದ್ಧತಿ

Dec 15 2024, 02:03 AM IST
ಜಿಲ್ಲಾಮಟ್ಟದ ಸಿರಿಧಾನ್ಯ, ಸಾವಯವ ಮೇಳದಲ್ಲಿ ವಿಪ ಸದಸ್ಯ ಪೂಜಾರ ಮಾತನಾಡಿ, ಆಹಾರದ ಜೀವನ ಶೈಲಿ ಬದಲಾಗುತ್ತಿದೆ ಎಂದು ಬೇಸರಿಸಿದ್ದಾರೆ.

ಸಿರಿಧಾನ್ಯ ಆಹಾರ ಬಳಕೆ ಮಾಡೋಣ: ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌

Dec 14 2024, 12:48 AM IST
ನಾವು ಮೊದಲು ಇದನ್ನು ಬಳಕೆ ಮಾಡುವುದನ್ನು ಕಲಿಯಬೇಕು.

ಆರೋಗ್ಯ ಕಾಪಾಡುವಲ್ಲಿ ಪೌಷ್ಟಿಕ ಆಹಾರ ಮುಖ್ಯ ಪಾತ್ರ: ರವಿಕಿರಣ್

Dec 14 2024, 12:45 AM IST
ಯಳಂದೂರು ತಾಲೂಕಿನ ಯರಿಯೂರು ಗ್ರಾಮದ ವಾಲ್ಮೀಕಿ ಜ್ಞಾನವಿಕಾಸ ಕೇಂದ್ರದಲ್ಲಿ ಮಾಜಿ ಗ್ರಾಪಂ ಅಧ್ಯಕ್ಷೆ ದೊಡ್ಡಮ್ಮ ಅಧ್ಯಕ್ಷತೆಯಲ್ಲಿ ತರಕಾರಿ ಬೀಜ ವಿತರಣೆ ಮಾಡಲಾಯಿತು. ಯೋಜನಾಧಿಕಾರಿ ಆನಂದ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಅವಧಿ ಮುಗಿದ ಆಹಾರ ಮಾರಾಟ: ತರಾಟೆ

Dec 13 2024, 12:50 AM IST
Sale of Expired Food: Tarate

ಆಹಾರ ಪದಾರ್ಥಗಳಿಗೆ ಕೃತಕ ಬಣ್ಣದ ಬಳಕೆ ಆರೋಗ್ಯಕ್ಕೆ ಹಾನಿಕರ

Dec 13 2024, 12:49 AM IST
ಕಳಪೆ ಗುಣಮಟ್ಟದ ಬಣ್ಣ ಸೇರಿದಂತೆ, ಕಳಪೆ ಗುಣಮಟ್ಟದ ಪದಾರ್ಥಗಳನ್ನು ಬಳಕೆ ಮಾಡಿ ನೀಡಿ ಸಾರ್ವಜನಿಕ ಆನಾರೋಗ್ಯ

ಆಳ್ವಾಸ್ ವಿರಾಸತ್‌ ಆಹಾರ ಮೇಳದಲ್ಲಿ ವೈವಿಧ್ಯಮಯ ತಿನಿಸುಗಳ ಘಮ...

Dec 13 2024, 12:48 AM IST
ಯಾವುದೇ ಕಲಬೆರಕೆ ಪದಾರ್ಥಗಳನ್ನು ಉಪಯೋಗಿಸದೆ ಸಾಂಪ್ರದಾಯಿಕ ಅಲ್ವಿ ಬೀಜ, ನೈಸರ್ಗಿಕ ಬೆಲ್ಲ, ಒಣ ಕೊಬ್ಬರಿ , ಗೇರುಬೀಜ, ಬಾದಾಮಿ, ಪಿಸ್ತಾ, ತುಪ್ಪ, ಒಣ ಕಾಜು, ಅಂಜೂರ ಮತ್ತು ಇನ್ನಿತರ ೧೬ ವಿವಿಧ ಡ್ರೈ ಫ್ರೂಟ್ಸ್ ಬಳಸಿಕೊಂಡು ಆರೋಗ್ಯದಾಯಕ ಸಿಹಿ ತಿನಿಸನ್ನು ತಯಾರಿಸಿ ಮಾರುತ್ತಿದ್ದಾರೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 43
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved