• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನಿಮಲ್‌ ವೆಲ್‌ಫೇರ್‌ ಕಮಿಟಿ ರಚಿಸಿ ಬೀದಿ ನಾಯಿಗೆ ಹೋಟೆಲ್‌ಗಳಲ್ಲಿ ಉಳಿದ ಆಹಾರ ನೀಡಲು ಚಿಂತನೆ

Sep 27 2024, 01:21 AM IST
ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಮತ್ತು ಮನುಷ್ಯರ ಮೇಲಿನ ದಾಳಿಯನ್ನು ತಡೆಯಲು ಬಿಬಿಎಂಪಿ ಹೊಸ ಯೋಜನೆಯನ್ನು ರೂಪಿಸಿದೆ. ಹೋಟೆಲ್‌ಗಳಲ್ಲಿ ಮಾರಾಟವಾಗದ ಆಹಾರವನ್ನು ಬೀದಿ ನಾಯಿಗಳಿಗೆ ನೀಡಲು ಚಿಂತಿಸಲಾಗಿದೆ.

ಸಮತೋಲಿತ ಆಹಾರ ವಿದ್ಯಾರ್ಥಿಗಳಿಗೆ ಅಗತ್ಯ

Sep 27 2024, 01:21 AM IST
ವಿದ್ಯಾರ್ಥಿ ದೆಸೆಯಲ್ಲಿ ಮಕ್ಕಳು ಸದೃಢ ಆರೋಗ್ಯ ಹೊಂದುವುದು ಅಗತ್ಯವಾಗಿದೆ ಎಂಬುದನ್ನು ಅರಿತ ಕೇಂದ್ರ ಸರ್ಕಾರ ಭಾರತ ಪೋಷಣ ಅಭಿಯಾನ ಆರಂಭಿಸುವ ಮೂಲಕ ಪೌಷ್ಟಿಕ ಆಹಾರ ನೀಡುವ ಕಾರ್ಯಕ್ರಮ ಹಾಕಿಕೊಂಡಿದೆ

ಪೌಷ್ಟಿಕ ಆಹಾರ ಸೇವನೆ ಸದೃಢ ಆರೋಗ್ಯಕ್ಕೆ ಪೂರಕ

Sep 26 2024, 10:20 AM IST
ಗೌರಿಬಿದನೂರು: ಹಸಿರು ಎಲೆಗಳ ತರಕಾರಿಗಳು ಎಲ್ಲಾ ಮುಖ್ಯ ಪೌಷ್ಟಿಕಾಂಶಗಳನ್ನು ಒಳಗೊಂಡಿದ್ದು, ಬೆಳವಣಿಗೆಗೆ ಮತ್ತು ಉತ್ತಮ ಆರೋಗ್ಯಕ್ಕೆ ಅತ್ಯವಶ್ಯಕ. ಭಾರತದಲ್ಲಿ ವ್ಯಾಪಕ ಪ್ರಮಾಣದಲ್ಲಿ ಹಸಿರು ಎಲೆ ತರಕಾರಿಗಳನ್ನು ತಿನ್ನಲಾಗುತ್ತದೆ. ಅದರಲ್ಲಿ ಜನಪ್ರಿಯವಾದವೆಂದರೆ ಪಾಲಕ್ ಸೊಪ್ಪು, ದಂಟಿನ ಸೊಪ್ಪು, ಪುಂಡಿಪಲ್ಯ , ಮೆಂತ್ಯೆ ಸೊಪ್ಪು, ನುಗ್ಗೆ ಸೊಪ್ಪು, ಪುದೀನ ಸೊಪ್ಪುಗಳಾಗಿವೆ. ನಿತ್ಯ ಪೌಷ್ಟಿಕ ಅಹಾರ ಸೇವನೆಯಿಂದ ನಮ್ಮ ದೇಹ ಸದೃಢವಾಗಿರಲು ಸಾಧ್ಯ, ಈ ನಿಟ್ಟಿನಲ್ಲಿ ತಾಜಾ ಹಣ್ಣು, ತರಕಾರಿ ಸೇವಿಸಬೇಕು ಎಂದು ಹಿರಿಯ ಶ್ರೇಣಿ ನ್ಯಾಯಾಧೀಶೆ ಗೀತಾ ಕುಂಬಾರ್ ತಿಳಿಸಿದರು.

ಕ್ರಿಯಾಶೀಲತೆ ಹೆಚ್ಚಿಸುವ ನಿಟ್ಟಿನಲ್ಲಿ ಪೌಷ್ಟಿಕ ಆಹಾರ ಬಳಕೆ ಉತ್ತೇಜಿಸಿ: ಶಿಶು ಅಭಿವೃದ್ಧಿ ಅಧಿಕಾರಿ ಸಕಲೇಶ್ವರ್

Sep 26 2024, 10:20 AM IST
ದೈಹಿಕ ಕ್ಷಮತೆ ಹಾಗೂ ಕ್ರಿಯಾಶೀಲತೆ ಹೆಚ್ಚಿಸುವ ನಿಟ್ಟಿನಲ್ಲಿ ಪೌಷ್ಟಿಕ ಆಹಾರ ಬಳಕೆಯನ್ನು ಉತ್ತೇಜಿಸಬೇಕು ಎಂದು ಶಿಶು ಅಭಿವೃದ್ಧಿ ಅಧಿಕಾರಿ ಸಕಲೇಶ್ವರ್ ಹೇಳಿದರು. ಯಳಂದೂರಿನಲ್ಲಿ ಮಾತೃ ವಂದನ ಸಪ್ತಾಹ ಹಾಗೂ ಪೋಷಣ ಅಭಿಯಾನ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ಪೌಷ್ಟಿಕಾಂಶ ಆಹಾರ: ಶಾಸಕ ಎಚ್.ಟಿ.ಮಂಜು

Sep 26 2024, 10:07 AM IST
ಎಳೆಯ ವಯಸ್ಸಿನಲ್ಲಿ ಬೆಳೆಯುವ ಮಕ್ಕಳಿಗೆ ಅಗತ್ಯ ಪೌಷ್ಟಿಕಾಂಶಗಳಿಂದ ಕೂಡಿದ ಸಮತೋಲನ ಆಹಾರ ಬೇಕಾಗಿದೆ. ಮಕ್ಕಳು ಎಲ್ಲಾ ರೀತಿಯ ತರಕಾರಿಗಳು, ಹಣ್ಣುಗಳು, ಮೊಟ್ಟೆ, ಮಾಂಸ, ಕಾಳುಗಳು, ಹಾಲು ಮೊಸರು ಸೇರಿದಂತೆ ವಿವಿಧ ಪೋಷಕಾಂಶಗಳುಳ್ಳ ಆಹಾರ ಪದಾರ್ಥಗಳನ್ನು ಸೇವಿಸಿದರೆ ಅವರು ದೈಹಿಕವಾಗಿ ಸದೃಢ ಬೆಳವಣಿಗೆ ಹೊಂದುತ್ತಾರೆ.

ಮಗುವಿನ ಪೋಷಣೆಗೆ ಸಮತೋಲಿತ ಆಹಾರ ಅತ್ಯಗತ್ಯ

Sep 26 2024, 09:56 AM IST
ಗೌರಿಬಿದನೂರು: ಪೌಷ್ಟಿಕಾಂಶದ ಕೊರತೆ ಹೊರತುಪಡಿಸಿ ಪೂರಕ ಆಹಾರಗಳಿಗಿಂತ ಸಹಜ ಆಹಾರಗಳಿಂದ ಸಿಗುವ ಪೋಷಕಾಂಶಗಳು ಯಾವಾಗಲೂ ಉತ್ತಮವಾಗಿರುತ್ತವೆ ಶಾಸಕ ಕೆ.ಎಚ್. ಪುಟ್ಟಸ್ವಾಮಿಗೌಡ ಹೇಳಿದರು.

ಪಾಶ್ಚಿಮಾತ್ಯ ಆಹಾರ ಪದ್ಧತಿ ಅನುಸರಿಸದಿರಿ: ಡಾ. ಸಂತೋಷ್ ಸಲಹೆ

Sep 26 2024, 09:54 AM IST
ತ್ತೀಚಿಗೆ ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋದ ಜನತೆಯು ಪಿಜ್ಜಾ, ಬರ್ಗರ್, ಗೋಬಿಮಂಜೂರಿ, ಪಾನಿಪುರಿ ಆಹಾರಗಳನ್ನು ಸೇವಿಸುವುದರೊಂದಿಗೆ ಕೊಬ್ಬಿನಾಂಶ ಹೆಚ್ಚಿಸಿಕೊಳ್ಳುತ್ತಿದ್ದಾರೆ.

ಮಕ್ಕಳಿಗೆ ಗುಣಮಟ್ಟದ ಆಹಾರ ನೀಡಿ ಅಪೌಷ್ಟಿಕತೆ ತಪ್ಪಿಸಿ: ಡಾ.ಮಧುಸೂದನ

Sep 25 2024, 01:01 AM IST
ಮಕ್ಕಳ ಅಪೌಷ್ಟಿಕತೆ ದೂರ ಮಾಡಲು ಗುಣ ಮಟ್ಟದ ಆಹಾರ ನೀಡುವಂತಾಗಬೇಕು ಎಂದು ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಮಧುಸೂದನ ಹೇಳಿದರು. ಪೋಷಣಾ ಅಭಿಯಾನ ಮಾಸಾಚರಣೆ ಕಾರ್ಯಕ್ರಮ ನಡೆಯಿತು.

ಪ್ರತಿಯೊಬ್ಬರು ಪೌಷ್ಠಿಕಯುಕ್ತ ಆಹಾರ ಸೇವಿಸಿ: ಜಯಣ್ಣ

Sep 25 2024, 12:46 AM IST
Everyone eat nutritious food: Jayanna

ಆಹಾರ,ವಿಹಾರ, ಆಚಾರ, ವಿಚಾರ ಉತ್ತಮವಾಗಿದ್ದರೆ ಆರೋಗ್ಯವಾಗಿರಬಹುದು: ಡಾ.ಅಮೃತ ಸಲಹೆ

Sep 24 2024, 01:50 AM IST
ನರಸಿಂಹರಾಜಪುರಆಹಾರ, ವಿಹಾರ, ಆಚಾರ ಹಾಗೂ ವಿಚಾರ ಚೆನ್ನಾಗಿದ್ದರೆ ಪ್ರತಿಯೊಬ್ಬರೂ ಆರೋಗ್ಯವಾಗಿರಬಹುದು ಎಂದು ಉಜಿರೆಯ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಬ್ಯಾಚಲರ್ ನ್ಯಾಚರೋಪತಿ ಅಂಡ್ ಯೋಗಿಕ್ ಸೈನ್ ನ ಡಾ. ಅಮೃತ ಸಲಹೆ ನೀಡಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 41
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved